• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 21, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಾಸನಾಂಬ ದರ್ಶನದ ವೇಳೆ ಕಳೆದುಕೊಂಡ, 4 ಲಕ್ಷ ರೂ. ಮೌಲ್ಯದ ಚಿನ್ನದ ಸರ ಮರಳಿಸಿದ ಭಕ್ತ !

ಯಶಸ್ವಿನಿ ಎಂ by ಯಶಸ್ವಿನಿ ಎಂ
October 21, 2025 - 8:12 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 10 21t201045.143

ಹಾಸನ: ಹಾಸನಾಂಬೆ ದೇವಿಯ ವಾರ್ಷಿಕ ದರ್ಶನೋತ್ಸವದಲ್ಲಿ ಅಪರೂಪದ  ಘಟನೆ ನಡೆದಿದೆ. ದೇವಾಲಯದ ಆವರಣದಲ್ಲಿ ಕಳೆದುಹೋಗಿದ್ದ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಮತ್ತೊಬ್ಬ ಭಕ್ತರು ಪತ್ತೆಹಚ್ಚಿ, ಅದನ್ನು ಕಳೆದುಕೊಂಡ ಮಹಿಳೆಗೆ ಮರಳಿಸಿದ್ದಾರೆ.

ಮೈಸೂರಿನಿಂದ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರು ದೇವಿಯ ದರ್ಶನ ಪಡೆಯುವ ವೇಳೆ ತಮ್ಮ ಚಿನ್ನದ ಸರವನ್ನು ಕಳೆದುಕೊಂಡಿದ್ದರು. ದೇವಾಲಯದ ಭೀಮನಕಟ್ಟೆ ಸುತ್ತಲೂ ಭಕ್ತರ ಗುಂಪಿನಲ್ಲಿ ಅವರ ಚಿನ್ನದ ಸರ ಕಳೆದುಹೋಯಿತು. ಇದು ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಅತ್ಯಮೂಲ್ಯ ಆಭರಣವಾಗಿತ್ತು.

RelatedPosts

ನಗರದಲ್ಲಿ ಹೆಚ್ಚಾದ ಪಟಾಕಿ ಅಪಘಾತ: 40ಕ್ಕೂ ಹೆಚ್ಚು ಜನಕ್ಕೆ ಗಾಯ..!

ವಿಶ್ವದ ಅತ್ಯಂತ ಹಳೆಯ ನಾರ್ವೆ ಸಂಸತ್ತಿಗೆ ಯು.ಟಿ. ಖಾದರ್ ನೇತೃತ್ವದ ನಿಯೋಗ ಭೇಟಿ..!

ಸಕ್ರೆಬೈಲು ಆನೆ ಶಿಬಿರದ ನಾಲ್ಕು ಆನೆಗಳು ಅನಾರೋಗ್ಯ: ತುರ್ತು ತನಿಖೆ ಆದೇಶಿಸಿದ ಈಶ್ವರ ಖಂಡ್ರೆ

ಕರ್ನಾಟಕದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್;ದಕ್ಷಿಣ ಕನ್ನಡ & ಉಡುಪಿಯಲ್ಲಿ ಭಾರಿ ಮಳೆ ಎಚ್ಚರಿಕೆ !

ADVERTISEMENT
ADVERTISEMENT

ಈ ಚಿನ್ನದ ಸರವನ್ನು ದೇವಾಲಯದ ಆವರಣದಲ್ಲಿ ದರ್ಶನಕ್ಕೆ ಬಂದಿದ್ದ ಮತ್ತೊಬ್ಬ ಭಕ್ತರಿಗೆ ಸಿಕ್ಕಿದೆ. ತಕ್ಷಣವೇ ಅವರು ಆ ಸರವನ್ನ ಸೌಟ್ಸ್ ಮತ್ತು ಗೈಡ್ಸ್ ಸೇವಾ ಕಾರ್ಯಕರ್ತರ ಮೂಲಕ ದೇವಾಲಯದ ಅಧಿಕಾರಿಗಳಿಗೆ ಚಿನ್ನದ ಸರವನ್ನು ಹಸ್ತಾಂತರಿಸಿದರು.

ದೇವಾಲಯದ ಅಧಿಕಾರಿಗಳು ಚಿನ್ನದ ಸರ ಕಳೆದುಕೊಂಡಿದ್ದ ಮೈಸೂರು ಮಹಿಳೆಯನ್ನು ಸಂಪರ್ಕಿಸಿ, ಗುರುತಿನ ಚೀಟಿ ಪರಿಶೀಲಿಸಿ ಅವರಿಗೆ ಆಭರಣವನ್ನು ಮರಳಿಸಲಾಯಿತು. ತಮ್ಮ ಚಿನ್ನದ ಸರ ಮರಳಿ ಸಿಕ್ಕಿದ್ದಕ್ಕೆ ಮಹಿಳೆ ಸಂತೋಷ ವ್ಯಕ್ತಪಡಿಸಿದರು. ಭಕ್ತರ ಈ ಪ್ರಾಮಾಣಿಕತೆಗೆ ದೇವಾಲಯದ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಸಮಯದಲ್ಲಿ, ವಾರ್ಷಿಕ ಹಾಸನಾಂಬೆ ದರ್ಶನೋತ್ಸವದ 12ನೇ ದಿನವಾದ ಇಂದು ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಸಾಮಾನ್ಯವಾಗಿ ರಜಾ ದಿನಗಳು ಮತ್ತು ವಾರಾಂತ್ಯಗಳಲ್ಲಿ ತುಂಬಿ ತುಳುಕುತ್ತಿದ್ದ ಸರತಿ ಸಾಲುಗಳು, ಇಂದು ಬೆಳಗ್ಗೆ ಖಾಲಿ ಖಾಲಿಯಾಗಿ ಕಂಡುಬಂದವು. ಕಳೆದ 11 ದಿನಗಳವರೆಗೆ ದೀರ್ಘಾವಧಿಯವರೆಗೆ ಕಾದು ದರ್ಶನ ಪಡೆಯಬೇಕಿದ್ದ ಭಕ್ತರು, ಇಂದು ಕೇವಲ 30 ನಿಮಿಷಗಳಲ್ಲೇ ಧರ್ಮ ದರ್ಶನದ ಮೂಲಕ ದೇವಿ ದರ್ಶನ ಪಡೆಯಲು ಸಾಧ್ಯವಾಯಿತು.

ಭಕ್ತರ ಸಂಖ್ಯೆ ಇಳಿದಿರುವುದು, ಸ್ಥಳೀಯ ಪೊಲೀಸರು ಮತ್ತು ಆಡಳಿತ ಮಂಡಳಿಯ ಮೇಲಿನ ಒತ್ತಡವನ್ನು ಕೊಂಚ ತಗ್ಗಿಸಿದೆ. ಆದರೂ, ಜಿಲ್ಲಾಡಳಿತವು ದರ್ಶನೋತ್ಸವ ಮುಕ್ತಾಯಗೊಳ್ಳುವವರೆಗೂ ಎಲ್ಲ ರೀತಿಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 21t234911.543

ನಗರದಲ್ಲಿ ಹೆಚ್ಚಾದ ಪಟಾಕಿ ಅಪಘಾತ: 40ಕ್ಕೂ ಹೆಚ್ಚು ಜನಕ್ಕೆ ಗಾಯ..!

by ಯಶಸ್ವಿನಿ ಎಂ
October 21, 2025 - 11:50 pm
0

Untitled design 2025 10 21t231801.656

ದೀಪಾವಳಿ ಸ್ಪೆಷಲ್‌: ಮೊದಲ ಬಾರಿಗೆ ಮಗಳ ಪೋಟೋ ರಿವೀಲ್ ಮಾಡಿದ ದೀಪಿಕಾ-ರಣವೀರ್..!

by ಯಶಸ್ವಿನಿ ಎಂ
October 21, 2025 - 11:21 pm
0

Untitled design 2025 10 21t225131.332

ಬಿಗ್ ಬಾಸ್: ವೈಲ್ಡ್ ಕಾರ್ಡ್ ಸ್ಪರ್ಧಿಗಳ ‘ರಿಯಲ್’ ರಿವ್ಯೂ ಕೊಟ್ಟ ಸುಧಿ!

by ಯಶಸ್ವಿನಿ ಎಂ
October 21, 2025 - 10:56 pm
0

Untitled design 2025 10 21t221557.193

ಬಾಂಗ್ಲಾದೇಶದ ವಿರುದ್ಧ ಅದ್ಭುತ ದಾಖಲೆ ಸೃಷ್ಟಿಸಿದ ವೆಸ್ಟ್ ಇಂಡೀಸ್ ತಂಡ..!

by ಯಶಸ್ವಿನಿ ಎಂ
October 21, 2025 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 21t234911.543
    ನಗರದಲ್ಲಿ ಹೆಚ್ಚಾದ ಪಟಾಕಿ ಅಪಘಾತ: 40ಕ್ಕೂ ಹೆಚ್ಚು ಜನಕ್ಕೆ ಗಾಯ..!
    October 21, 2025 | 0
  • Untitled design 2025 10 21t205928.492
    ವಿಶ್ವದ ಅತ್ಯಂತ ಹಳೆಯ ನಾರ್ವೆ ಸಂಸತ್ತಿಗೆ ಯು.ಟಿ. ಖಾದರ್ ನೇತೃತ್ವದ ನಿಯೋಗ ಭೇಟಿ..!
    October 21, 2025 | 0
  • Untitled design 2025 10 21t190940.852
    ಸಕ್ರೆಬೈಲು ಆನೆ ಶಿಬಿರದ ನಾಲ್ಕು ಆನೆಗಳು ಅನಾರೋಗ್ಯ: ತುರ್ತು ತನಿಖೆ ಆದೇಶಿಸಿದ ಈಶ್ವರ ಖಂಡ್ರೆ
    October 21, 2025 | 0
  • Untitled design 2025 10 21t181132.347
    ಕರ್ನಾಟಕದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್;ದಕ್ಷಿಣ ಕನ್ನಡ & ಉಡುಪಿಯಲ್ಲಿ ಭಾರಿ ಮಳೆ ಎಚ್ಚರಿಕೆ !
    October 21, 2025 | 0
  • Untitled design 2025 10 21t171123.455
    ದಸರಾ-ದೀಪಾವಳಿಯಲ್ಲಿ, ಕೆಎಂಎಫ್‌ನ ನಂದಿನಿ 46 ಕೋಟಿ ರೂ. ವಹಿವಾಟು..!
    October 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version