• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 18, 2025 - 6:03 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 18T180011.937

ಬೆಂಗಳೂರು: ಕರ್ನಾಟಕದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಮೋಟಮ್ಮ ಅವರು ಸಚಿವರಾಗಿದ್ದಾಗ ಸ್ತ್ರೀ ಶಕ್ತಿ ಸಂಘಗಳನ್ನು ಸ್ಥಾಪಿಸಿ, ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಇದೀಗ ಗೃಹಲಕ್ಷ್ಮಿ ಬ್ಯಾಂಕ್ ತರಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌‌‌ ಹೇಳಿದರು.

ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಬಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

RelatedPosts

ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!

ಜಾತ್ರೆಯ ಸಂಭ್ರಮದಲ್ಲಿ ಶಾಕ್; ಪಟಾಕಿ ಸದ್ದಿಗೆ 80 ಕುರಿಗಳು ಬಲಿ!

ಕೊಡಗಿನಲ್ಲಿ ಮಳೆ ಅಬ್ಬರ: ಗುಡ್ಡ ಕುಸಿತ, ಮಹಿಳೆ ಜಸ್ಟ್ ಮಿಸ್!

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

ADVERTISEMENT
ADVERTISEMENT

ಈ ಹಿಂದೆ ಗಂಡನ ಉದ್ಯಮದಲ್ಲಿ ಹೆಂಡತಿ ಕೈಜೋಡಿಸುತ್ತಿದ್ದಳು. ಆದರೆ, ಇತ್ತೀಚೆಗೆ ಮಹಿಳೆಯರೆ ಉದ್ಯಮಿಗಳಾಗುತ್ತಿದ್ದಾರೆ. ಇಂತಹ ಮಹಿಳೆಯರಿಗೆ ‌ಸಹಾಯ‌ ಮಾಡುವ ಉದ್ದೇಶದಿಂದಲೇ ಗೃಹಲಕ್ಷ್ಮಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಧರ್ಮಸ್ಥಳ ಸ್ವ ಸಹಾಯ ಸಂಘ ಕಳೆದ 20 ವರ್ಷಗಳಿಂದ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದೆ. ಅವರ ಸೇವೆ ಸದಾ ಸ್ಮರಣೀಯ. ಆದರೆ ಕೆಲವೊಂದು ಖಾಸಗಿ ಫೈನಾನ್ಸ್ ಕಂಪನಿಗಳಿಂದ ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ತಡೆಗಟ್ಟಲು ಗೃಹಲಕ್ಷ್ಮಿ ಸಂಘ‌ ಸಹಾಯವಾಗಲಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗೃಹಲಕ್ಷ್ಮಿ ಸಂಘಕ್ಕೆ ಸೇರ ಬಯಸುವವರಿಗೆ ಯಾವುದೇ ಒತ್ತಡ ಇಲ್ಲ. ಬ್ಯಾಂಕ್ ಗೆ ಸೇರ ಬಯಸುವವರು ಸಾವಿರ ರೂಪಾಯಿ ಕೊಟ್ಟು ಶೇರ್ ಹೋಲ್ಡರ್ ಆಗಬೇಕು. ಸಂಪೂರ್ಣ ಕ್ಯಾಶ್ ಲೆಸ್ ವ್ಯವಹಾರ ನಡೆಯಲಿದ್ದು, ಷೇರುದಾರರಾದ ಬಳಿಕ ಪ್ರತಿ ತಿಂಗಳು ಇನ್ನೂರು ರೂಪಾಯಿ ಕಟ್ಟಬೇಕು, ಆರು ತಿಂಗಳಲ್ಲಿ ‌ಲೋನ್ ಪಡೆಯಬಹುದು, ಮೂವತ್ತು ಸಾವಿರದಿಂದ ಮೂರು ಲಕ್ಷದವರೆಗೂ ಸಾಲ ನೀಡಲಾಗುವುದು. ಗೃಹಲಕ್ಷ್ಮಿ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಮಾತ್ರ ನೀಡಲಾಗುವುದು, ಗುಂಪು, ಸಂಘಗಳಿಗೆ ಸಾಲ ನೀಡಲಾಗುವುದಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳ ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ಇದು ಇಡೀ ವಿಶ್ವದಲ್ಲೇ ದಾಖಲೆಯಾಗಿ ಉಳಿಯಲಿದೆ. ಬ್ಯಾಂಕ್ ಬಗ್ಗೆ ಇಂಥಹ ಪರಿಕಲ್ಪನೆಯನ್ನು ಇಟ್ಟುಕೊಂಡಿರುವೆ ಎಂದರು.

ಮುಂದೆ ಯಾವುದೇ ಸರ್ಕಾರಗಳು ಬಂದರೂ ಗೃಹಲಕ್ಷ್ಮಿ ಬ್ಯಾಂಕ್ ಅನ್ನು ಮುಚ್ಚುವ ಪ್ರಯತ್ನ ಮಾಡುವುದಿಲ್ಲ. ಇದು ನಿರಂತರ ಪ್ರಕ್ರಿಯೆ. ಮಹಿಳೆಯರಿಗೆ ಅನುಕೂಲ ಆಗುವ ದೃಷ್ಟಿಯಿಂದ ಬ್ಯಾಂಕ್ ತೆರೆಯಲಾಗುತ್ತಿದ್ದು, ಕೃಷಿ, ಹೈನುಗಾರಿಕೆ, ವಾಹನ, ‌ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಿಧ ರೀತಿಯಲ್ಲಿ ಲೋನ್ ತೆಗೆದುಕೊಳ್ಳಬಹುದು ಎಂದರು.

ಗೌರವಧನ ಹೆಚ್ಚಳಕ್ಕೆ ಕ್ರಮ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ಗೌರವ ಧನ ಹೆಚ್ಚಿಸಲಾಗುವುದು. ಈಗಾಗಲೇ ‌ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ವಿಮುಕ್ತಿಗೊಳಿಸಲಾಗಿದೆ. ಜಾತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು‌ ಸಹಾಯ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (3)

ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!

by ಶಾಲಿನಿ ಕೆ. ಡಿ
August 26, 2026 - 3:23 pm
0

Untitled design (20)

ನೇಪಾಳದಲ್ಲಿ ಜಲಪ್ರಳಯ: 1,000 ಮಂದಿ ನಾಪತ್ತೆ ಶಂಕೆ!

by ಕವಿತಾ
August 26, 2026 - 3:17 pm
0

Image 1d9015ef

ಜಾತ್ರೆಯ ಸಂಭ್ರಮದಲ್ಲಿ ಶಾಕ್; ಪಟಾಕಿ ಸದ್ದಿಗೆ 80 ಕುರಿಗಳು ಬಲಿ!

by ಕವಿತಾ
August 26, 2026 - 3:00 pm
0

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (2)

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ: ಆರ್ಥಿಕತೆ ಬಗ್ಗೆ ಆರ್‌ಬಿಐನಿಂದ ಮಹತ್ವದ ಮಾಹಿತಿ!

by ಶಾಲಿನಿ ಕೆ. ಡಿ
August 26, 2026 - 2:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version