• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2026 - 8:41 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜೀವನ ಸಂಗಾತಿ ಚೆನ್ನಮ್ಮ ಅವರಿಗೆ ಇಂದು ಅವರ ಹುಟ್ಟೂರು ಹರದನಹಳ್ಳಿಯ ಸಮೀಪದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ ಪತ್ನಿಯನ್ನು ನೆನೆದು ದೇವೇಗೌಡರು ಭಾವುಕರಾಗಿ ಮಾತನಾಡಿದರು.

ಅಂತಿಮ ವಿಧಿವಿಧಾನಗಳ ಸಂದರ್ಭದಲ್ಲಿ ಮಾತನಾಡಿದ ದೇವೇಗೌಡರು, “ನನ್ನ ಪತ್ನಿ ಅನ್ನಪೂರ್ಣೆ. ಅವರನ್ನು ಇಂದು ರಂಗನಾಥಸ್ವಾಮಿಯ ಪಾದಕ್ಕೆ ಕಳುಹಿಸುತ್ತಿದ್ದೇನೆ. ಇದನ್ನು ಉತ್ಪ್ರೇಕ್ಷೆಯಿಂದ ಹೇಳುತ್ತಿಲ್ಲ. ನನ್ನ ಬದುಕಿನ ಪ್ರತಿಯೊಂದು ಹಂತದಲ್ಲೂ ಅವರು ನೀಡಿದ ಬೆಂಬಲವನ್ನು ಮರೆಯಲು ಸಾಧ್ಯವಿಲ್ಲ,” ಎಂದು ಕಣ್ಣೀರಿಟ್ಟರು.

RelatedPosts

ಸೆ. 20 ರಿಂದ ಆಂಬುಲೆನ್ಸ್ ಸೇವೆ ಬಂದ್: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

‘ನೈಸ್ ಈಸ್ ಬಿಗ್ಗೆಸ್ಟ್ ಫ್ರಾಡ್’; ಹೆಚ್.ಡಿ ದೇವೇಗೌಡರ ಆಕ್ರೋಶ

ADVERTISEMENT
ADVERTISEMENT

ಚೆನ್ನಮ್ಮ ಅವರು ಕೇವಲ ಪತ್ನಿಯಾಗಿರಲಿಲ್ಲ, ಕುಟುಂಬದ ಆಧಾರಸ್ತಂಭವಾಗಿದ್ದರು ಎಂದು ದೇವೇಗೌಡರು ಸ್ಮರಿಸಿದರು. ತಮ್ಮ ರಾಜಕೀಯ ಜೀವನದ ಏಳುಬೀಳುಗಳ ನಡುವೆ ಸದಾ ಧೈರ್ಯ ತುಂಬಿ ನಿಂತವರು ಚೆನ್ನಮ್ಮ ಎಂದು ಅವರು ಹೇಳಿದರು. ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ತಮ್ಮ ರಾಜಕೀಯ ಪಯಣಕ್ಕೆ ಅಗತ್ಯವಾದ ಮಾನಸಿಕ ಬಲವನ್ನು ನೀಡಿದ್ದು ಅವರೇ ಎಂದು ನೆನಪಿಸಿಕೊಂಡರು.

ಚೆನ್ನಮ್ಮ ಅವರ ಅಂತ್ಯಕ್ರಿಯೆ ಎಲ್ಲಿ ನಡೆಯಬೇಕು ಎಂಬ ವಿಚಾರದಲ್ಲಿಯೂ ಕುಟುಂಬದೊಳಗೆ ಚರ್ಚೆ ನಡೆದಿತ್ತು. ಈ ಕುರಿತು ಮಾತನಾಡಿದ ದೇವೇಗೌಡರು, “ಈ ಜಮೀನನ್ನು ಖರೀದಿಸಿಕೊಂಡು ಪಡವಲಹಿಪ್ಪೆಯಲ್ಲಿ ಅಂತ್ಯಕ್ರಿಯೆ ನಡೆಸಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಆದರೆ ಮಕ್ಕಳು, ಅಳಿಯಂದಿರು ಮತ್ತು ಕುಟುಂಬದ ಎಲ್ಲ ಸದಸ್ಯರು ಸೇರಿ ರಂಗನಾಥಸ್ವಾಮಿಯ ಸಾನಿಧ್ಯದಲ್ಲೇ ಅಂತ್ಯಕ್ರಿಯೆ ನಡೆಸೋಣ ಎಂದು ತೀರ್ಮಾನಿಸಿದರು. ಅವರ ನಿರ್ಧಾರವನ್ನು ನಾನು ಒಪ್ಪಿಕೊಂಡೆ,” ಎಂದರು.

ತಮ್ಮ ರಾಜಕೀಯ ಜೀವನದಲ್ಲಿ ರಂಗನಾಥಸ್ವಾಮಿಯ ಆಶೀರ್ವಾದಕ್ಕೆ ವಿಶೇಷ ಸ್ಥಾನವಿದೆ ಎಂದು ಹೇಳಿದ ಅವರು, “ನಾನು ದೇಶದ ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆಯಲು ರಂಗನಾಥಸ್ವಾಮಿಯ ಕೃಪೆಯೇ ಕಾರಣ. ಅದೇ ಸಮಯದಲ್ಲಿ ನನ್ನ ಜೀವನದ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನ ಜೊತೆ ನಿಂತು ಶಕ್ತಿ ತುಂಬಿದ್ದು ಚೆನ್ನಮ್ಮ. ನನ್ನ ಯಶಸ್ಸಿನ ಹಿಂದೆ ಅವರ ತ್ಯಾಗ ಮತ್ತು ಸಹಕಾರ ಅಪಾರವಾಗಿದೆ,” ಎಂದು ಭಾವುಕರಾದರು.

ಕುಟುಂಬದ ಎಲ್ಲ ಸದಸ್ಯರು ತಮ್ಮ ಬೆಳವಣಿಗೆಗೆ ಕಾರಣರಾಗಿದ್ದಾರೆ ಎಂದು ಹೇಳಿದ ದೇವೇಗೌಡರು, ಚೆನ್ನಮ್ಮ ಅವರ ಸರಳ ಜೀವನ, ಕುಟುಂಬದ ಮೇಲಿನ ಪ್ರೀತಿ ಹಾಗೂ ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗಿದ ಗುಣವನ್ನು ಸ್ಮರಿಸಿದರು. ರಾಜಕೀಯದ ಒತ್ತಡದ ನಡುವೆಯೂ ಕುಟುಂಬದ ನೆಮ್ಮದಿಯನ್ನು ಕಾಪಾಡಿಕೊಂಡು ಬಂದಿದ್ದ ಚೆನ್ನಮ್ಮ ಅವರ ಸೇವೆಯನ್ನು ಅವರು ಕೃತಜ್ಞತೆಯಿಂದ ನೆನೆದರು.

ಅಂತ್ಯಕ್ರಿಯೆ ವೇಳೆ ಮಳೆ ಬೀಳುವ ಸಾಧ್ಯತೆ ಬಗ್ಗೆ ಹಲವರು ಆತಂಕ ವ್ಯಕ್ತಪಡಿಸಿದ್ದರೂ ಯಾವುದೇ ಅಡಚಣೆ ಉಂಟಾಗಲಿಲ್ಲ ಎಂದು ದೇವೇಗೌಡರು ಹೇಳಿದರು. “ಮಳೆ ಬಂದರೆ ಇಲ್ಲಿ ಅಂತ್ಯಕ್ರಿಯೆ ನಡೆಸುವುದು ಕಷ್ಟವಾಗಬಹುದು ಎಂದು ಹಲವರು ಅಭಿಪ್ರಾಯಪಟ್ಟಿದ್ದರು. ಆದರೆ ರಂಗನಾಥಸ್ವಾಮಿಯ ಕೃಪೆಯಿಂದ ಯಾವುದೇ ತೊಂದರೆಯಾಗಲಿಲ್ಲ. ಎಲ್ಲವೂ ಶಾಂತಿಯುತವಾಗಿ ನೆರವೇರಿತು,” ಎಂದು ಅವರು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಿಂತೆ ಕಾಡಬಹುದು.! (4)

ಸೆ. 20 ರಿಂದ ಆಂಬುಲೆನ್ಸ್ ಸೇವೆ ಬಂದ್: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

by ಶಾಲಿನಿ ಕೆ. ಡಿ
September 8, 2026 - 8:43 am
0

ಚಿಂತೆ ಕಾಡಬಹುದು.! (3)

ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 8, 2026 - 8:01 am
0

ಚಿಂತೆ ಕಾಡಬಹುದು.! (2)

ಬುದ್ಧಿಶಕ್ತಿ ಮತ್ತು ಏಕಾಗ್ರತೆ ಹೆಚ್ಚಿಸಿಕೊಳ್ಳಬೇಕೆ..? ಈ ಆಹಾರಗಳನ್ನು ತಪ್ಪದೇ ಸೇವಿಸಿ!

by ಶಾಲಿನಿ ಕೆ. ಡಿ
September 8, 2026 - 7:37 am
0

ಚಿಂತೆ ಕಾಡಬಹುದು.! (1)

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

by ಶಾಲಿನಿ ಕೆ. ಡಿ
September 8, 2026 - 7:13 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (12)
    ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?
    September 7, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ (2)
    ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್
    September 7, 2026 | 0
  • ಪಿಜಿ (1)
    ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version