• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೃಹಲಕ್ಷ್ಮಿ ಯೋಜನೆ: ಮರುಅರ್ಜಿಗೆ ಸರ್ಕಾರದ ಸಿದ್ಧತೆ, ಹೊಸ ಅವಕಾಶಕ್ಕೆ ಮಹಿಳೆಯರು ರೆಡಿ..!

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
June 23, 2026 - 10:01 am
in Flash News, ಕರ್ನಾಟಕ
0 0
0
05

ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಲು ಮುಂದಾಗಿದೆ. ಮುಂದಿನ ಎರಡು ದಿನಗಳಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಅಧಿಕೃತ ಅವಕಾಶ ಸಿಗುವ ಸಾಧ್ಯತೆ ಇದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊನೆ ಹಂತದ ತಯಾರಿಯಲ್ಲಿ ತೊಡಗಿದೆ.

ಸರ್ಕಾರದ ಯೋಜನೆಯ ಪ್ರಕಾರ, ಅರ್ಜಿ ಸಲ್ಲಿಸಲು ಸಾಧ್ಯವಾಗದ ಫಲಾನುಭವಿಗಳ ಮನೆಗಳಿಗೆ ಸಹಾಯಕಿಯರನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕಾರ್ಯಕ್ಕೆ ಅಂಗನವಾಡಿ ಕಾರ್ಯಕರ್ತೆಯರನ್ನು ಸಹಾಯಕ ಸಿಬ್ಬಂದಿಯಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಅವರ ಮೊಬೈಲ್‌ಗಳಲ್ಲಿ ವಿಶೇಷ ಆಪ್ ಇನ್‌ಸ್ಟಾಲ್ ಮಾಡಲಾಗಿದ್ದು, ಇದರ ಮೂಲಕ ಅನಕ್ಷರಸ್ಥರು ಹಾಗೂ ಬಡ ಮಹಿಳೆಯರು ಸುಲಭವಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗಲಿದೆ.

RelatedPosts

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ

ADVERTISEMENT
ADVERTISEMENT

ಅದೇ ವೇಳೆ, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳು ಮತ್ತು ಬ್ರೌಸಿಂಗ್ ಸೆಂಟರ್‌ಗಳ ಮೂಲಕವೂ ಅರ್ಜಿ ಸಲ್ಲಿಕೆ ಅವಕಾಶ ನೀಡಲಾಗುತ್ತದೆ. ಮರುಅರ್ಜಿಯಲ್ಲಿ ಬಯೋಮೆಟ್ರಿಕ್ ಹಾಗೂ ಫೇಸ್ ರಿಕಗ್ನಿಷನ್ ತಂತ್ರಜ್ಞಾನ ಅಳವಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ. ಆದರೆ ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆಯರ ಮೊಬೈಲ್‌ಗಳಲ್ಲಿ ಥಂಬ್ ಮಷೀನ್ ವ್ಯವಸ್ಥೆ ಲಭ್ಯವಿಲ್ಲ ಎಂಬ ಮಾಹಿತಿ ಇದೆ. ಈ ಮರು ಪರಿಷ್ಕರಣೆ ಯೋಜನೆ ಏಕೆಂದರೆ ಸರಿಯಾದ ಫಲಾನುಭವಿಗಳಿಗೆ ಸರಿಯಾದ ಹಣ ಸಂದಾಯವಾಗದೇ ಇರುವುದೇ ಈ ಯೋಜನೆ ಪರಿಷ್ಕರಣೆ ಜಾರಿಗೆ ತರುವುದರ ಉದ್ಧೇಶವಾಗಿದೆ.

ಮರು ಅರ್ಜಿಯಲ್ಲಿ ಏನಿರಲಿದೆ?

  • ಹೆಸರು, ವಿಳಾಸ ಮತ್ತು ಆಧಾರ್ ಕಾರ್ಡ್ ವಿವರಗಳು
  • ಹಿಂದಿನ ಅರ್ಜಿಯ ಮಾಹಿತಿಯ ಪುನರಾವರ್ತಿ
  • ರಾಜ್ಯದಲ್ಲಿರುವ ಬ್ಯಾಂಕ್ ಖಾತೆ ವಿವರಗಳನ್ನು ನೀಡುವುದು ಕಡ್ಡಾಯ
  • ಜಾತಿ ಪ್ರಮಾಣ ಪತ್ರ ಇಲ್ಲದಿದ್ದರೆ ಸ್ವಘೋಷಿತ ಜಾತಿ ಮಾಹಿತಿ ನೀಡುವ ಅವಕಾಶ

ಯಾರಿಗೆ ಅವಕಾಶ?

  • ಮನೆಯ ಯಜಮಾನಿ ಮಹಿಳೆಯರು
  • ಈಗಾಗಲೇ ಯೋಜನೆಯ ಫಲಾನುಭವಿಗಳು
  • ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು
  • BPL ಮತ್ತು APL ಕಾರ್ಡ್ ಹೊಂದಿದ ಮಹಿಳೆಯರು

ಯಾರಿಗೆ ಅವಕಾಶ ಇಲ್ಲ?

  • ಮೃತ ಫಲಾನುಭವಿಗಳ ಹೆಸರಿನಲ್ಲಿ ಅರ್ಜಿ ಸಲ್ಲಿಸುವುದು ನಿಷೇಧ
  • ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ಫೈಲ್ ಮಾಡುವವರು ಈ ಯೋಜನೆಗೆ ಅರ್ಹರಾಗುವುದಿಲ್ಲ

ಸರ್ಕಾರದ ಈ ಹೊಸ ಕ್ರಮದಿಂದ ಯೋಜನೆ ವ್ಯಾಪ್ತಿ ಮತ್ತಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದ್ದು, ಅರ್ಜಿ ಪ್ರಕ್ರಿಯೆ ಸುಗಮಗೊಳಿಸಲು ಡಿಜಿಟಲ್ ಹಾಗೂ ಸ್ಥಳೀಯ ಸಹಾಯ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

Untitled design 2026 06 24T232826.003

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

by ಶಾಲಿನಿ ಕೆ. ಡಿ
June 24, 2026 - 11:30 pm
0

Untitled design 2026 06 24T231215.267

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

by ಶಾಲಿನಿ ಕೆ. ಡಿ
June 24, 2026 - 11:14 pm
0

Untitled design 2026 06 24T225008.915

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
June 24, 2026 - 10:51 pm
0

Untitled design 2026 06 24T220750.968

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

by ಶಾಲಿನಿ ಕೆ. ಡಿ
June 24, 2026 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T225008.915
    ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ
    June 24, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version