• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಿರಿಯ ಕಥೆಗಾರ ಡಾ. ಮೊಗಳ್ಳಿ ಗಣೇಶ್ ನಿಧನ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
October 5, 2025 - 11:35 am
in ಕರ್ನಾಟಕ
0 0
0
Web (23)

ಕನ್ನಡ ಸಾಹಿತ್ಯ ಲೋಕಕ್ಕೆ ಇಂದು ದೊಡ್ಡ ಶೂನ್ಯವೊಂದು ಸೃಷ್ಟಿಯಾಗಿದೆ. ಹಿರಿಯ ಸಾಹಿತಿ, ಚಿಂತಕ, ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ, ವೈಚಾರಿಕ ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರು ಭಾನುವಾರ  (ಅಕ್ಟೋಬರ್ 5, 2025) ಮುಂಜಾನೆ ನಿಧನರಾಗಿದ್ದಾರೆ. 62 ವರ್ಷ ವಯಸ್ಸಿನ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಅಸ್ವಸ್ಥರಾಗಿದ್ದು, ಬೆಳಗ್ಗೆ 7:30ರ ಸುಮಾರು ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಸಾಹಿತ್ಯ ಲೋಕದ ಗಣ್ಯರು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಡಾ. ಮೊಗಳ್ಳಿ ಗಣೇಶ್ ಅವರು 1963ರ ಜುಲೈ 1 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂತೆಗೇನ ಹಳ್ಳಿಯಲ್ಲಿ ಜನಿಸಿದರು. ಮೈಸೂರು ಮಹಾರಾಜಾ ಕಾಲೇಜ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಪದವೀ ಧರಿಸಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸಣ್ಣ ಕಥೆಗಾರರಾಗಿ ಗುರುತಿಸಿಕೊಂಡರು. ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯಲ್ಲಿ ಅವರ ಕಥೆಗಳು ನಾಲ್ಕು ಬಾರಿ ಬಹುಮಾನ ಪಡೆದಿವೆ. ಕನ್ನಡ ಕಥನ ಪರಂಪರೆಗೆ ಹೊಸತನ ನೀಡಿದ ಅವರು, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು. ಅಲ್ಲದೆ, ಜಾನಪದ ವಿಭಾಗದ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದರು.

RelatedPosts

ಸಿಲಿಕಾನ್ ಸಿಟಿಯಲ್ಲಿ BMTC ಬಸ್‌ಗೆ ಮತ್ತೊಂದು ಬಲಿ: 9 ವರ್ಷದ ಬಾಲಕಿ ಸಾ*ವು

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಇಬ್ಬರು ಶಿಕ್ಷಕರ ಅಮಾನತು

ಕೃಷಿ ಕ್ರಾಂತಿ: 24,000 ಕೋಟಿ ರೂ.’ಧನ್-ಧಾನ್ಯ’ ಯೋಜನೆ ಘೋಷಣೆ!

ಪ್ರೀತಿಗೆ ಒಪ್ಪದ ಹೆತ್ತವರು: ಮಗಳು ಬದುಕಿದ್ದರೂ ಶ್ರಾದ್ಧ ಮಾಡಿದ ತಂದೆ

ADVERTISEMENT
ADVERTISEMENT
ಪ್ರಮುಖ ಕೃತಿಗಳು

ಡಾ. ಮೊಗಳ್ಳಿ ಗಣೇಶ್ ಅವರ ಕೃತಿಗಳು ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ. ಅವರ ಪ್ರಮುಖ ಕೃತಿಗಳು: ಸೂರ್ಯನನ್ನು ಬಚ್ಚಿಡಬಹುದೇ? (ಕವನ ಸಂಕಲನ), ಬುಗುರಿ, ಭೂಮಿ, ದೇವರದಾರಿ (ಕಥಾ ಸಂಕಲನಗಳು), ತೊಟ್ಟಿಲು (ಕಾದಂಬರಿ), ಕಥನ (ಪ್ರಬಂಧ ಸಂಕಲನ), ಸೊಲ್ಲು (ಸಾಂಸ್ಕೃತಿಕ ವಿಮರ್ಶೆ). ಇವುಗಳಲ್ಲಿ ಗ್ರಾಮೀಣ ಜೀವನ, ಜಾನಪದ ಸಂಸ್ಕೃತಿ, ಸಾಮಾಜಿಕ ವಿಷಯಗಳು ಅವರ ವೈಚಾರಿಕತೆಯನ್ನು ಪ್ರತಿಬಿಂಬಿಸುತ್ತವೆ.

ಪ್ರಶಸ್ತಿ ಮತ್ತು ಗೌರವಗಳು

ಆದಿಮ ಎಂಬ ಸಂಶೋಧನಾ ಕೃತಿಗೆ ಡಾಕ್ಟರೇಟ್ ಪಡೆದ ಅವರು, ದೇವರ ದಾರಿ ಕೃತಿಗೆ ಡಾ. ಪಂಚಾಕ್ಷರ ಗವಾಯಿಗಳ ಪ್ರಶಸ್ತಿ, ಮಾಸ್ತಿ ಕಥಾ ಪ್ರಶಸ್ತಿ, ತಕರಾರು ವಿಮರ್ಶೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ದೊರೆತಿವೆ. ಅವರ ಕೃತಿಗಳು ಕನ್ನಡ ಕಥನ ಮತ್ತು ಜಾನಪದ ಅಧ್ಯಯನಕ್ಕೆ ಹೊಸ ಆಯಾಮ ನೀಡಿವೆ.

ಸಾಹಿತ್ಯ ಲೋಕದ ಕಂಬನಿ

ಹಿರಿಯ ಸಾಹಿತಿಗಳು, ಚಿಂತಕರು ಡಾ. ಮೊಗಳ್ಳಿ ಗಣೇಶ್ ಅವರ ನಿಧನವನ್ನು ಕಡುದುಃಖದಿಂದ ಸ್ಮರಿಸುತ್ತಿದ್ದಾರೆ. ಅವರ ಕೃತಿಗಳು ಮತ್ತು ವೈಚಾರಿಕತೆಯು ಕನ್ನಡ ಸಾಹಿತ್ಯದಲ್ಲಿ ಶಾಶ್ವತವಾಗಿ ಉಳಿಯುತ್ತವೆ. ಸಾಹಿತ್ಯ ಪ್ರೇಮಿಗಳು ಅವರ ಕೃತಿಗಳನ್ನು ಮತ್ತೆ ಓದಿ ಗೌರವ ಸಲ್ಲಿಸುವಂತೆ ಕರೆ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (27)

ದಾಖಲೆಯ ಮಟ್ಟ ತಲುಪಿದ ಚಿನ್ನ ಮತ್ತು ಬೆಳ್ಳಿ ಬೆಲೆ..!

by ಯಶಸ್ವಿನಿ ಎಂ
October 12, 2025 - 7:06 am
0

Untitled design (1)

ಇಂದಿನ ರಾಶಿಫಲ:ನಿಮ್ಮ ರಾಶಿಗೆ ಇಂದು ಶುಭವೇ ? ಅಶುಭವೇ..?

by ಯಶಸ್ವಿನಿ ಎಂ
October 12, 2025 - 6:46 am
0

Untitled design (2)

ಸಂಖ್ಯೆ 1 ರಿಂದ 9 ರವರೆಗೆ ಜನ್ಮಸಂಖ್ಯೆಯ ದೈನಂದಿನ ಭವಿಷ್ಯ

by ಯಶಸ್ವಿನಿ ಎಂ
October 12, 2025 - 6:36 am
0

Web (16)

ಬಿಗ್‌ಬಾಸ್ ಮನೆ ಮೇಲೆ ಕಣ್ಣು ಬಿದ್ದಿದೆ ಎಂದ ಸುದೀಪ್‌

by ಶ್ರೀದೇವಿ ಬಿ. ವೈ
October 11, 2025 - 11:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (24)
    ಸಿಲಿಕಾನ್ ಸಿಟಿಯಲ್ಲಿ BMTC ಬಸ್‌ಗೆ ಮತ್ತೊಂದು ಬಲಿ: 9 ವರ್ಷದ ಬಾಲಕಿ ಸಾ*ವು
    October 11, 2025 | 0
  • Untitled design (23)
    ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಇಬ್ಬರು ಶಿಕ್ಷಕರ ಅಮಾನತು
    October 11, 2025 | 0
  • Untitled design (20)
    ಕೃಷಿ ಕ್ರಾಂತಿ: 24,000 ಕೋಟಿ ರೂ.’ಧನ್-ಧಾನ್ಯ’ ಯೋಜನೆ ಘೋಷಣೆ!
    October 11, 2025 | 0
  • Untitled design (18)
    ಪ್ರೀತಿಗೆ ಒಪ್ಪದ ಹೆತ್ತವರು: ಮಗಳು ಬದುಕಿದ್ದರೂ ಶ್ರಾದ್ಧ ಮಾಡಿದ ತಂದೆ
    October 11, 2025 | 0
  • Untitled design (17)
    ಬಲೂನ್ ಬಾಲಕಿ ರೇ*ಪ್ & ಮರ್ಡರ್: 19 ಬಾರಿ ಕತ್ತು ಇರಿದು ಕೊ*ಲೆ..!
    October 11, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version