• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗಣೇಶ ವಿಸರ್ಜನೆಗೆ ಬಿಬಿಎಂಪಿ ಮಾಸ್ಟರ್ ಪ್ಲಾನ್: 41 ಕಲ್ಯಾಣಿಗಳು, 489 ಸಂಚಾರಿ ಟ್ಯಾಂಕ್‌ಗಳ ಸಿದ್ಧತೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 23, 2025 - 8:27 pm
in ಕರ್ನಾಟಕ
0 0
0
Web (19)

RelatedPosts

ಬೆಂಗಳೂರಿನ ಪಿಜಿಗಳಿಗೂ ತಪ್ಪಿದ ಯುದ್ಧದ ಎಫೆಕ್ಟ್: ಊಟದ ಮೆನು ಚೇಂಜ್

ಅನ್ಯಧರ್ಮ ವಿವಾಹಕ್ಕೆ ಕುಟುಂಬಸ್ಥರ ವಿರೋಧ: ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಪ್ರೇಮಿಗಳ ರಕ್ಷಣೆ

ಅಕ್ರಮ ವಲಸಿಗರ ಮೂಲಕ ಉಗ್ರ ಕೃತ್ಯ ನಡೆಸಲು ಸಂಚು: ಕರ್ನಾಟಕದ ಮೇಲೆ ಬಾಂಗ್ಲಾ ಭಯೋತ್ಪಾದಕರ ಕಣ್ಣು!

ಭಾರತಕ್ಕೂ ತಟ್ಟಿದ ಯುದ್ಧದ ಎಫೆಕ್ಟ್: ಆಟೋ ಗ್ಯಾಸ್ ದರ ದಿಢೀರ್ ಏರಿಕೆ; ಚಾಲಕರು ಕಂಗಾಲು

ADVERTISEMENT
ADVERTISEMENT

ಗಣೇಶ ಚತುರ್ಥಿ 2025ರ ಸಂಭ್ರಮಕ್ಕೆ ಬೆಂಗಳೂರಿನಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಣೇಶ ಮೂರ್ತಿ ವಿಸರ್ಜನೆಗಾಗಿ 41 ತಾತ್ಕಾಲಿಕ ಕಲ್ಯಾಣಿಗಳು ಮತ್ತು 489 ಸಂಚಾರಿ ಟ್ಯಾಂಕ್‌ಗಳನ್ನು ಏರ್ಪಡಿಸಿದೆ. ಸಾರ್ವಜನಿಕ ಗಣೇಶ ಮಂಡಳಿಗಳಿಗೆ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ವರ್ಷದ ಗಣೇಶೋತ್ಸವವನ್ನು ಸುಗಮವಾಗಿ ಮತ್ತು ಪರಿಸರ ಸ್ನೇಹಿಯಾಗಿ ಆಚರಿಸಲು ಬಿಬಿಎಂಪಿ ವಿಶೇಷ ಕ್ರಮಗಳನ್ನು ಕೈಗೊಂಡಿದೆ.

ಗಣೇಶ ಮೂರ್ತಿ ವಿಸರ್ಜನೆಗೆ ವಿಶೇಷ ವ್ಯವಸ್ಥೆ

ಗಣೇಶ ಚತುರ್ಥಿಯ ವಿಸರ್ಜನೆ ಪ್ರಕ್ರಿಯೆಯು ಪರಿಸರಕ್ಕೆ ಹಾನಿಯಾಗದಂತೆ ನಡೆಯಲು ಬಿಬಿಎಂಪಿ 41 ಕೆರೆಗಳಲ್ಲಿ ತಾತ್ಕಾಲಿಕ ಕಲ್ಯಾಣಿಗಳನ್ನು ಸ್ಥಾಪಿಸಿದೆ. ಜೊತೆಗೆ, ಎಲ್ಲಾ ವಾರ್ಡ್‌ಗಳಲ್ಲಿ 489 ಸಂಚಾರಿ ಟ್ಯಾಂಕ್‌ಗಳನ್ನು ಒದಗಿಸಲಾಗಿದೆ, ಇದರಿಂದ ನಾಗರಿಕರು ತಮ್ಮ ಸಮೀಪದ ಸ್ಥಳದಲ್ಲೇ ಮೂರ್ತಿಗಳನ್ನು ವಿಸರ್ಜಿಸಬಹುದು. ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರುಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳ ಬಳಕೆಗೆ ಒತ್ತು ನೀಡಲಾಗಿದೆ.

ವಲಯವಾರು ಕಲ್ಯಾಣಿಗಳ ವಿವರ

ಗಣೇಶ ಮೂರ್ತಿ ವಿಸರ್ಜನೆಗಾಗಿ ಬಿಬಿಎಂಪಿ ವಲಯವಾರು 41 ತಾತ್ಕಾಲಿಕ ಕಲ್ಯಾಣಿಗಳನ್ನು ಸ್ಥಾಪಿಸಿದೆ. ಕೆಲವು ಪ್ರಮುಖ ಸ್ಥಳಗಳು ಈ ಕೆಳಗಿನಂತಿವೆ:

  • ಬೆಂಗಳೂರು ದಕ್ಷಿಣ: ಮೇಪಾಳ್ಯ ಕಲ್ಯಾಣಿ, ಕೋರಮಂಗಲ, ಯಡಿಯೂರು ಕೆರೆ ಕಲ್ಯಾಣಿ, ಕೆಂಪಾಬುವಿ ಕೆರೆ ಕಲ್ಯಾಣಿ, ಗಿರಿನಗರದ ಸ್ವಾಮಿ ವಿವೇಕಾನಂದ ಉದ್ಯಾನವನ ಕಲ್ಯಾಣಿ

  • ಬೆಂಗಳೂರು ಪಶ್ಚಿಮ: ಸ್ಯಾಂಕಿ ಕೆರೆ ಕಲ್ಯಾಣಿ

  • ಬೆಂಗಳೂರು ಪೂರ್ವ: ಹಲಸೂರು ಕೆರೆ ಕಲ್ಯಾಣಿ

  • ಮಹದೇವಪುರ: ಚೇಳಕೆರೆ ಕಲ್ಯಾಣಿ, ಹೊರಮಾವು ಅಗರ ಕಲ್ಯಾಣಿ, ಕಲ್ಕೆರೆ ಕಲ್ಯಾಣಿ, ಬಿ. ನಾರಾಯಣಪುರ ಕೆರೆ ಕಲ್ಯಾಣಿ, ವಿಭೂತಿಪುರ ಕೆರೆ ಕಲ್ಯಾಣಿ, ಸಾದರಮಂಗಲ ಕೆರೆ ಕಲ್ಯಾಣಿ, ದೊಡ್ಡನೆಕ್ಕುಂದಿ ಕೆರೆ ಕಲ್ಯಾಣಿ, ಮುನ್ನೇಕೋಳಾಲ ಕೆರೆ ಕಲ್ಯಾಣಿ, ಕಾಡಗೋಡಿ ಕಲ್ಯಾಣಿ, ವರ್ತೂರು ಕೋಡಿ ಹತ್ತಿರದ ಕಲ್ಯಾಣಿ, ಅಯ್ಯಪ್ಪ ದೇವಸ್ಥಾನದ ಹತ್ತಿರ ಕಲ್ಯಾಣಿ, ವಾಗ್ದೇವಿ ವಿಲಾಸ್ ರಸ್ತೆಯ ಪಕ್ಕದ ಕಲ್ಯಾಣಿ, ವಾಗ್ದೇವಿ ಶಾಲೆಯ ಹತ್ತಿರದ ಕಲ್ಯಾಣಿ, ದೇವರಬೀಸನಹಳ್ಳಿ ಕಲ್ಯಾಣಿ

  • ದಾಸರಹಳ್ಳಿ: ದಾಸರಹಳ್ಳಿ ಕೆರೆಯ ಹತ್ತಿರದ ಕಲ್ಯಾಣಿ

  • ಬೊಮ್ಮನಹಳ್ಳಿ: ಅಗರ ಕೆರೆ ಕಲ್ಯಾಣಿ, ಸಿಂಗಸಂದ್ರ ಕೆರೆ ಕಲ್ಯಾಣಿ, ಅರಕೆರೆ ಕೆರೆ ಕಲ್ಯಾಣಿ, ಕೊತ್ತನೂರು ಕಲ್ಯಾಣಿ, ಕೂಡ್ಲು ಕಲ್ಯಾಣಿ

  • ರಾಜರಾಜೇಶ್ವರಿ ನಗರ: ದುಬಾಸಿಪಾಳ್ಯ ಕೆರೆ, ಕೋನಸಂದ್ರ ಕೆರೆ, ಜೆಪಿ ಪಾರ್ಕ್ ಕಲ್ಯಾಣಿ, ಮಲ್ಲತ್ತಹಳ್ಳಿ ಕೆರೆ

  • ಯಲಹಂಕ: ಅಟ್ಟೂರು ಕೆರೆ, ಅಳ್ಳಾಸಂದ್ರ ಕೆರೆ, ಕೋಗಿಲು ಕೆರೆಯ ಹತ್ತಿರ ಕಲ್ಯಾಣಿ, ಜಕ್ಕೂರು ಕೆರೆಯ ಹತ್ತಿರ ಕಲ್ಯಾಣಿ, ರಾಚೇನಹಳ್ಳಿ ಕೆರೆಯ ಹತ್ತಿರ ಕಲ್ಯಾಣಿ, ಹೆಬ್ಬಾಳ ಕೆರೆ ಕಲ್ಯಾಣಿ, ದೊಡ್ಡಬೊಮ್ಮಸಂದ್ರ ಕೆರೆ ಕಲ್ಯಾಣಿ, ನರಸೀಪುರ ಕೆರೆ ಹತ್ತಿರ, ಕುವೆಂಪುನಗರ ಸಿಂಗಾಪುರ ಕೆರೆಯ ಹತ್ತಿರ ಕಲ್ಯಾಣಿ

ಸಂಚಾರಿ ಟ್ಯಾಂಕ್‌ಗಳ ವಿವರ

ಬಿಬಿಎಂಪಿ 489 ಸಂಚಾರಿ ಟ್ಯಾಂಕ್‌ಗಳನ್ನು ವಿವಿಧ ವಿಧಾನಸಭಾ ಕ್ಷೇತ್ರಗಳಾದ ಬಿಟಿಎಂ ಲೇಔಟ್, ಪದ್ಮನಾಭನಗರ, ಜಯನಗರ, ಬಸವನಗುಡಿ, ಚಿಕ್ಕಪೇಟೆ, ವಿಜಯನಗರ, ಮಹಾಲಕ್ಷ್ಮೀಪುರ, ರಾಜಾಜಿನಗರ, ಗೋವಿಂದರಾಜನಗರ, ಚಾಮರಾಜಪೇಟೆ, ಮಲ್ಲೇಶ್ವರಂ, ಗಾಂಧಿನಗರ, ಸರ್ವಜ್ಞನಗರ, ಸರ್ ಸಿವಿ ರಾಮಾನ್ ನಗರ, ಪುಲಿಕೇಶಿನಗರ, ಹೆಬ್ಬಾಳ, ಶಿವಾಜಿನಗರ, ಮತ್ತು ಶಾಂತಿನಗರದಲ್ಲಿ ಒದಗಿಸಿದೆ. ವಲಯವಾರು ಟ್ಯಾಂಕ್‌ಗಳ ವಿವರ:

  • ಪೂರ್ವ ವಲಯ: 138 ಸಂಚಾರಿ ಟ್ಯಾಂಕ್‌ಗಳು

  • ಪಶ್ಚಿಮ ವಲಯ: 84 ಸಂಚಾರಿ ಟ್ಯಾಂಕ್‌ಗಳು

  • ದಕ್ಷಿಣ ವಲಯ: 43 ಸಂಚಾರಿ ಟ್ಯಾಂಕ್‌ಗಳು, 2 ಕಲ್ಯಾಣಿಗಳು

  • ಮಹದೇವಪುರ: 40 ಸಂಚಾರಿ ಟ್ಯಾಂಕ್‌ಗಳು, 14 ಕಲ್ಯಾಣಿಗಳು

  • ದಾಸರಹಳ್ಳಿ: 19 ಸಂಚಾರಿ ಟ್ಯಾಂಕ್‌ಗಳು, 1 ಕಲ್ಯಾಣಿ

  • ಬೊಮ್ಮನಹಳ್ಳಿ: 60 ಸಂಚಾರಿ ಟ್ಯಾಂಕ್‌ಗಳು, 5 ಕಲ್ಯಾಣಿಗಳು

  • ರಾಜರಾಜೇಶ್ವರಿ ನಗರ: 74 ಸಂಚಾರಿ ಟ್ಯಾಂಕ್‌ಗಳು, 7 ಕಲ್ಯಾಣಿಗಳು

  • ಯಲಹಂಕ: 74 ಸಂಚಾರಿ ಟ್ಯಾಂಕ್‌ಗಳು, 10 ಕಲ್ಯಾಣಿಗಳು

ಏಕಗವಾಕ್ಷಿ ಕೇಂದ್ರಗಳು ಮತ್ತು ಇತರ ವ್ಯವಸ್ಥೆಗಳು

ಗಣೇಶ ಪಂಡಾಲ್‌ಗಳ ಸ್ಥಾಪನೆಗೆ ಅನುಮತಿ ಪಡೆಯಲು ಬಿಬಿಎಂಪಿ 75 ಏಕಗವಾಕ್ಷಿ ಕೇಂದ್ರಗಳನ್ನು ತೆರೆದಿದೆ. ಈ ಕೇಂದ್ರಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ, ಮತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಅನುಮತಿ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತಾರೆ. ಸುರಕ್ಷತೆಗಾಗಿ ಬಿಬಿಎಂಪಿ ಬ್ಯಾರಿಕೇಡ್‌ಗಳು, ಸಿಸಿಟಿವಿ, ಲೈಟಿಂಗ್, ಈಜುಗಾರರು, ಕ್ರೇನ್‌ಗಳು, ಮತ್ತು ತ್ಯಾಜ್ಯ ನಿರ್ವಹಣೆಗೆ ವಾಹನಗಳನ್ನು ಒದಗಿಸಿದೆ. ಹೆಚ್ಚಿನ ಮಾಹಿತಿಗಾಗಿ, ನಾಗರಿಕರು https://apps.bbmpgov.in/ganesh2025/ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ 1533 ಹೆಲ್ಪ್‌ಲೈನ್ ಸಂಖ್ಯೆಗೆ ಕರೆ ಮಾಡಬಹುದು.

ಪರಿಸರ ಸ್ನೇಹಿ ಗಣೇಶೋತ್ಸವ

ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಬಿಬಿಎಂಪಿ ಒತ್ತು ನೀಡಿದ್ದು, ಪಿಒಪಿ ಮೂರ್ತಿಗಳ ಬದಲಿಗೆ ಮಣ್ಣಿನ ಮೂರ್ತಿಗಳ ಬಳಕೆಗೆ ಪ್ರೋತ್ಸಾಹಿಸುತ್ತಿದೆ. ಇದಕ್ಕಾಗಿ, ಎಲ್ಲಾ ವಿಸರ್ಜನೆ ಸ್ಥಳಗಳಲ್ಲಿ ಸುರಕ್ಷತೆ ಮತ್ತು ಪರಿಸರ ನಿರ್ವಹಣೆಗೆ ವಿಶೇಷ ಕಾಳಜಿಯನ್ನು ವಹಿಸಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 10T171654.514

ಅಲ್ಲು ಅರ್ಜುನ್-ರೇವಂತ್ ರೆಡ್ಡಿ ಫ್ರೆಂಡ್ಸ್..ಮಾ-12ಕ್ಕೆ ಅಲ್ಲು ಸಿನಿಮಾಸ್ ಓಪನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 5:17 pm
0

Untitled design 2026 03 10T165403.580

ಬೆಂಗಳೂರಿನ ಪಿಜಿಗಳಿಗೂ ತಪ್ಪಿದ ಯುದ್ಧದ ಎಫೆಕ್ಟ್: ಊಟದ ಮೆನು ಚೇಂಜ್

by ಶಾಲಿನಿ ಕೆ. ಡಿ
March 10, 2026 - 5:00 pm
0

Untitled design 2026 03 10T162541.757

ಅನ್ಯಧರ್ಮ ವಿವಾಹಕ್ಕೆ ಕುಟುಂಬಸ್ಥರ ವಿರೋಧ: ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಪ್ರೇಮಿಗಳ ರಕ್ಷಣೆ

by ಶಾಲಿನಿ ಕೆ. ಡಿ
March 10, 2026 - 4:36 pm
0

Untitled design 2026 03 10T160800.788

ಅಕ್ರಮ ವಲಸಿಗರ ಮೂಲಕ ಉಗ್ರ ಕೃತ್ಯ ನಡೆಸಲು ಸಂಚು: ಕರ್ನಾಟಕದ ಮೇಲೆ ಬಾಂಗ್ಲಾ ಭಯೋತ್ಪಾದಕರ ಕಣ್ಣು!

by ಶಾಲಿನಿ ಕೆ. ಡಿ
March 10, 2026 - 4:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T165403.580
    ಬೆಂಗಳೂರಿನ ಪಿಜಿಗಳಿಗೂ ತಪ್ಪಿದ ಯುದ್ಧದ ಎಫೆಕ್ಟ್: ಊಟದ ಮೆನು ಚೇಂಜ್
    March 10, 2026 | 0
  • Untitled design 2026 03 10T162541.757
    ಅನ್ಯಧರ್ಮ ವಿವಾಹಕ್ಕೆ ಕುಟುಂಬಸ್ಥರ ವಿರೋಧ: ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಪ್ರೇಮಿಗಳ ರಕ್ಷಣೆ
    March 10, 2026 | 0
  • Untitled design 2026 03 10T160800.788
    ಅಕ್ರಮ ವಲಸಿಗರ ಮೂಲಕ ಉಗ್ರ ಕೃತ್ಯ ನಡೆಸಲು ಸಂಚು: ಕರ್ನಾಟಕದ ಮೇಲೆ ಬಾಂಗ್ಲಾ ಭಯೋತ್ಪಾದಕರ ಕಣ್ಣು!
    March 10, 2026 | 0
  • Untitled design 2026 03 10T152413.646
    ಭಾರತಕ್ಕೂ ತಟ್ಟಿದ ಯುದ್ಧದ ಎಫೆಕ್ಟ್: ಆಟೋ ಗ್ಯಾಸ್ ದರ ದಿಢೀರ್ ಏರಿಕೆ; ಚಾಲಕರು ಕಂಗಾಲು
    March 10, 2026 | 0
  • Untitled design 2026 03 10T120257.932
    ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಾಮಾಚಾರ..! ಪೋಸ್ಟ್ ಆಫೀಸ್‌ಗೆ ಬಂದ ಸಂಶಯಾಸ್ಪದ ಪಾರ್ಸೆಲ್‌ನಲ್ಲಿ ಏನಿತ್ತು?
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version