• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಗ್ಯಾರಂಟಿ ನ್ಯೂಸ್‌ಗೆ ಶುಭ ಹಾರೈಸಿದ ಡಾ. ಜಿ ಪರಮೇಶ್ವರ್‌, ಗಣ್ಯರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 10, 2026 - 3:42 pm
in Flash News, ಕರ್ನಾಟಕ
0 0
0

ಕನ್ನಡ ಮಾಧ್ಯಮ ಲೋಕದಲ್ಲಿ ಅತೀ ಕಡಿಮೆ ಅವಧಿಯಲ್ಲಿ ದೊಡ್ಡ ಹೆಸರು ಮಾಡಿರುವ ಗ್ಯಾರಂಟಿ ನ್ಯೂಸ್‌ಗೆ ಇಂದು ಒಂದು ವರ್ಷದ ಸಂಭ್ರಮ. “ಸುದ್ದಿ ಖಚಿತ, ನ್ಯಾಯ ನಿಶ್ಚಿತ” ಎಂಬ ಧ್ಯೇಯ ವಾಕ್ಯದಡಿ ಆರಂಭವಾದ ಈ ಚಾನೆಲ್, ಕೇವಲ ಒಂದು ವರ್ಷದಲ್ಲಿ ರಾಜ್ಯದ ಮನೆಮಾತಾಗಿದೆ. ವಿವಿಧ ಸುದ್ದಿ ವಾಹಿನಿಗಳ ಜೊತೆಗೆ ಒಂದಾಗದೇ ವಿಭಿನ್ನ ಸುದ್ದಿಗಳ ಮೂಲಕ ರಾಜ್ಯದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ.

ಗ್ಯಾರಂಟಿ ನ್ಯೂಸ್‌ನ ವಾರ್ಷಿಕೋತ್ಸವ ಕಾರ್ಯಕ್ರಮ ಕಚೇರಿಯಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಇಂದು ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಚಾನೆಲ್‌ಗೆ ಭೇಟಿ ನೀಡಿ, ಕೇಕ್ ಕತ್ತರಿಸಿ ಶುಭಾಶಯ ಕೋರಿದರು. ಉತ್ತಮ ಮತ್ತು ನೈಜ ಸುದ್ದಿಗಳನ್ನು ಜನತೆಗೆ ತಲುಪಿಸುವಲ್ಲಿ ಗ್ಯಾರಂಟಿ ನ್ಯೂಸ್ ಮಾಡುತ್ತಿರುವ ಕೆಲಸ ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

RelatedPosts

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ADVERTISEMENT
ADVERTISEMENT

ಇದೇ ವೇಳೆ ಬಿಜಿಎಸ್ ಸಂಸ್ಥೆಯ ಡಾ. ಪ್ರಕಾಶನಾಥ ಸ್ವಾಮೀಜಿ ಅವರು ಕಚೇರಿಗೆ ಭೇಡಿ ನೀಡಿ, ಕಚೇರಿ ಸಿಬ್ಬಂದಿಗಳ ಜೊತೆಗೆ ವಾರ್ಷಿಕೋತ್ಸವದ ನಿಮಿತ್ತವಾಗಿ ಕೇಕ್‌ ಕತ್ತರಿಸುವ ಮೂಲಕ ಸಂಭ್ರಮದಲ್ಲಿ ಭಾಗಿಯಾದ್ರು. ಅಲ್ಲದೇ ಗ್ಯಾರಂಟಿ ನ್ಯೂಸ್‌ ಚಾನೆಲ್‌ ಒಂದು ವರ್ಷ ಪೂರೈಸಿದಕ್ಕೆ ಸಂತಸ ವ್ಯಕ್ತಪಡಿಸಿ ಶುಭ ಹಾರೈಸಿದರು. ಇದೇ ವೇಳೆ ಸ್ಯಾಂಡಲ್‌ವುಡ್‌ನ ಖ್ಯಾತ ನಟ ನೆನಪಿರಲಿ ಪ್ರೇಮ್‌ ಕೂಡ ಗ್ಯಾರಂಟಿ ನ್ಯೂಸ್‌ ಕಚೇರಿಗೆ ಆಗಮಿಸಿ, ಚಾನೆಲ್‌ಗೆ ಶುಭ ಹಾರೈಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂದು ಆಶಿಸಿದರು.

ರಾಜ್ಯದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ದೀರ್ಘ ಅನುಭವ ಹೊಂದಿರುವ ಹಿರಿಯ ಪತ್ರಕರ್ತರು ಸೇರಿ ನಿರ್ಮಿಸಿರುವ ಈ  ಸಂಸ್ಥೆ ಯಾವುದೇ ಒತ್ತಡಗಳಿಗೆ ಒಳಗಾಗದೇ ನೈಜ ಸುದ್ದಿಗಳನ್ನು ಜನತೆಗೆ ತಲುಪಿಸುವ ಧ್ಯೇಯ ಹೊಂದಿದೆ.

ಡಿಜಿಟಲ್ ಮಾಧ್ಯಮದ ಮೂಲಕವೇ ತನ್ನ ಪಾದಾರ್ಪಣೆ ಮಾಡಿದ ಗ್ಯಾರಂಟಿ ನ್ಯೂಸ್, ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ವಿಸ್ತರಿಸಿತು. ರಾಜ್ಯ, ದೇಶ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳನ್ನು ಸಂಕ್ಷಿಪ್ತವಾಗಿ, ಸ್ಪಷ್ಟವಾಗಿ ಜನತೆಗೆ ತಲುಪಿಸುವಲ್ಲಿ ಇದು ಯಶಸ್ವಿಯಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

Untitled design 2026 04 10T101920.194

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
April 10, 2026 - 10:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • Untitled design 2026 04 10T105106.839
    ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version