• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಮಮಂದಿರ ಘಟನೆ ಬಳಿಕ ರಾಜ್ಯದ ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯಕ್ಕೆ ಸರ್ಕಾರ ನಿರ್ಧಾರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 10, 2026 - 6:57 am
in ಕರ್ನಾಟಕ
0 0
0
BeFunky collage (1)

ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯಗಳ ಭದ್ರತೆ, ಪಾರದರ್ಶಕತೆ ಮತ್ತು ಭಕ್ತರ ನಂಬಿಕೆಯನ್ನು ಉಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಇತ್ತೀಚೆಗೆ ರಾಮಮಂದಿರದಲ್ಲಿ ನಡೆದ ಅವಮಾನಕಾರಿ ಘಟನೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, “ಧರ್ಮದ ಹೆಸರಿನಲ್ಲಿ ಇಂತಹ ಘಟನೆಗಳು ನಡೆಯಬಾರದು. ಇದು ನಮಗೆಲ್ಲಾ ದೊಡ್ಡ ಅಗೌರವ ತಂದಿದೆ. ಹೀಗಾಗಿ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸುವುದು ಅಗತ್ಯವಾಗಿದೆ” ಎಂದು ಹೇಳಿದರು. ದೇವಸ್ಥಾನಗಳಲ್ಲಿ ನಡೆಯುವ ಎಲ್ಲಾ ಹಣಕಾಸು ವ್ಯವಹಾರಗಳು, ದೇಣಿಗೆ ಸಂಗ್ರಹ, ಹಂಡಿ ತೆರವು ಸೇರಿದಂತೆ ಪ್ರತಿಯೊಂದು ಚಟುವಟಿಕೆಯೂ ಸಿಸಿಟಿವಿ ನಿಗಾದಲ್ಲಿರಬೇಕು ಎಂಬುದು ಸರ್ಕಾರದ ಉದ್ದೇಶ ಎಂದು ಅವರು ತಿಳಿಸಿದರು.

RelatedPosts

RSS ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಇಂದು ಆರಂಭ: ಬೆಳಗಾವಿಯಲ್ಲಿ ಬಿಗಿ ಭದ್ರತೆ

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ಮುಂದಿನ 2-3 ದಿನ ಭಾರೀ ಮಳೆ

ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು

ADVERTISEMENT
ADVERTISEMENT

ಮುಖ್ಯಮಂತ್ರಿಗಳ ಪ್ರಕಾರ, ದೇವಸ್ಥಾನಗಳಲ್ಲಿ ಅಳವಡಿಸುವ ಸಿಸಿಟಿವಿ ವ್ಯವಸ್ಥೆಯನ್ನು ಕೇವಲ ಭದ್ರತೆಗಾಗಿ ಮಾತ್ರವಲ್ಲ, ಆಡಳಿತಾತ್ಮಕ ಪಾರದರ್ಶಕತೆಗಾಗಿ ಕೂಡ ಬಳಸಲಾಗುತ್ತದೆ. ಈ ಸಂಬಂಧ ವಿಶೇಷ ಕಂಟ್ರೋಲ್ ರೂಮ್ ಸ್ಥಾಪಿಸುವ ಯೋಜನೆಯೂ ಸರ್ಕಾರದ ಮುಂದಿದೆ. ಇದರ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿರುವ ಪ್ರಮುಖ ಮುಜರಾಯಿ ದೇವಸ್ಥಾನಗಳ ಚಟುವಟಿಕೆಗಳನ್ನು ಒಂದೇ ಕೇಂದ್ರದಿಂದ ಮೇಲ್ವಿಚಾರಣೆ ಮಾಡುವ ವ್ಯವಸ್ಥೆ ರೂಪಿಸಲು ಸರ್ಕಾರ ಮುಂದಾಗಿದೆ. ದೇವಾಲಯಗಳಲ್ಲಿ ಭಕ್ತರು ಸಲ್ಲಿಸುವ ಕಾಣಿಕೆ, ಸೇವಾ ಶುಲ್ಕ, ವಿವಿಧ ದೇಣಿಗೆಗಳ ಸಂಗ್ರಹಣೆ ಸೇರಿದಂತೆ ಪ್ರತಿಯೊಂದು ಹಣಕಾಸು ಚಟುವಟಿಕೆಯೂ ದೃಶ್ಯ ದಾಖಲೆಯಾಗಬೇಕು ಎಂದು ಮುಖ್ಯಮಂತ್ರಿ ಒತ್ತಿ ಹೇಳಿದರು.

ಇದೇ ವೇಳೆ ಅವರು ಎಸ್‌ಐಆರ್ ಕುರಿತು ಕೂಡ ಪ್ರತಿಕ್ರಿಯೆ ನೀಡಿದರು. ಈ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದ ಅವರು, ರಾಜ್ಯದ ಸುಮಾರು ನಾಲ್ಕೂವರೆ ಕೋಟಿ ಜನರ ದಾಖಲೆಗಳು ಈಗಾಗಲೇ ಆನ್‌ಲೈನ್‌ನಲ್ಲಿ ಲಭ್ಯವಿವೆ ಎಂದರು. ಜನರಿಗೆ ಯಾವುದೇ ತೊಂದರೆ ಆಗದಂತೆ ಪ್ರತಿಯೊಂದು ಬೂತ್‌ನಲ್ಲೂ ಸಹಾಯ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಅಗತ್ಯ ದಾಖಲೆಗಳು, ತಿದ್ದುಪಡಿ ಹಾಗೂ ನೋಂದಣಿ ಸಂಬಂಧಿತ ಸೇವೆಗಳನ್ನು ಜನರು ಸುಲಭವಾಗಿ ಪಡೆಯುವಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ, ಕೆಲವು ತಾಂತ್ರಿಕ ಹಾಗೂ ಆಡಳಿತಾತ್ಮಕ ಗೊಂದಲಗಳು ಬೆಳಕಿಗೆ ಬಂದಿರುವುದನ್ನು ಒಪ್ಪಿಕೊಂಡರು. “ಹತ್ತು ಜನರ ಹಣ ಒಂದೇ ಮೊಬೈಲ್ ಸಂಖ್ಯೆಗೆ ಹೋಗುತ್ತಿದ್ದ ಪ್ರಕರಣಗಳು ಪತ್ತೆಯಾಗಿವೆ. ಇದು ಲೆಕ್ಕ ಪರಿಶೋಧಕರ ಪರಿಶೀಲನೆ ವೇಳೆ ಗಮನಕ್ಕೆ ಬಂದಿದೆ” ಎಂದು ಹೇಳಿದರು. ಈ ರೀತಿಯ ಅಕ್ರಮಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಸರ್ಕಾರದ ಕಲ್ಯಾಣ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ತಲುಪಬೇಕು ಎಂಬುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಅವರು ತಿಳಿಸಿದರು.

ಇನ್ನೊಂದೆಡೆ, ರೈತರ ವಿಮೆ ಯೋಜನೆಯಲ್ಲಿ ವಂಚನೆ ನಡೆದಿರುವ ಬಗ್ಗೆ ಶಾಸಕರು ಸರ್ಕಾರದ ಗಮನಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು. ಕೆಲವು ಕಡೆಗಳಲ್ಲಿ ರೈತರಿಗೆ ಸಲ್ಲಬೇಕಾದ ವಿಮಾ ಸೌಲಭ್ಯದಲ್ಲಿ ಅಕ್ರಮಗಳು ನಡೆದಿರುವ ಅನುಮಾನ ವ್ಯಕ್ತವಾಗಿದ್ದು, ಅದರ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗುತ್ತದೆ ಎಂದರು. ರಾಜ್ಯದ ಹಲವಾರು ಶಾಸಕರು ಮಳೆ ಕೊರತೆಯಿಂದ ಸಂಕಷ್ಟಕ್ಕೀಡಾಗಿರುವ ಪ್ರದೇಶಗಳಲ್ಲಿ ಮೋಡಬಿತ್ತನೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ಮೊನ್ನೆ ನಡೆಸಿದ ಮೋಡಬಿತ್ತನೆ ಯಶಸ್ವಿಯಾಗಿತ್ತು. ಅದರ ಸಂಪೂರ್ಣ ವರದಿಯನ್ನು ತರಿಸಿಕೊಂಡು ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಹೇಳಿದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 10T081117.153

ಮೊರಾಕ್ಕೊಗೆ ಸೋಲುಣಿಸಿದ ಫ್ರಾನ್ಸ್: ಸತತ ಮೂರನೇ ಬಾರಿ ವಿಶ್ವಕಪ್ ಸೆಮಿಫೈನಲ್‌ಗೆ ಲಗ್ಗೆ

by ದಿಶಾ ಕೆ. ಎಸ್.
July 10, 2026 - 8:56 am
0

BeFunky collage (1)

ಕಾಲ್ತುಳಿತ ದುರಂತ ಸಂತ್ರಸ್ತರಿಗೆ ವಿಜಯ್ ನೆರವು: ಇಂದು ಮೃತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಣೆ

by ದಿಶಾ ಕೆ. ಎಸ್.
July 10, 2026 - 8:18 am
0

BeFunky collage (1)

ಮತ್ತೆ ಸುದ್ದಿಯಾದ ಶಾರುಖ್ ಖಾನ್: ದೆಹಲಿಯಲ್ಲಿ ದುಬಾರಿ ಆಸ್ತಿ ಖರೀದಿ

by ದಿಶಾ ಕೆ. ಎಸ್.
July 10, 2026 - 7:46 am
0

BeFunky collage (1)

ಚಿನ್ನ-ಬೆಳ್ಳಿ ಬೆಲೆ ಮತ್ತೆ ಏರಿಕೆ: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

by ದಿಶಾ ಕೆ. ಎಸ್.
July 10, 2026 - 7:25 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (1)
    RSS ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಇಂದು ಆರಂಭ: ಬೆಳಗಾವಿಯಲ್ಲಿ ಬಿಗಿ ಭದ್ರತೆ
    July 10, 2026 | 0
  • BeFunky collage (1)
    ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ಮುಂದಿನ 2-3 ದಿನ ಭಾರೀ ಮಳೆ
    July 10, 2026 | 0
  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version