• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹುಣಸೂರಿನಲ್ಲಿ ಮತ್ತೆ ಇಬ್ಬರು ರೈತರ ಮೇಲೆ ಹುಲಿ ದಾಳಿ-ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

admin by admin
November 28, 2025 - 8:24 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2025 11 28T082122.273

ಹುಣಸೂರು, ನವೆಂಬರ್ 28: ನಾಗರಹೊಳೆ-ಬಂಡೀಪುರ ಹುಲಿ ಸಂರಕ್ಷಿತ ವಲಯಕ್ಕೆ ಹೊಂದಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಹುಲಿ ಆತಂಕ ಮತ್ತೊಮ್ಮೆ ತಲೆಎತ್ತಿದೆ. ಸರಗೂರು, ಹೆಚ್.ಡಿ.ಕೋಟೆ ತಾಲ್ಲೂಕುಗಳ ನಂತರ ಈಗ ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ಹುಲಿ ದಾಳಿ ನಡೆದಿದ್ದು, ಇಬ್ಬರು ರೈತರು ಕೂದಲೆಳೆಯಷ್ಟು ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾರೆ.

ಗೌಡನಕಟ್ಟೆ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರಾದ ಪ್ರಕಾಶ್ (45) ಮತ್ತು ಸ್ವಾಮಿ (38) ಅವರ ಮೇಲೆ ಹುಲಿ ಆಕ್ರಮಣ ಮಾಡಿದೆ. ಇಬ್ಬರೂ ರಾಗಿ ಕಟಾವು ಕೆಲಸದಲ್ಲಿ ನಿರತರಿದ್ದ ವೇಳೆ ಹುಲಿ ಘರ್ಜಿಸುತ್ತಾ ಬಂದಿದೆ. ಹುಲಿಯನ್ನ ಕಂಡೊಡನೆ ಇಬ್ಬರೂ ಜೋರಾಗಿ ಕಿರುಚಿಕೊಂಡಿದ್ದಾರೆ. ಅಕ್ಕಪಕ್ಕದ ಹೊಲಗಳಲ್ಲಿದ್ದ ಇತರ ರೈತರು ಮತ್ತು ಕಾರ್ಮಿಕರು ಕೂಡಾ ಒಟ್ಟಿಗೆ ಕೂಗಾಡಿದ್ದರಿಂದ ಹುಲಿ ಆತಂಕಗೊಂಡು ತಕ್ಷಣವೇ ಹಿಂದೆ ಸರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

RelatedPosts

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

ADVERTISEMENT
ADVERTISEMENT

ಈ ದಾಳಿ ನಡೆದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿ ಹುಲಿಯ ಪಾದಚಿತ್ರಗಳು ಮತ್ತು ಎರಡು ಮರಿಗಳ ಗುರುತುಗಳು ಪತ್ತೆಯಾಗಿವೆ. ಹುಲಿ ತನ್ನ ಮರಿಗಳ ಜೊತೆಯಲ್ಲೇ ಈ ಪ್ರದೇಶದಲ್ಲಿ ವಿಹಾರ ಮಾಡುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಕಾರಣದಿಂದಲೇ ಹುಲಿ ಮನುಷ್ಯರ ಮೇಲೆ ಆಕ್ರಮಣಕಾರಿ ವರ್ತನೆ ತೋರುತ್ತಿದೆ ಎಂಬ ಅಂದಾಜು ಇದೆ.

ಈ ಘಟನೆಯಿಂದ ಆತಂಕಗೊಂಡ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ, ರೇಂಜ್ ಫಾರೆಸ್ಟ್ ಅಧಿಕಾರಿಗಳನ್ನು ಸುತ್ತುವರೆದು ಆಕ್ರೋಶ ವ್ಯಕ್ತಪಡಿಸಿದರು. ಹುಲಿ ಸೆರೆ ಹಿಡಿಯುವವರೆಗೂ ಇಲ್ಲಿಂದ ಎಲ್ಲಿ ಹೋಗುತ್ತೀರಿ ? ಎಂದು ರೈತರು ಪಟ್ಟು ಹಿಡಿದರು. ಮಹಿಳೆಯರು ಕೂಡಾ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಗ್ರಾಮಸ್ಥರ ಆಕ್ರೋಶಕ್ಕೆ ಮಣಿದ ಅಧಿಕಾರಿಗಳು ತಕ್ಷಣವೇ ಹುಲಿ ಸೆರೆ ಕಾರ್ಯಾಚರಣೆ ಆರಂಭಿಸಿದ್ದಾರೆ. ನಾಗರಹೊಳೆಯಿಂದ ಆಗಮಿಸಿದ ನಾಲ್ಕು ಆನೆಗಳು, ಡಾ. ವಾಸುದೇವ್ ಮೂರ್ತಿ ನೇತೃತ್ವದ ಖ್ಯಾತ ಹುಲಿ ಸೆರೆ ತಂಡ, ಕ್ಯೂಆರ್‌ಟಿ ತಂಡ, ಡ್ರೋನ್ ತಂಡ ಮತ್ತು 50ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗುರುವಾರ ಬೆಳಗ್ಗೆಯಿಂದ ಕೇಜ್ ಹಾಕುವ ಕಾರ್ಯ ಆರಂಭವಾಗಿದೆ. ಜತೆಗೆ ಗ್ರಾಮದ ಸುತ್ತಮುತ್ತ 10 ಕಡೆ ಟ್ರಾಪ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಗೌಡನಕಟ್ಟೆ, ಕೆರೆಹಳ್ಳಿ, ಹಿರೇಹಳ್ಳಿ, ಉದ್ದೂರು ಸುತ್ತಮುತ್ತಲಿನ ಗ್ರಾಮಗಳ ರೈತರು, ನಾವು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ರಾತ್ರಿ ಹೊಲಕ್ಕೆ ಹೋಗಲು ಭಯ, ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರಿಕೆ ಎಂದು ಗ್ರಾಮಸ್ಥರು ಕಣ್ಣೀರಿಟ್ಟರು.

ಕಳೆದ ಎರಡು ತಿಂಗಳಿನಿಂದ ಮೈಸೂರು ಜಿಲ್ಲೆಯಲ್ಲಿ ಹುಲಿ ಆತಂಕ ನಿರಂತರವಾಗಿದೆ. ಸರಗೂರಿನಲ್ಲಿ ಒಬ್ಬ ವೃದ್ಧೆ, ಹೆಚ್.ಡಿ.ಕೋಟೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈಗ ಹುಣಸೂರಿನಲ್ಲಿ ಈ ಘಟನೆ ನಡೆದಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.

ಅರಣ್ಯ ಇಲಾಖೆಯು ಗ್ರಾಮಸ್ಥರಿಗೆ ಒಂಟಿಯಾಗಿ ಹೊಲಕ್ಕೆ ಹೋಗಬೇಡಿ, ಗುಂಪಾಗಿ ಹೋಗಿ, ಜೋರಾಗಿ ಮಾತಾಡುತ್ತಾ ಇರಿ, ರಾತ್ರಿ ಹೊಲಕ್ಕೆ ಹೋಗುವುದನ್ನ ತಪ್ಪಿಸಿ ಎಂದು ಸೂಚನೆ ನೀಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಅದ್ವೈತ್ (9)

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by ಕವಿತಾ
August 12, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (11)
    ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್
    August 12, 2026 | 0
  • ಅದ್ವೈತ್ (10)
    ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!
    August 12, 2026 | 0
  • ಅದ್ವೈತ್ (9)
    ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ
    August 12, 2026 | 0
  • ಅದ್ವೈತ್ (8)
    ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್: ಯಾರಿಗೆ ಯಾವ ಇಲಾಖೆ?
    August 12, 2026 | 0
  • ಅದ್ವೈತ್ (6)
    ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version