• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾನವೀಯತೆಗೆ ತಲೆಬಾಗೋಣ ಮಾನವ ಧರ್ಮವನ್ನು ಉಳಿಸೋಣ: ಡಿ.ಕೆ.ಶಿವಕುಮಾರ್ ಕರೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 2, 2025 - 3:00 pm
in Flash News, ಕರ್ನಾಟಕ
0 0
0
Befunky Collage 2025 03 02t150020.905

“ನಾವೆಲ್ಲರೂ ಮಾನವೀಯತೆಗೆ ತಲೆಭಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಭಾನುವಾರ ನಡೆದ ಇತಿಹಾಸ ಪ್ರಸಿದ್ಧ ಶ್ರೀ ಹೊಸಮಾರಿಗುಡಿಯ ಬ್ರಹ್ಮ ಕಳಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು‌.

RelatedPosts

ಪಾಕ್‌-ಭಾರತ ಉದ್ವಿಗ್ನತೆ: ಜಮ್ಮುವಿನಲ್ಲಿ ರೈಲು ಸಂಚಾರ ಸ್ಥಗಿತ

ಭಾರತ-ಪಾಕ್‌ ಘರ್ಷಣೆ: ಅಮೃತಸರದಲ್ಲಿ ಪಾಕಿಸ್ತಾನದ 4 ಡ್ರೋನ್ ಧ್ವಂಸ!

ಜಮ್ಮುವಿನಲ್ಲಿ ಬ್ಲಾಕ್ ಔಟ್: ಜನತೆ ಮನೆಯೊಳಗೆ ಇರಿ ಎಂದು ಸಿಎಂ ಒಮರ್ ಅಬ್ದುಲ್ಲಾ ಮನವಿ

ಟ್ಯಾಂಕರ್ ನೀರಿನ ಮಾಫಿಯಾ ತಡೆಯಲು, ಸಂಚಾರಿ ಕಾವೇರಿ ಯೋಜನೆ: ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

“ಮಾರಿಯಮ್ಮ ಎಲ್ಲರೂ ನೀಡುವ ಹಣ್ಣು, ಹೂವು ಜೊತೆಗೆ ಕೋಳಿಯನ್ನು ಸಹ ಅರ್ಪಿಸಿಕೊಳ್ಳುತ್ತಾಳೆ ಎಂದು ಪುರೋಹಿತರು ಹೇಳಿದರು. ಏಕೆಂದರೆ ಭಕ್ತರು ಭಕ್ತಿಯಿಂದ ನೀಡಿದ್ದನ್ನು ತಾಯಿ ಬೇಡ ಎನ್ನುವುದಿಲ್ಲ. ಭಕ್ತಿಗೆ ದೊಡ್ಡ ಶಕ್ತಿಯಿದೆ” ಎಂದರು.

“ಸರ್ಕಾರದ ಸಹಾಯವಿಲ್ಲದೇ ಭಕ್ತರ ಸಣ್ಣ ಹಾಗೂ ದೊಡ್ಡ ನೆರವಿನಿಂದ ಅತ್ಯದ್ಭುತವಾಗಿ ಮಾರಿಗುಡಿಯನ್ನು ನಿರ್ಮಾಣ ಮಾಡಲಾಗಿದೆ. ಇಂತಹ ವಿಜೃಂಭಣೆಯಿಂದ ಕೂಡಿರುವ ದೇವಸ್ಥಾನವನ್ನು ನಾನು ಕರ್ನಾಟಕದಲ್ಲಿ ಎಲ್ಲಿಯೂ ನೋಡಿಲ್ಲ” ಎಂದು ಹೇಳಿದರು.

“ನಮ್ಮ ಸಂಸ್ಕೃತಿಯಲ್ಲಿ ಸ್ತ್ರೀ ದೇವತೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಪ್ರತಿ ಊರಿಗೆ ಹೋದಾಗಲೂ ಮೊದಲು ಕೇಳುವುದು ಇಲ್ಲಿನ ಗ್ರಾಮ ದೇವತೆ ಯಾವುದು ಎಂದು. ಪ್ರತಿ ದೇವರ ಹೆಸರಿನ ಮುಂಭಾಗ ಪತ್ನಿಯರ ಹೆಸರನ್ನು ಸೇರಿಸಿ ಕರೆಯಲಾಗುತ್ತದೆ. ಉದಾಹರಣೆಗೆ ಲಕ್ಷ್ಮೀ ವೆಂಕಟೇಶ್ವರ, ಶಿವ ಪಾರ್ವತಿ ಎಂದು ಹೇಳುತ್ತೇವೆ. ನಾವು ಹುಟ್ಟಿದ ದೇಶವನ್ನು ಮಾತೃಭೂಮಿ ಎಂದರೆ, ಮಾತಾಡುವ ಭಾಷೆಯನ್ನು ಮಾತೃಭಾಷೆ ಎನ್ನುತ್ತಾರೆ” ಎಂದು ತಿಳಿಸಿದರು.

“ಎಲ್ಲಾ ಜಾತಿ,‌ ಧರ್ಮ, ಪಂಥ, ಪಂಗಡಗಳ ಜನರನ್ನು ರಕ್ಷಣೆ ಮಾಡುವ ತಾಯಿ ಕಾಪುವಿನ ಮಾರಿಯಮ್ಮ ದೇವಿಯ ದರ್ಶನವನ್ನು ಪಡೆಯಲೇ ಬೇಕು ಎಂದು ನನ್ನ ಕುಟುಂಬ ಹಾಗೂ ಪತ್ನಿಯನ್ನು ದೇವಸ್ಥಾನಕ್ಕೆ ಭೇಟಿ ನೀಡಬೇಕು ಎಂದು ಸೂಚಿಸುವೆ” ಎಂದರು.

“ಭಕ್ತ ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳ ದೇವಸ್ಥಾನ. ಮನುಷ್ಯನಿಗೆ ಕಷ್ಟಗಳು ಬಂದಾಗ, ದುಃಖ ಉಂಟಾದಾಗ ದೂರ ಮಾಡುವವಳು ದುರ್ಗಾ ದೇವಿ. ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ದೇವನೊಬ್ಬ ನಾಮ‌ಹಲವು. ಮಾರಿಯಮ್ಮ ದೇವಿಯ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನ್ನ ಜೀವನದ ಪುಣ್ಯದ ಘಳಿಗೆ” ಎಂದರು.

“ಮನುಷ್ಯ ಹುಟ್ಟಿದ ಮೇಲೆ ಒಂದು ದಿನ ಸಾಯಲೇ ಬೇಕು. ನಮ್ಮ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಇದರ ನಡುವೆ ಏನನ್ನು ಸಾಧನೆ ಮಾಡುತ್ತೇವೆ ಎನ್ನುವುದು ಮುಖ್ಯವಾಗುತ್ತದೆ” ಎಂದು ಹೇಳಿದರು.

“ದೇವರು ವರ, ಶಾಪ ಎರಡೂ ಕೊಡುವುದಿಲ್ಲ. ಆದರೆ ಅವಕಾಶವನ್ನು ಕೊಡುತ್ತಾನೆ. ನಾನೂ ಸೇರಿದಂತೆ ಅನೇಕ ಭಕ್ತರಿಗೆ ದೇವಿಯ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ನಮ್ಮ ಭಾಗ್ಯ. ಭಕ್ತರ ನೆರವಿನಿಂದ ಇಡೀ ದೇವಸ್ಥಾನವನ್ನು ಸುಮಾರು ₹99 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ ಎಂದು ತಿಳಿದು ಸಂತೋಷವಾಯಿತು” ಎಂದು ಹೇಳಿದರು.

“ನಾನು ಈ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿಯಾಗಿ ಬಂದಿಲ್ಲ. ದೇವಿಯ ಭಕ್ತವಾಗಿ ಇಲ್ಲಿಗೆ ಭೇಟಿ ನೀಡಿದ್ದೇನೆ. ಸ್ನೇಹಿತರಾದ ಉದಯ್ ಕುಮಾರ್ ಶೆಟ್ಟಿಯವರು, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರ ಆಹ್ವಾನ ಮನ್ನಿಸಿ ಬಂದಿದ್ದೇನೆ. ಮುಂಬೈ, ದುಬೈ, ಬೆಂಗಳೂರು ಸೇರಿದಂತೆ ಹೊರ ಊರುಗಳಲ್ಲಿ ಇರುವ ಅನೇಕರು ದೇವಿಯ ಶಕ್ತಿಯ ಸೆಳೆತಕ್ಕೆ ಒಳಗಾಗಿ ಬಂದಿದ್ದೀರಿ. ಇದೇ ತಾಯಿಯ ಪವಾಡ” ಎಂದರು.

“ಇಡೀ ದೇವಸ್ಥಾನದ ಶಿಲ್ಪಕಲೆ ಚೆನ್ನಾಗಿ ಮೂಡಿಬಂದಿದೆ. ಕೆತ್ತನೆ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಇಳಕಲ್ಲಿನ ಕೆಂಪು ಕಲ್ಲನ್ನು ಬಳಸಲಾಗಿದೆ. ನಾನಾ ಭಾಗದ ಜನರು ಕೈ ಜೋಡಿಸಿ ತಾಯಿಯ ಆಶೀರ್ವಾದಕ್ಕೆ ಭಾಜನರಾಗಿದ್ದಾರೆ. ದೇವಸ್ಥಾನ ಇನ್ನೂ ಬೆಳೆಯಲಿ ಎಂದು ಆಶಿಸುತ್ತೇನೆ” ಎಂದರು.

ಮಾಧ್ಯಮ ಪ್ರತಿಕ್ರಿಯೆ

ಕಾರ್ಯಕ್ರಮದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅವರು, “ಎಲ್ಲರನ್ನೂ ಕಾಪಾಡುವ ಮಾರಮ್ಮನ ಪವಿತ್ರವಾದ ಕ್ಷೇತ್ರ ಕಾಪು. ಇಲ್ಲಿಗೆ ಬಂದಿರುವುದು ನನ್ನ ದೊಡ್ಡ ಭಾಗ್ಯ. ನಾನು ನೂರಾರು ದೇವಾಲಯ ನೋಡಿದ್ದೇನೆ. ಆದರೆ ಈ ದೇವಾಲಯವನ್ನು ಜೀರ್ಣೋದ್ಧಾರ ಮಾಡಿರುವ ರೀತಿ ಬೇರೆ ಯಾವುದನ್ನೂ ನಾನು ನೋಡಿಲ್ಲ. ಶಿಲ್ಪಿಗಳು ಅದ್ಭುತವಾಗಿ ಕಲ್ಲು, ಮರದ ಕೆಲಸ ಮಾಡಿದ್ದಾರೆ. ಈ ದೇವಾಲಯ ಹಾಗೂ ಈ ದೇವಿಗೆ ಜಾತಿ ತಾರತಮ್ಯ ಇಲ್ಲ. ಮೇಲ್ಜಾತಿಯವರಿಂದ ಕೆಳ ಜಾತಿವರೆಗೂ ಎಲ್ಲರಿಗೂ ಇಲ್ಲಿ ಅವಕಾಶವಿದೆ. ಇಲ್ಲಿ ಮಾನವ ಜಾತಿ ಮಾತ್ರ ಇದೆ. ನಾನು ನಂಬಿರುವ ನಮ್ಮ ಗುರುಗಳು ನನಗೆ, ‘ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಸಿಗಲಿ’ ಎಂದು ಮಾರ್ಗದರ್ಶನ ನೀಡಿದ್ದಾರೆ. ಈ ತತ್ವ ಈ ದೇವಾಲಯದಲ್ಲಿ ಎದ್ದು ಕಾಣುತ್ತಿದೆ” ಎಂದು ಹೇಳಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 05 09t230009.257

ಪಾಕ್‌-ಭಾರತ ಉದ್ವಿಗ್ನತೆ: ಜಮ್ಮುವಿನಲ್ಲಿ ರೈಲು ಸಂಚಾರ ಸ್ಥಗಿತ

by ಶಾಲಿನಿ ಕೆ. ಡಿ
May 9, 2025 - 11:02 pm
0

Untitled design 2025 05 09t224950.422

ಭಾರತ-ಪಾಕ್‌ ಘರ್ಷಣೆ: ಅಮೃತಸರದಲ್ಲಿ ಪಾಕಿಸ್ತಾನದ 4 ಡ್ರೋನ್ ಧ್ವಂಸ!

by ಶಾಲಿನಿ ಕೆ. ಡಿ
May 9, 2025 - 10:49 pm
0

Untitled design 2025 05 09t222607.095

ಜಮ್ಮುವಿನಲ್ಲಿ ಬ್ಲಾಕ್ ಔಟ್: ಜನತೆ ಮನೆಯೊಳಗೆ ಇರಿ ಎಂದು ಸಿಎಂ ಒಮರ್ ಅಬ್ದುಲ್ಲಾ ಮನವಿ

by ಶಾಲಿನಿ ಕೆ. ಡಿ
May 9, 2025 - 10:29 pm
0

Untitled design 2025 05 09t212759.820

ಗಾಯಕಿ ಜೊತೆ ಜಯಂ ರವಿ ಸುತ್ತಾಟದ ಬೆನ್ನಲ್ಲೇ ನಟನ ಪತ್ನಿ ಭಾವನಾತ್ಮಕ ಪೋಸ್ಟ್

by ಶಾಲಿನಿ ಕೆ. ಡಿ
May 9, 2025 - 9:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 05 09t230009.257
    ಪಾಕ್‌-ಭಾರತ ಉದ್ವಿಗ್ನತೆ: ಜಮ್ಮುವಿನಲ್ಲಿ ರೈಲು ಸಂಚಾರ ಸ್ಥಗಿತ
    May 9, 2025 | 0
  • Untitled design 2025 05 09t224950.422
    ಭಾರತ-ಪಾಕ್‌ ಘರ್ಷಣೆ: ಅಮೃತಸರದಲ್ಲಿ ಪಾಕಿಸ್ತಾನದ 4 ಡ್ರೋನ್ ಧ್ವಂಸ!
    May 9, 2025 | 0
  • Untitled design 2025 05 09t222607.095
    ಜಮ್ಮುವಿನಲ್ಲಿ ಬ್ಲಾಕ್ ಔಟ್: ಜನತೆ ಮನೆಯೊಳಗೆ ಇರಿ ಎಂದು ಸಿಎಂ ಒಮರ್ ಅಬ್ದುಲ್ಲಾ ಮನವಿ
    May 9, 2025 | 0
  • Untitled design 2025 05 09t175837.888
    ಟ್ಯಾಂಕರ್ ನೀರಿನ ಮಾಫಿಯಾ ತಡೆಯಲು, ಸಂಚಾರಿ ಕಾವೇರಿ ಯೋಜನೆ: ಡಿ.ಕೆ ಶಿವಕುಮಾರ್
    May 9, 2025 | 0
  • Untitled design 2025 05 09t160906.515
    ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ 3 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ!
    May 9, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version