• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2026 - 2:46 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು, ಮಾ.20: ಇತ್ತೀಚೆಗೆ ಬ್ರೇಕಪ್, ಡಿವೋರ್ಸ್ ಸಾಮಾನ್ಯವಾಗುತ್ತಿದ್ದು, ಗಂಡ-ಹೆಂಡತಿಯ ನಡುವಿನ ಸಣ್ಣಪುಟ್ಟ ವಿಚಾರಗಳಿಗೂ ಕಾನೂನು ಮೊರೆ ಹೋಗುತ್ತಿರುವುದು ಹೆಚ್ಚಾಗುತ್ತಿವೆ. ಅಂತಹದ್ದೇ ಅಪರೂಪದ ಪ್ರಕರಣವೊಂದು ಬೆಂಗಳೂರಿನ ಸುಬ್ರಹ್ಮಣ್ಯಪುರ ಗಬ್ಬಲಾಳ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮದುವೆಯಾದ ಬಳಿಕ ಫಸ್ಟ್ ನೈಟ್ ನಡೆದಿಲ್ಲ ಎಂದು ಪತಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಪತ್ನಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ನಗರದ ಸುಬ್ರಹ್ಮಣ್ಯಪುರ ಪೊಲೀಸ್ ವ್ಯಾಪ್ತಿಯ ಗಬ್ಬಲಾಳ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಪತಿ ಹಾಗೂ ಅವನ ಕುಟುಂಬದ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಮದುವೆಯಾದ ನಂತರ ಪತಿ ತನ್ನೊಂದಿಗೆ ಲೈಂಗಿಕ ಸಂಬಂಧ ಬೆಳೆಸದೇ ದೂರವಿದ್ದು, ಇದರಿಂದ ತಾನು ಮಾನಸಿಕವಾಗಿ ತೀವ್ರ ಒತ್ತಡ ಅನುಭವಿಸಿದ್ದಾಗಿ ಪತ್ನಿ ಆರೋಪಿಸಿದ್ದಾಳೆ.

RelatedPosts

ಬಿಸಿಸಿಐ ವಿರುದ್ಧ ವರ್ಣಭೇದ ಆರೋಪ ಮಾಡಿ ಕಾಮೆಂಟರಿಗೆ ಹಠಾತ್‌ ವಿದಾಯ ಹೇಳಿದ ಪ್ರಖ್ಯಾತ ಸ್ಪಿನ್ನರ್

ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿ ಎಂಟು ಮಂದಿ ದುರ್ಮರಣ

ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ

ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ADVERTISEMENT
ADVERTISEMENT

ಪತ್ನಿ ನೀಡಿದ ದೂರಿನ ಪ್ರಕಾರ, 2024ರ ಜೂನ್ ತಿಂಗಳಿಂದಲೇ ಸಮಸ್ಯೆಗಳು ಆರಂಭವಾಗಿದ್ದು, ಪತಿಯ ಮನೆಯಲ್ಲಿ ವಾಸಿಸುತ್ತಿದ್ದಾಗಲೇ ದಾಂಪತ್ಯದಲ್ಲಿ ಅಸಮಾಧಾನ ಉಂಟಾಗಿದೆ. ಪತಿ ರಾಘವೇಂದ್ರ ತನ್ನೊಂದಿಗೆ ಯಾವುದೇ ರೀತಿಯ ವೈವಾಹಿಕ ಜೀವನ ಮುಂದುವರಿಸಲು ಆಸಕ್ತಿ ತೋರಿಸದೆ ದೂರವಿದ್ದಾನೆ ಎಂದು ಮಹಿಳೆ ತಿಳಿಸಿದ್ದಾಳೆ. ಇದು ನನಗೆ  ಮಾನಸಿಕ ಹಿಂಸೆ ಅನುಭವಿಸುವಂತೆ ಮಾಡಿದೆ ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಪತಿ ಹಾಗೂ ಅವನ ಕುಟುಂಬದವರು ತನ್ನ ಮೇಲೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದರೆಂದು ಮಹಿಳೆ ಆರೋಪಿಸಿದ್ದಾಳೆ. ಮದುವೆ ಸಂದರ್ಭದಲ್ಲಿ ಸಾಕಷ್ಟು ಚಿನ್ನದ ಆಭರಣಗಳನ್ನು ನೀಡಿದರೂ, ಅದರಿಂದ ಯಾವುದೇ ಬದಲಾವಣೆ ಆಗದೆ ಕಿರುಕುಳ ಮುಂದುವರಿದಿತ್ತು ಎಂದು ದೂರಿನಲ್ಲಿ ವಿವರಿಸಿದ್ದಾಳೆ.

ಕೆಲ ಸಮಯದ ನಂತರ ಪತಿ ತನ್ನನ್ನು ಮನೆಗೆ ಬಿಟ್ಟು, ನಂತರ ಯಾವುದೇ ರೀತಿಯ ಸಂಪರ್ಕವಿಲ್ಲದೆ ನಿರ್ಲಕ್ಷ್ಯ ಮಾಡಿದ್ದಾನೆ. ಇದರಿಂದ ತಾನು ಸಂಪೂರ್ಣವಾಗಿ ಒಂಟಿಯಾಗಿದ್ದು, ಜೀವನದ ಮೇಲೆ ನಂಬಿಕೆ ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ ಎಂದು ಆಕೆ ತಿಳಿಸಿದ್ದಾಳೆ.

ಈ ಹಿನ್ನೆಲೆಯಲ್ಲಿ, ಮಹಿಳೆ ಸೌತ್ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 85 ಹಾಗೂ 115(2) ಅಡಿಯಲ್ಲಿ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ರಾಘವೇಂದ್ರ ಸೇರಿ ಒಟ್ಟು ಆರು ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T203300.116

ಬಿಸಿಸಿಐ ವಿರುದ್ಧ ವರ್ಣಭೇದ ಆರೋಪ ಮಾಡಿ ಕಾಮೆಂಟರಿಗೆ ಹಠಾತ್‌ ವಿದಾಯ ಹೇಳಿದ ಪ್ರಖ್ಯಾತ ಸ್ಪಿನ್ನರ್

by ಯಶಸ್ವಿನಿ ಎಂ
March 20, 2026 - 8:34 pm
0

Untitled design 2026 03 20T201250.527

ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿ ಎಂಟು ಮಂದಿ ದುರ್ಮರಣ

by ಯಶಸ್ವಿನಿ ಎಂ
March 20, 2026 - 8:14 pm
0

Untitled design 2026 03 20T195120.096

ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ

by ಯಶಸ್ವಿನಿ ಎಂ
March 20, 2026 - 7:54 pm
0

Untitled design 2026 03 20T191205.035

ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

by ಯಶಸ್ವಿನಿ ಎಂ
March 20, 2026 - 7:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T203300.116
    ಬಿಸಿಸಿಐ ವಿರುದ್ಧ ವರ್ಣಭೇದ ಆರೋಪ ಮಾಡಿ ಕಾಮೆಂಟರಿಗೆ ಹಠಾತ್‌ ವಿದಾಯ ಹೇಳಿದ ಪ್ರಖ್ಯಾತ ಸ್ಪಿನ್ನರ್
    March 20, 2026 | 0
  • Untitled design 2026 03 20T201250.527
    ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿ ಎಂಟು ಮಂದಿ ದುರ್ಮರಣ
    March 20, 2026 | 0
  • Untitled design 2026 03 20T195120.096
    ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ
    March 20, 2026 | 0
  • Untitled design 2026 03 20T191205.035
    ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ
    March 20, 2026 | 0
  • Untitled design 2026 03 20T185210.147
    ಇರಾನ್-ಇಸ್ರೇಲ್ ಯುದ್ದ: 11 ದೇಶಗಳು ‘ಹೈರಿಸ್ಕ್ ಝೋನ್’ ಎಂದು ಘೋಷಿಸಿದ ಭಾರತ ಸರ್ಕಾರ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version