• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮದ್ಯ ಮಾರಾಟಕ್ಕೆ ನಿರ್ದಿಷ್ಟ ಗುರಿ ನಿಗದಿಪಡಿಸಿಲ್ಲ: ಸಚಿವ ಆರ್.ಬಿ.ತಿಮ್ಮಾಪುರ

admin by admin
December 10, 2025 - 8:06 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 10T080411.544

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ, ಅಬಕಾರಿ ಇಲಾಖೆಗೆ ಯಾವುದೇ ನಿರ್ದಿಷ್ಟ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಗುರಿ (Target) ಯನ್ನು ನಿಗದಿಪಡಿಸಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ವಿಧಾನ ಸಭೆಯಲ್ಲಿ ಸ್ಪಷ್ಟಪಡಿಸಿದರು. ಆದಾಗ್ಯೂ, ಮದ್ಯ ಮಾರಾಟದಿಂದ ಇಂತಿಷ್ಟು ಪ್ರಮಾಣದ ಆದಾಯ ಸಂಗ್ರಹವಾಗಬಹುದು ಎಂಬ ನಿರೀಕ್ಷೆಯನ್ನು ಮಾತ್ರ ಇಲಾಖೆ ಹೊಂದಿದೆ ಎಂದು ಅವರು ತಿಳಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಿನ್ನೆ ನಡೆದ ವಿಧಾನಸಭೆಯ ಪ್ರಶೋತ್ತರ ಕಲಾಪದಲ್ಲಿ ಈ ವಿಷಯ ಪ್ರಸ್ತಾಪವಾಯಿತು. ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ. ಸುರೇಶ್ ಬಾಬು  ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವುದನ್ನು ಉಲ್ಲೇಖಿಸಿದರು. ಇದರಿಂದಾಗಿ ವಯಸ್ಕರಷ್ಟೇ ಅಲ್ಲದೆ, ಮಕ್ಕಳು ಕೂಡ ಕುಡಿತದ ದಾಸರಾಗುತ್ತಿದ್ದಾರೆ. ಈ ಪರಿಸ್ಥಿತಿ ಮಹಿಳೆಯರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

RelatedPosts

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ

ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ADVERTISEMENT
ADVERTISEMENT

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೀರಿ. ನಮ್ಮದು ಮಹಿಳೆಯರ ಪರ ಸರ್ಕಾರ ಎಂದು ಹೇಳುತ್ತೀರಿ. ಆದರೆ, ಈ ಅಕ್ರಮ ಮದ್ಯ ಮಾರಾಟದಿಂದಾಗಿ ಮಹಿಳೆಯರೇ ತೊಂದರೆಗೆ ಒಳಗಾಗುತ್ತಿದ್ದಾರೆ. ಹೀಗಾಗಿ, ಸರ್ಕಾರವು ತಕ್ಷಣವೇ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕು ಮತ್ತು ಹೆಚ್ಚಿನ ಆದಾಯ ಸಂಗ್ರಹಿಸುವ ಉದ್ದೇಶದಿಂದ ಇಂತಿಷ್ಟೇ ಪ್ರಮಾಣದಲ್ಲಿ ಮದ್ಯ ಮಾರಾಟ ಮಾಡಬೇಕು ಎಂದು ಗುರಿ ನಿಗದಿ ಮಾಡುವ ನೀತಿಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಶಾಸಕ ಸಿ.ಬಿ. ಸುರೇಶ್‌ಗೆ ಉತ್ತರಿಸಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಮದ್ಯ ಮಾರಾಟಕ್ಕೆ ಯಾವುದೇ ಮಾರಾಟದ ಗುರಿ ನಿಗದಿಪಡಿಸಿಲ್ಲ ಎಂಬುದನ್ನು ಪುನರುಚ್ಚರಿಸಿದರು. ಆದರೆ, ಅಕ್ರಮ ಮದ್ಯ ಮಾರಾಟದ ಪಿಡುಗನ್ನು ನಿಯಂತ್ರಿಸಲು ಇಲಾಖೆಯು ತೆಗೆದುಕೊಂಡಿರುವ ಕ್ರಮಗಳ ಕುರಿತು ವಿವರ ನೀಡಿದರು.

ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ವಾಹನಗಳನ್ನ ತಪಾಸಣೆ ಮಾಡಲಾಗುತ್ತದೆ. ಅಕ್ರಮ ಸಾಗಣೆ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಇಲಾಖೆಯು ಸಂಪೂರ್ಣವಾಗಿ ಬದ್ಧವಾಗಿದೆ. ಈ ಪಿಡುಗನ್ನು ನಿಯಂತ್ರಿಸಲು ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಮತ್ತು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

by ಶಾಲಿನಿ ಕೆ. ಡಿ
September 17, 2026 - 3:59 pm
0

ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

by ಶಾಲಿನಿ ಕೆ. ಡಿ
September 17, 2026 - 3:28 pm
0

ಹ್ಮೋ (40)

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

by ದಿಶಾ ಕೆ. ಎಸ್.
September 17, 2026 - 2:49 pm
0

ಹ್ಮೋ (39)

ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2026 - 2:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • ಹ್ಮೋ (40)
    ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ
    September 17, 2026 | 0
  • ಹ್ಮೋ (38)
    KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ
    September 17, 2026 | 0
  • ಹ್ಮೋ (37)
    ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ ಸಂಚಾರ ಮಾರ್ಗದಲ್ಲಿ ಬದಲಾವಣೆ
    September 17, 2026 | 0
  • ಹ್ಮೋ (22)
    ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version