• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹನಿಟ್ರ್ಯಾಪ್‌‌ ಕೇಸ್: ಗೃಹ ಸಚಿವರಿಗೆ ಮನವಿ ಸಲ್ಲಿಸಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ

ಮಾರುತಿ ಪಾವಗಡ by ಮಾರುತಿ ಪಾವಗಡ
March 25, 2025 - 6:31 pm
in Flash News, ಕರ್ನಾಟಕ
0 0
0
Untitled design 2025 03 25t183022.772

ಬೆಂಗಳೂರು, (ಮಾರ್ಚ್ 25): ಹನಿಟ್ರ್ಯಾಪ್‌‌ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.

ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ ಮನವಿ ನೀಡಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹನಿಟ್ರ್ಯಾಪ್‌ಗೆ ಯತ್ನ ಆಗಿದೆ ಎಂಬ ವಿಷಯ ಸದನದಲ್ಲಿ ಚರ್ಚೆಗೆ ಬಂದಾಗ, ನನ್ನ ಮೇಲೆ‌ ಪ್ರಯತ್ನ ಆಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದ್ದರು. ಗೃಹ ಸಚಿವರಿಗೆ ಮನವಿ ಕೊಡುತ್ತೇನೆ, ಕ್ರಮ ತೆಗೆದುಕೊಳ್ಳಬೇಕು ಎಂದಿದ್ದರು. ಈ ದಿನ ಮನವಿ ನೀಡಿದ್ದಾರೆ. ಮನವಿ ಸ್ವೀಕರಿಸಿದ್ದು, ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸುತ್ತೇನೆ. ಯಾವ ಹಂತದಲ್ಲಿ, ಯಾರಿಂದ ತನಿಖೆಯಾಗಬೇಕು ಎಂಬುದನ್ನು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ‌ ಜಿ.ಪರಮೇಶ್ವರ ಅವರು ತಿಳಿಸಿದರು.

RelatedPosts

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

14ರ ಹರೆಯದಲ್ಲೇ ತಾಯಿಯಾದ ಬಾಲಕಿ

ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ

ADVERTISEMENT
ADVERTISEMENT

ಸದನದಲ್ಲಿ ಚರ್ಚೆಯಾಗಿರುವ ಹಿನ್ನೆಲೆಯಲ್ಲಿ ಮನವಿ ನೀಡಿದ್ದಾರೆ. ಇದರ ಆಧಾರದ ಮೇಲೆ ಮುಂದೆ ಏನು ಮಾಡಬೇಕು ಎಂಬುದನ್ನು ಕಾನೂನು ತಜ್ಞರ ಜೊತೆ ಚರ್ಚಿಸುತ್ತೇನೆ. ಸಚಿವ ರಾಜಣ್ಣ ಅವರು ನೀಡಿರುವ ಮನವಿಯಲ್ಲಿರುವ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂದರು.

ಪೂರ್ವನಿಯೋಜಿತ ಕಾರ್ಯಕ್ರಮಗಳಿದ್ದ ಹಿನ್ನೆಲೆಯಲ್ಲಿ ಮನವಿ ನೀಡಲು ಆಗಿಲ್ಲ ಎಂದು ರಾಜಣ್ಣ ಅವರೇ ಹೇಳಿದ್ದರು. ಈಗ ಮನವಿ ಸಲ್ಲಿಸಿದ್ದಾರೆ. ನಮಗೆ ಎನೆಲ್ಲ ವಿಷಯ ಗೊತ್ತಿದ್ದೆಯೋ ಅದೆಲ್ಲವನ್ನು ಕಾನೂನು ತಜ್ಞರು ಮತ್ತು ಸಿಎಂ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸದನದಲ್ಲಿ ಚರ್ಚೆಯಾಗಿರುವ ಹನಿಟ್ರ್ಯಾಪ್ ಯತ್ನ ವಿಷಯಕ್ಕೆ ಸಂಬಂಧಿಸಿದಂರೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಪಿಐಎಲ್‌ನ ತೀರ್ಪಿಗಾಗಿ ಕಾಯುವುದಿಲ್ಲ. ಅದನ್ನು ಪ್ರತ್ಯೇಕವಾಗಿ ಪರಿಗಣಿಸುತ್ತೇವೆ ಎಂದರು.

ಹನಿಟ್ರ್ಯಾಪ್ ಯತ್ನ ವಿಷಯ ಸದನದಲ್ಲಿ ಚರ್ಚೆಯಾಗಿರುವುದರಿಂದ ಸುಮೋಟೋ (ಸ್ವಯಂ ಪ್ರೇರಿತ ದೂರು) ದಾಖಲಿಸಲು ಬರುವುದಿಲ್ಲ. ಸ್ಪೀಕರ್ ಅವರು ಸುಮೋಟೋ ದಾಖಲಿಸುವಂತೆ ಸೂಚಿಸಬಹುದಿತ್ತು. ಅವರು ಹೇಳಿದ್ದರೆ ಬೇರೆ ವಿಷಯವಾಗುತ್ತಿತ್ತು. ಆ ರೀತಿ ಆಗಿಲ್ಲ. ವಿಷಯ ಸದನದಲ್ಲಿ ಪ್ರಸ್ತಾಪವಾಗುವ ಮೊದಲು ಸಚಿವ ರಾಜಣ್ಣ ಅವರಾಗಲಿ ಮತ್ತು ಅವರ ಪುತ್ರ ಆರ್.ರಾಜೇಂದ್ರ ಅವರಾಗಲಿ ನನ್ನ ಬಳಿ ಚರ್ಚಿಸಿಲ್ಲ ಎಂದು ಸ್ಪಷ್ಟನೆ‌ ನೀಡಿದರು.

ShareSendShareTweetShare
ಮಾರುತಿ ಪಾವಗಡ

ಮಾರುತಿ ಪಾವಗಡ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ರಾಜಕೀಯ ವಿಭಾಗದ ಮುಖ್ಯಸ್ಥರಾಗಿ 2025ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 15 ವರ್ಷ ಕಾರ್ಯನಿರ್ವಹಿಸಿದ ಅನುಭವವಿದೆ. ರಾಜಕೀಯ, ಕಾನೂನು, ವಿಜ್ಞಾನ, ತಂತ್ರಜ್ಞಾನ ವಿಚಾರಗಳು ಇವರ ಆಸಕ್ತಿಯ ವಿಷಯಗಳು. ರಾಜಕೀಯ ಬೆಳವಣಿಗೆಗಳ ಬಗ್ಗೆ ಅಂಕಣಗಳನ್ನ ಬರೆಯುತ್ತಾರೆ. ಓದುವುದು ಹಾಗೂ ಪ್ರವಾಸ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಟಾ (1)

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

by ಶಾಲಿನಿ ಕೆ. ಡಿ
July 11, 2026 - 6:43 pm
0

ಟಾ

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

by ಶಾಲಿನಿ ಕೆ. ಡಿ
July 11, 2026 - 6:20 pm
0

Untitled design 2026 07 11T174525.443

ತನ್ನ ಮ್ಯಾನೇಜರ್‌ಗೆ ಗೇಟ್‌ಪಾಸ್ ಕೊಟ್ರಾ ಧ್ರುವ ಸರ್ಜಾ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2026 - 5:45 pm
0

Untitled design 2026 07 11T173757.843

14ರ ಹರೆಯದಲ್ಲೇ ತಾಯಿಯಾದ ಬಾಲಕಿ

by ದಿಶಾ ಕೆ. ಎಸ್.
July 11, 2026 - 5:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (1)
    ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು
    July 11, 2026 | 0
  • ಟಾ
    ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ
    July 11, 2026 | 0
  • Untitled design 2026 07 11T172712.469
    ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ
    July 11, 2026 | 0
  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version