• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು: ಡಿ.ಕೆ. ಸುರೇಶ್

admin by admin
April 24, 2025 - 2:53 pm
in ಕರ್ನಾಟಕ
0 0
0
123 2025 04 24t145050.197

ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಾವು ಒಟ್ಟಾಗಿ ನಿಂತು ಹೋರಾಟ ಮಾಡಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರಗಳಿಗೆ ನಮ್ಮ ಸಹಕಾರವಿದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಭರತ್ ಭೂಷಣ್ ಅವರ ಮತ್ತಿಕೆರೆ ನಿವಾಸಕ್ಕೆ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಗುರುವಾರ ತೆರಳಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

RelatedPosts

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌

ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಹಣ ಕಡಿತ: ಶಿವಮೊಗ್ಗ ಗ್ರಾಹಕ ಆಯೋಗ ಚಾಟಿ

ADVERTISEMENT
ADVERTISEMENT

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಅವರು, “ಜಮ್ಮು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕರ ದಾಳಿಯನ್ನು ನಾವು ಖಂಡಿಸುತ್ತೇವೆ. ಮೊದಲು ದೇಶ ನಂತರ ಉಳಿದ ವಿಚಾರಗಳು. ಈ ದಾಳಿ ವಿರುದ್ಧ ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕು, ಭಯೋತ್ಪಾದನೆ ವಿರುದ್ಧ ಹೋರಾಟ ಮಾಡಬೇಕು. ಭವಿಷ್ಯದಲ್ಲಿ ನಮ್ಮ ಪ್ರಜೆಗಳ ರಕ್ಷಣೆ ಮಾಡಬೇಕು. ಪ್ರತಿಯೊಬ್ಬರ ಜೀವವೂ ಬಹಳ ಮುಖ್ಯವಾದುದು” ಎಂದು ತಿಳಿಸಿದರು.

ಇದು ಗುಪ್ತಚರ ಇಲಾಖೆ ವೈಫಲ್ಯವೇ ಎಂದು ಕೇಳಿದಾಗ, “ಇಂತಹ ಪರಿಸ್ಥಿತಿಯಲ್ಲಿ ನಾನು ಈ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಕಠಿಣ ಹೆಜ್ಜೆ ಇಡಬೇಕು. ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರು ಭದ್ರತಾ ಸಿಬ್ಬಂದಿಗಳ ಜತೆ ನಿರಂತರ ಸಭೆ ಮಾಡುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಎಲ್ಲರೂ ಸರ್ಕಾರಕ್ಕೆ ಸಹಕಾರ ನೀಡಬೇಕು. ಕಾಂಗ್ರೆಸ್ ಪಕ್ಷ ಸರ್ಕಾರದ ನಿರ್ಧಾರಗಳಿಗೆ ಬೆಂಬಲ ನೀಡಲಿದೆ” ಎಂದು ತಿಳಿಸಿದರು,

ರಾಜತಾಂತ್ರಿಕ ವಿಚಾರವಾಗಿ ಕೇಂದ್ರ ಸರ್ಕಾರದ ತೀರ್ಮಾನಗಳ ಬಗ್ಗೆ ಕೈಗೊಂಡಿರುವ ತೀರ್ಮಾನಗಳು ಪರಿಣಾಮ ಬೀರುತ್ತವೆಯೇ ಎಂದು ಕೇಳಿದಾಗ, “ಅದಷ್ಟೇ ತೀರ್ಮಾನಗಳು ಮಾತ್ರ ಪರಿಣಾಮ ಬೀರುವುದಿಲ್ಲ, ಸರ್ಕಾರ ಏನೇ ತೀರ್ಮಾನ ಕೈಗೊಂಡರೂ ನಾವು ಸ್ವಾಗತಿಸುತ್ತೇವೆ” ಎಂದು ತಿಳಿಸಿದರು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಸ್ಕ್ರೀನ್ಸ್ (18)

    Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

    by ಶಾಲಿನಿ ಕೆ. ಡಿ
    August 19, 2026 - 11:15 pm
    0

    ಸ್ಕ್ರೀನ್ಸ್ (17)

    ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

    by ಶಾಲಿನಿ ಕೆ. ಡಿ
    August 19, 2026 - 11:02 pm
    0

    ಸ್ಕ್ರೀನ್ಸ್ (16)

    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

    by ಶಾಲಿನಿ ಕೆ. ಡಿ
    August 19, 2026 - 10:46 pm
    0

    ಸ್ಕ್ರೀನ್ಸ್ (15)

    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

    by ಶಾಲಿನಿ ಕೆ. ಡಿ
    August 19, 2026 - 10:31 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಸ್ಕ್ರೀನ್ಸ್ (17)
      ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ
      August 19, 2026 | 0
    • ಸ್ಕ್ರೀನ್ಸ್ (16)
      ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್
      August 19, 2026 | 0
    • ಸ್ಕ್ರೀನ್ಸ್ (10)
      ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌
      August 19, 2026 | 0
    • ಸ್ಕ್ರೀನ್ಸ್ (8)
      ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಹಣ ಕಡಿತ: ಶಿವಮೊಗ್ಗ ಗ್ರಾಹಕ ಆಯೋಗ ಚಾಟಿ
      August 19, 2026 | 0
    • ಸ್ಕ್ರೀನ್ಸ್ (7)
      ಕೈದಿಗಳ ಜೊತೆ ಪೊಲೀಸಮ್ಮನ ಸರಸ!: ಅರೆಬೆತ್ತಲೆ ವಿಡಿಯೋ ಕಾಲ್‌ನ ವಿಡಿಯೋ ವೈರಲ್
      August 19, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version