• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಭಾರತದಲ್ಲಿ ಬಸ್‌ ಅಪಘಾತಗಳ ಸಂಖ್ಯೆ ಹೆಚ್ಚು: 2 ವರ್ಷದಲ್ಲಿ ಅದೆಷ್ಟು ಸಾವು ನೋವುಗಳು..!!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 24, 2025 - 1:26 pm
in ಕರ್ನಾಟಕ, ದೇಶ
0 0
0
Untitled design 2025 10 24t132126.965

ಭಾರತ ವಿಶ್ವದಲ್ಲೇ ಅತಿ ಹೆಚ್ಚು ರಸ್ತೆ ಅಪಘಾತಗಳಿಂದ ಸಾವುಗಳನ್ನು ದಾಖಲಿಸುವ ದೇಶವಾಗಿದೆ. ಪ್ರತಿ ವರ್ಷ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಜೀವ ಬಿಡುತ್ತಿದ್ದಾರೆ, ಇದರಲ್ಲಿ ಬಸ್ ಅಪಘಾತಗಳು ಮತ್ತು ಬೆಂಕಿ ದುರಂತಗಳು ಗಣನೀಯವಾಗಿವೆ. 2024ರಿಂದ 2025ರ ಅಕ್ಟೋಬರ್‌ವರೆಗೆ ಬಸ್ ಬೆಂಕಿ ಅಪಘಾತಗಳಲ್ಲಿ ನೂರಾರು ಜನರು ಮೃತರಾಗಿದ್ದಾರೆ. ರಸ್ತೆಗಳ ದುರಾವಸ್ಥೆ, ಚಾಲಕರ ನಿರ್ಲಕ್ಷ್ಯ, ವಾಹನಗಳ ಸುರಕ್ಷತಾ ಕೊರತೆ ಮತ್ತು ದಟ್ಟವಾದ ಸಂಚಾರವೇ ಈ ದುರಂತಗಳಿಗೆ ಕಾರಣಗಳು.

ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯು ದಿನಕ್ಕೊಂದು ಲಕ್ಷಾಂತರ ಜೀವಗಳನ್ನು ಕಸಿಯುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, 2023ರಲ್ಲಿ 1.19 ಲಕ್ಷ ಸಾವುಗಳು ನಡೆದಿದ್ದು, 2024ರಲ್ಲಿ ಇದು ಹೆಚ್ಚಾಗಿದೆ. ಬಸ್ ಅಪಘಾತಗಳು ಈ ಸಂಖ್ಯೆಯಲ್ಲಿ 10%ಕ್ಕೂ ಹೆಚ್ಚು ಪಾಲು ಹೊಂದಿವೆ. ಕಾರಣಗಳು: 70% ಅಪಘಾತಗಳು ಚಾಲಕರ ತಪ್ಪುಗಳಿಂದ, 20% ರಸ್ತೆ ದುರಾವಸ್ಥೆಯಿಂದ, 10% ವಾಹನ ಕೊರತೆಯಿಂದ ನಡೆಯುತ್ತವೆ. ಖಾಸಗಿ ಬಸ್‌ಗಳಲ್ಲಿ ಎಸಿ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಮತ್ತು ತುರ್ತು ಬಾಗಿಲುಗಳ ಕೊರತೆಯಿಂದ ಬೆಂಕಿ ದುರಂತಗಳು ಹೆಚ್ಚಾಗಿವೆ.

RelatedPosts

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌‌: FIRಗೆ ತಡೆ

ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರಿಗೆ ಚಾಕು ಇರಿತ: ನಾಲ್ವರು ಅರೆಸ್ಟ್

ಹಾಡಹಗಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ

ADVERTISEMENT
ADVERTISEMENT

2024 ರಿಂದ 2025ರ ಅಕ್ಟೋಬರ್‌ವರೆಗೆ ಭಾರತದಲ್ಲಿ ನಡೆದ ಬಸ್ ಬೆಂಕಿ ದುರಂತಗಳ ಪಟ್ಟಿ ಹೀಗಿವೆ..!  ಈ ಅವಧಿಯಲ್ಲಿ 10ಕ್ಕೂ ಹೆಚ್ಚು ಪ್ರಮುಖ ಘಟನೆಗಳು ನಡೆದು, 200ಕ್ಕೂ ಹೆಚ್ಚು ಜೀವಗಳು ಕಳೆದುಕೊಂಡಿವೆ.

ಅಕ್ಟೋಬರ್ 2025 – ಆಂಧ್ರಪ್ರದೇಶ (ಕರ್ನೂಲು): ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಮುಂಜಾನೆ 3 ಗಂಟೆಗೆ ನಡೆದ ಈ ದುರಂತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡರು. ಶಾರ್ಟ್ ಸರ್ಕ್ಯೂಟ್‌ನಿಂದ ಬಾಗಿಲು ಜ್ಯಾಮ್ ಆಗಿ, ಕೇವಲ 12 ಮಂದಿ ಕಿಟಕಿಗಳನ್ನು ಒಡೆದು ತಪ್ಪಿಸಿಕೊಂಡರು. ಬಸ್ ಸಂಪೂರ್ಣ ಭಸ್ಮವಾಯಿತು.

ಅಕ್ಟೋಬರ್ 14,2025- ರಾಜಸ್ಥಾನ (ಜೈಸಲ್ಮೇರ್-ಜೋಧ್‌ಪುರ): ಹವಾನಿಯಂತ್ರಣ ವ್ಯವಸ್ಥೆಯ ಶಾರ್ಟ್ ಸರ್ಕ್ಯೂಟ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿತು. ಮಕ್ಕಳು ಸೇರಿದಂತೆ 22 ಮಂದಿ ಮೃತರಾದರು. ಬಾಗಿಲು ಲಾಕ್ ಆಗಿ, ಬಹುತೇಕರು ಬಸ್‌ನೊಳಗೆ ಸಿಲುಕಿ ಸಾಯುವಂತೆಯಾದರು.

ಮೇ15, 2025 – ಹರಿಯಾಣ (ಕೆಎಂಪಿ ಎಕ್ಸ್‌ಪ್ರೆಸ್‌ವೇ): ವೃಂದಾವನದಿಂದ ಹಿಂದಿರುಗುತ್ತಿದ್ದ ಬಸ್‌ಗೆ ನುಹ್ ಬಳಿಯಲ್ಲಿ ಬೆಂಕಿ ತಗುಳಿತು.9 ಮಂದಿ ಮೃತರಾದರು. ಸುಮಾರು 60 ಪ್ರಯಾಣಿಕರಲ್ಲಿ ಹಲವರು ಗಾಯಗೊಂಡರು.

ನವೆಂಬರ್ 14,2025 – ಉತ್ತರ ಪ್ರದೇಶ (ಲಕ್ನೋ): ದೆಹಲಿಯಿಂದ ಅಜಮ್‌ಗಢಕ್ಕೆ ಹೋಗುತ್ತಿದ್ದ ಬಸ್‌ನ ಟೈರ್ ಸ್ಪೋಟ್ ಆಗಿ ಬೆಂಕಿ ಕಾಣಿಸಿಕೊಂಡಿತು. ಚಾಲಕನ ಸಮಯಪ್ರಜ್ಞೆಯಿಂದ 42 ಮಂದಿ ಪ್ರಯಾಣಿಕರು ಸುರಕ್ಷಿತರಾದರು; ಯಾವುದೇ ಸಾವು ಸಂಭವಿಸಲಿಲ್ಲ.

ಜುಲೈ 2023- ಮಹಾರಾಷ್ಟ್ರ (ಬುಲ್ಢಾಣ): ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ವಿದರ್ಭ ಟ್ರಾವೆಲ್ಸ್ ಬಸ್‌ಗೆ ಬೆಂಕಿ ಹೊತ್ತಿಕೊಂಡು 25 ಮಂದಿ ಮೃತರಾದರು. ಚಾಲಕನ ರಕ್ತದಲ್ಲಿ ೦.3೦% ಆಲ್ಕೊಹಾಲ್ ಪತ್ತೆಯಾಯಿತು. 8 ಮಂದಿ ಗಾಯಗೊಂಡರು.

ಅಕ್ಟೋಬರ್ 2022- ಮಹಾರಾಷ್ಟ್ರ (ನಾಶಿಕ್): ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್‌ಗೆ ಬೆಂಕಿ ತಗುಳಿ 12 ಮಂದಿ ಮೃತರಾದರು. 43 ಮಂದಿ ಗಂಭೀರವಾಗಿ ಗಾಯಗೊಂಡರು. ಮುಂಜಾನೆ 5 ಗಂಟೆಗೆ ನಡೆದ ಈ ದುರಂತದಲ್ಲಿ ಬಹುತೇಕರು ನಿದ್ರೆಯಲ್ಲಿದ್ದರು.

ಈ ದುರಂತಗಳು ಖಾಸಗಿ ಬಸ್ ಸಂಸ್ಥೆಗಳ ಸುರಕ್ಷತಾ ಕೊರತೆಯನ್ನು ಎತ್ತಿ ತೋರಿಸುತ್ತವೆ. ಸರ್ಕಾರ ಬೆಂಕಿ ನಿರೋಧಕ ಸಾಧನಗಳು, ತುರ್ತು ಬಾಗಿಲುಗಳು ಮತ್ತು ಚಾಲಕರ ತರಬೇತಿಯನ್ನು ಕಡ್ಡಾಯಗೊಳಿಸಬೇಕು. ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಜಾಗರೂಕತೆ ಅಭಿಯಾನಗಳು ಅಗತ್ಯವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 24t231437.017

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌‌: FIRಗೆ ತಡೆ

by ಶಾಲಿನಿ ಕೆ. ಡಿ
October 24, 2025 - 11:23 pm
0

Untitled design 2025 10 24t225423.088

‘ಕಾಂತಾರ ಚಾಪ್ಟರ್-1’ ಚಿತ್ರ 2025ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಸಿನಿಮಾ

by ಶಾಲಿನಿ ಕೆ. ಡಿ
October 24, 2025 - 11:02 pm
0

Untitled design 2025 10 24t221558.332

ACC ಪ್ರಧಾನ ಕಚೇರಿಯಿಂದ ಕಣ್ಮರೆಯಾದ ಏಷ್ಯಾ ಕಪ್ ಟ್ರೋಫಿ

by ಶಾಲಿನಿ ಕೆ. ಡಿ
October 24, 2025 - 10:34 pm
0

Untitled design 2025 10 24t210638.776

ಕುತೂಹಲ ಹೆಚ್ಚಿಸಿದ ‘ಮಾರಿಗಲ್ಲು’ ವೆಬ್ ಸರಣಿ ಟ್ರೇಲರ್ ರಿಲೀಸ್

by ಶಾಲಿನಿ ಕೆ. ಡಿ
October 24, 2025 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 24t231437.017
    ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌‌: FIRಗೆ ತಡೆ
    October 24, 2025 | 0
  • Untitled design 2025 10 24t205354.248
    ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರಿಗೆ ಚಾಕು ಇರಿತ: ನಾಲ್ವರು ಅರೆಸ್ಟ್
    October 24, 2025 | 0
  • Untitled design 2025 10 24t193029.553
    ಹಾಡಹಗಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ
    October 24, 2025 | 0
  • Untitled design 2025 10 24t182218.258
    ಕರ್ನೂಲ್ ಬಸ್ ದುರಂತದ ಬಗ್ಗೆ ತನಿಖೆ ನಡೆಸುವಂತೆ ಅಲ್ಲಿನ ಸರ್ಕಾರಕ್ಕೆ ಹೇಳಿದ್ದೇವೆ: ಡಿ.ಕೆ ಶಿವಕುಮಾರ್
    October 24, 2025 | 0
  • Untitled design 2025 10 24t162149.298
    ಭೀಕರ ರಸ್ತೆ ಅಪಘಾತ: ಓರ್ವ ಸಾ*ವು, 15 ಕ್ಕೂ ಹೆಚ್ಚು ಮಂದಿಗೆ ಗಾಯ
    October 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version