• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಾಕ್ ಉಗ್ರ ತಾಣಗಳ ಮೇಲೆ ‘ಆಪರೇಷನ್ ಸಿಂಧೂರ್‌’ ದಾಳಿ: ಡಿ.ಕೆ ಶಿವಕುಮಾರ್ ಶ್ಲಾಘನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2025 - 5:59 pm
in Flash News, ಕರ್ನಾಟಕ
0 0
0
Untitled design (55)

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ‘ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ’ ಎಂದು ತಿಳಿಸಿದ್ದಾರೆ.

ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಚರಣೆಯನ್ನು ಶಿವಕುಮಾರ್ ಅವರು ಎಕ್ಸ್ ಖಾತೆ ಮೂಲಕ ಸ್ವಾಗತಿಸಿದ್ದಾರೆ.

RelatedPosts

ಪುನೀತ್‌ ಅಭಿಮಾನಿಗಳಿಗೆ ಗುಡ್‌‌ ನ್ಯೂಸ್‌: ಅಕ್ಟೋಬರ್‌‌ 25ಕ್ಕೆ ಅಪ್ಪು ಆ್ಯಪ್‌‌ ಲಾಂಚ್..!

ಕೃತಿಕಾ ರೆಡ್ಡಿಯನ್ನು ಆಳಿಯ ಹತ್ಯೆಗೈದಿದ್ದು ಹೇಗೆ? ಮಗಳ ಸಾವಿನ ರಹಸ್ಯ ರಿವೀಲ್‌ ಮಾಡಿ ತಂದೆ ಮುನಿರೆಡ್ಡಿ

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ. 14.25ಕ್ಕೆ ಹೆಚ್ಚಿಸಿದ ಸರ್ಕಾರ

ಇಂಥಾ ಬೆದರಿಕೆಗೆ ನಾವು ಹೆದರಲ್ಲ: ಪ್ರಿಯಾಂಕ ಖರ್ಗೆ ಬೆನ್ನಿಗೆ ನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT
ADVERTISEMENT

“ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಶನ್ ಸಿಂಧೂರ ಉತ್ತಮ ಪ್ರತ್ಯುತ್ತರವಾಗಿದೆ” ಎಂದು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಖಾಸಗಿ ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ” ಎಂದು ತಿಳಿಸಿದರು.

ಕರ್ನಾಟಕದ ಪ್ರಜೆಗಳು ಪೆಹಲ್ಗಮ್ ದಾಳಿಯಲ್ಲಿ ಮೃತಪಟ್ಟಿದ್ದರ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯ ಮಾತ್ರವಲ್ಲ, ದೇಶದ ಇತರೆ ಭಾಗಗಳ ಜನರು ಮೃತರಾಗಿದ್ದರು. ಈ ವಿಚಾರದಲ್ಲಿ ಕೇವಲ ಕರ್ನಾಟಕ ಎಂದು ನೋಡಬಾರದು, ಇಡೀ ದೇಶವೇ ಒಂದು ಎಂದು ನೋಡಬೇಕು. ನಾವೆಲ್ಲರೂ ಈ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲಬೇಕು, ಅದೇ ರೀತಿ ಒಟ್ಟಾಗಿ ನಿಂತಿದ್ದೇವೆ” ಎಂದರು.

ಪಹಲ್ಗಾಮ್ ದಾಳಿಯಲ್ಲಿ ಮೃತರ ಕುಟುಂಬದವರು ಈ ಆಪರೇಷನ್ ನಿಂದ ನೆಮ್ಮದಿ ಪಡೆಯುವರೇ?, ವಿರೋಧ ಪಕ್ಷ ಕೂಡ ಸರ್ಕಾರದ ಬೆನ್ನಿಗೆ ನಿಂತಿದೆಯಲ್ಲವೇ ಎಂದು ಕೇಳಿದಾಗ, “ಹೌದು, ನಾವು ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ನಿಂತಿದ್ದೇವೆ. ಬೆಲೆ ಏರಿಕೆ ವಿಚಾರವಾಗಿ ಇಂದು ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಅದನ್ನು ನಾವು ರದ್ದುಗೊಳಿಸಿದ್ದೇವೆ. ಈ ಸಂದರ್ಭದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಹೀಗಾಗಿ ಈ ಪ್ರತಿಭಟನಾ ಸಮಾವೇಶವನ್ನು ಮುಂದೂಡಿದ್ದೇವೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 15t230847.981

ಸಿಂಪಲ್ ಸುನಿ ಸಾರಥ್ಯದ ‘ಮೋಡ ಕವಿದ ವಾತಾವರಣ’ ಸಿನಿಮಾದ ಮೊದಲ ಹಾಡು ರಿಲೀಸ್

by ಶಾಲಿನಿ ಕೆ. ಡಿ
October 15, 2025 - 11:10 pm
0

Untitled design 2025 10 15t230449.833

ಕನ್ನಡದಲ್ಲಿ ಇದೇ ಮೊದಲನೇ ಬಾರಿಗೆ ಲ್ಯಾಟಿನ್ ಅಮೇರಿಕನ್ ಕತೆಗಳು..!

by ಶಾಲಿನಿ ಕೆ. ಡಿ
October 15, 2025 - 11:06 pm
0

Untitled design 2025 10 15t225347.915

ಪುನೀತ್‌ ಅಭಿಮಾನಿಗಳಿಗೆ ಗುಡ್‌‌ ನ್ಯೂಸ್‌: ಅಕ್ಟೋಬರ್‌‌ 25ಕ್ಕೆ ಅಪ್ಪು ಆ್ಯಪ್‌‌ ಲಾಂಚ್..!

by ಶಾಲಿನಿ ಕೆ. ಡಿ
October 15, 2025 - 10:54 pm
0

Untitled design 2025 10 15t221652.737

ಉದ್ಯೋಗಿಗಳಿಗೆ ಗೇಟ್‌ಪಾಸ್‌ ಕೊಡಲು ಅಮೆಜಾನ್ ಸಜ್ಜು: ಕಾರಣವೇನು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
October 15, 2025 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 15t225347.915
    ಪುನೀತ್‌ ಅಭಿಮಾನಿಗಳಿಗೆ ಗುಡ್‌‌ ನ್ಯೂಸ್‌: ಅಕ್ಟೋಬರ್‌‌ 25ಕ್ಕೆ ಅಪ್ಪು ಆ್ಯಪ್‌‌ ಲಾಂಚ್..!
    October 15, 2025 | 0
  • Untitled design 2025 10 15t211833.860
    ಕೃತಿಕಾ ರೆಡ್ಡಿಯನ್ನು ಆಳಿಯ ಹತ್ಯೆಗೈದಿದ್ದು ಹೇಗೆ? ಮಗಳ ಸಾವಿನ ರಹಸ್ಯ ರಿವೀಲ್‌ ಮಾಡಿ ತಂದೆ ಮುನಿರೆಡ್ಡಿ
    October 15, 2025 | 0
  • Untitled design 2025 10 15t201629.754
    ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ. 14.25ಕ್ಕೆ ಹೆಚ್ಚಿಸಿದ ಸರ್ಕಾರ
    October 15, 2025 | 0
  • Untitled design 2025 10 15t175837.358
    ಇಂಥಾ ಬೆದರಿಕೆಗೆ ನಾವು ಹೆದರಲ್ಲ: ಪ್ರಿಯಾಂಕ ಖರ್ಗೆ ಬೆನ್ನಿಗೆ ನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ
    October 15, 2025 | 0
  • Untitled design (88)
    ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಹತ್ಯೆಗೈದ..ಪೊಲೀಸರಿಗೆ ಯಾಮಾರಿಸಲು ಹೋಗಿ ಸಿಕ್ಕಿಬಿದ್ದ ಖತರ್ನಾಕ್ ಡಾಕ್ಟರ್..!
    October 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version