• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಚಿತ ಬಸ್‌ಗೆ ಹಣವಿದ್ದರೆ, ಪರಿಹಾರಕ್ಕೆ ಏಕೆ ಇಲ್ಲ ? ಹೈಕೋರ್ಟ್‌ನ ತರಾಟೆಗೆ ತತ್ತರಿಸಿದ ಸಾರಿಗೆ ನಿಗಮ

admin by admin
February 19, 2026 - 10:12 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 02 19T100423.670

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

ADVERTISEMENT
ADVERTISEMENT

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ವೇಳೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿ ಮೃತಪಟ್ಟ ಸಾರಿಗೆ ಸಿಬ್ಬಂದಿಯ ಕುಟುಂಬಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲದಿರುವುದು ದುರದೃಷ್ಟಕರ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್, ಪರಿಹಾರ ನೀಡಲು ಹಣವಿಲ್ಲ ಎಂಬ ಸಾರಿಗೆ ನಿಗಮಗಳ ವಾದವನ್ನು ಖಂಡಿಸಿದೆ. ಅಷ್ಟೇ ಅಲ್ಲದೆ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ನಿಗಮಗಳಿಗೆ ಬರಬೇಕಾದ ಬಾಕಿ ಹಣದ ವಿವರಗಳನ್ನು ನೀಡುವಂತೆ ಖಡಕ್ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ

ದಾವಣಗೆರೆಯ ತಾಹೀರ್ ಹುಸೇನ್ ಮತ್ತು ರಾಯಚೂರಿನ ಅಜೀಜ್ ಪಾಷಾ ಜಾಗೀರದಾರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ನಡೆಯುತ್ತಿದೆ. ಕೋವಿಡ್ ಸಮಯದಲ್ಲಿ ಮೃತಪಟ್ಟ ನಾಲ್ಕು ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ನೌಕರರ ಕುಟುಂಬಗಳಿಗೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಅರ್ಜಿದಾರರು ಕೋರಿದ್ದಾರೆ.

ವಿಚಾರಣೆ ವೇಳೆ ಸಾರಿಗೆ ನಿಗಮಗಳ ಪರ ವಕೀಲರು, ನಿಗಮಗಳು ಪ್ರಸ್ತುತ ತೀವ್ರ ಆರ್ಥಿಕ ನಷ್ಟದಲ್ಲಿವೆ. ನೌಕರರಿಗೆ ತಿಂಗಳ ವೇತನ ನೀಡುವುದೇ ಸವಾಲಾಗಿದೆ. ಅಂದು ಸರ್ಕಾರ ನೀಡಿದ ಅನುದಾನದಿಂದ ವೇತನ ನೀಡಲಾಗಿತ್ತು. ಈಗ ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ನಮ್ಮ ಬಳಿ ಯಾವುದೇ ಆರ್ಥಿಕ ಸಂಪನ್ಮೂಲಗಳಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಸರ್ಕಾರದ ಆದೇಶವಿದ್ದರೂ ಸಂಪನ್ಮೂಲದ ಕೊರತೆಯಿಂದ ಪರಿಹಾರ ಜಾರಿಗೊಳಿಸದಿರಲು ನಿರ್ಧರಿಸಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.

ಹೈಕೋರ್ಟ್ ಚಾಟಿ

ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠವು ಈ ವಾದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತು. ಸಂಪನ್ಮೂಲ ಇಲ್ಲ ಎಂದು ಹೇಳುತ್ತಿದ್ದೀರಿ, ಆದರೆ ಶಕ್ತಿ ಯೋಜನೆಯಡಿ ಲಕ್ಷಾಂತರ ಮಹಿಳೆಯರಿಗೆ ಉಚಿತ ಸೇವೆ ನೀಡುತ್ತಿದ್ದೀರಿ. ಉಚಿತ ಟಿಕೆಟ್ ನೀಡಿದ ಮೇಲೆ ಸರ್ಕಾರ ನಿಮಗೆ ಹಣ ಮರುಪಾವತಿಸಬೇಕಲ್ಲವೇ ? ಆ ಯೋಜನೆ ಹೇಗೆ ನಡೆಯುತ್ತಿದೆ ? ಸರ್ಕಾರ ಈವರೆಗೆ ಎಷ್ಟು ಹಣ ಬಿಡುಗಡೆ ಮಾಡಿದೆ ಮತ್ತು ಎಷ್ಟು ಹಣ ಬಾಕಿ ಉಳಿಸಿಕೊಂಡಿದೆ ? ಎಂದು ಸಾಲು ಸಾಲು ಪ್ರಶ್ನೆಗಳನ್ನು ಹಾಕಿತು.

ಸಾರಿಗೆ ನಿಗಮಗಳಿಗೆ ಸರ್ಕಾರ ನೀಡಬೇಕಾದ ಶಕ್ತಿ ಯೋಜನೆಯ ಬಾಕಿ ಹಣವು ನಿಗಮದ ಸಂಪನ್ಮೂಲವೇ ಆಗಿದೆ. ಆ ಹಣವನ್ನು ಬಳಸಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಏಕೆ ಪರಿಹಾರ ನೀಡಬಾರದು ಎಂದು ಪೀಠವು ಪ್ರಶ್ನಿಸಿತು.

ನ್ಯಾಯಾಲಯದ ನಿರ್ದೇಶನ

ಅಂತಿಮವಾಗಿ ಹೈಕೋರ್ಟ್ ಈ ಕೆಳಗಿನ ಮಾಹಿತಿಯನ್ನು ಸಲ್ಲಿಸಲು ಸಾರಿಗೆ ನಿಗಮಗಳಿಗೆ ಆದೇಶಿಸಿದೆ:

  1. ಶಕ್ತಿ ಯೋಜನೆಯಡಿ ಸರ್ಕಾರದಿಂದ ನಿಗಮಗಳಿಗೆ ಬರಬೇಕಾದ ಒಟ್ಟು ಬಾಕಿ ಮೊತ್ತದ ವಿವರ.

  2. ಕೋವಿಡ್ ವೇಳೆ ಮೃತಪಟ್ಟ ಸರ್ಕಾರಿ ನೌಕರರಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ರೂಪಿಸಿರುವ ಯೋಜನೆಗಳ ದಾಖಲೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 23ಕ್ಕೆ ಮುಂದೂಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಖರ್ಚಾಗುತ್ತೆ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

by ಶಾಲಿನಿ ಕೆ. ಡಿ
August 4, 2026 - 11:22 pm
0

Untitled design 2026 08 04T230313.569

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 4, 2026 - 11:04 pm
0

Untitled design 2026 08 04T224957.815

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

by ಶಾಲಿನಿ ಕೆ. ಡಿ
August 4, 2026 - 10:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T223414.536
    ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ
    August 4, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version