• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್ ಮೂಲಕ ಸಂಚು: ಡಿ.ಕೆ ಶಿವಕುಮಾರ್ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 5:58 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 22T175651.041

ಬೆಂಗಳೂರು, ಮೇ 22: “ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಶಾಸಕರು, ಬಿಎಲ್ಎಗಳಿಗೆ ಎಸ್ ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ. ಏಕೆಂದರೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಆದ ಕಾರಣಕ್ಕೆ ನಾವು ಜಾಗೃತಿಗೆ ಮುಂದಾಗಿದ್ದೇವೆ. ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ನಾಗರಿಕರು ತಮ್ಮ ಮತವನ್ನು ಕಳೆದುಕೊಳ್ಳುತ್ತಾರೆ. ಬೇರೆ ರಾಜ್ಯಗಳಲ್ಲಿ ಇದೇ ರೀತಿ ಆಗಿದ್ದನ್ನು ನೋಡಿದ್ದೇವೆ. ಮತದಾನದ ಹಕ್ಕು ಹೋದರೆ ಪಿಂಚಣಿ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಅನೇಕ ಅನುಕೂಲಗಳಿಂದ ನಾಗರಿಕರು ವಂಚಿತರಾಗುತ್ತಾರೆ. ಅದಕ್ಕೆ ನಾವು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದರು.

RelatedPosts

ಕಾಕ್ರೋಚ್ ಪಕ್ಷದಿಂದ ಮಾನವ ಸರಪಳಿ ಕರೆ: ಪೋಸ್ಟ್ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್! ಪೊಲೀಸರಿಂದ ಎಚ್ಚರಿಕೆ

ಹುಲಿ ದಾಳಿಗೆ ನಾಲ್ವರು ಮಹಿಳೆಯರ ದಾರುಣ ಸಾ*ವು

ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು

ಪೆಟ್ರೋಲ್ ದರ ಏರಿಕೆ ಬಳಿಕ ಮತ್ತೆ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ

ADVERTISEMENT
ADVERTISEMENT

ಹೋರಾಟಗಾರರ ಮೇಲಿನ ಪ್ರಕರಣ ವಾಪಸ್ ತಪ್ಪೇನಿಲ್ಲ

ಮುಸ್ಲಿಮರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವ ತೀರ್ಮಾನದ ಬಗ್ಗೆ ಕೇಳಿದಾಗ, “ರಾಜಕೀಯ ಪ್ರೇರಿತ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಜೊತೆಗೆ ರೈತರ ಮೇಲಿನ, ಕನ್ನಡ ಚಳುವಳಿಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದು ಇದರಲ್ಲಿ ತಪ್ಪೇನಿಲ್ಲ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 22T212451.892

ಕಾಕ್ರೋಚ್ ಪಕ್ಷದಿಂದ ಮಾನವ ಸರಪಳಿ ಕರೆ: ಪೋಸ್ಟ್ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್! ಪೊಲೀಸರಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
May 22, 2026 - 9:25 pm
0

Untitled design 2026 05 22T211515.964

ಹುಲಿ ದಾಳಿಗೆ ನಾಲ್ವರು ಮಹಿಳೆಯರ ದಾರುಣ ಸಾ*ವು

by ಶಾಲಿನಿ ಕೆ. ಡಿ
May 22, 2026 - 9:15 pm
0

Untitled design 2026 05 22T204202.608

ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು

by ಶಾಲಿನಿ ಕೆ. ಡಿ
May 22, 2026 - 8:43 pm
0

Untitled design 2026 05 22T201234.944

ಪೆಟ್ರೋಲ್ ದರ ಏರಿಕೆ ಬಳಿಕ ಮತ್ತೆ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ

by ಶಾಲಿನಿ ಕೆ. ಡಿ
May 22, 2026 - 8:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 22T212451.892
    ಕಾಕ್ರೋಚ್ ಪಕ್ಷದಿಂದ ಮಾನವ ಸರಪಳಿ ಕರೆ: ಪೋಸ್ಟ್ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್! ಪೊಲೀಸರಿಂದ ಎಚ್ಚರಿಕೆ
    May 22, 2026 | 0
  • Untitled design 2026 05 22T211515.964
    ಹುಲಿ ದಾಳಿಗೆ ನಾಲ್ವರು ಮಹಿಳೆಯರ ದಾರುಣ ಸಾ*ವು
    May 22, 2026 | 0
  • Untitled design 2026 05 22T204202.608
    ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು
    May 22, 2026 | 0
  • Untitled design 2026 05 22T201234.944
    ಪೆಟ್ರೋಲ್ ದರ ಏರಿಕೆ ಬಳಿಕ ಮತ್ತೆ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ
    May 22, 2026 | 0
  • Untitled design 2026 05 22T194159.588
    SRH vs RCB: ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಆಯ್ಕೆ
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version