• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಂಕ್ರಾಂತಿ ವಿಸ್ಮಯ: ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ಸೂರ್ಯರಶ್ಮಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 15, 2026 - 6:49 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 15T184852.548

ಬೆಂಗಳೂರು : ಉತ್ತರಾಯಣದ ಪುಣ್ಯಕಾಲದಲ್ಲಿ, ಬಸವನಗುಡಿಯ ಐತಿಹಾಸಿಕ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ಸಂಕ್ರಾಂತಿಯಂದು ಸಂಜೆಯ ಸೂರ್ಯರಶ್ಮಿ ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಶಿವಲಿಂಗವನ್ನು ಸ್ಪರ್ಶಿಸುವ ಈ ಅಪೂರ್ವ ಖಗೋಳೀಯ ಘಟನೆಯನ್ನು ನೋಡಲು ಭಕತ್ರ ದಂಡೇ ನೆರೆದಿತ್ತು.

ಈ ವರ್ಷ ಸಂಭವಿಸಿದ ಈ ವಿಸ್ಮಯಕ್ಕೆ ಸಮಯದಲ್ಲಿ ಸ್ವಲ್ಪ ಬದಲಾವಣೆ ಕಂಡುಬಂತು. ಸುಮಾರು ಸಂಜೆ 5:17 ಗಂಟೆಗೆ, ದೇವಾಲಯದ ವಿಶೇಷ ರಚನೆಯ ಹಂಸದ್ವಾರದ ಮೂಲಕ ಸೂರ್ಯಕಿರಣಗಳು ಪ್ರವೇಶಿಸಿ, ಮೊದಲು ನಂದಿಯ ಪ್ರತಿಮೆಯನ್ನು ಸ್ಪರ್ಶಿಸಿದವು. ಅಲ್ಲಿಂದ ನಂದಿಯ ಕೊಂಬಿನ ಮೂಲಕ ಹಾದು, ಈಶ್ವರನ ಪೀಠವನ್ನು ಮುಟ್ಟಿ, ಅಂತಿಮವಾಗಿ ಗರ್ಭಗುಡಿಯಲ್ಲಿನ ಶಿವಲಿಂಗದ ಮೇಲೆ ಸುಮಾರು ಆರು ನಿಮಿಷಗಳ ಕಾಲ ಬಿದ್ದವು. ಸೂರ್ಯ ಉತ್ತರಾಯಣಕ್ಕೆ ಪಥ ಬದಲಾಯಿಸಿದ ಈ ದೃಶ್ಯವನ್ನ ಭಕ್ತರು ಕಣ್ತುಂಬಿಕೊಂಡರು.

RelatedPosts

ಫಿಟ್ ಆಗಿರಬೇಕೆ ? ಹಾಗಿದ್ರೆ ಜಿಮ್‌ನಲ್ಲಿ ಈ 5 ಸಣ್ಣ ತಪ್ಪುಗಳನ್ನು ಮಾಡುವುದನ್ನು ಇಂದೇ ನಿಲ್ಲಿಸಿ

ಆಲಿಯಾ-ರಣಬೀರ್ ದಾಂಪತ್ಯದಲ್ಲಿ ಬಿರುಕು ? ವದಂತಿಗಳಿಗೆ ನಗುತ್ತಲೇ ಉತ್ತರ ಕೊಟ್ಟ ಆಲಿಯಾ ಭಟ್

ಟೆಕ್ ಕಂಪನಿಗಳಿಗೆ ಬಂಪರ್ ಕೊಡುಗೆ: ಏನಿದು 20 ವರ್ಷಗಳ ಟ್ಯಾಕ್ಸ್ ಹಾಲಿಡೇ ?

ಏರ್‌ಟೆಲ್ ಗ್ರಾಹಕರಿಗೆ ಬಿಗ್ ಶಾಕ್: ಫ್ರೀ ಸಬ್‌ಸ್ಕ್ರಿಪ್ಶನ್‌ಗೆ ಏರ್‌ಟೆಲ್ ಗುಡ್‌ಬೈ

ADVERTISEMENT
ADVERTISEMENT

ಈ ಪವಿತ್ರ ಕ್ಷಣಕ್ಕೆ ಸಮನ್ವಯಗೊಳಿಸಿ, ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಪೂರ್ಣಕುಂಭ ಅಭಿಷೇಕವನ್ನು ನಡೆಸಿದರು. ಸೂರ್ಯರಶ್ಮಿ ಲಿಂಗಸ್ಪರ್ಶ ಮಾಡಿದಾಗಲೇ ದೀಪಾರಾಧನೆ ಪ್ರಾರಂಭವಾಯಿತು. ಸಾವಿರಾರು ಭಕ್ತರು ಈ ದೃಶ್ಯವನ್ನು ನೋಡವ ಸಲುವಾಗಿ, ದೇವಾಲಯ ಆವರಣದಲ್ಲಿ ವಿಶೇಶ ಟೆಂಟ್ ಮತ್ತು ಶಾಮಿಯಾನಾ ವ್ಯವಸ್ಥೆ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯ ಭಕ್ತರಿಗೆ ದೃಶ್ಯ ನೋಡಲು ದೇವಾಲಯದ ಹೊರಭಾಗದಲ್ಲಿ ದೊಡ್ಡ ಎಲ್.ಇ.ಡಿ ಸ್ಕ್ರೀನ್ ಅಳವಡಿಸಲಾಗಿತ್ತು. ಭದ್ರತೆ ಮತ್ತು ವ್ಯವಸ್ಥಿತ ನಿರ್ವಹಣೆಗಾಗಿ, ಈ ಸಮಯದಲ್ಲಿ ಗರ್ಭಗುಡಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು.

ವೈಜ್ಞಾನಿಕ ಹಿನ್ನೆಲೆ: 

ಗವಿಗಂಗಾಧರೇಶ್ವರ ದೇವಾಲಯವು ಒಂದು ಖಗೋಳೀಯ ಅದ್ಭುತವಾಗಿ ನಿರ್ಮಾಣಗೊಂಡಿರುವ ಪುರಾತನ ವಾಸ್ತುಶಿಲ್ಪಕ್ಕೆ ನಿದರ್ಶನವಾಗಿದೆ. ದೇವಾಲಯದ ನಿರ್ಮಾಣಕಾರರಾದ ರಾಜಕುಮಾರ ಗವಿಯಪ್ಪ (ಗಂಗಾಧರೇಶ್ವರ) ದಂಡೇಶ ಅವರು, ಸಂಕ್ರಾಂತಿಯ ದಿನ ನಿರ್ದಿಷ್ಟ ಸಮಯದಲ್ಲಿ ಸೂರ್ಯರಶ್ಮಿ ದೇವಾಲಯದ ನಿರ್ದಿಷ್ಟ ಸ್ಥಳಗಳ ಮೂಲಕ ಹಾದು ಲಿಂಗವನ್ನು ಸ್ಪರ್ಶಿಸುವಂತೆ ನಿಖರವಾದ ಖಗೋಳಶಾಸ್ತ್ರೀಯ ಲೆಕ್ಕಾಚಾರದ ಮೇಲೆ ಇದನ್ನು ನಿರ್ಮಿಸಿದ್ದಾರೆ. ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಸೂರ್ಯನ ಪಥಬದಲಾವಣೆಯನ್ನು ಸೂಚಿಸುವ ಈ ದಿನ, ಈ ವಾಸ್ತು-ಖಗೋಳೀಯ ಸಂಭವವು ಪ್ರಕೃತಿಯ ನಿಯಮಗಳೊಂದಿಗೆ ಮಾನವನಿರ್ಮಿತ ನಿಖರತೆಯ ಅಪೂರ್ವ ಐಕ್ಯತೆಯನ್ನು ಸಾರುತ್ತದೆ.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 01T233247.281

ಫಿಟ್ ಆಗಿರಬೇಕೆ ? ಹಾಗಿದ್ರೆ ಜಿಮ್‌ನಲ್ಲಿ ಈ 5 ಸಣ್ಣ ತಪ್ಪುಗಳನ್ನು ಮಾಡುವುದನ್ನು ಇಂದೇ ನಿಲ್ಲಿಸಿ

by ಯಶಸ್ವಿನಿ ಎಂ
February 1, 2026 - 11:30 pm
0

Untitled design 2026 02 01T230602.434

ಆಲಿಯಾ-ರಣಬೀರ್ ದಾಂಪತ್ಯದಲ್ಲಿ ಬಿರುಕು ? ವದಂತಿಗಳಿಗೆ ನಗುತ್ತಲೇ ಉತ್ತರ ಕೊಟ್ಟ ಆಲಿಯಾ ಭಟ್

by ಯಶಸ್ವಿನಿ ಎಂ
February 1, 2026 - 11:07 pm
0

Untitled design 2026 02 01T223453.870

ಟೆಕ್ ಕಂಪನಿಗಳಿಗೆ ಬಂಪರ್ ಕೊಡುಗೆ: ಏನಿದು 20 ವರ್ಷಗಳ ಟ್ಯಾಕ್ಸ್ ಹಾಲಿಡೇ ?

by ಯಶಸ್ವಿನಿ ಎಂ
February 1, 2026 - 10:51 pm
0

Untitled design 2026 02 01T222157.447

ಫ್ಯಾಮಿಲಿ ಪ್ಲಾನಿಂಗ್‌ಗೆ ವಯಸ್ಸು ಅಥವಾ ಸಿದ್ಧತೆ ಯಾವುದು ಮುಖ್ಯ ?

by ಯಶಸ್ವಿನಿ ಎಂ
February 1, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 01T233247.281
    ಫಿಟ್ ಆಗಿರಬೇಕೆ ? ಹಾಗಿದ್ರೆ ಜಿಮ್‌ನಲ್ಲಿ ಈ 5 ಸಣ್ಣ ತಪ್ಪುಗಳನ್ನು ಮಾಡುವುದನ್ನು ಇಂದೇ ನಿಲ್ಲಿಸಿ
    February 1, 2026 | 0
  • Untitled design 2026 02 01T230602.434
    ಆಲಿಯಾ-ರಣಬೀರ್ ದಾಂಪತ್ಯದಲ್ಲಿ ಬಿರುಕು ? ವದಂತಿಗಳಿಗೆ ನಗುತ್ತಲೇ ಉತ್ತರ ಕೊಟ್ಟ ಆಲಿಯಾ ಭಟ್
    February 1, 2026 | 0
  • Untitled design 2026 02 01T223453.870
    ಟೆಕ್ ಕಂಪನಿಗಳಿಗೆ ಬಂಪರ್ ಕೊಡುಗೆ: ಏನಿದು 20 ವರ್ಷಗಳ ಟ್ಯಾಕ್ಸ್ ಹಾಲಿಡೇ ?
    February 1, 2026 | 0
  • Untitled design 2026 02 01T212007.446
    ಏರ್‌ಟೆಲ್ ಗ್ರಾಹಕರಿಗೆ ಬಿಗ್ ಶಾಕ್: ಫ್ರೀ ಸಬ್‌ಸ್ಕ್ರಿಪ್ಶನ್‌ಗೆ ಏರ್‌ಟೆಲ್ ಗುಡ್‌ಬೈ
    February 1, 2026 | 0
  • Untitled design 2026 02 01T191933.994
    ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
    February 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version