• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಮನಗರದಲ್ಲಿ SIR ‘ಸ್ಕ್ಯಾಮ್’: ಸಿಎಂ ವಿರುದ್ಧ HDK ಗಂಭೀರ ಆರೋಪ

ಕವಿತಾ by ಕವಿತಾ
July 2, 2026 - 6:38 pm
in ಕರ್ನಾಟಕ
0 0
0
Untitled design (26)

ಬೆಂಗಳೂರು (ಜುಲೈ 2): ರಾಜ್ಯದಲ್ಲಿ ಚುರುಕುಗೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ರಾಮನಗರದಲ್ಲಿ ಬೃಹತ್ ‘ಸ್ಕ್ಯಾಮ್’ ಅಂಟಿಕೊಂಡಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಿಡಿಯೋ ಸಮೇತವಾಗಿ ರಾಮನಗರದಲ್ಲಿ ನಡೆಯುತ್ತಿರುವ ಈ ಅಕ್ರಮವನ್ನು ಬಯಲು ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ತುರ್ತು ಮಾಧ್ಯಮಗೋಷ್ಠಿ ನಡೆಸಿದ ಕೇಂದ್ರ ಸಚಿವರು, ರಾಮನಗರ ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಕಾಂಗ್ರೆಸ್ ಸರ್ಕಾರ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಹಾಳುಮಾಡಲು ಹೊರಟಿದೆ. ಅದಕ್ಕೆ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮವೇ ಸಾಕ್ಷಿ. ಕೂಡಲೇ ರಾಮನಗರ ಜಿಲ್ಲಾಧಿಕಾರಿಯನ್ನು ಅಮಾನತು ಮಾಡಬೇಕು ಹಾಗೂ ಇದಕ್ಕೆ ಸಂಬಂಧಿಸಿ ಕರ್ತವ್ಯಲೋಪ ಎಸಗಿರುವ ಎಲ್ಲಾ ಅಧಿಕಾರಿಗಳನ್ನು ಮನೆಗೆ ಕಳಿಸಬೇಕು ಎಂದು ಅಗ್ರಹಿಸಿದರು.

RelatedPosts

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ADVERTISEMENT
ADVERTISEMENT

ಮುಖ್ಯಮಂತ್ರಿಗಳ ನೇರ ಪ್ರಭಾವ ಬಳಸಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಸೇರಿದಂತೆ ಸಾವಿರಾರು ಕಳ್ಳ ಮತದಾರರಿಗೆ ದಾಖಲೆ ಸೃಷ್ಟಿಸುವ ಯತ್ನ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿಡಿಯೋ ಸಮೇತ ಬಾಂಬ್ ಸಿಡಿಸಿದ್ದಾರೆ. ಕೂಡಲೇ ಕೇಂದ್ರೀಯ ಚುನಾವಣಾ ಆಯೋಗ ಮಧ್ಯಪ್ರವೇಶಿಸಿ ಈ ಅಕ್ರಮಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಮನವಿ ಮಾಡಿದರು.

ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ಕ್ರಮಗಳ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ ಕೇಂದ್ರ ಸಚಿವರು; ಈ ವಿಡಿಯೋಗಳನ್ನು ನೋಡುತ್ತಿದ್ದರೆ ನಮ್ಮ ಪ್ರಜಾಪ್ರಭುತ್ವ ಎಲ್ಲಿಗೆ ಬಂದಿದೆ ಎಂಬುದು ಅರ್ಥವಾಗುತ್ತದೆ. ಒಂದು ಕೈಯಲ್ಲಿ ಸಂವಿಧಾನ ಹಿಡಿದು ಶೋ ಮಾಡುವ ಪಕ್ಷ ಮಾಡುತ್ತಿರುವ ಹೀನ ಕೆಲಸ ಇದಾಗಿದೆ. ಗ್ಯಾರೆಂಟಿಗಳಿಗೆ ಕತ್ತರಿಯಾಗುವುದಾಗಿ ಜನರಲ್ಲಿ ಪ್ರೀತಿ ಸೂಚಿಸಿ ಈ ದಂಧೆ ಮಾಡುತ್ತಿದೆ ಎಂದು ನೇರ ಆರೋಪ ಮಾಡಿದರು.

ನಿಯಮದಂತೆ BLOಗಳು ಮನೆ-ಮನೆಗೆ ಹೋಗಬೇಕಾದರೆ, ರಾಮನಗರದಲ್ಲಿ ಸಿಎಂ ಪ್ರಭಾವ ಬಳಸಿ ಸಾವಿರಾರು ಜನರನ್ನು ಟಿಪ್ಪುನಗರದ ಕಲ್ಯಾಣ ಮಂಟಪದಲ್ಲಿ ಕೂರಿಸಿ SIR ಜಾತ್ರೆ ನಡೆಸುತ್ತಿದ್ದಾರೆ. ದೇಶದ ಭದ್ರತೆಗೆ ಸವಾಲಾಗಿರುವ ಬಾಂಗ್ಲಾ ನುಸುಳುಕೋರರನ್ನು ಇಲ್ಲಿ ಪೋಷಿಸಿ, ಅವರಿಗೆ ಮತದಾನದ ಹಕ್ಕು ಕೊಡಿಸುವ ವ್ಯವಸ್ಥಿತ ಸಂಚು ಇದು ಎಂದು ಅವರು ಗುಡುಗಿದರು.

ಸಿಎಂ ಹೇಳಿಕೆಗೆ ತಿರುಗೇಟು:

ರಾಜ್ಯದಲ್ಲಿ ಎಸ್ ಐ ಆರ್ ಪ್ರಕ್ರಿಯೆ ಮುಖ್ಯಮಂತ್ರಿಗಳ ಮನೆಯಿಂದಲೇ ಶುರುವಾಯಿತು. ಮುಖ್ಯಮಂತ್ರಿಯಾದವರು ಕಾರ್ಯದರ್ಶಿಕವಾಗಿ ಈ ಪ್ರಕ್ರಿಯೆ ನಡೆಯಬೇಕೆಂದು ಜನತೆಗೆ ಕರೆ ಕೊಡಬೇಕೆಂದು ನಿಮಗೆ ಮತವಿಲ್ಲದಿದ್ದರೆ ಯಾವ ಸೌಲಭ್ಯವು ಸಿಗುವುದಿಲ್ಲ ಎಂದು ಬ್ಲಾಕ್ಮೇಲ್ ಮಾಡಬಾರದು. ಇಂಥ ಕೆಲಸವನ್ನು ಮುಖ್ಯಮಂತ್ರಿ ಮಾಡಿದ್ದು ಸರಿಯಲ್ಲ ಎಂದು ಕೇಂದ್ರ ಸಚಿವರು ಕಟುವಾಗಿ ಟೀಕಿಸಿದರು.

ಗ್ಯಾರಂಟಿ ಕಟ್ ಆಗುತ್ತೆ ಎಂಬ ಭಯ ಹುಟ್ಟಿಸಿ, SIR ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕಾಂಗ್ರೆಸ್ ನಾಯಕರ ಕಟು ಮಾತುಗಳೇ ಇದಕ್ಕೆ ಸಾಕ್ಷಿ ಎಂದು ಹೆಚ್‌ಡಿಕೆ ತಿರುಗೇಟು ನೀಡಿದರು.

ಇದು ಸಂಪೂರ್ಣ ಆಡಳಿತ ವೈಫಲ್ಯ. ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕಾನೂನು ಗಾಳಿಗೆ ತೂರಿದ್ದಾರೆ. ಬಾಂಗ್ಲಾ ವಲಸಿಗರಿಗೆ ದಾಖಲೆ ಸೃಷ್ಟಿಸುವುದು ದೇಶದ್ರೋಹದ ಕೆಲಸ ಎಂದು ಹೆಚ್‌ಡಿಕೆ ಕಿಡಿಕಾರಿದರು.

ಕೇಂದ್ರಕ್ಕೆ ದೂರು, HDK ಎಚ್ಚರಿಕೆ:

ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿರುವ ಈ ಅಕ್ರಮವನ್ನು ಸುಮ್ಮನೇ ಬಿಡಲ್ಲ. ವಿಡಿಯೋ ಸಮೇತ ಎಲ್ಲಾ ಸಾಕ್ಷ್ಯಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ನೀಡುತ್ತೇನೆ. ತಕ್ಷಣ ಮಧ್ಯಪ್ರವೇಶಿಸಿ SIR ಪ್ರಕ್ರಿಯೆ ಸ್ಥಗಿತಗೊಳಿಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಹೆಚ್‌ಡಿಕೆ ಆಗ್ರಹಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (56)

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 22, 2026 - 1:07 pm
0

ಸ್ವ (54)

ಜೆನೆರಿಕ್ ಔಷಧಿಗಳ ಮೇಲೆ ಟ್ರಂಪ್ ಹೊಸ ಸುಂಕ: ಭಾರತಕ್ಕೆ ಎದುರಾಗುತ್ತಾ ಹೊಡೆತ?

by ದಿಶಾ ಕೆ. ಎಸ್.
July 22, 2026 - 12:52 pm
0

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸ್ವ (51)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

by ದಿಶಾ ಕೆ. ಎಸ್.
July 22, 2026 - 12:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (49)
    ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ
    July 22, 2026 | 0
  • ಸ್ವ (47)
    ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ
    July 22, 2026 | 0
  • ಸ್ವ (41)
    ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    July 22, 2026 | 0
  • ಸ್ವ (33)
    ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ
    July 22, 2026 | 0
  • ಸ್ವ (30)
    ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version