• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 16, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೆಲ್ಮೆಟ್ ಧರಿಸದ ಟ್ರಾಫಿಕ್ ಪೊಲೀಸ್‌ಗೆ ಬಿತ್ತು ಫೈನ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2025 - 12:55 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 27t124307.413

RelatedPosts

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ

ಬೈಕ್ ಟ್ಯಾಕ್ಸಿ ಚಾಲಕನಿಂದ ಯುವತಿಗೆ ನಡುರಸ್ತೆಯಲ್ಲೇ ಹಲ್ಲೆ! ಹುಡುಗಿ ಮೇಲೆ ಡ್ರೈವರ್ ದರ್ಪ

ADVERTISEMENT
ADVERTISEMENT

ಬೆಂಗಳೂರು: ವಾಹನ ಸವಾರರೇ ಹುಷಾರ್.. ಹೆಲ್ಮೆಟ್ ಹಾಕದೆ ಸಂಚರಿಸಿದ್ರೆ ಬೀಳುತ್ತೆ ಸಾವಿರಾರು ರೂಪಾಯಿ ದಂಡ.. ಅದೇ ರೀತಿ ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ತಾವೇ ಹೆಲ್ಮೆಟ್ ಧರಿಸದೆ ಬೈಕ್‌ನ ಹಿಂಬದಿ ಕುಳಿತಿದ್ದಕ್ಕೆ ದಂಡ ಕಟ್ಟಿದ್ದಾರೆ.. ಈ ಘಟನೆಯು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ವೈರಲ್‌ ಆಗಿದೆ.

ಘಟನೆಯ ಹಿನ್ನೆಲೆ

ಹೆಬ್ಬಾಳದ ಬಿಡಿವೈ ಕಾಲೋನಿ ಬಳಿಯ ಸಂಚಾರ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಒಬ್ಬ ಟ್ರಾಫಿಕ್ ಪೊಲೀಸ್ ಅಧಿಕಾರಿ, ಬೈಕ್‌ನ ಹಿಂಬದಿ ಕುಳಿತಿದ್ದಾಗ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಗಮನಿಸಿದ ಕೆಲವು ಸಾರ್ವಜನಿಕರು ತಕ್ಷಣವೇ ಫೋಟೋ ತೆಗೆದು, ಎಕ್ಸ್‌ನಲ್ಲಿ ಹೆಬ್ಬಾಳ ಟ್ರಾಫಿಕ್ ಪೊಲೀಸ್ ಇಲಾಖೆಯನ್ನು ಟ್ಯಾಗ್ ಮಾಡಿ, ಕಾನೂನು ಕ್ರಮಕ್ಕೆ ಒತ್ತಾಯಿಸಿದರು. “ನಿಯಮ ಎಲ್ಲರಿಗೂ ಒಂದೇ” ಎಂದು ಹೇಳಿದ ಸಾರ್ವಜನಿಕರು, ಪೊಲೀಸ್ ಅಧಿಕಾರಿಗಳೇ ನಿಯಮ ಉಲ್ಲಂಘನೆ ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.

ಎಕ್ಸ್‌ನಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ಟೀಕೆಯ ಸುರಿಮಳೆಯೇ ಆರಂಭವಾಯಿತು. ಕೆಲವರು “ಪೊಲೀಸರಿಗೆ ತಾವೇ ನಿಯಮ ಉಲ್ಲಂಘಿಸಿದರೆ, ಸಾಮಾನ್ಯ ಜನರಿಂದ ಏನನ್ನು ನಿರೀಕ್ಷಿಸಬಹುದು?” ಎಂದು ಆಕ್ಷೇಪ ವ್ಯಕ್ತಪಡಿಸಿದರೆ, ಇನ್ನು ಕೆಲವರು  “ಹೆಲ್ಮೆಟ್‌ಗಿಂತ ಕಾನೂನಿನ ದೊಡ್ಡ ರಕ್ಷಣೆ ಇದೆ ಎಂದುಕೊಂಡಿರಬಹುದು!” ಎಂದು ವ್ಯಂಗ್ಯವಾಡಿದರು.

ಹೆಬ್ಬಾಳ ಟ್ರಾಫಿಕ್ ಪೊಲೀಸರಿಂದ ಕ್ರಮ

ಸಾರ್ವಜನಿಕರ ಒತ್ತಡಕ್ಕೆ ಮಣಿದ ಹೆಬ್ಬಾಳ ಟ್ರಾಫಿಕ್ ಪೊಲೀಸ್ ಇಲಾಖೆ, ತಕ್ಷಣವೇ ಕ್ರಮಕೈಗೊಂಡಿದ್ದು, ತಪ್ಪಿತಸ್ಥ ಅಧಿಕಾರಿಗೆ ₹500 ದಂಡ ವಿಧಿಸಲಾಯಿತು. ಈ ಕ್ರಮವನ್ನು ಎಕ್ಸ್‌ನಲ್ಲಿ ದೃಢೀಕರಿಸಿದ ಪೊಲೀಸ್ ಇಲಾಖೆ, “ನಿಯಮ ಎಲ್ಲರಿಗೂ ಸಮಾನ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿತ್ತು. ಈ ಕ್ರಮವು ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇದನ್ನು ಇಲಾಖೆಯ ಸಮರ್ಪಕ ಕ್ರಮ ಎಂದು ಶ್ಲಾಘಿಸಿದರೆ, ಇನ್ನು ಕೆಲವರು “ಇದು ಕೇವಲ ಸಾರ್ವಜನಿಕರ ಒತ್ತಡದಿಂದ ತೆಗೆದುಕೊಂಡ ಕ್ರಮ” ಎಂದು ಟೀಕಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1444 (10)

ಲಾಂಚ್ ಆಗಬೇಕಿದ್ದ ಕರ್ಣ ಸೀರಿಯಲ್‌ ಮುಂದೂಡಿಕೆ: ಕ್ಷಮೆ ಕೇಳಿದ ನಟ ಕಿರಣ್ ರಾಜ್

by ಶಾಲಿನಿ ಕೆ. ಡಿ
June 16, 2025 - 11:43 pm
0

1444 (8)

ಮೆಟಾದಿಂದ ವಾಟ್ಸಾಪ್‌ಗೆ ಜಾಹೀರಾತು: ಎರಡು ತಿಂಗಳಲ್ಲಿ ಹೊಸ ಬದಲಾವಣೆ!

by ಶಾಲಿನಿ ಕೆ. ಡಿ
June 16, 2025 - 11:23 pm
0

1444 (7)

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

by ಶಾಲಿನಿ ಕೆ. ಡಿ
June 16, 2025 - 11:07 pm
0

1444 (6)

“I Condom” ಎಂದ ಪಾಕ್ ಪ್ರಧಾನಿ: ಸೋಶಿಯಲ್‌ ಮೀಡಿಯಾದಲ್ಲಿ ಸಖತ್ ಟ್ರೋಲ್

by ಶಾಲಿನಿ ಕೆ. ಡಿ
June 16, 2025 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1444 (5)
    ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!
    June 16, 2025 | 0
  • Untitled design 2025 06 16t165112.420
    ‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ
    June 16, 2025 | 0
  • Gettyimages 591910329 56f6b5243df78c78418c3124
    ಜೂನ್ 19ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!
    June 16, 2025 | 0
  • Web 2025 06 16t074843.491
    ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲೆಗಳಿಗೆ ರಜೆ! ಭಾರೀ ಮಳೆ ಎಚ್ಚರಿಕೆ
    June 16, 2025 | 0
  • Untitled design 2025 06 15t234245.867
    ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
    June 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version