• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾತಿಗಣತಿ ವರದಿ ಸರಿಪಡಿಸಬೇಕು: ನಾಗರಾಜ್ ಯಾದವ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2025 - 2:28 pm
in Flash News, ಕರ್ನಾಟಕ
0 0
0
11 2025 04 15t142414.169

RelatedPosts

ಲವರ್ ಜೊತೆ ಏಕಾಂತದಲ್ಲಿರುವಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ: ವಿಡಿಯೋ ವೈರಲ್

ತ್ರಿಶಾ ಸೌಮ್ಯ ಸ್ವಭಾವದವಳು..ನಟಿಯ ಬೆಂಬಲಕ್ಕೆ ನಿಂತ ಖುಷ್ಬೂ ಸುಂದರ್

ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!

ADVERTISEMENT
ADVERTISEMENT

ರಾಜ್ಯ ಸರ್ಕಾರವು ಗೊಲ್ಲ ಸಮುದಾಯದ ಜನಸಂಖ್ಯೆಯನ್ನು ತಪ್ಪಾಗಿ ತೋರಿಸಲಾಗಿದೆ. ವರದಿಯಲ್ಲಿ ಕೇವಲ 10 ಲಕ್ಷ ಜನಸಂಖ್ಯೆ ಇದೆ ಅಂತಾ ಹೇಳಿರುವುದನ್ನ ಒಪ್ಪಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಹೇಳಿದ್ದಾರೆ. ಇದನ್ನು ಸರ್ಕಾರವು ಕೊಡಲೇ ಸರಿ ಪಡಿಸಬೇಕು ಎಂದು ಗೊಲ್ಲ ಸಮುದಾಯದ ಮೀಸಲಾತಿ ಹಕ್ಕುಗಳ ವಿಚಾರ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಗೊಲ್ಲ ಸಮುದಾಯದ ಜನ ಸಂಖ್ಯೆ ಸುಮಾರು 30 ಲಕ್ಷಕಿಂತ ಹೆಚ್ಚಾಗಿರುತ್ತದೆ, ನಮ್ಮ ಸಮುದಾಯವನ್ನು ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆ ಹೆಸರುಗಳಲ್ಲಿ ಕರೆಯುತ್ತಿದ್ದು ಒಟ್ಟಾರೆಯಾಗಿ ಗೊಲ್ಲರು ಅತೀ ಹಿಂದುಳಿದ ವರ್ಗಗಳಲ್ಲಿ ಇವೆ.

“ಈಗಾಗಲೇ 95 ಜಾತಿಗಳು ಪ್ರವರ್ಗ-1 ರಲ್ಲಿ ಇದ್ದವು. ಈಗ ಆ ಸಂಖ್ಯೆಯನ್ನು 147 ಜಾತಿಗಳವರೆಗೆ ವಿಸ್ತರಿಸಲಾಗಿದೆ. ಆದರೆ ಗೊಲ್ಲ ಸಮುದಾಯದಲ್ಲಿರುವ ಉಪಜಾತಿಗಳ ನಡುವೆ ಭೇದ ಮಾಡಲಾಗಿದೆ. ಗೊಲ್ಲರನ್ನು 1ಎ ವಿಭಾಗಕ್ಕೆ ಸೇರಿಸಿದ್ದ, ಯಾದವ್ ಸಮುದಾಯವನ್ನು ಮಾತ್ರ 1ಬಿ ವಿಭಾಗಕ್ಕೆ ಸೇರಿಸಿರುವುದು ನ್ಯಾಯವಲ್ಲ” ಎಂದು ಹೇಳಿದರು.

“ಗೊಲ್ಲ-ಯಾದವ ವಿಭಜನೆ ಅನ್ಯಾಯ”

ಗೊಲ್ಲ ಸಮುದಾಯದಲ್ಲಿ 28ಕ್ಕೂ ಹೆಚ್ಚು ಉಪಜಾತಿಗಳಿವೆ. ಇವುಗಳಲ್ಲಿ ಯಾದವ್, ಹಣಬಾರ್, ಕಾಡುಗೊಲ್ಲ ಮುಂತಾದ ಪ್ರಮುಖ ಸಮುದಾಯಗಳು ಸೇರಿವೆ. “ನಾವು ಎಲ್ಲರೂ ಗೊಲ್ಲರ ಪರಂಪರೆಯವರು. ನಮ್ಮ ನಡುವೆ ವಿಭಾಗವನ್ನೆಬ್ಬಿಸಿ, ಬೇರೆ ಬೇರೆ ವರ್ಗಗಳಲ್ಲಿ ಹಾಕಿದರೆ, ಅದು ನಮ್ಮ ಹಕ್ಕುಗಳ ಮೇಲೆ ತೀವ್ರ ಹಾನಿಯನ್ನು ಉಂಟುಮಾಡುತ್ತದೆ,” ಎಂದು ಅವರು ಹೇಳಿದ್ದಾರೆ.

ಸರಕಾರದ ವರದಿಯಲ್ಲಿ ಗೊಲ್ಲ ಮತ್ತು ಕಾಡುಗೊಲ್ಲ ಸಮುದಾಯವನ್ನು ಪ್ರವರ್ಗ 1ಎ ಯಲ್ಲಿ ಸೇರಿಸಲಾಗಿದೆ. ಆದರೆ ಯಾದವ್ ಸಮುದಾಯವನ್ನು ಮಾತ್ರ 1ಬಿ ಗೆ ವರ್ಗಾವಣೆ ಮಾಡಿರುವುದು, ಗೊಲ್ಲ ಸಮುದಾಯವನ್ನು ಉದ್ದೇಶಪೂರ್ವಕವಾಗಿ ವಿಭಜಿಸುವ ನಡೆ ಎಂದು ನಾಗರಾಜ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ..

“ಕ್ರೀಮಿ ಲೇಯರ್ ನಿರ್ಧಾರ ಸರಿಯಲ್ಲ”

ಸರಕಾರದ ವರದಿಯ ಪ್ರಕಾರ, ಪ್ರವರ್ಗ 1ಎ ಯಲ್ಲಿ ಬರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜಾತಿಗಳಿಗೆ “ಕ್ರೀಮಿ ಲೇಯರ್” ನಿಯಮವನ್ನು ಅಳವಡಿಸಲು ಶಿಫಾರಸು ಮಾಡಲಾಗಿದೆ. “ನಮ್ಮ ಸಮುದಾಯವು ಶತಮಾನಗಳಿಂದ ಹಿಂದುಳಿದ ಸ್ಥಿತಿಯಲ್ಲಿದೆ. ಶಿಕ್ಷಣ, ಉದ್ಯೋಗ, ಆರ್ಥಿಕ ಅಭಿವೃದ್ಧಿಯಲ್ಲಿ ಬಹುತೇಕ ಭಾಗ ಹಿಂದುಳಿದೆಯೆಂದರೆ, ಅವರಿಗೆ ಯಾವ ಆಧಾರದ ಮೇಲೆ ಕ್ರೀಮಿ ಲೇಯರ್ ಹೇರಲಾಗುತ್ತಿದೆ?” ಎಂದು ಅವರು ಪ್ರಶ್ನಿಸಿದರು.

“ತೆಲಂಗಾಣ ಮಾದರಿಯಲ್ಲಿ ಮೀಸಲಾತಿ ವಿಸ್ತರಣೆ ಅಗತ್ಯ”

ನಾಗರಾಜ್ ಯಾದವ್ ಅವರು ತೆಲಂಗಾಣ ಮಾದರಿಯನ್ನು ಉದಾಹರಣೆಯಾಗಿ ನೀಡಿದರು. “ಅಲ್ಲಿ ಹೇಗೆ ಮೀಸಲಾತಿಯನ್ನು ಸಮುದಾಯದ ಜನಸಂಖ್ಯೆ ಆಧಾರದ ಮೇಲೆ ವಿಸ್ತರಿಸಲಾಗಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿಯೂ ಆಗಬೇಕು. 147 ಜಾತಿಗಳನ್ನು ಪ್ರವರ್ಗ 1 ರಲ್ಲಿ ಸೇರಿಸಿದ್ದಕ್ಕೆ ಕನಿಷ್ಠ 8% ರಿಂದ 10% ವರೆಗೆ ಮೀಸಲಾತಿ ನೀಡಬೇಕು” ಎಂದು ಒತ್ತಡ ಹೇರಿದರು.

“ಸರ್ಕಾರ ಎಚ್ಚರವಾಗಬೇಕು, ಇಲ್ಲವಾದರೆ ಹೋರಾಟ”

“ಈ ವರದಿಯಲ್ಲಿ ಕೊನೆಯ ನಿರ್ಧಾರ ತೆಗೆದುಕೊಳ್ಳುವ ಮೊದಲು, ಸರ್ಕಾರವು ಸ್ಪಷ್ಟ ಹಾಗೂ ಸಮಾನತೆಯ ಅಭಿಪ್ರಾಯ ಸಂಗ್ರಹಿಸಬೇಕು. ಇತರ ಹಿಂದುಳಿದ ಸಮುದಾಯಗಳ ಹಕ್ಕುಗಳಿಗೆ ಧಕ್ಕೆ ಉಂಟುಮಾಡಬಾರದು. ಇಲ್ಲವಾದರೆ, ನಾವು ಹೋರಾಟಕ್ಕೆ ಇಳಿಯುವುದು ಅನಿವಾರ್ಯ” ಎಂದು ನಾಗರಾಜ್ ಯಾದವ್ ಎಚ್ಚರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 17T115907.733

ಲವರ್ ಜೊತೆ ಏಕಾಂತದಲ್ಲಿರುವಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
March 17, 2026 - 12:12 pm
0

Untitled design 2026 03 17T114230.120

ತ್ರಿಶಾ ಸೌಮ್ಯ ಸ್ವಭಾವದವಳು..ನಟಿಯ ಬೆಂಬಲಕ್ಕೆ ನಿಂತ ಖುಷ್ಬೂ ಸುಂದರ್

by ಶಾಲಿನಿ ಕೆ. ಡಿ
March 17, 2026 - 11:48 am
0

Untitled design 2026 03 17T111824.042

ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ

by ಶಾಲಿನಿ ಕೆ. ಡಿ
March 17, 2026 - 11:19 am
0

Untitled design 2026 03 17T104548.369

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!

by ಶಾಲಿನಿ ಕೆ. ಡಿ
March 17, 2026 - 10:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T115907.733
    ಲವರ್ ಜೊತೆ ಏಕಾಂತದಲ್ಲಿರುವಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ: ವಿಡಿಯೋ ವೈರಲ್
    March 17, 2026 | 0
  • Untitled design 2026 03 17T114230.120
    ತ್ರಿಶಾ ಸೌಮ್ಯ ಸ್ವಭಾವದವಳು..ನಟಿಯ ಬೆಂಬಲಕ್ಕೆ ನಿಂತ ಖುಷ್ಬೂ ಸುಂದರ್
    March 17, 2026 | 0
  • Untitled design 2026 03 17T111824.042
    ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ
    March 17, 2026 | 0
  • Untitled design 2026 03 17T104548.369
    ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!
    March 17, 2026 | 0
  • Untitled design 2026 03 17T091824.006
    ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version