• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 4, 2026 - 7:30 pm
in Flash News, ಕರ್ನಾಟಕ
0 0
0
Untitled design 2026 02 04T191243.390

ನವದೆಹಲಿ, 4 ಫೆಬ್ರವರಿ 2026: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರು.

ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು.

RelatedPosts

ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ

“ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ

U19 World Cup: ಅಫ್ಘಾನಿಸ್ತಾನಕ್ಕೆ ಶಾಕ್ ನೀಡಿ ಫೈನಲ್‌ಗೆ ಹಾರಿದ ಭಾರತ

ಮಣಿಪುರದ ಮುಖ್ಯಮಂತ್ರಿಯಾಗಿ ಯುನ್ಮಮ್‌ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ

ADVERTISEMENT
ADVERTISEMENT

ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರಕಾರವನ್ನು ಕೈ ಮುಗಿದು ವಿನಂತಿಸಿದರು.

ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ರಾಜ್ಯದ ನೀರಾವರಿ ಬಿಕ್ಕಟ್ಟನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅವರು: ನನ್ನ ರಾಜ್ಯಸಭಾ ಅವಧಿ ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ. ನಾವೆಲ್ಲರೂ ಮನುಷ್ಯರು, ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ‘ ಎಂದು ಮಾಜಿ ಪ್ರಧಾನಿಗಳು ಮನವಿ ಮಾಡಿದರು.

ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದ ಮಾಜಿ ಪ್ರಧಾನಿಗಳು; ಕರ್ನಾಟಕ ರಾಜ್ಯಕ್ಕೆ ನೀರಿನದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರ ಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಕಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಮನವಿ ಮಾಡಿಕೊಂಡರು.

ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜತೆಗೇ ಇರುತ್ತೇವೆ ಹಾಗೂ ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ದೇವೇಗೌಡರು ಕೋರಿಕೊಂಡರು.

ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಅವರು ಉಲ್ಲೇಖಿಸಿದರು.

ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 04T224012.234

ಎಪ್ರಿಲ್ 30ಕ್ಕೆ ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರ ತೆರೆಗೆ ಎಂಟ್ರಿ

by ಶಾಲಿನಿ ಕೆ. ಡಿ
February 4, 2026 - 10:45 pm
0

Untitled design 2026 02 04T222103.862

ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
February 4, 2026 - 10:30 pm
0

Untitled design 2026 02 04T215611.212

ಆಟವಾಡುತ್ತಾ ಆಟಿಕೆಯನ್ನೇ ನುಂಗಿದ ಪುಟ್ಟ ಬಾಲಕ: ಮುಂದೇನಾಯ್ತು..?

by ಶಾಲಿನಿ ಕೆ. ಡಿ
February 4, 2026 - 10:13 pm
0

Untitled design 2026 02 04T214837.147

“ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ

by ಶಾಲಿನಿ ಕೆ. ಡಿ
February 4, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 04T222103.862
    ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ
    February 4, 2026 | 0
  • Untitled design 2026 02 04T214837.147
    “ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ
    February 4, 2026 | 0
  • Untitled design 2026 02 04T205941.369
    U19 World Cup: ಅಫ್ಘಾನಿಸ್ತಾನಕ್ಕೆ ಶಾಕ್ ನೀಡಿ ಫೈನಲ್‌ಗೆ ಹಾರಿದ ಭಾರತ
    February 4, 2026 | 0
  • Untitled design 2026 02 04T202027.254
    ಮಣಿಪುರದ ಮುಖ್ಯಮಂತ್ರಿಯಾಗಿ ಯುನ್ಮಮ್‌ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ
    February 4, 2026 | 0
  • Untitled design 2026 02 04T195518.335
    ಬಿಜಿಎಸ್‌‌ನಲ್ಲಿ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿಗಳ ಜನ್ಮದಿನದ ಸಂಭ್ರಮ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version