• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು

ಕವಿತಾ by ಕವಿತಾ
July 1, 2026 - 6:35 pm
in ಕರ್ನಾಟಕ
0 0
0
Untitled design (5)

ರಾಮನಗರ, ಜುಲೈ 1: ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ರಾಜಕೀಯ ವಾಗ್ವಾದದ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಿಎಂ ಡಿಕೆಶಿ, ಈ ಯೋಜನೆ ಹೊಸದಾಗಿ ತಮ್ಮ ಸರ್ಕಾರ ರೂಪಿಸಿರುವುದಲ್ಲ ಎಂದು ಸ್ಪಷ್ಟಪಡಿಸಿದರು.

  • ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
  • ಚರ್ಚೆಗೆ ಆಹ್ವಾನಿಸಿದ್ದರೂ ಕುಮಾರಸ್ವಾಮಿ ಬಂದಿರಲಿಲ್ಲ ಎಂದ ಸಿಎಂ
  • ಯಾವುದೇ ಗ್ರಾಮವನ್ನು ಸ್ಥಳಾಂತರಿಸುವ ಪ್ರಶ್ನೆಯೇ ಇಲ್ಲ ಎಂದ ಡಿ.ಕೆ. ಶಿವಕುಮಾರ್
  • ರೈತರಿಗೆ ಸೂಕ್ತ ಹಾಗೂ ಹೆಚ್ಚುವರಿ ಪರಿಹಾರ ನೀಡುವ ಭರವಸೆ

“ಬಿಡದಿಯಲ್ಲಿ ಕೈಗಾರಿಕಾ ಟೌನ್‌ಶಿಪ್ ಹಾಗೂ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು ಹಿಂದಿನ ಸರ್ಕಾರಗಳ ಅವಧಿಯಲ್ಲೇ. ನಾನು ಈ ಯೋಜನೆ ಆರಂಭ ಮಾಡಿಲ್ಲ. ಆಗ ಅಧಿಕಾರದಲ್ಲಿದ್ದವರು ಅದನ್ನು ಡಿನೋಟಿಫೈ ಮಾಡಬೇಕಿತ್ತು. ಆದರೆ ಆ ಅವಕಾಶ ಇದ್ದಾಗ ಅದನ್ನು ಮಾಡಲಿಲ್ಲ. ಈಗ ಅದರ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

RelatedPosts

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು

ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ: ಸಚಿವ ಜಾರ್ಜ್ ಸ್ಪಷ್ಟನೆ

ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಫುಟ್‌ಪಾತ್ ಒತ್ತುವರಿ ತೆರವು ಅನಿವಾರ್ಯ: ವ್ಯಾಪಾರಿಗಳಿಗೆ ಕೃಷ್ಣಭೈರೇಗೌಡ ಮನವಿ

ADVERTISEMENT
ADVERTISEMENT

ಈ ವಿಷಯದ ಕುರಿತು ಚರ್ಚೆ ನಡೆಸಲು ನಾನು ಈ ಹಿಂದೆ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ್ದೆ. ಆದರೆ ಆಗ ಅವರು ಬಂದಿರಲಿಲ್ಲ. “ನಾನು ಕರೆದಾಗ ಬರಲಿಲ್ಲ. ಈಗ ಅವರು ಕರೆಯುತ್ತಿದ್ದಾರೆ. ಈಗ ಮತ್ತೆ ಚರ್ಚೆ ಮಾಡುವ ಅಗತ್ಯವೇ ಇಲ್ಲ” ಎಂದು ಸಿಎಂ ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆಯಿಂದ ಯಾವುದೇ ಗ್ರಾಮವನ್ನು ಸ್ಥಳಾಂತರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಯಾವ ಊರನ್ನೂ ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದರು. ಎಲ್ಲ ಗ್ರಾಮಗಳು ಇದ್ದಲ್ಲೇ ಇರುತ್ತವೆ. ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯ, ಪ್ರತ್ಯೇಕ ರಿಂಗ್‌ರೋಡ್ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ” ಎಂದು ತಿಳಿಸಿದರು.

ಭೂಸ್ವಾಧೀನಕ್ಕೆ ಒಳಗಾಗುವ ರೈತರಿಗೆ ಸರ್ಕಾರ ನ್ಯಾಯಯುತ ಪರಿಹಾರ ನೀಡಲಿದೆ ಎಂದು ಭರವಸೆ ನೀಡಿದ ಸಿಎಂ ಶಿವಕುಮಾರ್, ಈಗಾಗಲೇ ಕೆಲವು ಗ್ರಾಮಗಳ ಅಧಿಸೂಚನೆ ಪೂರ್ಣಗೊಂಡಿದ್ದು, ಮಾರುಕಟ್ಟೆ ಬೆಲೆಗೆ ತಕ್ಕಂತೆ ಹಾಗೂ ಅಗತ್ಯವಿದ್ದಲ್ಲಿ ಹೆಚ್ಚಿನ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದ ಬಳಿಕ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಯಾದಂತೆ, ಬಿಡದಿ ಟೌನ್‌ಶಿಪ್ ಯೋಜನೆಯಿಂದ ರಾಮನಗರ, ಮಾಗಡಿ, ಕನಕಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೂ ಉದ್ಯೋಗ, ಹೂಡಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಲಾಭ ದೊರೆಯಲಿದೆ ಎಂದು ಅವರು ಹೇಳಿದರು.

“ಈ ಯೋಜನೆಯ ಉದ್ದೇಶ ರಾಜಕೀಯವಲ್ಲ. ರೈತರ ಹಿತಾಸಕ್ತಿ ಕಾಪಾಡುವುದು ಮತ್ತು ಪ್ರದೇಶದ ಅಭಿವೃದ್ಧಿಯೇ ನಮ್ಮ ಗುರಿ ಎಂದು ತಿಳಿಸಿದರು. ಹಿಂದಿನ ಸರ್ಕಾರಗಳ ಕಾಲದಿಂದ ಇದ್ದ ಯೋಜನೆಯನ್ನು ಈಗ ಜನರ ಹಿತದೃಷ್ಟಿಯಿಂದ ಅನುಷ್ಠಾನಗೊಳಿಸುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (7)

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು

by ಕವಿತಾ
July 1, 2026 - 7:27 pm
0

Untitled design (6)

ಇಂಡಿ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ನಗದು ಪತ್ತೆ

by ಕವಿತಾ
July 1, 2026 - 7:05 pm
0

Untitled design (5)

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು

by ಕವಿತಾ
July 1, 2026 - 6:35 pm
0

Untitled design (4)

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

by ಕವಿತಾ
July 1, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (7)
    ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು
    July 1, 2026 | 0
  • Untitled design (2)
    ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ: ಸಚಿವ ಜಾರ್ಜ್ ಸ್ಪಷ್ಟನೆ
    July 1, 2026 | 0
  • Untitled design (1)
    ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
    July 1, 2026 | 0
  • Untitled design
    ಫುಟ್‌ಪಾತ್ ಒತ್ತುವರಿ ತೆರವು ಅನಿವಾರ್ಯ: ವ್ಯಾಪಾರಿಗಳಿಗೆ ಕೃಷ್ಣಭೈರೇಗೌಡ ಮನವಿ
    July 1, 2026 | 0
  • ಗೆ (1)
    ನೈಸ್ ರೋಡ್, ಎಲೆವೇಟೆಡ್ ಫ್ಲೈ ಓವರ್ ಟೋಲ್ ದರ ಏರಿಕೆ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version