• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 22, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಾಸನಾಂಬ ದರ್ಶನದ ವೇಳೆ ಕಳೆದುಕೊಂಡ, 4 ಲಕ್ಷ ರೂ. ಮೌಲ್ಯದ ಚಿನ್ನದ ಸರ ಮರಳಿಸಿದ ಭಕ್ತ !

ಯಶಸ್ವಿನಿ ಎಂ by ಯಶಸ್ವಿನಿ ಎಂ
October 21, 2025 - 8:12 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 10 21t201045.143

ಹಾಸನ: ಹಾಸನಾಂಬೆ ದೇವಿಯ ವಾರ್ಷಿಕ ದರ್ಶನೋತ್ಸವದಲ್ಲಿ ಅಪರೂಪದ  ಘಟನೆ ನಡೆದಿದೆ. ದೇವಾಲಯದ ಆವರಣದಲ್ಲಿ ಕಳೆದುಹೋಗಿದ್ದ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಮತ್ತೊಬ್ಬ ಭಕ್ತರು ಪತ್ತೆಹಚ್ಚಿ, ಅದನ್ನು ಕಳೆದುಕೊಂಡ ಮಹಿಳೆಗೆ ಮರಳಿಸಿದ್ದಾರೆ.

ಮೈಸೂರಿನಿಂದ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರು ದೇವಿಯ ದರ್ಶನ ಪಡೆಯುವ ವೇಳೆ ತಮ್ಮ ಚಿನ್ನದ ಸರವನ್ನು ಕಳೆದುಕೊಂಡಿದ್ದರು. ದೇವಾಲಯದ ಭೀಮನಕಟ್ಟೆ ಸುತ್ತಲೂ ಭಕ್ತರ ಗುಂಪಿನಲ್ಲಿ ಅವರ ಚಿನ್ನದ ಸರ ಕಳೆದುಹೋಯಿತು. ಇದು ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಅತ್ಯಮೂಲ್ಯ ಆಭರಣವಾಗಿತ್ತು.

RelatedPosts

ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾ*ಚಾರ ಆರೋಪ..!

ಬೆಂಗಳೂರಿನಲ್ಲಿ ಮೂವರು ಯುವಕರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಎರಡು ಕಾರುಗಳ ನಡುವೆ ಭೀಕರ ಅಪಘಾತ: ಶಾಸಕ ಅಶೋಕ ಮನಗೂಳಿ ಪ್ರಾಣಾಪಾಯದಿಂದ ಪಾರು

‘ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗ್ತಾರೆ’: ಮಂತ್ರಾಲಯದ ಅರ್ಚಕರಿಂದ ಸ್ಪೋಟಕ ಭವಿಷ್ಯ

ADVERTISEMENT
ADVERTISEMENT

ಈ ಚಿನ್ನದ ಸರವನ್ನು ದೇವಾಲಯದ ಆವರಣದಲ್ಲಿ ದರ್ಶನಕ್ಕೆ ಬಂದಿದ್ದ ಮತ್ತೊಬ್ಬ ಭಕ್ತರಿಗೆ ಸಿಕ್ಕಿದೆ. ತಕ್ಷಣವೇ ಅವರು ಆ ಸರವನ್ನ ಸೌಟ್ಸ್ ಮತ್ತು ಗೈಡ್ಸ್ ಸೇವಾ ಕಾರ್ಯಕರ್ತರ ಮೂಲಕ ದೇವಾಲಯದ ಅಧಿಕಾರಿಗಳಿಗೆ ಚಿನ್ನದ ಸರವನ್ನು ಹಸ್ತಾಂತರಿಸಿದರು.

ದೇವಾಲಯದ ಅಧಿಕಾರಿಗಳು ಚಿನ್ನದ ಸರ ಕಳೆದುಕೊಂಡಿದ್ದ ಮೈಸೂರು ಮಹಿಳೆಯನ್ನು ಸಂಪರ್ಕಿಸಿ, ಗುರುತಿನ ಚೀಟಿ ಪರಿಶೀಲಿಸಿ ಅವರಿಗೆ ಆಭರಣವನ್ನು ಮರಳಿಸಲಾಯಿತು. ತಮ್ಮ ಚಿನ್ನದ ಸರ ಮರಳಿ ಸಿಕ್ಕಿದ್ದಕ್ಕೆ ಮಹಿಳೆ ಸಂತೋಷ ವ್ಯಕ್ತಪಡಿಸಿದರು. ಭಕ್ತರ ಈ ಪ್ರಾಮಾಣಿಕತೆಗೆ ದೇವಾಲಯದ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಸಮಯದಲ್ಲಿ, ವಾರ್ಷಿಕ ಹಾಸನಾಂಬೆ ದರ್ಶನೋತ್ಸವದ 12ನೇ ದಿನವಾದ ಇಂದು ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಸಾಮಾನ್ಯವಾಗಿ ರಜಾ ದಿನಗಳು ಮತ್ತು ವಾರಾಂತ್ಯಗಳಲ್ಲಿ ತುಂಬಿ ತುಳುಕುತ್ತಿದ್ದ ಸರತಿ ಸಾಲುಗಳು, ಇಂದು ಬೆಳಗ್ಗೆ ಖಾಲಿ ಖಾಲಿಯಾಗಿ ಕಂಡುಬಂದವು. ಕಳೆದ 11 ದಿನಗಳವರೆಗೆ ದೀರ್ಘಾವಧಿಯವರೆಗೆ ಕಾದು ದರ್ಶನ ಪಡೆಯಬೇಕಿದ್ದ ಭಕ್ತರು, ಇಂದು ಕೇವಲ 30 ನಿಮಿಷಗಳಲ್ಲೇ ಧರ್ಮ ದರ್ಶನದ ಮೂಲಕ ದೇವಿ ದರ್ಶನ ಪಡೆಯಲು ಸಾಧ್ಯವಾಯಿತು.

ಭಕ್ತರ ಸಂಖ್ಯೆ ಇಳಿದಿರುವುದು, ಸ್ಥಳೀಯ ಪೊಲೀಸರು ಮತ್ತು ಆಡಳಿತ ಮಂಡಳಿಯ ಮೇಲಿನ ಒತ್ತಡವನ್ನು ಕೊಂಚ ತಗ್ಗಿಸಿದೆ. ಆದರೂ, ಜಿಲ್ಲಾಡಳಿತವು ದರ್ಶನೋತ್ಸವ ಮುಕ್ತಾಯಗೊಳ್ಳುವವರೆಗೂ ಎಲ್ಲ ರೀತಿಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 22t163925.950

ಕನ್ನಡ ರ್ಯಾಪರ್‌ ಕ್ರೀಸ್‌‌ಗೆ ಕ್ರಿಸ್ ಗೇಲ್.. ಲೈಫ್ ಈಸ್ ಕ್ಯಾಸಿನೋ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 22, 2025 - 4:47 pm
0

Untitled design 2025 10 22t155428.205

ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾ*ಚಾರ ಆರೋಪ..!

by ಯಶಸ್ವಿನಿ ಎಂ
October 22, 2025 - 3:56 pm
0

Untitled design 2025 10 22t142219.486

ದೀಪಾವಳಿ ಹಬ್ಬದಂದೇ ಖ್ಯಾತ ಗಾಯಕ, ನಟ ‘ರಿಷಬ್ ಟಂಡನ್’ ನಿಧನ

by ಶಾಲಿನಿ ಕೆ. ಡಿ
October 22, 2025 - 2:35 pm
0

Untitled design 2025 10 22t140740.809

ಬೆಂಗಳೂರಿನಲ್ಲಿ ಮೂವರು ಯುವಕರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

by ಶಾಲಿನಿ ಕೆ. ಡಿ
October 22, 2025 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 22t155428.205
    ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾ*ಚಾರ ಆರೋಪ..!
    October 22, 2025 | 0
  • Untitled design 2025 10 22t140740.809
    ಬೆಂಗಳೂರಿನಲ್ಲಿ ಮೂವರು ಯುವಕರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
    October 22, 2025 | 0
  • Untitled design 2025 10 22t131413.820
    ಎರಡು ಕಾರುಗಳ ನಡುವೆ ಭೀಕರ ಅಪಘಾತ: ಶಾಸಕ ಅಶೋಕ ಮನಗೂಳಿ ಪ್ರಾಣಾಪಾಯದಿಂದ ಪಾರು
    October 22, 2025 | 0
  • Untitled design 2025 10 22t125315.636
    ‘ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗ್ತಾರೆ’: ಮಂತ್ರಾಲಯದ ಅರ್ಚಕರಿಂದ ಸ್ಪೋಟಕ ಭವಿಷ್ಯ
    October 22, 2025 | 0
  • Untitled design 2025 10 22t115756.223
    ಚಿಕಿತ್ಸೆಗೆ ಬಂದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್
    October 22, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version