• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ತಡೆಯಾಜ್ಞೆ

admin by admin
June 11, 2025 - 11:36 am
in ಕರ್ನಾಟಕ
0 0
0
0 (14)

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯವು ಗಂಗಾವತಿ ಕ್ಷೇತ್ರದ ಶಾಸಕ ಜಿ. ಜನಾರ್ದನ ರೆಡ್ಡಿಯವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ, ತೆಲಂಗಾಣ ಹೈಕೋರ್ಟ್ ಈ ಶಿಕ್ಷೆಗೆ ತಡೆಯಾಜ್ಞೆ ನೀಡಿದ್ದು, ರೆಡ್ಡಿಯವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಕರ್ನಾಟಕ-ಆಂಧ್ರಪ್ರದೇಶ ಗಡಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದಲ್ಲಿ ರೆಡ್ಡಿ ಮತ್ತು ಇತರ ಮೂವರಿಗೆ ಸಿಬಿಐ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ ₹10,000 ದಂಡ ವಿಧಿಸಿತ್ತು. ರೆಡ್ಡಿಯವರು ಎರಡನೇ ಆರೋಪಿಯಾಗಿದ್ದರು.

ತೆಲಂಗಾಣ ಹೈಕೋರ್ಟ್ ರೆಡ್ಡಿಯವರಿಗೆ ₹10 ಲಕ್ಷ ರೂ. ಜಾಮೀನು ಮೊತ್ತ ಮತ್ತು ಇಬ್ಬರು ಶ್ಯೂರಿಟಿಗಳನ್ನು ಒದಗಿಸುವಂತೆ ಸೂಚಿಸಿದೆ. ಅಲ್ಲದೆ, ಅವರ ಪಾಸ್‌ಪೋರ್ಟ್‌ನ್ನು ಕೋರ್ಟ್‌ಗೆ ಸಲ್ಲಿಸಬೇಕೆಂದು ಆದೇಶಿಸಿದೆ.

RelatedPosts

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ! 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಉದ್ಯೋಗ ಖಾತ್ರಿಯಲ್ಲಿ ದಿನಕ್ಕೆ 5 ಲಕ್ಷ ಜನರಿಗೆ ಉದ್ಯೋಗ ನೀಡಿ: ಈಶ್ವರ ಖಂಡ್ರೆ

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

ಕಾವೇರಿ ನೀರು ಬಿಡುಗಡೆಗೆ ಆಕ್ರೋಶ: ಮಂಡ್ಯದಲ್ಲಿ ರೈತರ ಬೃಹತ್ ಪ್ರತಿಭಟನೆ

ADVERTISEMENT
ADVERTISEMENT

ಶಾಸಕ ಸ್ಥಾನ ಮರುಸ್ಥಾಪನೆಯ ಸಾಧ್ಯತೆ

ಸಿಬಿಐ ಕೋರ್ಟ್ ಆದೇಶದ ಬೆನ್ನಿಗೆ, ರೆಡ್ಡಿಯವರ ಶಾಸಕ ಸ್ಥಾನವನ್ನು ಸ್ಪೀಕರ್ ಖಾದರ್ ರದ್ದುಗೊಳಿಸಿದ್ದರು. ಆದರೆ, ತೆಲಂಗಾಣ ಹೈಕೋರ್ಟ್‌ನ ತಡೆಯಾಜ್ಞೆಯಿಂದ ರೆಡ್ಡಿಯವರಿಗೆ ಮತ್ತೆ ಶಾಸಕರಾಗುವ ಅವಕಾಶ ಮೂಡಿದೆ. ಈಗ ರೆಡ್ಡಿಯವರು ಸ್ಪೀಕರ್ ಆದೇಶವನ್ನು ಹಿಂದಕ್ಕೆ ಪಡೆಯಲು ಮನವಿ ಸಲ್ಲಿಸಲಿದ್ದಾರೆ.

ಇದೇ ರೀತಿಯ ಒಂದು ಘಟನೆಯಲ್ಲಿ, ಕೇಂದ್ರದಲ್ಲಿ ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ಅನರ್ಹಗೊಳಿಸಲಾಗಿತ್ತು. ಆದರೆ, ನಂತರ ಅವರು ಮತ್ತೆ ಸಂಸದರಾಗಿದ್ದರು. ಇದೇ ಮಾದರಿಯಲ್ಲಿ ರೆಡ್ಡಿಯವರಿಗೂ ಶಾಸಕ ಸ್ಥಾನ ಮರಳಿ ಸಿಗುವ ಸಾಧ್ಯತೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (7)

ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ

by ಕವಿತಾ
July 31, 2026 - 7:27 pm
0

ಈಶ್ವರ ಖಂಡ್ರೆ (6)

ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ

by ಕವಿತಾ
July 31, 2026 - 7:08 pm
0

ಈಶ್ವರ ಖಂಡ್ರೆ (5)

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 31, 2026 - 6:21 pm
0

ಈಶ್ವರ ಖಂಡ್ರೆ (4)

ಫ್ರೆಂಡ್‌ಶಿಪ್ ಡೇ ಸ್ಪೆಷಲ್‌: ಸ್ನೇಹಿತರೊಂದಿಗೆ ಪಿಜ್ಜಾ ಗೇಮ್ ಆಡಿ, ಫ್ರೀ ಕ್ಯಾಶ್ ಗೆಲ್ಲಿ!

by ಕವಿತಾ
July 31, 2026 - 6:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (2)
    ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ! 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
    July 31, 2026 | 0
  • ಈಶ್ವರ ಖಂಡ್ರೆ
    ಉದ್ಯೋಗ ಖಾತ್ರಿಯಲ್ಲಿ ದಿನಕ್ಕೆ 5 ಲಕ್ಷ ಜನರಿಗೆ ಉದ್ಯೋಗ ನೀಡಿ: ಈಶ್ವರ ಖಂಡ್ರೆ
    July 31, 2026 | 0
  • ಕೈಗೊಳ್ಳಲಿರುವ (34)
    ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!
    July 31, 2026 | 0
  • ಕೈಗೊಳ್ಳಲಿರುವ (32)
    ಕಾವೇರಿ ನೀರು ಬಿಡುಗಡೆಗೆ ಆಕ್ರೋಶ: ಮಂಡ್ಯದಲ್ಲಿ ರೈತರ ಬೃಹತ್ ಪ್ರತಿಭಟನೆ
    July 31, 2026 | 0
  • ಕೈಗೊಳ್ಳಲಿರುವ (28)
    ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version