• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಎಚ್ಎಎಲ್‌ಗೆ ಭೂಮಿ ಕೊಡ್ತೇವೆ, ಸ್ಥಳಾಂತರಿಸಲು ಬಿಡೋದಿಲ್ಲ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2025 - 2:25 pm
in ಕರ್ನಾಟಕ
0 0
0
Untitled design 2025 05 28t141336.711

ಬೆಂಗಳೂರು: ಕರ್ನಾಟಕದ ಆಸ್ತಿಗಳನ್ನು ರಕ್ಷಿಸುವ ತೀವ್ರ ಕಾಳಜಿಯನ್ನು ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಚ್‌ಎಎಲ್ (ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್) ಅನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸುವಂತೆ ಆ ರಾಜ್ಯದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿರುವ ಬೇಡಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಹೆಮ್ಮೆಯಾದ ಎಚ್‌ಎಎಲ್‌ನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

“ನಮ್ಮ ಸರ್ಕಾರವು ರಾಜ್ಯದ ಆಸ್ತಿಗಳನ್ನು ಕಾಪಾಡುತ್ತದೆ. ಎಚ್‌ಎಎಲ್‌ಗೆ ವಿಸ್ತರಣೆಗೆ ಭೂಮಿ ಬೇಕಾದರೆ ನಾವು ನೀಡುತ್ತೇವೆ. ಆಂಧ್ರಪ್ರದೇಶ ತಮ್ಮ ರಾಜ್ಯದಲ್ಲಿ ಹೊಸ ಯೋಜನೆಗಳನ್ನು ಆರಂಭಿಸಬಹುದು. ಆದರೆ ಕರ್ನಾಟಕದ ಆಸ್ತಿಯಾದ ಎಚ್‌ಎಎಲ್ ಇಲ್ಲಿಯೇ ಉಳಿಯುತ್ತದೆ. ಇದು ನಮ್ಮ ನವರತ್ನ, ನಮ್ಮ ಹೆಮ್ಮೆ,” ಎಂದು ಡಿಕೆ ಶಿವಕುಮಾರ್ ಹೇಳಿದರು. “ಎಚ್‌ಎಎಲ್‌ನ್ನು ಬಿಜೆಪಿ ಸರ್ಕಾರ ಸ್ಥಾಪಿಸಿಲ್ಲ. ಜವಾಹರ್‌ಲಾಲ್ ನೆಹರೂ ಅವರು ಕರ್ನಾಟಕದ ತಾಂತ್ರಿಕ ಮತ್ತು ಮಾನವ ಸಂಪನ್ಮೂಲದ ಸಾಮರ್ಥ್ಯವನ್ನು ಗುರುತಿಸಿ ಬೆಂಗಳೂರಿನಲ್ಲಿ ಇದನ್ನು ಸ್ಥಾಪಿಸಿದರು. ದಕ್ಷಿಣ ಭಾರತದಲ್ಲಿ ವಾಯುನೆಲೆಗಳು ಮತ್ತು ಏರ್ ಶೋಗಳಿಗೆ ಬೆಂಗಳೂರು, ಬೀದರ್‌ನಂತಹ ಸ್ಥಳಗಳು ಕೇಂದ್ರಬಿಂದುವಾಗಿವೆ,” ಎಂದು ಅವರು ವಿವರಿಸಿದರು.

RelatedPosts

ವಿಜಯ್ ಮಲ್ಯರ ಈಗಿನ ಒಟ್ಟು ಆಸ್ತಿ ಎಷ್ಟು? ₹9,000 ಕೋಟಿ ಸಾಲದ ಬಗ್ಗೆ ಮಲ್ಯ ಹೇಳಿದ್ದೇನು?

ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ

ಕರ್ನಾಟಕದಲ್ಲಿ ಕೊರೋನಾ ಏರಿಕೆ: 24 ಗಂಟೆಯಲ್ಲಿ 61 ಹೊಸ ಕೇಸ್‌ಗಳು ಪತ್ತೆ

ADVERTISEMENT
ADVERTISEMENT

ತುಮಕೂರಿನಲ್ಲಿ ಎಚ್‌ಎಎಲ್‌ನ ಹೆಲಿಕಾಪ್ಟರ್ ವಿಭಾಗಕ್ಕೆ ಈಗಾಗಲೇ ಜಮೀನು ನೀಡಲಾಗಿದೆ ಎಂದು ಶಿವಕುಮಾರ್ ತಿಳಿಸಿದರು. “ಚಂದ್ರಬಾಬು ನಾಯ್ಡು ಅವರ ರಾಜಕೀಯ ಬೇಡಿಕೆಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನೆರೆ ರಾಜ್ಯಗಳ ಏಳಿಗೆಗೆ ನಾವು ಅಡ್ಡಿಯಾಗುವುದಿಲ್ಲ. ಆದರೆ, ಕರ್ನಾಟಕದ ಆಸ್ತಿಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಎಚ್‌ಎಎಲ್ ಸೇರಿದಂತೆ ನಮ್ಮ ನವರತ್ನಗಳನ್ನು ಉಳಿಸಿಕೊಳ್ವೆವು,” ಎಂದು ಅವರು ಘೋಷಿಸಿದರು.

ಸಂಸದರು, ಕೇಂದ್ರ ಸಚಿವರ ವಿರುದ್ಧ ಕಿಡಿ
ಈ ಸಂದರ್ಭದಲ್ಲಿ, ಕರ್ನಾಟಕದಿಂದ ಆಯ್ಕೆಯಾದ ಸಂಸದರು ಮತ್ತು ಕೇಂದ್ರ ಸಚಿವರ ನಿಷ್ಕ್ರಿಯತೆಯನ್ನು ಶಿವಕುಮಾರ್ ತೀವ್ರವಾಗಿ ಟೀಕಿಸಿದರು. “ನಮ್ಮ ರಾಜ್ಯದ ಸಂಸದರು ಈ ವಿಷಯದಲ್ಲಿ ಏನು ಮಾಡುತ್ತಿದ್ದಾರೆ? ಕೇಂದ್ರ ಸಚಿವರು ಯಾಕೆ ಮೌನವಾಗಿದ್ದಾರೆ? ಇಂದು ಸಂಜೆಯೊಳಗೆ ಎಲ್ಲರೂ ಈ ಬಗ್ಗೆ ಮಾತನಾಡಬೇಕು,” ಎಂದು ಅವರು ಆಗ್ರಹಿಸಿದರು.

ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರು ಕಲಬುರ್ಗಿಯ ಜಿಲ್ಲಾಧಿಕಾರಿಯನ್ನು ‘ಪಾಕಿಸ್ತಾನಿ’ ಎಂದು ನಿಂದಿಸಿರುವ ವಿಚಾರವನ್ನೂ ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದರು. “ಈ ವಿಷಯವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಕಾನೂನು ಕ್ರಮ ಕೈಗೊಳ್ಳದೇ ಬೇರೆ ದಾರಿಯಿಲ್ಲ. ಕಲಬುರ್ಗಿಯ ಜಿಲ್ಲಾಧಿಕಾರಿ ರಾಷ್ಟ್ರಮಟ್ಟದ ಅಧಿಕಾರಿಯಾಗಿದ್ದು, ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ತಮ್ಮದೇ ಆದ ಘನತೆ ಇದೆ. ಕರ್ನಾಟಕ ಸರ್ಕಾರ ಅವರ ಬೆನ್ನಿಗೆ ನಿಲ್ಲಲಿದೆ,” ಎಂದರು.

ಬಿಜೆಪಿಯವರು ಮಹಿಳಾ ಅಧಿಕಾರಿಯನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯೇ ಎಂದು ಪ್ರಶ್ನಿಸಿದ ಶಿವಕುಮಾರ್, “ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವರು ಈ ವಿಷಯಕ್ಕೆ ಪ್ರತಿಕ್ರಿಯೆ ನೀಡಬೇಕು,” ಎಂದು ಒತ್ತಾಯಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 09t174529.335

ಅಖಿಲ್ ರಾಯಲ್ ರಿಸೆಪ್ಷನ್‌‌‌ನಲ್ಲಿ ಬಾದ್‌ಷಾ, ರಾಕಿ ರಾಕ್ಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2025 - 5:46 pm
0

Untitled design 2025 06 09t172111.047

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು

by ಶಾಲಿನಿ ಕೆ. ಡಿ
June 9, 2025 - 5:28 pm
0

Untitled design 2025 06 09t170222.585

ಡಿಸೆಂಬರ್‌ಗೆ ‘ದುನಿಯಾ’ ದಚ್ಚು, ಧ್ರುವ & ವಿಜಿ ವಾರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2025 - 5:05 pm
0

Untitled design 2025 06 09t164132.616

ಬಿಗ್‌ಬಾಸ್‌ಗೆ ತೆರೆಮರೆ ಸಿದ್ಧತೆ.. ಯಾರಾಗ್ತಾರೆ ಬಾಸ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2025 - 4:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Prajavani import sites pv files article images 2023 03 23 vijay malya1679540227
    ವಿಜಯ್ ಮಲ್ಯರ ಈಗಿನ ಒಟ್ಟು ಆಸ್ತಿ ಎಷ್ಟು? ₹9,000 ಕೋಟಿ ಸಾಲದ ಬಗ್ಗೆ ಮಲ್ಯ ಹೇಳಿದ್ದೇನು?
    June 9, 2025 | 0
  • Befunky collage 2025 05 26t080848.517
    ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
    June 9, 2025 | 0
  • Untitled design 2025 06 08t231627.863
    ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ
    June 8, 2025 | 0
  • Untitled design 2025 06 08t225009.638
    ಕರ್ನಾಟಕದಲ್ಲಿ ಕೊರೋನಾ ಏರಿಕೆ: 24 ಗಂಟೆಯಲ್ಲಿ 61 ಹೊಸ ಕೇಸ್‌ಗಳು ಪತ್ತೆ
    June 8, 2025 | 0
  • Untitled design 2025 06 08t212632.755
    ಕಾಲ್ತುಳಿತ ಪ್ರಕರಣದಲ್ಲಿ BJP-JDS ರಾಜಕೀಯ ಉದ್ದೇಶದಿಂದ ಆರೋಪ ಮಾಡುತ್ತಿದೆ : ಸಿಎಂ
    June 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version