• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಏಳು ಮಂದಿ ದುರ್ಮರಣ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 13, 2026 - 7:19 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ವಾಹನಗಳ ನಡುವೆ ಭೀಕರ ಸರಣಿ ಅಪಘಾತ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ನಡೆದ ಈ ಭೀಕರ ದುರಂತದಲ್ಲಿ ಏಳು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತ ನಡೆದಿದ್ದು ಹೇಗೆ?

ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತ್ಯುರೂಪಿಯಾಗಿ ಬಂದ ಕ್ಯಾಂಟರ್ ವಾಹನ, ಮುಂಭಾಗದಲ್ಲಿದ್ದ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರದೃಷ್ಟವಶಾತ್, ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಬೈಕ್ ಸವಾರ ಕೂಡ ಈ ಸರಣಿ ಅಪಘಾತಕ್ಕೆ ಬಲಿಯಾಗಿದ್ದಾರೆ.

RelatedPosts

ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಣ ಹವೆ

ಮಹಿಳೆಯರೇ ಗಮನಿಸಿ! ಫ್ರೀ ಬಸ್‌ಗೆ ಇನ್ಮುಂದೆ ಆಧಾರ್‌ ಅಲ್ಲ, ಸ್ಮರ್ಟ್‌ಕಾರ್ಡ್ ಕಡ್ಡಾಯ

ವಾಹನ ಸವಾರರಿಗೆ ಸಿಹಿ ಸುದ್ದಿ: ಫೆಬ್ರವರಿ 15 ರಿಂದ ಎಕ್ಸ್‌ಪ್ರೆಸ್‌ವೇ ಟೋಲ್ ದರ ಭಾರಿ ಇಳಿಕೆ!

2050ರ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳ ರೂಪ ಕಂಡು ಬೆಚ್ಚಿಬಿದ್ದ ವಿಜ್ಞಾನಿಗಳು..!

ADVERTISEMENT
ADVERTISEMENT

ಸುದ್ದಿ ತಿಳಿಯುತ್ತಿದ್ದಂತೆಯೇ ಹೊಸಕೋಟೆ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕುಡಿದು ಪೊಲೀಸಪ್ಪನ ಅವಾಂತರಕ್ಕೆ 24ರ ಯುವತಿ ದುರಂತ ಸಾವು

ಹರ್ಯಾಣದ ಅಂಬಾಲಾದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪೊಲೀಸ್ ಅಧಿಕಾರಿಯ ಉದ್ಧಟತನಕ್ಕೆ 24 ವರ್ಷದ ಯುವತಿ ನಿಕಿತಾ ಬಲಿಯಾಗಿದ್ದಾಳೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿ ಈ ದುರಂತ ಘಟನೆಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯ ನಂತರ ಸ್ಥಳೀಯರು ಪೊಲೀಸ್ ಅಧಿಕಾರಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ

ಗುರುಗ್ರಾಮ್‌ನಲ್ಲಿ ಕೆಲಸ ಮಾಡುತ್ತಿದ್ದ ನಿಕಿತಾ ಕೆಲಸ ಮುಗಿಸಿ ಅಂಬಾಲಾಕ್ಕೆ ಮರಳಿದ್ದಳು. ಅಂಬಾಲಾದಿಂದ ತನ್ನ ಊರಿಗೆ ತೆರಳಲು ಈ-ರಿಕ್ಷಾ ಹತ್ತಿದ್ದಳು. ಈ-ರಿಕ್ಷಾದಲ್ಲಿ ನಾಲ್ವರು ಪ್ರಯಾಣಿಕರಿದ್ದರು, ನಿಕಿತಾ ಬದಿಯಲ್ಲಿ ಕುಳಿತಿದ್ದಳು. ಈ ವೇಳೆ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಪೊಲೀಸ್ ಅಧಿಕಾರಿ ವೇಗವಾಗಿ ಬಂದು ಈ-ರಿಕ್ಷಾಗೆ ಡಿಕ್ಕಿ ಹೊಡೆದನು. ರಭಸದಿಂದ ನಿಕಿತಾ ರಸ್ತೆಗೆ ಬಿದ್ದಳು. ಆದರೆ ಪೊಲೀಸ್ ವಾಹನವನ್ನು ನಿಲ್ಲಿಸದೆ ಮುಂದಕ್ಕೆ ಹೋಗಿ ಯುವತಿಯ ಮೇಲಿಂದ ಹರಿದು ಹೋದನು. ತಕ್ಷಣವೇ ಗಂಭೀರ ಗಾಯಗೊಂಡ ನಿಕಿತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಈ ರಿಕ್ಷಾ ಚಾಲಕನು ನೀಡಿರುವ ಹೇಳಿಕೆಯ ಪ್ರಕಾರ, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ನಂತರ ನಿಲ್ಲಿಸಬಹುದಾಗಿತ್ತು. ಆದರೆ ಪೊಲೀಸ್ ಅಧಿಕಾರಿ ವೇಗವಾಗಿ ಮುಂದಕ್ಕೆ ಹೋದನು. ಇದರಿಂದ ಯುವತಿ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಚಾಲಕ ತಿಳಿಸಿದ್ದಾರೆ.

ಪೊಲೀಸ್ ಹಿಡಿದ ಸ್ಥಳೀಯರು ಅಂಬಾಲಾ ಸೇತುವೆ ಬಳಿ ನಡೆದ ಈ ಘಟನೆಯ ನಂತರ ಪೊಲೀಸ್ ಅಧಿಕಾರಿ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದನು. ಆದರೆ ಸ್ಥಳೀಯರು ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಿಕಿತಾಳನ್ನು ಸ್ಥಳೀಯರು ತಕ್ಷಣವೇ ಸಿಟಿ ಆಸ್ಪತ್ರೆಗೆ ಕೊಂಡೊಯ್ದರು. ಆದರೆ ಚಿಕಿತ್ಸೆಗೆ ಸಿಗುವ ಮೊದಲೇ ಆಕೆ ಮೃತಪಟ್ಟಿದ್ದಾಳೆ.

ಪೋಷಕರ ಆಕ್ರಂದನ, ಆಸ್ಪತ್ರೆಯಲ್ಲಿ ಪ್ರತಿಭಟನೆ ಸುದ್ದಿ ತಿಳಿಯುತ್ತಿದ್ದಂತೆ ನಿಕಿತಾಳ ಪೋಷಕರು ಆಸ್ಪತ್ರೆಗೆ ಧಾವಿಸಿದರು. ಮಗಳನ್ನು ಕಳೆದುಕೊಂಡ ನೋವಿನಲ್ಲಿ ಅವರು ಆಕ್ರಂದನ ಮಾಡುತ್ತಿದ್ದರು. ಆಸ್ಪತ್ರೆಯ ಮುಂದೆ ಕುಟುಂಬಸ್ಥರು ಮತ್ತು ಆಪ್ತರು ಭಾರಿ ಪ್ರತಿಭಟನೆ ನಡೆಸಿ ಪೊಲೀಸ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ಪ್ರಕರಣದ ತನಿಖೆ ಆರಂಭವಾಗಿದ್ದು, ಕುಡಿದು ವಾಹನ ಚಲಾಯಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 13T083510.810

ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಣ ಹವೆ

by ಯಶಸ್ವಿನಿ ಎಂ
February 13, 2026 - 8:39 am
0

Untitled design 2026 02 13T082049.722

ಮಹಿಳೆಯರೇ ಗಮನಿಸಿ! ಫ್ರೀ ಬಸ್‌ಗೆ ಇನ್ಮುಂದೆ ಆಧಾರ್‌ ಅಲ್ಲ, ಸ್ಮರ್ಟ್‌ಕಾರ್ಡ್ ಕಡ್ಡಾಯ

by ಯಶಸ್ವಿನಿ ಎಂ
February 13, 2026 - 8:21 am
0

Untitled design 2026 02 13T073217.859

ವಾಹನ ಸವಾರರಿಗೆ ಸಿಹಿ ಸುದ್ದಿ: ಫೆಬ್ರವರಿ 15 ರಿಂದ ಎಕ್ಸ್‌ಪ್ರೆಸ್‌ವೇ ಟೋಲ್ ದರ ಭಾರಿ ಇಳಿಕೆ!

by ಯಶಸ್ವಿನಿ ಎಂ
February 13, 2026 - 7:33 am
0

Untitled design 2026 02 13T071809.663

BREAKING: ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಏಳು ಮಂದಿ ದುರ್ಮರಣ

by ಯಶಸ್ವಿನಿ ಎಂ
February 13, 2026 - 7:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T083510.810
    ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಣ ಹವೆ
    February 13, 2026 | 0
  • Untitled design 2026 02 13T082049.722
    ಮಹಿಳೆಯರೇ ಗಮನಿಸಿ! ಫ್ರೀ ಬಸ್‌ಗೆ ಇನ್ಮುಂದೆ ಆಧಾರ್‌ ಅಲ್ಲ, ಸ್ಮರ್ಟ್‌ಕಾರ್ಡ್ ಕಡ್ಡಾಯ
    February 13, 2026 | 0
  • Untitled design 2026 02 13T073217.859
    ವಾಹನ ಸವಾರರಿಗೆ ಸಿಹಿ ಸುದ್ದಿ: ಫೆಬ್ರವರಿ 15 ರಿಂದ ಎಕ್ಸ್‌ಪ್ರೆಸ್‌ವೇ ಟೋಲ್ ದರ ಭಾರಿ ಇಳಿಕೆ!
    February 13, 2026 | 0
  • Untitled design 2026 02 12T233119.186
    2050ರ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳ ರೂಪ ಕಂಡು ಬೆಚ್ಚಿಬಿದ್ದ ವಿಜ್ಞಾನಿಗಳು..!
    February 12, 2026 | 0
  • Untitled design 2026 02 12T231327.872
    ಸಿದ್ದರಾಮಯ್ಯ ಬಜೆಟ್ ಡೇಟ್ ಫಿಕ್ಸ್: ಮಾರ್ಚ್ 6ರಂದು ದಾಖಲೆಯ ಆಯವ್ಯಯ ಮಂಡನೆ
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version