• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

Hemanth Kumar S by Hemanth Kumar S
June 3, 2026 - 11:15 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 03T231508.336

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ಸಮಯದಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಕಡೆಗೂ ತೆರೆ ಬಿದ್ದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ (ಡಿಕೆಶಿ) ಅವರ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ, ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಹಲವು ಮಹತ್ವದ ಬದಲಾವಣೆಗಳಾಗಲಿವೆ ಎಂಬ ನಿರೀಕ್ಷೆ ಸಾರ್ವಜನಿಕ ವಲಯದಲ್ಲಿ ಮನೆಮಾಡಿದೆ.

ಒಪ್ಪಂದದಂತೆ ಒಲಿದ ಸಿಎಂ ಗದ್ದುಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ “ಡಿಕೆಶಿ ಯಾವಾಗ ಸಿಎಂ ಆಗ್ತಾರೆ?” ಎಂಬ ಪ್ರಶ್ನೆ ಅವರ ಅಭಿಮಾನಿಗಳನ್ನು ಮತ್ತು ರಾಜಕೀಯ ವಲಯವನ್ನು ಕಾಡುತ್ತಿತ್ತು. ಕಳೆದ ಬಾರಿ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿಯೇ ಹೈಕಮಾಂಡ್ ಸಮ್ಮುಖದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಒಪ್ಪಂದವಾಗಿತ್ತು ಎನ್ನಲಾಗಿದೆ. ಅದರಂತೆ ಮೊದಲ 2.5 ವರ್ಷ ಸಿದ್ದರಾಮಯ್ಯ ಹಾಗೂ ಉಳಿದ ಅವಧಿಗೆ ಡಿಕೆಶಿ ಸಿಎಂ ಆಗಲಿದ್ದಾರೆ ಎಂಬ ಚರ್ಚೆಗಳು ರಾಷ್ಟ್ರೀಯ ಮಾಧ್ಯಮಗಳಲ್ಲೂ ಮುಂಚೂಣಿಗೆ ಬಂದಿದ್ದವು. ಇದೀಗ ಹೈಕಮಾಂಡ್ ಕೊಟ್ಟ ಮಾತಿನಂತೆಯೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಸಾರಥಿಯಾಗಿ ಪದಗ್ರಹಣ ಮಾಡಿದ್ದಾರೆ. ಇದು ಅವರ ಅಭಿಮಾನಿ ಬಳಗದಲ್ಲಿ ಹೊಸ ಉತ್ಸಾಹ ಮೂಡಿಸಿದೆ.

RelatedPosts

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಇಂದಿನ ರಾಜ್ಯದ ಹವಾಮಾನ ವರದಿ (24-07-2026)

ADVERTISEMENT
ADVERTISEMENT

ಡಿಕೆಶಿ ಸೈನ್ಯದಲ್ಲಿ ಘಟಾನುಘಟಿಗಳು

ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಲಾಗಿದೆ. ಇದರೊಂದಿಗೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಡಿಸಿಎಂ ಪಟ್ಟ ಒಲಿದಿದೆ. ಇನ್ನು ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ಆಡಳಿತದಲ್ಲಿ ಮತ್ತಷ್ಟು ಆಮೂಲಾಗ್ರ ಬದಲಾವಣೆಗಳಾಗುವ ಮುನ್ಸೂಚನೆ ಸಿಕ್ಕಿದೆ.

ಹೊಸ ಸರ್ಕಾರದ ‘ಬಂಪರ್’ ಕೊಡುಗೆಗಳು ಸಿದ್ದರಾಮಯ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಮುಂದುವರಿಕೆಯ ಜೊತೆಗೆ, ಡಿಕೆಶಿ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆ ಸಾರ್ವಜನಿಕರಿಗೆ ಕೆಲವು ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ.

• ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಪ್ರಕಟಿಸಲಾಗಿದೆ.
• ಬಿ-ಖಾತಾ ವರ್ಗಾವಣೆ: ಬಹುದಿನಗಳ ಬೇಡಿಕೆಯಾಗಿದ್ದ ‘ಬಿ’ ಖಾತಾದಿಂದ ‘ಎ’ ಖಾತಾಗೆ ಆಸ್ತಿ ವರ್ಗಾವಣೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
• ರಸ್ತೆ ಅಭಿವೃದ್ಧಿಗೆ ಅನುದಾನ: ರಾಜ್ಯದ ರಸ್ತೆಗಳ ದುರಸ್ತಿ ಮತ್ತು ಮೂಲಸೌಕರ್ಯ ಮೇಲ್ದರ್ಜೆಗೆ ಏರಿಸಲು ಭಾರಿ 2,000 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ.

ಖಾತೆ ಹಂಚಿಕೆ ಕುರಿತು ಕುತೂಹಲ ಸದ್ಯಕ್ಕೆ ಪ್ರಮುಖ ನಾಯಕರು ಅಧಿಕಾರ ವಹಿಸಿಕೊಂಡಿದ್ದರೂ, ಸಂಪುಟದ ಹಲವು ಸಚಿವ ಸ್ಥಾನಗಳು ಇನ್ನೂ ಭರ್ತಿಯಾಗಬೇಕಿದೆ. ಮುಂಬರುವ ಪಟ್ಟಿಯಲ್ಲಿ ಮಹಿಳಾ ಶಾಸಕರಿಗೆ ಹೆಚ್ಚಿನ ಆದ್ಯತೆ ಸಿಗಲಿದೆಯೇ ಮತ್ತು ಉಳಿದ ಖಾತೆಗಳು ಯಾರ ಪಾಲಾಗಲಿವೆ ಎಂಬುದನ್ನು ಕಾದು ನೋಡಬೇಕಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Web Photo Editor 2026 07 24T102509.339

ಕಾವೇರಿ ವಿವಾದಕ್ಕೆ ಹೊಸ ತಿರುವು?: ಸಿಎಂ ಡಿಕೆ ಶಿವಕುಮಾರ್-ವಿಜಯ್ ಮಾತುಕತೆಗೆ ಸಿದ್ಧತೆ

by ದಿಶಾ ಕೆ. ಎಸ್.
July 24, 2026 - 12:03 pm
0

ಶಿ (2)

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

by ಶಾಲಿನಿ ಕೆ. ಡಿ
July 24, 2026 - 11:52 am
0

ಶಿ (1)

ದೆಹಲಿ ಮೆಟ್ರೋಗೆ ಬ್ರೇಕ್: 17 ನಿಲ್ದಾಣಗಳು ಸತತ 3ನೇ ದಿನವೂ ಬಂದ್

by ಶಾಲಿನಿ ಕೆ. ಡಿ
July 24, 2026 - 11:21 am
0

Web Photo Editor 2026 07 24T102509.339

ಟ್ರಂಪ್‌ ಸುಂಕ ಸಮರ: ಭಾರತ ಸೇರಿ 60 ದೇಶಗಳಿಗೆ ಹೊಸ ತೆರಿಗೆ!

by ದಿಶಾ ಕೆ. ಎಸ್.
July 24, 2026 - 11:18 am
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version