• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರದ ಅವಧಿಯಲ್ಲೇ ಗುತ್ತಿಗೆದಾರರಿಗೆ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 11, 2025 - 1:03 pm
in Flash News, ಕರ್ನಾಟಕ
0 0
0
Untitled design 2025 04 10t221244.767

“ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ನಮ್ಮ ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

RelatedPosts

ಮತಗಳ್ಳತನ ಆರೋಪ: ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನೆ!

ರಾಜ್ಯ ಸಾರಿಗೆ ನೌಕರರ ಮುಷ್ಕರ: KSRTC, BMTC ಸೇರಿ 30,000 ನೌಕರರಿಗೆ ನೋಟಿಸ್!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ ಜೋರು: ತರಕಾರಿ, ಹೂವು-ಹಣ್ಣು ದರ ದುಪ್ಪಟ್ಟು!

ರಾಜ್ಯದಲ್ಲಿ ಮಳೆ ಅಬ್ಬರ: 16 ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ 2 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್!

ADVERTISEMENT
ADVERTISEMENT

ಬಿಲ್ ಪಾವತಿ ಕಮಿಷನ್ ಕೇಳಲಾಗುತ್ತಿದೆ ಎಂಬ ಗುತ್ತಿಗೆದಾರರ ಆರೋಪದ ಬಗ್ಗೆ ಕೇಳಿದಾಗ, “ಬಿಲ್ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಯಾಕೆ ಸಚಿವರನ್ನು ಕೇಳಬೇಕು. ಅವರಿಗೆ ಇಲಾಖೆಯ ಬಜೆಟ್ ಅರಿವಿಲ್ಲವೇ? ಅನುದಾನವೇ ಇಲ್ಲದಿರುವಾಗ ಅವರು ಗುತ್ತಿಗೆ ಹೇಗೆ ತೆಗೆದುಕೊಂಡರು?” ಎಂದರು.

“ಬಿಜೆಪಿ ಅವಧಿಯಲ್ಲಿ ನನ್ನ ಇಲಾಖೆಯೊಂದರಲ್ಲೇ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಗುತ್ತಿಗೆಯನ್ನು ನೀಡಲಾಗಿದೆ. ಈ ಗುತ್ತಿಗೆ ಬಿಲ್ ಪಾವತಿ ಮಾಡಿಸುವಂತೆ ಶಾಸಕರ ಮೂಲಕ ಮನವಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಒಂದು ವರ್ಷ ಮುಂಚಿತವಾಗಿಯೇ ನಾವು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೆವು. ಅನುದಾನ ಇಲ್ಲದೆ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು. ಆದರೂ ನಮ್ಮ ಮಾತು ಕೇಳದೆ ಈಗ ರಾಜಕೀಯ ನಾಯಕರ ಮೂಲಕ ಬಿಲ್ ಪಾವತಿಗೆ ಮನವಿ ಪತ್ರ ನೀಡುತ್ತಿದ್ದಾರೆ” ಎಂದು ಹೇಳಿದರು.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಚರ್ಚೆ ಬಗ್ಗೆ ಕೇಳಿದಾಗ, “ಜಾತಿಗಣತಿ ವರದಿಯನ್ನು ಮುಖ್ಯಮಂತ್ರಿಗಳಾಗಲಿ, ನಾನಾಗಲಿ ಇನ್ನು ನೋಡಿಲ್ಲ. ಇದನ್ನು ನೋಡಿದ ನಂತರ ಚರ್ಚೆ ಮಾಡಿ ಯಾವ ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ಧರಿಸುತ್ತೇವೆ. ಈ ವಿಚಾರದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಲು ಆಗುವುದಿಲ್ಲ” ಎಂದು ತಿಳಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

0 (53)

ಬರ್ತ್‌ಡೇ ಪಾರ್ಟಿ: ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಹೊಟೇಲ್‌ಗೆ ಕರೆದೊಯ್ದ ವಾರ್ಡನ್, ಕುಕ್‌ಗೆ ನೋಟಿಸ್!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 10:22 am
0

Untitled design (74)

ಮತಗಳ್ಳತನ ಆರೋಪ: ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನೆ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 9:51 am
0

Untitled design (73)

ಟ್ರಂಪ್ ಸುಂಕ ಏರಿಕೆಯ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷ ಲುಲಾ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 9:14 am
0

Untitled design (72)

ವರಮಹಾಲಕ್ಷ್ಮಿ ಹಬ್ಬಕ್ಕೆ ರುಚಿಕರ ಪುಳಿಯೋಗರೆ: ಇಲ್ಲಿದೆ ಸುಲಭ ರೆಸಿಪಿ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 8:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (74)
    ಮತಗಳ್ಳತನ ಆರೋಪ: ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನೆ!
    August 8, 2025 | 0
  • Untitled design (68)
    ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ ಜೋರು: ತರಕಾರಿ, ಹೂವು-ಹಣ್ಣು ದರ ದುಪ್ಪಟ್ಟು!
    August 8, 2025 | 0
  • Untitled design (66)
    ವರಮಹಾಲಕ್ಷ್ಮಿ ಎಂದರೆ ಯಾರು? ಲಕ್ಷ್ಮಿ ಪೂಜೆಯ ಶಾಸ್ತ್ರೋಕ್ತ ವಿಧಾನ ಹೇಗೆ?
    August 8, 2025 | 0
  • Untitled design 2025 08 07t224927.705
    ಧರ್ಮಸ್ಥಳ ಕೇಸ್: ಮಾಧ್ಯಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಹರ್ಷೇಂದ್ರ ಕುಮಾರ್
    August 7, 2025 | 0
  • Untitled design 2025 08 07t211405.947
    ಕಾರು ಡ್ರೈವರ್ ಆತ್ಮಹತ್ಯೆ: ಸಂಸದ ಸುಧಾಕರ್ ವಿರುದ್ದ ಪ್ರಕರಣ ದಾಖಲು
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version