• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಕಳವಳ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 2, 2026 - 11:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 02T232106.423

ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿರುವ ಗುಂಡಿನ ದಾಳಿ, ಗಲಭೆ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಘಟನೆಯನ್ನು ಟಿವಿಯಲ್ಲಿ ನೋಡಿದ್ದೇನೆ. ಗುಂಪು ಘರ್ಷಣೆ ಆಗಿದೆ. ಶಾಸಕರು, ಇನ್ನೂ ಯಾರು ಯಾರು ಭಾಗಿ ಆಗಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದರು.

RelatedPosts

ಮುಂಗಾರು ಚುರುಕು: ಬೆಂಗಳೂರಲ್ಲಿ ಇಂದು ಮಳೆ

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ADVERTISEMENT
ADVERTISEMENT

ಗಲಭೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಗುಂಡು ಹೊಡೆದವರು ಯಾರು ಎಂದು ಗೊತ್ತಿಲ್ಲ. ಜನಾರ್ದನ ರೆಡ್ಡಿ ಅವರು ಮನೆಯಲ್ಲಿ ಇದ್ದಿದ್ದರೆ ಅಪಾಯ ಆಗ್ತಿತ್ತು ಎನ್ನುವ ಸುದ್ದಿ ನೋಡಿದೆ. ಎಲ್ಲಾ ವರದಿ ಬಂದ ಮೇಲೆ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈಗಾಗಲೇ ನಾಲ್ಕು FIR ಗಳು ಆಗಿವೆಯಂತೆ. ಖಾಸಗಿ ವ್ಯಕ್ತಿ ಹೊರಗಡೆಯಿಂದ ಗುಂಡು ಹೊಡೆದಿದ್ದು ಎಂದು ಸುದ್ದಿ ನೋಡಿದೆ. ನಿಖರವಾಗಿ ಹೀಗೆ ಎಂದು ಹೇಳಲು ನನಗೆ ಕಷ್ಟ. ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ಅವರಿಗೆ ಗೆ ರಕ್ಷಣೆ ಕೊಡಬೇಕು ಎಂದು ಹೇಳಿದ್ದನ್ನು ಕೇಳಿದ್ದೇನೆ ಎಂದರು ಮಾಜಿ ಪ್ರಧಾನಿಗಳು.

ಗನ್ ಸಂಸ್ಕೃತಿ ರಾಜ್ಯಕ್ಕೂ ಬಂತು ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ; ಈ ಬಗ್ಗೆ ನಾನೇನು ಹೇಳಲ್ಲ. ಕುಮಾರಸ್ವಾಮಿ ಎರಡು ಸಲ ಸಿಎಂ ಆಗಿ ಸಾಕಷ್ಟು ಕ್ರಮ ತಗೊಂಡಿದ್ದಾರೆ. ವಿಪಕ್ಷ‌ನಾಯಕನಾಗಿಯೂ ಹೋರಾಟ ಮಾಡಿದ್ದಾರೆ. ಬಳ್ಳಾರಿ ಘಟನೆ ಬಗ್ಗೆ ನಾನು ಏನೂ ಮಾತಾಡಲ್ಲ. ಗೃಹ ಸಚಿವರು ಸಮಯಕ್ಕೆ ಸರಿಯಾಗಿ ಕ್ರಮ ತಗೋತಾರೆ. ಅವಕಾಶ ಕೊಟ್ರೆ ಸಿಎಂ ಆಗ್ತಿನಿ ಎಂದು ಪರಮೇಶ್ವರ್ ಅವರು ಹೇಳಿದ್ದಾರೆ. ಆ ಕಡೆ ಜಾಸ್ತಿ ಗಮನ ಕೊಡ್ತಿದಾರೆ ಎಂದು ದೇವೇಗೌಡರು ಹೇಳಿದರು.

ಡಿಕೆಶಿ ಹೇಳಿಕೆ ಬಗ್ಗೆ ಮೆಚ್ಚುಗೆ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೈಸ್ ರೋಡ್ ವಿಚಾರದ ಬಗ್ಗೆ ಕಠಿಣವಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ, ಅವರದ್ದು ಅತಿಯಾಗಿದೆ ಎಂದು ಡಿಎಂಸಿ ಹೇಳಿದ್ದಾರೆ. ಡಿಕೆಶಿ ಹಾಗೆ ಹೇಳಿದ್ದು ತುಂಬಾ ಸಂತೋಷ. ಅವರು ಕ್ರಮ ಕೈಗೊಂಡರೆ ಬಹಳ ಸಂತೋಷ ಎಂದು ದೇವೇಗೌಡರು ಹೇಳಿದರು.

ನಾವು ದೇವೇಗೌಡರ ಮೇಲೆ ಯಾವುದೇ ರಿಟ್ ಹಾಕಿಲ್ಲಾ ಎಂದು ಅಶೋಕ್ ಖೇಣಿ ಹೇಳ್ತಾರೆ. ಜನವರಿ 21ರಂದು ಸುಪ್ರೀಂ ಕೋರ್ಟ್ ನಲ್ಲಿ ನೈಸ್ ಕೇಸ್ ಇದೆ. ಮುಖ್ಯ ಕಾರ್ಯದರ್ಶಿ ಅವರನ್ನು ಪಾರ್ಟಿ ಮಾಡಿಲ್ಲಾ. ಬಾಬಾ ಕಲ್ಯಾಣಿ ಅರ್ಜಿದಾರರಾಗಿದ್ದಾರೆ. ರಾಜ್ಯ ಸರ್ಕಾರ ಏನು ಕ್ರಮ ತೆಗೆದುಕೊಳ್ಳುತ್ತೆ ಎಂದು ನೋಡೋಣ. ಡಿಸಿಎಂ ತುಂಬಾ ಕಠಿಣವಾಗಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದರು ಮಾಜಿ ಪ್ರಧಾನಿಗಳು.

2024ರಲ್ಲಿ ನಾನು ಸಿಎಂಗೆ ಪತ್ರ ಬರೆದಿದ್ದೇನೆ. ಎಷ್ಟು ಎಕರೆ ಯಾವ ಯಾವ ಜಾಗದಲ್ಲಿ ಭೂಮಿ ತೆಗೆದುಕೊಂಡಿದ್ದಾರೆ? ಇದರ ಮೇಲೆ ಕ್ರಮ ಕೈಗೊಳ್ಳಿ ಎಂದು ಪತ್ರ ಬರೆದಿದ್ದೇನೆ. ಖೇಣಿ ಮೇಲೆ ಏನು ಕ್ರಮ ತೆಗೆದುಕೊಳ್ತಾರೆ ಎಂಬುದನ್ನು ನೋಡೋಣ. ಅವರು ಕ್ರಮ ತೆಗೆದುಕೊಂಡರೆ ತುಂಬಾ ಸಂತೋಷ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 20T103432.126

ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ: ಇಂದಿನಿಂದ ಮಹಾರಾಜ ಟಿ20 ಟ್ರೋಫಿ ಆರಂಭ

by ದಿಶಾ ಕೆ. ಎಸ್.
June 20, 2026 - 10:35 am
0

Untitled design (62)

ಮುಂಗಾರು ಚುರುಕು: ಬೆಂಗಳೂರಲ್ಲಿ ಇಂದು ಮಳೆ

by ಕವಿತಾ
June 20, 2026 - 10:30 am
0

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version