• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗುತ್ತಿಗೆದಾರಾರ ನೋವು ಅರ್ಥವಾಗುತ್ತದೆ, ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 18, 2025 - 10:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 18t224925.461

ಬೆಂಗಳೂರು, ಅ.18: “ಗುತ್ತಿಗೆದಾರರ ನೋವು ನಮಗೆ ಅರ್ಥವಾಗುತ್ತದೆ, ಆದರೆ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದ್ದು, “ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಬಜೆಟ್ ಮಿತಿಯನ್ನು ಮೀರಿ ಹೆಚ್ಚು ಕೆಲಸಗಳನ್ನು ಕೊಟ್ಟಿದ್ದಾದ್ದರು. ಇದರಿಂದ ಸಮಸ್ಯೆ ಹೆಚ್ಚಾಗಿದೆ. ನಾನು ನನ್ನ ಕೈಲಾದಷ್ಟು ಬಿಲ್ ಪಾವತಿಸಿದ್ದೇನೆ. ಗುತ್ತಿಗೆದಾರರು ಎಂದರೆ ಇಲ್ಲಿ ಬಂದಿರುವವರು ಮಾತ್ರ ಅಲ್ಲ. ರಾಜ್ಯದಾದ್ಯಂತ ಇದ್ದಾರೆ. ನಮ್ಮ ಇಲಾಖೆಯಲ್ಲಿ ಯೋಜನೆಗಳ ಬಿಲ್ ಬಾಕಿ ನೀಡಲು 50-100 ಕೋಟಿ ಇರುತ್ತದೆ. ಹಣಕಾಸು ಇಲಾಖೆ ನಮಗೆ ನೀಡುವ ಹಣವನ್ನು ನಿಮಗೆ ನೀಡುತ್ತೇವೆ, ನೀವೇ ಯಾವ ಗುತ್ತಿಗೆದಾರರಿಗೆ ಹಂಚಿ ಎಂದು ಹೇಳಿದೆ. ಅವರು ಆ ರೀತಿ ಆಗುವುದಿಲ್ಲ” ಎಂದು ತಿಳಿಸಿದರು.

RelatedPosts

ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

ADVERTISEMENT
ADVERTISEMENT

“ಉದಾಹರಣೆಗೆ ನನ್ನದೇ ನೀರಾವರಿ ಇಲಾಖೆಯಲ್ಲಿ ಸುಮಾರು 200 ಕೋಟಿಯಷ್ಟು ಅನುದಾನವಿದೆ. ಆದರೆ 17, 000 ಕೋಟಿಯಷ್ಟು ಬಿಲ್ ಬಾಕಿಯಿದೆ. ನಮ್ಮ ಬಳಿ ಇರುವ 200 ಕೋಟಿ ಹಣದಲ್ಲಿ ಯಾರ ಬಾಕಿ ಬಿಲ್ ಗಳನ್ನು, ಯಾವ ಲೆಕ್ಕದಲ್ಲಿ ತೀರಿಸಲಿ. ಬಾಕಿ ಬಿಲ್ ಗಳನ್ನು ತೀರಿಸಿ ಎಂದು ಯಾವ ಅಧಿಕಾರಿಗೆ ಸೂಚನೆ ನೀಡಲಿ?” ಎಂದರು.

ನೂತನ ವ್ಯವಸ್ಥೆ ತರಲು ಮುಂದಾಗಿದ್ದೇನೆ

“ಸಣ್ಣಪುಟ್ಟ ಗುತ್ತಿಗೆದಾರರಿಗೆ 15 ಲಕ್ಷ 20 ಲಕ್ಷ ಒಂದು ಕೋಟಿ ಬಿಲ್ ನೀಡಬೇಕಾಗಿದೆ. ದೊಡ್ಡ ದೊಡ್ಡ ಗುತ್ತಿಗೆದಾರರಿಗೆ 2,000 ಕೋಟಿ ರೂಪಾಯಿಗಳಷ್ಟು ಬಿಲ್ ಬಾಕಿಯಿದೆ. ಇವರೆಲ್ಲಾ ಸಾಕಷ್ಟು ಒತ್ತಡ ತರುತ್ತಿದ್ದಾರೆ. ಎಲ್ಲರ ಬೇಡಿಕೆಗಳನ್ನು ಈಡೇರಿಸಲು ಆಗುತ್ತಿಲ್ಲ. ಆದ ಕಾರಣಕ್ಕೆ ನೂತನ ವ್ಯವಸ್ಥೆ ತರಲು ಹೊರಟಿದ್ದೇನೆ‌. ಇದರ ಬಗ್ಗೆ ಶೀಘ್ರದಲ್ಲೇ ತಿಳಿಸುತ್ತೇನೆ” ಎಂದು ಹೇಳಿದರು.

ಕಮಿಷನ್ ವಿಚಾರವಾಗಿ ದೂರು ನೀಡಿ ಎಂದಿದ್ದೇನೆ

“ಗುತ್ತಿಗೆದಾರರು ಕಮಿಷನ್ ವಿಚಾರವಾಗಿ ಕೇಳಿದರು. ಇದರ ಬಗ್ಗೆ ದೂರು ನೀಡಿ, ಇದರ ಬಗ್ಗೆ ತನಿಖೆ ನಡೆಸೋಣ ಎಂದು ಅವರಿಗೆ ಹೇಳಿದ್ದೇನೆ. ಬಿಲ್ ಗಳ ಬಿಡುಗಡೆಗೆ ಕಮಿಷನ್ ಬೇಡಿಕೆ ವಿಚಾರವಾಗಿ ಯಾರು ಸಹ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ. ಕಮಿಷನ್ ವಿಚಾರದ ಬಗ್ಗೆ ಆರೋಪಿಸಿಲ್ಲ ಎಂದು ಗುತ್ತಿಗೆದಾರರು ಈಗ ಹೇಳುತ್ತಿದ್ದಾರೆ” ಎಂದು ಅವರು ಹೇಳಿದರು.

“ಪಾಲಿಕೆ ವ್ಯಾಪ್ತಿಯಲ್ಲಿ ಶೇ.10 ರಷ್ಟು ಬಾಕಿ ಬಿಲ್ ಮೊತ್ತವನ್ನು ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದಾರೆ. ಕಾನೂನಾತ್ಮಕವಾಗಿ ಹೇಗೆ ಕೆಲಸ ಮಾಡಬಹುದೆಂದು ನಾನು ಆಲೋಚಿಸುತ್ತೇನೆ. ಕಾಮಗಾರಿಗಳ ಬಗೆಗಿನ ದೂರುಗಳು ಹಾಗೂ ತನಿಖೆ ವರದಿಗಳನ್ನು ಆಧರಿಸಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಇವರುಗಳಿಗೆ ಏನೇನು ಸಹಾಯ ಮಾಡಿಕೊಂಡು ಬರಬೇಕು ಅದೆಲ್ಲವನ್ನು ನಾನು ಮಾಡಿದ್ದೇನೆ. ಇದರ ಬಗ್ಗೆ ಅವರಿಗೂ ಅರಿವಿದೆ. ಇತರೆ ಇಲಾಖೆಗಳಲ್ಲಿ ಒಂದಷ್ಟು ಸಮಸ್ಯೆಗಳಾಗಿವೆ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿಗಳ ಭೇಟಿಗೆ ಸೂಕ್ತ ದಿನಾಂಕವನ್ನು ನಿಗದಿ ಮಾಡಿ ಕೊಡುತ್ತೇನೆ. ಅವರ ಬಳಿಯೂ ಸಮಸ್ಯೆಗಳು ಹಾಗೂ ಮನವಿಗಳನ್ನು ತಿಳಿಸಲಿ” ಎಂದರು.

ವಿಪಕ್ಷದಲ್ಲಿದ್ದಾಗಲೇ ಗುತ್ತಿಗೆದಾರರಿಗೆ ಎಚ್ಚರಿಸಿದ್ದೆ

ವಿಪಕ್ಷದಲ್ಲಿದ್ದಾಗ ಬಜೆಟ್ ಮೊತ್ತಕ್ಕಿಂತ ಹೆಚ್ಚುವರಿ ಕಾಮಗಾರಿಗಳನ್ನ ತೆಗೆದುಕೊಳ್ಳಲಾಗುತ್ತಿದೆ ಎಂದು ನೀವು ಎಚ್ಚರಿಸಿದ್ದಿರಿ ಎಂದು ಕೇಳಿದಾಗ, “ನಾನು ವಿರೋಧ ಪಕ್ಷದಲ್ಲಿದ್ದಾಗ ಎಚ್ಚರಿಕೆ ನೀಡಿದ್ದೆ. ಬಜೆಟ್ ಇಲ್ಲ, ದುಡ್ಡಿಲ್ಲ, ಯಾವ ಗುತ್ತಿಗೆದಾರರು ಸಹ ಕೆಲಸಗಳನ್ನು ತೆಗೆದುಕೊಳ್ಳಬೇಡಿ. ಯಾರಿಗೂ ಸಹ ಹಣ ಸಿಗುವುದಿಲ್ಲ ಎಂದು ಎಚ್ಚರಿಸಿದ್ದೆ. ಜೊತೆಗೆ ನಾನು ಇದಕ್ಕೆ ಹೊಣೆಯಾಗುವುದಿಲ್ಲ ಎಂದೂ ತಿಳಿಸಿದ್ದೆ. ಮಾಧ್ಯಮಗಳು ಈ ಹೇಳಿಕೆಯನ್ನು ಬೇಕಾದರೆ ತೆಗೆದು ನೋಡಬಹುದು” ಎಂದರು.

ಜನವರಿ ವೇಳೆಗೆ ಬಾಕಿ ಬಿಲ್ ಮೊತ್ತಗಳನ್ನ ಬಿಡುಗಡೆ ಮಾಡುವುದಾಗಿ ನೀವು ಭರವಸೆ ನೀಡಿದ್ದೀರಿ ಎನ್ನುವ ಬಗ್ಗೆ ಕೇಳಿದಾಗ, “ನಮ್ಮ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲಾಗುವುದು. ಕೆಲಸ ಮಾಡಿರುವವರಿಗೆ ಹಣ ನೀಡಲೇಬೇಕು. ಆರ್ಥಿಕ ಇಲಾಖೆಯಿಂದ ಹಣ ಬಂದಾಗ ಮಾತ್ರ ನಾವೇನಾದರೂ ಮಾಡಲು ಸಾಧ್ಯ” ಎಂದರು.

ಡಿಸೆಂಬರ್ ವೇಳೆಗೆ ಬಾಕಿ ಬಿಲ್ ಮೊತ್ತ ಬಿಡುಗಡೆಯಾಗದಿದ್ದರೆ ಹೈಕಮಾಂಡ್ ಭೇಟಿ ಮಾಡಿ ದೂರು ನೀಡುವ ಬಗ್ಗೆ ಗುತ್ತಿಗೆದಾರರ ಹೇಳಿಕೆ ಬಗ್ಗೆ ಕೇಳಿದಾಗ, “ನಾನೇ ಅವರಿಗೆ ಸಮಯ ನಿಗದಿ ಮಾಡಿ ಕೊಡುತ್ತೇನೆ, ದೂರು ನೀಡಲಿ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T191910.155

ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?

by ಶಾಲಿನಿ ಕೆ. ಡಿ
April 12, 2026 - 10:15 pm
0

Untitled design 2026 04 12T191218.369

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

by ಶಾಲಿನಿ ಕೆ. ಡಿ
April 12, 2026 - 9:04 pm
0

Untitled design 2026 04 12T185407.311

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

by ಶಾಲಿನಿ ಕೆ. ಡಿ
April 12, 2026 - 8:01 pm
0

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T191910.155
    ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?
    April 12, 2026 | 0
  • Untitled design 2026 04 12T191218.369
    ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ
    April 12, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 12T180859.233
    CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ
    April 12, 2026 | 0
  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version