• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರಗ ಮಹೋತ್ಸವದಲ್ಲಿ ದರ್ಶನ್ ಅಭಿಮಾನಿಗಳ ಘೋಷಣೆ: ಕೆಲಕಾಲ ಭಾಷಣ ನಿಲ್ಲಿಸಿದ ಸಿಎಂ ಡಿಕೆ ಶಿವಕುಮಾರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 5, 2026 - 7:57 am
in ಕರ್ನಾಟಕ
0 0
0
ಈಶ್ವರ ಖಂಡ್ರೆ (5)

ರಾಮನಗರ: ಐತಿಹಾಸಿಕ ಕರಗ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಷಣ ಆರಂಭಿಸುವ ವೇಳೆ ನಟ ದರ್ಶನ್ ಅಭಿಮಾನಿಗಳ ಘೋಷಣೆಗಳಿಂದ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ವೇದಿಕೆಯಲ್ಲಿ ಮುಖ್ಯಮಂತ್ರಿ ಮೈಕ್ ಹಿಡಿದು ಮಾತನಾಡಲು ಮುಂದಾಗುತ್ತಿದ್ದಂತೆಯೇ ಅಭಿಮಾನಿಗಳು ನಿರಂತರವಾಗಿ “ಡಿ ಬಾಸ್… ಡಿ ಬಾಸ್…” ಎಂದು ಘೋಷಣೆ ಕೂಗಲು ಆರಂಭಿಸಿದರು. ಇದರಿಂದ ಮುಖ್ಯಮಂತ್ರಿ ತಮ್ಮ ಭಾಷಣವನ್ನು ಕೆಲವು ಕ್ಷಣಗಳ ಕಾಲ ಸ್ಥಗಿತಗೊಳಿಸಿ ಪರಿಸ್ಥಿತಿಯನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಭಿಮಾನಿಗಳ ಘೋಷಣೆಗಳು ಹೆಚ್ಚಾಗುತ್ತಿದ್ದಂತೆ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಆಯೋಜಕರು ಜನರನ್ನು ಶಾಂತವಾಗಿರಲು ಮನವಿ ಮಾಡಿದರು. ಆದರೂ ಅಭಿಮಾನಿಗಳು ತಮ್ಮ ಘೋಷಣೆಗಳನ್ನು ಮುಂದುವರಿಸಿದ ಕಾರಣ, ಮುಖ್ಯಮಂತ್ರಿ ಹಲವು ಬಾರಿ ಕುರ್ಚಿಯಿಂದ ಎದ್ದು ಮತ್ತೆ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಯಿತು. ಇದೇ ವೇಳೆ ಪಟಾಕಿ ಸಿಡಿಸದಂತೆ ಕೂಡ ಅಭಿಮಾನಿಗಳಿಗೆ ಮನವಿ ಮಾಡಲಾಯಿತು.

RelatedPosts

ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!

ದೆಹಲಿ ಪ್ರವಾಸಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಬಿ. ನಾಗೇಂದ್ರ ಅರ್ಜಿ ವಜಾ

ರಾಜ್ಯದ ಹವಾಮಾನ ವರದಿ: ಕರಾವಳಿ-ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ!

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಸ್ವಲ್ಪ ಸಮಯದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಮುಖ್ಯಮಂತ್ರಿ ತಮ್ಮ ಭಾಷಣವನ್ನು ಪುನರಾರಂಭಿಸಿದರು. ಈ ವೇಳೆ ನಿರಂತರವಾಗಿ ಘೋಷಣೆ ಕೂಗುತ್ತಿದ್ದ ದರ್ಶನ್ ಅಭಿಮಾನಿಗಳಿಗೆ ಅವರು ಸಮಾಧಾನದ ಮಾತುಗಳನ್ನಾಡಿದರು.

“ಇದು ಪವಿತ್ರವಾದ ಸಭೆ. ನಿಮ್ಮ ಅಭಿಮಾನಕ್ಕೆ ನಾನು ಗೌರವ ಕೊಡುತ್ತೇನೆ. ಆದರೆ ಕೋರ್ಟ್‌ಗೆ ಸಂಬಂಧಿಸಿದ ವಿಚಾರಗಳನ್ನು ತಂದು ನನ್ನ ಮೇಲೆ ಯಾವುದೇ ರೀತಿಯ ಒತ್ತಡ ಹೇರಬೇಡಿ. ನಿಮ್ಮ ಭಾವನೆ ನನಗೆ ಅರ್ಥವಾಗುತ್ತದೆ. ನಾನು ಇಲ್ಲಿ ನಿಮ್ಮ ಸೇವಕನಾಗಿ ಬಂದಿದ್ದೇನೆ. ನಾನು ಮುಖ್ಯಮಂತ್ರಿ ಆಗಿರಬಹುದು, ಆದರೆ ರಾಮನಗರ ಜಿಲ್ಲೆಯ ಮಗ ಕೂಡ ಹೌದು. ಈ ಜಿಲ್ಲೆಯ ಮಗನಾಗಿ ನನ್ನನ್ನು ನೀವು ಕಾಪಾಡಿಕೊಳ್ಳಬೇಕು,” ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

 “ನಾವು ಎಲ್ಲರೂ ಕಾನೂನು ಚೌಕಟ್ಟಿನಲ್ಲೇ ನಡೆದುಕೊಳ್ಳಬೇಕು. ಯಾವುದೇ ವಿಚಾರಕ್ಕೂ ಕಾನೂನಿನ ಪ್ರಕಾರವೇ ಪರಿಹಾರ ಸಿಗಬೇಕು. ನಾನು ದೇವರಲ್ಲಿ ಪ್ರಾರ್ಥನೆ ಮಾಡಿದಂತೆ ನೀವೂ ದೇವರಲ್ಲಿ ಪ್ರಾರ್ಥನೆ ಮಾಡಿ. ಪ್ರಯತ್ನ ಕೆಲವೊಮ್ಮೆ ವಿಫಲವಾಗಬಹುದು, ಆದರೆ ಪ್ರಾರ್ಥನೆ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ನಾನು ಈ ಹಿಂದೆ ಚಾಮುಂಡಿ ಬೆಟ್ಟದಲ್ಲಿ ಹೇಳಿದ್ದೆ. ನೀವು ಕೂಡ ಚಾಮುಂಡೇಶ್ವರಿಗೆ ಪ್ರಾರ್ಥನೆ ಮಾಡಿ. ತಾಯಿ ಎಲ್ಲರಿಗೂ ಒಳ್ಳೆಯದನ್ನೇ ಮಾಡುತ್ತಾಳೆ,” ಎಂದರು.

ಕರಗ ಮಹೋತ್ಸವದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ಇಂತಹ ಪವಿತ್ರ ಕಾರ್ಯಕ್ರಮಗಳಲ್ಲಿ ಶಾಂತಿ ಮತ್ತು ಶಿಸ್ತು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅಭಿಮಾನಿಗಳು ತಮ್ಮ ಅಭಿಮಾನವನ್ನು ವ್ಯಕ್ತಪಡಿಸುವುದು ಸಹಜವಾದರೂ, ಧಾರ್ಮಿಕ ಕಾರ್ಯಕ್ರಮಗಳ ಗೌರವ ಮತ್ತು ಕಾನೂನಿನ ಮಿತಿಯನ್ನು ಎಲ್ಲರೂ ಪಾಲಿಸಬೇಕೆಂದು ಅವರು ಕರೆ ನೀಡಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (6)

ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 5, 2026 - 8:26 am
0

ಈಶ್ವರ ಖಂಡ್ರೆ (5)

ಕರಗ ಮಹೋತ್ಸವದಲ್ಲಿ ದರ್ಶನ್ ಅಭಿಮಾನಿಗಳ ಘೋಷಣೆ: ಕೆಲಕಾಲ ಭಾಷಣ ನಿಲ್ಲಿಸಿದ ಸಿಎಂ ಡಿಕೆ ಶಿವಕುಮಾರ್

by ದಿಶಾ ಕೆ. ಎಸ್.
August 5, 2026 - 7:57 am
0

ಈಶ್ವರ ಖಂಡ್ರೆ (3)

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ಮೊದಲ ದಾಳಿ: 14 ಸಿಬ್ಬಂದಿಗಳ ರಕ್ಷಣೆ

by ದಿಶಾ ಕೆ. ಎಸ್.
August 5, 2026 - 7:22 am
0

ಈಶ್ವರ ಖಂಡ್ರೆ (2)

ದೆಹಲಿ ಪ್ರವಾಸಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಬಿ. ನಾಗೇಂದ್ರ ಅರ್ಜಿ ವಜಾ

by ದಿಶಾ ಕೆ. ಎಸ್.
August 5, 2026 - 6:58 am
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (6)
    ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!
    August 5, 2026 | 0
  • ಈಶ್ವರ ಖಂಡ್ರೆ (2)
    ದೆಹಲಿ ಪ್ರವಾಸಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಬಿ. ನಾಗೇಂದ್ರ ಅರ್ಜಿ ವಜಾ
    August 5, 2026 | 0
  • ಈಶ್ವರ ಖಂಡ್ರೆ (1)
    ರಾಜ್ಯದ ಹವಾಮಾನ ವರದಿ: ಕರಾವಳಿ-ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ!
    August 5, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version