• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಹೊಸ ಯುವ ಯುಗ ಆರಂಭ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2026 - 10:25 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ನವದೆಹಲಿ, ಜೂನ್ 2: “ಕರ್ನಾಟಕದ ಜನರು ನನ್ನ ಮೇಲೆ ವಿಶ್ವಾಸ ಹೊಂದಿದ್ದಾರೆ. ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆಯನ್ನು ಸೇರಿ ನಾನು ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಕರ್ನಾಟಕದಲ್ಲಿ ಹೊಸ ಯುವ ಯುಗ ಪ್ರಾರಂಭವಾಗಲಿದೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌.

ದೆಹಲಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು, “ನಾನು ಯಾವುದನ್ನೂ ಕನಸು ಎಂದು ಹೇಳುವುದಿಲ್ಲ. ಕಠಿಣ ಪರಿಶ್ರಮದ ಜೊತೆಗೆ ಸಮರ್ಪಣೆ ಎಂದು ಕರೆಯುತ್ತೇನೆ.‌ ಇದು ಕಠಿಣ ಸಮಯ, ವಿಳಂಬವಾಗಿರಬಹುದು ಆದರೆ ನಿರಾಕರಣೆಗೆ ಒಳಗಾಗಿಲ್ಲ. ಇಲ್ಲಿ ಶಿವಕುಮಾರ್ ಒಬ್ಬನ ವಿಚಾರವಲ್ಲ, ಕಾಂಗ್ರೆಸ್ ಪಕ್ಷದ ಇತಿಹಾಸದೊಂದಿಗೆ ಈ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆಯಿಟ್ಟಿರುವ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರ ಪರಿಶ್ರಮದ ಫಲವಾಗಿದೆ” ಎಂದರು.

RelatedPosts

ಬರ, NEET, ಪ್ರತಿಭಟನೆ ಕುರಿತು ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ನೆಲಮಂಗಲದಲ್ಲಿ ನವಿಲುಗಳ ಸರಣಿ ಸಾ*ವು; ಹಕ್ಕಿಜ್ವರ ಶಂಕೆ

ದರ ಏರಿಕೆ: ಮಕ್ಕಳಿಗೆ ಮೊಟ್ಟೆ ಕೊಡಲು ಶಿಕ್ಷಕರ ಜೇಬಿಗೆ ಕತ್ತರಿ

ADVERTISEMENT
ADVERTISEMENT
ಗಾಂಧಿ ಕುಟುಂಬ ನಂಬಿಕೆಯಿಟ್ಟು ಜವಾಬ್ದಾರಿ ನೀಡಿದೆ

“ಗಾಂಧಿ ಕುಟುಂಬ ನನ್ನ ಮೇಲೆ ನಂಬಿಕೆಯನ್ನಿಟ್ಟಿತ್ತು. ಅವರು ನನಗೆ ವಿವಿಧ ಅವಕಾಶಗಳನ್ನು ನೀಡಿದರು. ರಾಜೀವ್‌ ಗಾಂಧಿ ಅವರಿಂದ ಹಿಡಿದು ಇಲ್ಲಿಯವರೆಗೆ ಕುಟುಂಬಕ್ಕೆ ತುಂಬಾ ನಿಷ್ಠನಾಗಿದ್ದೇನೆ. ನೆಹರು ಕುಟುಂಬದ ಸದಸ್ಯರು ತಮಗೆ ಸಿಕ್ಕ ವಿವಿಧ ಸ್ಥಾನಗಳನ್ನು ತ್ಯಾಗ ಮಾಡಿದ್ದಾರೆ. ಸೋನಿಯಾ ಗಾಂಧಿ ಅವರೂ ಉನ್ನತ ಸ್ಥಾನ ತ್ಯಾಗ ಮಾಡಿದರು. ಅವರು ಪ್ರಧಾನಿಯಾಗಬಹುದಿತ್ತು. ರಾಹುಲ್ ಗಾಂಧಿ ಪ್ರಧಾನಿಯಾಗಬಹುದಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ. ಬದಲಾಗಿ ದೇಶಕ್ಕಾಗಿ ಹೋರಾಡಿದರು. ರಾಹುಲ್‌ ಗಾಂಧಿ ಅವರು ಭಾರತ್ ಜೋಡೊ ಯಾತ್ರೆ ಮೂಲಕ ಈ ದೇಶದ ಬೀದಿಗಳಲ್ಲಿ ಓಡಾಡಿದರು. ಯಾವ ನಾಯಕ ಇಷ್ಟು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾನೆ, ಇಷ್ಟು ಕಷ್ಟದ ಕೆಲಸ ಮಾಡುತ್ತಿದ್ದಾನೆ ಹೇಳಿ” ಎಂದರು.

“ಇಂದಿರಾ ಗಾಂಧಿಯವರ ಮರಣದ ನಂತರ ನಾನು ನನ್ನ ಚಿತ್ರಮಂದಿರಕ್ಕೆ ಇಂದಿರಾಗಾಂಧಿ ಚಿತ್ರ ಮಂದಿರ ಎಂದು ಹೆಸರಿಟ್ಟಿದ್ದೇ. ಗಾಂಧಿ ಕುಟುಂಬದೊಂದಿಗೆ ನಾನು ಹೊಂದಿದ್ದ ಬದ್ಧತೆಯನ್ನು ತೋರಿಸುತ್ತದೆ” ಎಂದರು.

ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ಬದ್ಧ

“ನನ್ನ ಮೇಲೆ ಇಟ್ಟಿರವ ನಂಬಿಕೆ ಮತ್ತು ವಿಶ್ವಾಸಕ್ಕೆ ನಾನು ತುಂಬಾ ಬದ್ಧನಾಗಿದ್ದೇನೆ ಮತ್ತು ನಾನು ಬಹಳಷ್ಟು ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರಗಳನ್ನು ಈಡೇರಿಸುತ್ತೇನೆ. ದಾರಿ ಅಷ್ಟು ಸುಲಭವಾಗಿಲ್ಲ. ಆದರೂ ಇದನ್ನು ನಿರ್ವಹಿಸಬೇಕು. ನಾನು ನನ್ನ ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ, ಸಮರ್ಪಣಾಭಾವದಿಂದ ಮಾಡುತ್ತೇನೆ” ಎಂದು ಹೇಳಿದರು.

“ನನ್ನ ಕೆಲಸಗಳ ಮೂಲಕ ನಾನು ಏನು ಎಂಬುದನ್ನು ಮರುನಿರೂಪಿಸಬೇಕಿದೆ. ಏಕೆಂದರೆ ಜಗತ್ತು ಬೆಂಗಳೂರು ಮತ್ತು ಕರ್ನಾಟಕದ ಮೂಲಕ ಭಾರತವನ್ನು ನೋಡುತ್ತದೆ. ಕರ್ನಾಟಕ ಸುಂದರ ರಾಜ್ಯ. ನಾನು ಯಾರನ್ನು ಭೇಟಿಯಾದರೂ, ಅವರು ಕರ್ನಾಟಕ ದೇಶದ ಪ್ರಮುಖ ರಾಜ್ಯ ಎಂದು ಹೇಳುತ್ತಾರೆ. ಆದ್ದರಿಂದ ಜವಾಬ್ದಾರಿ ಹೆಚ್ಚಿದೆ” ಎಂದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1600 900 (16)

ಪಿಕಾಕ್ಸ್ ಮೌಂಟೇನ್ ವ್ಯೂಹವನ್ನು ಭೇದಿಸುತ್ತ ಅಮೆರಿಕಾ?

by ಕವಿತಾ
July 23, 2026 - 1:26 pm
0

1600 900 (15)

ಬಜ್ಜಿ-ಬೋಂಡಾ ಪ್ರಿಯರೇ ಎಚ್ಚರ..! ನಿಮ್ಮ ಆರೋಗ್ಯಕ್ಕೆ ಇದು ಡೇಂಜರ್!

by ಕವಿತಾ
July 23, 2026 - 1:01 pm
0

1600 900 (13)

ಚಿನ್ನ ಖರೀದಿಸುವ ಮುನ್ನ ಗಮನಿಸಿ: ಸತತ 5ನೇ ದಿನ ಚಿನ್ನದ ದರ ಜಿಗಿತ

by ಕವಿತಾ
July 23, 2026 - 12:34 pm
0

1600 900 (12)

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 23, 2026 - 12:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version