• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಾಸನಾಂಬ ದರ್ಶನದ ವೇಳೆ ಕಳೆದುಕೊಂಡ, 4 ಲಕ್ಷ ರೂ. ಮೌಲ್ಯದ ಚಿನ್ನದ ಸರ ಮರಳಿಸಿದ ಭಕ್ತ !

admin by admin
October 21, 2025 - 8:12 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 10 21t201045.143

ಹಾಸನ: ಹಾಸನಾಂಬೆ ದೇವಿಯ ವಾರ್ಷಿಕ ದರ್ಶನೋತ್ಸವದಲ್ಲಿ ಅಪರೂಪದ  ಘಟನೆ ನಡೆದಿದೆ. ದೇವಾಲಯದ ಆವರಣದಲ್ಲಿ ಕಳೆದುಹೋಗಿದ್ದ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಮತ್ತೊಬ್ಬ ಭಕ್ತರು ಪತ್ತೆಹಚ್ಚಿ, ಅದನ್ನು ಕಳೆದುಕೊಂಡ ಮಹಿಳೆಗೆ ಮರಳಿಸಿದ್ದಾರೆ.

ಮೈಸೂರಿನಿಂದ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರು ದೇವಿಯ ದರ್ಶನ ಪಡೆಯುವ ವೇಳೆ ತಮ್ಮ ಚಿನ್ನದ ಸರವನ್ನು ಕಳೆದುಕೊಂಡಿದ್ದರು. ದೇವಾಲಯದ ಭೀಮನಕಟ್ಟೆ ಸುತ್ತಲೂ ಭಕ್ತರ ಗುಂಪಿನಲ್ಲಿ ಅವರ ಚಿನ್ನದ ಸರ ಕಳೆದುಹೋಯಿತು. ಇದು ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಅತ್ಯಮೂಲ್ಯ ಆಭರಣವಾಗಿತ್ತು.

RelatedPosts

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?

ADVERTISEMENT
ADVERTISEMENT

ಈ ಚಿನ್ನದ ಸರವನ್ನು ದೇವಾಲಯದ ಆವರಣದಲ್ಲಿ ದರ್ಶನಕ್ಕೆ ಬಂದಿದ್ದ ಮತ್ತೊಬ್ಬ ಭಕ್ತರಿಗೆ ಸಿಕ್ಕಿದೆ. ತಕ್ಷಣವೇ ಅವರು ಆ ಸರವನ್ನ ಸೌಟ್ಸ್ ಮತ್ತು ಗೈಡ್ಸ್ ಸೇವಾ ಕಾರ್ಯಕರ್ತರ ಮೂಲಕ ದೇವಾಲಯದ ಅಧಿಕಾರಿಗಳಿಗೆ ಚಿನ್ನದ ಸರವನ್ನು ಹಸ್ತಾಂತರಿಸಿದರು.

ದೇವಾಲಯದ ಅಧಿಕಾರಿಗಳು ಚಿನ್ನದ ಸರ ಕಳೆದುಕೊಂಡಿದ್ದ ಮೈಸೂರು ಮಹಿಳೆಯನ್ನು ಸಂಪರ್ಕಿಸಿ, ಗುರುತಿನ ಚೀಟಿ ಪರಿಶೀಲಿಸಿ ಅವರಿಗೆ ಆಭರಣವನ್ನು ಮರಳಿಸಲಾಯಿತು. ತಮ್ಮ ಚಿನ್ನದ ಸರ ಮರಳಿ ಸಿಕ್ಕಿದ್ದಕ್ಕೆ ಮಹಿಳೆ ಸಂತೋಷ ವ್ಯಕ್ತಪಡಿಸಿದರು. ಭಕ್ತರ ಈ ಪ್ರಾಮಾಣಿಕತೆಗೆ ದೇವಾಲಯದ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಸಮಯದಲ್ಲಿ, ವಾರ್ಷಿಕ ಹಾಸನಾಂಬೆ ದರ್ಶನೋತ್ಸವದ 12ನೇ ದಿನವಾದ ಇಂದು ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಸಾಮಾನ್ಯವಾಗಿ ರಜಾ ದಿನಗಳು ಮತ್ತು ವಾರಾಂತ್ಯಗಳಲ್ಲಿ ತುಂಬಿ ತುಳುಕುತ್ತಿದ್ದ ಸರತಿ ಸಾಲುಗಳು, ಇಂದು ಬೆಳಗ್ಗೆ ಖಾಲಿ ಖಾಲಿಯಾಗಿ ಕಂಡುಬಂದವು. ಕಳೆದ 11 ದಿನಗಳವರೆಗೆ ದೀರ್ಘಾವಧಿಯವರೆಗೆ ಕಾದು ದರ್ಶನ ಪಡೆಯಬೇಕಿದ್ದ ಭಕ್ತರು, ಇಂದು ಕೇವಲ 30 ನಿಮಿಷಗಳಲ್ಲೇ ಧರ್ಮ ದರ್ಶನದ ಮೂಲಕ ದೇವಿ ದರ್ಶನ ಪಡೆಯಲು ಸಾಧ್ಯವಾಯಿತು.

ಭಕ್ತರ ಸಂಖ್ಯೆ ಇಳಿದಿರುವುದು, ಸ್ಥಳೀಯ ಪೊಲೀಸರು ಮತ್ತು ಆಡಳಿತ ಮಂಡಳಿಯ ಮೇಲಿನ ಒತ್ತಡವನ್ನು ಕೊಂಚ ತಗ್ಗಿಸಿದೆ. ಆದರೂ, ಜಿಲ್ಲಾಡಳಿತವು ದರ್ಶನೋತ್ಸವ ಮುಕ್ತಾಯಗೊಳ್ಳುವವರೆಗೂ ಎಲ್ಲ ರೀತಿಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 09 17 at 8.18.27 AM

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

by ದಿಶಾ ಕೆ. ಎಸ್.
September 19, 2026 - 11:05 am
0

WhatsApp Image 2026 09 17 at 8.18.27 AM

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

by ದಿಶಾ ಕೆ. ಎಸ್.
September 19, 2026 - 10:30 am
0

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • ಹ್ಮೋ (45)
    ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ
    September 19, 2026 | 0
  • ಹ್ಮೋ (43)
    ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 19, 2026 | 0
  • ಹ್ಮೋ (42)
    ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?
    September 19, 2026 | 0
  • Your paragraph text 2026 09 18T222719.493
    80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version