• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅಪಮಾನ, ಅವಕಾಶ ಸೃಷ್ಟಿಸಿಕೊಳ್ಳುವವನು ಬುದ್ದಿವಂತ”: ಡಿಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 1, 2025 - 11:41 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 01t233953.606

ಬೆಂಗಳೂರು, ನ.01: “ನಾವು ಗಳಿಸಿದ ಸಂಪತ್ತು ಕ್ಷಣಿಕ. ಆದರೆ ನಾವು ಪಡೆದ ಜ್ಞಾನ, ಮಾಡಿದ ಸಾಧನೆ ಶಾಶ್ವತ. ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೇ ಬದುಕಿದರೆ ಬದುಕಿಗೆ ಅವಮಾನ. ಅವಕಾಶ ಪಡೆದವನು ಅದೃಷ್ಟವಂತ, ಅವಕಾಶ ಸೃಷ್ಟಿಸಿಕೊಳ್ಳುವವನು ಬುದ್ದಿವಂತ” ಹೀಗೆ ಹಲವಾರು ನುಡಿಗಟ್ಟುಗಳನ್ನು ಹೇಳುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಾಧನೆಯನ್ನು ಬಣ್ಣಿಸಿದರು.

“ಅನೇಕ ಸಾಧಕರ ಜ್ಞಾನದ ಬಲದಿಂದ ಕರ್ನಾಟಕಕ್ಕೆ ಹೆಸರು ಬಂದಿದೆ. ದೇವರು ವರವನ್ನೂ ನೀಡುವುದಿಲ್ಲ, ಶಾಪವನ್ನೂ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾ‌ನೆ.‌ ಸಿಕ್ಕಂತಹ ಅವಕಾಶ ಬಳಸಿಕೊಂಡು ಸಾಧನೆ ಮಾಡಿದವರು ಇಂದು ನಮ್ಮ ಮುಂದಿದ್ದಾರೆ. ಕನ್ನಡವನ್ನು ಉಸಿರಾಡಿದ, ಬೆಳಗಿದ, ಕನ್ನಡದಲ್ಲಿ ಬದುಕಿದ ಸಾಧಕರಿವರು” ಎಂದರು.

RelatedPosts

ಬಿಹಾರದಲ್ಲಿ NDA ಗೆಲುವಿಗೆ ಕಾರಣಗಳೇನು? ‘ಮಹಾಘಟಬಂಧನ’ ಸೋತು ಸುಣ್ಣವಾಗಲು ಏನು ಕಾರಣ..?

ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿರುವ NDA: ಜನರ ತೀರ್ಪು ಒಪ್ಪಿಕೊಳ್ಳಿ ಎಂದ ಸಿದ್ದರಾಮಯ್ಯ

ಬಿಹಾರ ವಿಧಾನಸಭಾ ಚುನಾವಣೆ 2025: ಭಾರೀ ಬಹುಮತದತ್ತ ಎನ್‌ಡಿಎ..! ನಿತೀಶ್ ಕುಮಾರ್ 10ನೇ ಬಾರಿ ಸಿಎಂ ಆಗೋದು ಖಚಿತ

2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಜಾರಿಗೊಳಿಸಿದ ರಾಜ್ಯ ಸರ್ಕಾರ

ADVERTISEMENT
ADVERTISEMENT

“ಕಣ್ಣಲ್ಲಿ ಕೇಳಿದ್ದು ಸತ್ಯ ಆದರೆ ಕಿವಿಯಲ್ಲಿ ಕೇಳಿದ್ದು ಸುಳ್ಳು ಎನ್ನುವ ಮಾತನ್ನು ನಾವೆಲ್ಲರೂ ಕೇಳಿರುತ್ತೇವೆ. ಪ್ರಶಸ್ತಿ ಪುರಸ್ಕೃತರಲ್ಲಿನ 13 ಜನ ಸಾಧಕರು ರಾಜ್ಯ ರಾಜಧಾನಿ ಬೆಂಗಳೂರನ್ನೇ ನೋಡಿಲ್ಲ. ಕಡು ಬಡತನದಲ್ಲಿ ಬೆಳೆದಿದ್ದರು ಸಹ ಕಲೆ ಹಾಗೂ ಜನರಿಗಾಗಿ ಬದುಕನ್ನೇ ತ್ಯಾಗ ಮಾಡಿದ್ದಾರೆ. ಪ್ರಶಸ್ತಿ ಪುರಸ್ಕೃತರಲ್ಲಿ ಎಲ್ಲಾ ಸ್ತರದವರೂ ಇದ್ದಾರೆ. ಹಿರಿಯರಿದ್ದಾರೆ. ಇಂತಹ ಚೇತನಗಳಿಗೆ ಸನ್ಮಾನ ಮಾಡುವ ಭಾಗ್ಯ ದೊರೆತಿದ್ದು ನನ್ನ ಭಾಗ್ಯ” ಎಂದರು.

“ಪ್ರಶಸ್ತಿಗೆ ಭಾಜನರಾಗಿರುವ ಕೋಣಂದೂರು ಲಿಂಗಪ್ಪನವರು. ನಮ್ಮ ನಡುವಿನ ಹಿರಿಯ ಮುತ್ಸದ್ದಿ. ಇವರು, ಬಂಗಾರಪ್ಪನವರು ಹಾಗೂ ಕಾಗೋಡು ತಿಮ್ಮಪ್ಪನವರು ಮಾತಿಗೆ ನಿಂತರೆ ಇಡೀ ವಿಧಾನಸಭೆಯೇ ನಡುಗುತ್ತಿತ್ತು ಎಂದು ಆಗ ಹೇಳುತ್ತಿದ್ದರು. ಲಿಂಗಪ್ಪ ಅವರು ಶಾಂತವೇರಿ ಗೋಪಾಲಗೌಡರ ಶಿಷ್ಯರು. ಇವರು ಸದನದಲ್ಲಿ ಮಾತನಾಡಿದ್ದು, ಜನರ ಪರವಾಗಿ ಕೆಲಸ ಮಾಡಿದ್ದು ಇಂದಿಗೂ ದಾಖಲೆಗಳಾಗಿ ನಮ್ಮ ನಡುವೆ ಇದ್ದಾವೆ” ಎಂದರು.

“ಎಂ.ಎಸ್.‌ರಾಮಯ್ಯ ಅವರ ಮಗನಾದ ಎಂ.ಆರ್. ಜಯರಾಮ್ ಅವರು ಅತ್ಯಂತ ಶ್ರೀಮಂತ ವ್ಯಕ್ತಿ. ಅವರ ಶ್ರೀಮಂತಿಕೆ ನೋಡಿ ನಾವು ಈ ಪ್ರಶಸ್ತಿ ನೀಡಿಲ್ಲ. 1978 ರಲ್ಲಿಯೇ ಶಾಸಕರಾಗಿ ಕೆಲಸ ಮಾಡಿದವರು. ವೈದ್ಯಕೀಯ ಕಾಲೇಜಿನ ಅಧ್ಯಕ್ಷರಾಗಿದ್ದರು. ಆದರೂ ಹಳ್ಳಿ, ಹಳ್ಳಿಗೆ ತೆರಳಿ ಭಜನೆ ಮಾಡಿಕೊಂಡು ತಾವು ನಂಬಿದ ಆಚರಣೆಯನ್ನು ತಿಳಿಸುತ್ತಿದ್ದಾರೆ. ಸಾವಿರಾರು ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆ ನೀಡಿದವರಿವರು” ಎಂದು ಬಣ್ಣಿಸಿದರು.

“ಇನ್ನೊಬ್ಬ ಸಾಧಕರಾದ ಸೀತಾರಾಮ್ ಶೆಟ್ಟಿ ಅವರು ಎಂಜಿನಿಯರಿಂಗ್ ಪರಿಣಿತರು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ತರಲು ಕಾಲುವೆ ನಿರ್ಮಾಣ‌ ಮಾಡಲಾಗುತ್ತಿದೆ. ಒಂದು ಕಡೆ ಸುಮಾರು 43 ಮೀ.‌ ಎತ್ತರದ, 10.5 ಕಿ.ಮೀ ಉದ್ದದ ಅಕ್ವಾಡೆಕ್ ವಿನ್ಯಾಸ ಮಾಡಿದ್ದಾರೆ. ಅದರ ಮೇಲೆ ಎರಡು ಲಾರಿಗಳು ಓಡಾಡಬಹುದು. ಅಷ್ಟು ಸುಂದರವಾದ ಹಾಗೂ ಭಾರತದಲ್ಲಿಯೇ ಮಾದರಿ ನಿರ್ಮಾಣ ಇದಾಗಿದೆ” ಎಂದು ಹೇಳಿದರು.

“ನಾನು ಈ ಹಿಂದೆ ಬಂದೀಖಾನೆ ಸಚಿವನಾಗಿದ್ದ ವೇಳೆ ಆಗ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಎನ್.ಎಸ್.ರಾಮೇಗೌಡರು ಕಾರ್ಯನಿರ್ವಹಿಸುತ್ತಿದ್ದರು. ಆ ವೇಳೆಯಲ್ಲಿ ಅವರು ಜೈಲಿನಲ್ಲಿ ಮುಕ್ತ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರ ತೆರೆದು ಕೈದಿಗಳೂ ಸಹ ಪದವಿ ಪಡೆಯುವ ವ್ಯವಸ್ಥೆ ಮಾಡಿದವರು. ಆಶಿಶ್ ಬಲ್ಲಾಳ್ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದವರು” ಎಂದು ಹೇಳಿದರು.

ವರ್ಷಕ್ಕೆ ಒಂದರಂತೆ ಪ್ರಶಸ್ತಿ ಹೆಚ್ಚಳ

“ನಮ್ಮ‌ ನಡುವೆ ಇನ್ನೂ ಅನೇಕ ಸಾಧಕರಿದ್ದಾರೆ. ಆದರೆ ಆಯಾ ಆಚರಣೆ ವರ್ಷಕ್ಕೆ ತಕ್ಕಂತೆ ಪ್ರಶಸ್ತಿ ನೀಡಬೇಕು ಎನ್ನುವ ನಿಯಮವನ್ನು ಮಾಡಿಕೊಂಡಿರುವ ಕಾರಣಕ್ಕೆ ಈ ಬಾರಿ 70 ಸಾಧಕರನ್ನು ಗುರುತಿಸಲಾಗಿದೆ.‌ ಮುಂದಿನ ವರ್ಷ 71 ಜನ ಸಾಧಕರನ್ನು ಪರಿಗಣಿಸಲಾಗುವುದು. ಎಲ್ಲಾ ಸಮುದಾಯ, ಕ್ಷೇತ್ರ, ಜಿಲ್ಲೆಗಳ ಸಾಧಕರನ್ನು ಪರಿಗಣಿಸಲಾಗಿದೆ. ಯಾವುದೇ ಅರ್ಜಿ ಆಹ್ವಾನ ಮಾಡದೆ ನಿಜವಾದ ಸಾಧಕರನ್ನು ಗುರುತಿಸಲಾಗಿದೆ” ಎಂದರು.

“ನನಗೆ ಪ್ರಶಸ್ತಿ ದೊರಕಿಲಿಲ್ಲ ಎನ್ನುವ ಕೊರಗು ಬೇಡ. ಅದಕ್ಕೆ ಡಿವಿಜಿ ಅವರ ಕಗ್ಗ ನಮಗೆ ಉತ್ತಮ ಉದಾಹರಣೆ. ಏನಾನುಮಂ ಮಾಡು ಕೈಗೆ ದೊರೆತುಜ್ಜುಗವ/ ನಾನೇನು ಹುಲುಕಡ್ಡಿಯೆಂಬ ನುಡಿ ಬೇಡ/ ಹೀನಮಾವುದುಮಿಲ್ಲ ಜಗದ ಗುಡಿಯೂಳಿಗದಿ/ ತಾಣ ನಿನಗಿಹುದಿಲ್ಲಿ ಮಂಕುತಿಮ್ಮ. ಹೀಗೆ ಒಂದಲ್ಲ ಒಂದು ದಿನ ಎಲ್ಲರಿಗೂ ಅವಕಾಶ ಬರಲಿದೆ. ನಾವೆಲ್ಲರೂ ಕಾಯಬೇಕು” ಎಂಬರ್ಥದ ಕಗ್ಗವನ್ನು ಡಿಸಿಎಂ ಅವರು ವಾಚಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Bihar1

ಬಿಹಾರದಲ್ಲಿ NDA ಗೆಲುವಿಗೆ ಕಾರಣಗಳೇನು? ‘ಮಹಾಘಟಬಂಧನ’ ಸೋತು ಸುಣ್ಣವಾಗಲು ಏನು ಕಾರಣ..?

by ದಿಲೀಪ್ ಡಿ. ಆರ್
November 14, 2025 - 11:42 am
0

Untitled design (30)

ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿರುವ NDA: ಜನರ ತೀರ್ಪು ಒಪ್ಪಿಕೊಳ್ಳಿ ಎಂದ ಸಿದ್ದರಾಮಯ್ಯ

by ಯಶಸ್ವಿನಿ ಎಂ
November 14, 2025 - 11:30 am
0

Bihar

ಬಿಹಾರ ವಿಧಾನಸಭಾ ಚುನಾವಣೆ 2025: ಭಾರೀ ಬಹುಮತದತ್ತ ಎನ್‌ಡಿಎ..! ನಿತೀಶ್ ಕುಮಾರ್ 10ನೇ ಬಾರಿ ಸಿಎಂ ಆಗೋದು ಖಚಿತ

by ದಿಲೀಪ್ ಡಿ. ಆರ್
November 14, 2025 - 11:21 am
0

Untitled design (29)

ಇಂದು ನೆಹರು ಜನ್ಮದಿನ : ಎಲ್ಲೆಲ್ಲೂ ಮಕ್ಕಳ ದಿನಾಚರಣೆ ಸಂಭ್ರಮ

by ಯಶಸ್ವಿನಿ ಎಂ
November 14, 2025 - 11:04 am
0

ಸಂಬಂಧಿಸಿದ ಪೋಸ್ಟ್‌ಗಳು

  • Bihar1
    ಬಿಹಾರದಲ್ಲಿ NDA ಗೆಲುವಿಗೆ ಕಾರಣಗಳೇನು? ‘ಮಹಾಘಟಬಂಧನ’ ಸೋತು ಸುಣ್ಣವಾಗಲು ಏನು ಕಾರಣ..?
    November 14, 2025 | 0
  • Bihar
    ಬಿಹಾರ ವಿಧಾನಸಭಾ ಚುನಾವಣೆ 2025: ಭಾರೀ ಬಹುಮತದತ್ತ ಎನ್‌ಡಿಎ..! ನಿತೀಶ್ ಕುಮಾರ್ 10ನೇ ಬಾರಿ ಸಿಎಂ ಆಗೋದು ಖಚಿತ
    November 14, 2025 | 0
  • Untitled design (26)
    ಬಿಹಾರ ಮತ ಎಣಿಕೆ: 150 ಕ್ಕೂ ಹೆಚ್ಚು ಸ್ಥಾನಗಳಿಂದ ಮುನ್ನಡೆ ಸಾಧಿಸುತ್ತಿರುವ ಎನ್‌ಡಿಎ
    November 14, 2025 | 0
  • 11111
    ದೆಹಲಿ ಸ್ಫೋಟ ಪ್ರಕರಣದ ಶಂಕಿತ ಉಗ್ರ ಡಾ. ಉಮರ್ ನಬಿ ಮನೆ ನೆಲಸಮ..!
    November 14, 2025 | 0
  • Untitled design (19)
    ಬಿಹಾರ ವಿಧಾನಸಭಾ ಚುನಾವಣೆ 2025: ಮತ ಎಣಿಕೆಗೆ ಕ್ಷಣಗಣನೆ
    November 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version