• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ನಿಮ್ಮ ಜೀವನದ ಗುರಿಯಾಗಲಿ: ಡಿ.ಕೆ. ಶಿವಕುಮಾರ್

admin by admin
April 16, 2025 - 3:33 pm
in Flash News, ಉದ್ಯೋಗ, ಕರ್ನಾಟಕ
0 0
0
Film (51)

“ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ನಿಮ್ಮ ಜೀವನದ ಗುರಿಯಾಗಲಿ” ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದರು.

ಕಲಬುರ್ಗಿಯ ಕೆಸಿಟಿ ಕಾಲೇಜು ಕ್ಯಾಂಪಸ್ ನಲ್ಲಿ ಬುಧವಾರ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

RelatedPosts

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

“ನಿಮ್ಮ ಜೀವನ ನಡೆಯಲು ನಿಮಗೆ ಉದ್ಯೋಗ ಬೇಕು ನಿಜ. ಆದರೆ ನೀವು ಉದ್ಯೋಗ ಮಾಡುವುದಕ್ಕಿಂತ ನೀವೇ ಹತ್ತಾರು ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯುವತ್ತ ಗಮನಹರಿಸಿ. ಆಗ ಮಾತ್ರ ನೀವು ಯಶಸ್ವಿಯಾಗಲು ಸಾಧ್ಯ. ಉದ್ಯೋಗ ಸಿಗಲಿಲ್ಲ ಎಂದು ನೀವು ಎಂದಿಗೂ ಎದೆಗುಂದಬೇಡಿ. ಜೀವನದಲ್ಲಿ ಒಂದಲ್ಲಾ ಒಂದು ಅವಕಾಶ ಸಿಕ್ಕೇ ಸಿಗುತ್ತದೆ. ಸಿಕ್ಕ ಅವಕಾಶ ಸರಿಯಾಗಿ ಬಳಸಿಕೊಳ್ಳಿ. ಕೌಶಲ್ಯ ಆಧಾರಿತ ಉದ್ಯೋಗ ಮಾಡಿದರೆ ಉತ್ತಮ ಜೀವನ ಸಾಗಿಸಬಹುದು. ನೀವು ಯಾವುದೇ ಕೆಲಸ ಮಾಡಿದರು ಆತ್ಮಗೌರವ ಇರಬೇಕು. ಇಲ್ಲಿ ಅನೇಕರು ಉದ್ಯೋಗಕ್ಕಾಗಿ ಬಂದಿದ್ದೀರಿ. ನೀವು ನಿಮ್ಮ ಜೀವನದಲ್ಲಿ ಸಾವಿರಾರು ಮೆಟ್ಟಿಲು ಹತ್ತುವ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿ. ನಿಮ್ಮ ಜೀವನದಲ್ಲಿ ಅನುಭವ ಸಿಕ್ಕಷ್ಟು ನಿಮ್ಮ ಬದುಕು, ಭವಿಷ್ಯ ಗಟ್ಟಿಯಾಗುತ್ತದೆ. ನಿಮ್ಮ ಬದುಕಿಗೆ ಉತ್ತಮ ಅನುಭವ ಪಡೆದುಕೊಳ್ಳಿ” ಎಂದು ತಿಳಿಸಿದರು.

“ಮಲ್ಲಿಕಾರ್ಜುನ ಖರ್ಗೆ ಅವರು ಯುಪಿಎ ಅವಧಿಯಲ್ಲಿ ಕಾರ್ಮಿಕ ಸಚಿವರಾಗಿದ್ದರು. ದೇಶದಲ್ಲಿ ಅನೇಕ ಕಾರ್ಮಿಕ ಸಚಿವರು ಬಂದು ಹೋಗಿದ್ದಾರೆ. ಆದರೆ ಆಸ್ಕರ್ ಫರ್ನಾಂಡೀಸ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಕೈಗೊಂಡ ತೀರ್ಮಾನ ಬೇರೆ ಯಾರೂ ಕೈಗೊಂಡಿಲ್ಲ. ಕಲ್ಬುರ್ಗಿಯ ಇಎಸ್ಐ ಆಸ್ಪತ್ರೆ ಇದಕ್ಕೆ ಸಾಕ್ಷಿಯಾಗಿದೆ. ಆಮೂಲಕ ಬಡ ಕಾರ್ಮಿಕರ ಮಕ್ಕಳ ಆರೋಗ್ಯಕ್ಕೆ ನೆರವಾಗಿದ್ದಾರೆ. 371 ಜೆ ಮೂಲಕ ಈ ಭಾಗದ ಮಕ್ಕಳಿಗೆ ಉದ್ಯೋಗ ಹಾಗೂ ಶೈಕ್ಷಣಿಕವಾಗಿ ಉತ್ತೇಜನ ನೀಡಿದ್ದಾರೆ” ಎಂದರು.

“ಈ ಭಾಗದ ಯುವಕರಿಗೆ ಉದ್ಯೋಗ ದೊರಕಿಸಿಕೊಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ನಮ್ಮ ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಎಲ್ಲಾ ವರ್ಗದ ರಕ್ಷಣೆ ಮಾಡಲು ಕಾರ್ಯಕ್ರಮ ರೂಪಿಸಿಕೊಂಡು ಬಂದಿದೆ. ಕೋವಿಡ್ ಸಮಯದಲ್ಲಿ ಈ ಭಾಗದ ಕಾರ್ಮಿಕರು ಬೆಂಗಳೂರಿನಲ್ಲಿ ನನ್ನನ್ನು ಭೇಟಿ ಮಾಡಿ ಆಗಿನ ಬಿಜೆಪಿ ಸರ್ಕಾರ ಬಸ್ ದರವನ್ನು ಮೂರು ಪಟ್ಟು ಹೆಚ್ಚಿಸಿ ವಸೂಲಿ ಮಾಡುತ್ತಿದೆ ಎಂದು ದೂರು ನೀಡಿದರು. ಆಗ ನಮ್ಮ ನಾಯಕರ ಜತೆ ಚರ್ಚಿಸಿ ಕೆಪಿಸಿಸಿ ವತಿಯಿಂದ ರೂ. 1 ಕೋಟಿ ಹಣವನ್ನು ಸಾರಿಗೆ ಇಲಾಖೆಗೆ ಕೊಡಲು ಮುಂದಾದೆ. ಆಗ ಸರ್ಕಾರ ಒತ್ತಡಕ್ಕೆ ಮಣಿದು ಎಲ್ಲಾ ಕಾರ್ಮಿಕರಿಗೂ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಯಿತು” ಎಂದು ಹೇಳಿದರು.

“ಇದು ಐತಿಹಾಸಿಕ ಕಾರ್ಯಕ್ರಮ. ಕಲ್ಯಾಣ ಕರ್ನಾಟಕದ 26 ಸಾವಿರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡಿಸಲು ಮುಂದಾಗಿರುವ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಅವರ ತಂಡಕ್ಕೆ ಸರ್ಕಾರ ಪರವಾಗಿ ಹಾಗೂ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಕೌಶಲ್ಯ ದೀಪವಿದ್ದಂತೆ. ನೀವು ಒಮ್ಮೆ ಕಲಿತರೆ ಜೀವನ ಪರ್ಯಂತ ನಿಮ್ಮ ಜೀವನದ ದಾರಿ ಬೆಳಗುತ್ತಿರುತ್ತದೆ. ಈ ಇಲಾಖೆಯ ಜವಾಬ್ದಾರಿ ವಹಿಸಿರುವ ಸಚಿವರು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ” ಎಂದು ಶ್ಲಾಘಿಸಿದರು.

“ನಮ್ಮ ಸರ್ಕಾರ ಅನೇಕ ಕಾರ್ಯಕ್ರಮ ರೂಪಿಸುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳ ರಕ್ಷಣೆ ಸಿಗುತ್ತದೆ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ. ನಮ್ಮ ಸರ್ಕಾರದ ಮೇಲೆ ನಿಮ್ಮ ಆಶೀರ್ವಾದವಿರಲಿ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಐದು ಸಂಸದರನ್ನು ಗೆಲ್ಲಿಸಿ ದೊಡ್ಡ ಶಕ್ತಿ ತುಂಬಿದ್ದೀರಿ. ನಿಮಗೆ ಕೊಟಿ ನಮನ ಅರ್ಪಿಸುತ್ತೇನೆ” ಎಂದು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (12)

ಈರುಳ್ಳಿ ದರ ನಿಯಂತ್ರಣಕ್ಕೆ ಮುಂದಾದ ಕೇಂದ್ರ: ರೈಲಿನಲ್ಲಿ 800 ಮೆಟ್ರಿಕ್ ಟನ್ ಪೂರೈಕೆ

by ಕವಿತಾ
August 25, 2026 - 7:47 pm
0

ಯಶ್ (9)

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

by ಕವಿತಾ
August 25, 2026 - 7:36 pm
0

ಯಶ್ (11)

ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 25, 2026 - 7:30 pm
0

ಯಶ್ (10)

ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು

by ಕವಿತಾ
August 25, 2026 - 7:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version