• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹನಿಟ್ಯ್ರಾಪ್‌‌‌‌‌‌ಗೆ ಹೈಕಮಾಂಡ್ ಗರಂ..ಸಿಎಂ-ಡಿಸಿಎಂಗೆ ವೇಣುಗೋಪಾಲ್‌‌‌‌‌ ಕಾಲ್..!

admin by admin
March 22, 2025 - 7:19 pm
in Flash News, ಕರ್ನಾಟಕ
0 0
0
Film (22)

ಹನಿಟ್ರ್ಯಾಪ್ ಈ ಹನಿ ಹನಿ ಕಹಾನಿ ಇದೀಗ ಕರ್ನಾಟಕ ಅಷ್ಠೇ ಅಲ್ಲ ರಾಷ್ಟ್ರ ರಾಜಧಾನಿಗೂ ತಲುಪಿದೆ. ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪವಾದ ಹನಿ ನ್ಯೂಸ್ ಸಂಸತ್‌‌‌‌ನಲ್ಲೂ ಸದ್ದು ಮಾಡಿದೆ. ಸಚಿವರಿಗೆ ಹನಿಟ್ರ್ಯಾಪ್ ಮಾಡಿದ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಎಚ್ಚೇತ್ತುಕೊಂಡಿದೆ. ಸದನದಲ್ಲಿ ಹನಿಟ್ರ್ಯಾಪ್ ಮ್ಯಾಟರ್ ಚರ್ಚೆಯಾಗುತ್ತಿದ್ದಂತೆ ಹೈಕಮಾಂಡ್ ನಾಯಕರು ರಾಜ್ಯ ನಾಯಕರಿಗೆ ಕಾಲ್ ಮಾಡಿ ವಿವರಣೆ ಪಡೆದಿದ್ದಾರೆ.

ಸಚಿವ ಕೆ ಎನ್ ರಾಜಣ್ಣ ಹಾಗೂ ರಾಜಣ್ಣ ಪುತ್ರ ರಾಜೇಂದ್ರ ವಿರುದ್ದ ಹನಿಟ್ರ್ಯಾಪ್‌‌‌ಗೆ ಯತ್ನಿಸಿದ ಘಟನೆ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡ್ತಿದೆ. ಬಜೆಟ್ ಅಧಿವೇಶನದಲ್ಲಿ ಬಯಲಿಗೆ ಬಂದ ಹನಿಟ್ರ್ಯಾಪ್ ವಿಚಾರ ಶಾಸಕರ ಅಮಾನತಿನವರೆಗೂ ಸದ್ದು ಮಾಡಿ ಸದನದ ಕಲಾಪವನ್ನು ಬಲಿ ಪಡೆದಿದೆ. ಆದ್ರೆ ಸಚಿವ ರಾಜಣ್ಣಗೆ ಹನಿಟ್ರ್ಯಾಪ್ ಮಾಡಿದ ವಿಚಾರವನ್ನು ಬಿಜೆಪಿ ಅಸ್ತ್ರವಾಗಿ ಮಾಡಿಕೊಂಡಿದಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೆಂಡಾಮಂಡಲವಾಗಿದೆ. ಸಚಿವರ ಪುತ್ರನಿಗೆ ಹನಿಟ್ರ್ಯಾಪ್‌‌ಗೆ ಯತ್ನಿಸಿದ ಪ್ರಕರಣವನ್ನು ಸರಳವಾಗಿ ಪರಿಗಣಿಸಿದಕ್ಕೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರ ಮೇಲೆ ಅಸಮಾಧಾನಗೊಳ್ಳುವಂತೆ ಮಾಡಿದೆ.
ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್‌‌‌‌‌ಗೆ ಯತ್ನಿಸಿದ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರದಿರುವುದಕ್ಕೆ ಎಐಸಿಸಿ ನಾಯಕರ ಸಿಟ್ಟಿಗೆ ಕಾರಣವಾಗಿದೆ. ಸದನದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪಕ್ಕೆ ಹೈಕಮಾಂಡ್ ಗರಂ ಆಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌‌‌‌‌ ಪೋನ್ ಮಾಡಿ ಕ್ಲಾಸ್ ತಗೆದುಕೊಂಡಿದ್ದಾರೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಸಿಎಂ ಆಗಿ ನೀವೂ ಸಚಿವರಿಗೆ ಸದನದಲ್ಲಿ ಹೇಗೆ ಈ ವಿಚಾರ ಮಾತನಾಡಲು ಬಿಟ್ರೀ? ಪ್ರಕರಣ ಗಂಬೀರವಾಗಿದ್ರೆ ಯಾಕೆ ಕೂಡಲೇ ತನಿಖೆಗೆ ಮಾಡಲಿಲ್ಲ. ನೀವೂ ಯಾಕೆ ಕೂಡಲೇ ಅಧಿಕೃತವಾಗಿ ತನಿಖೆಗೆ ಆದೇಶಿಸಲಿಲ್ಲ. ರಾಜಣ್ಣ ಹೇಳಿಕೆಯಿಂದ ಪಕ್ಷ ಹಾಗೂ ಸರ್ಕಾರಕ್ಕೆ ಡ್ಯಾಮೇಜ್ ಆಗಿದ್ದು, ಸಚಿವರೇ ಒಪ್ಪಿಕೊಂಡು ಬಿಜೆಪಿಗೆ ಅಸ್ತ್ರ ಮಾಡಿಕೊಟ್ಟಿದ್ಯಾಕೆ? ಎಂದು ವೇಣುಗೋಪಾಲ್‌ ಸಿಟ್ಟುನ್ನು ಹೊರಹಾಕಿದ್ದಾರೆ. ಎಐಸಿಸಿ ಕಾರ್ಯದರ್ಶೀ ವೇಣುಗೋಪಾಲ್‌‌‌‌‌ ಕಾಲ್ ಬೆನ್ನಲ್ಲೆ ಇದೀಗ ರಾಜಣ್ಣ ಪುತ್ರ ರಾಜೇಂದ್ರ ಸಿಎಂ ಭೇಟಿಗೆ ಮುಂದಾಗಿದ್ದು, ಸಿಎಂ ದೂರು ನೀಡುವುದಾಗಿ ತಿಳಿಸಿದ್ದಾರೆ.

ರಾಜಣ್ಣ ಹಾಗು ರಾಜಣ್ಣ ಪುತ್ರ ರಾಜೇಂದ್ರ ವಿರುದ್ದ ಹನಿಟ್ರ್ಯಾಪ ವಿಚಾರವಾಗಿ ಇದೂವರೆಗೂ ದೂರು ದಾಖಲಾಗಿಲ್ಲ. ಹೀಗಾಗಿ ಬಿಜೆಪಿ ನಾಯಕರು ರಾಜ್ಯ ಸೇರಿದಂತೆ ರಾಷ್ಟ್ರಮಟ್ಟದಲ್ಲಿ ಹೋರಾಟದ ಅಸ್ತ್ರವಾಗಿ ಮಾಡಿಕೊಂಡು ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವುದು ಕಾಂಗ್ರೆಸ್ ಹೈಕಮಾಂಡನ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗೇ ಕಾಂಗ್ರೆಸ್ ಹೈಕಮಾಂಡ್ ಇದೀಗ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಂಜ್ ಕಂಟ್ರೋಲ್ ಮಾಡಲು ಸಿಎಂ- ಡಿಸಿಎಂ ಜೊತೆ ನಿರಂತರವಾಗಿ ಚರ್ಚೆ ನಡೆಸುತ್ತಿರುವುದು ಮಾತ್ರ ಸುಳ್ಳಲ್ಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version