• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, December 5, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

3ನೇ ದಿನವೂ ಇಂಡಿಗೋ ವಿಮಾನಯಾನದಲ್ಲಿ ಗೊಂದಲ: ಬೆಂಗಳೂರಿನಲ್ಲಿ 73 ವಿಮಾನ ರದ್ದು

ಯಶಸ್ವಿನಿ ಎಂ by ಯಶಸ್ವಿನಿ ಎಂ
December 4, 2025 - 12:12 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ, ಬೆಂ. ನಗರ
0 0
0
Untitled design 2025 12 04T120544.549

ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾದ ಇಂಡಿಗೋ (IndiGo) ವಿಮಾನಗಳ ಹಾರಾಟದಲ್ಲಿ ಉಂಟಾಗಿರುವ ಗಂಭೀರ ಅಡಚಣೆಯು ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ತಾಂತ್ರಿಕ ದೋಷಗಳು, ಸಿಬ್ಬಂದಿ ಕೊರತೆ ಮತ್ತು ಹವಾಮಾನ ಬದಲಾವಣೆಯಿಂದಾಗಿ ದೇಶಾದ್ಯಂತ ವಿಮಾನಗಳ ಹಾರಾಟ ರದ್ದಾಗಿದ್ದು, ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿನ್ನೆ (ಎರಡನೇ ದಿನ) ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು.

ಇಂದಿಗೂ ಮುಂದುವರಿದ ರದ್ದತಿ: ದೇಶಾದ್ಯಂತ 100+ ವಿಮಾನಗಳ ಮೇಲೆ ಪರಿಣಾಮ

RelatedPosts

ಹೈದರಾಬಾದ್‌ ಹೌಸ್‌ನಲ್ಲಿ ಪ್ರಧಾನಿ ಮೋದಿ-ಪುಟಿನ್‌ ದ್ವಿಪಕ್ಷೀಯ ಮಾತುಕತೆ

ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಇಂದು ಬೆಂಗಳೂರಿನಲ್ಲಿ ತುಂತುರು ಮಳೆ: ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ

63% ಭ್ರಷ್ಟಾಚಾರ BJP ಕಾಲದ್ದು: ಆರ್. ಅಶೋಕ್‌ಗೆ ಸಿಎಂ ಸಿದ್ದರಾಮಯ್ಯ ಕೌಂಟರ್

ADVERTISEMENT
ADVERTISEMENT

ಈ ಸಮಸ್ಯೆ ಮೂರನೇ ದಿನವೂ ಮುಂದುವರಿಯುವ ಸಾಧ್ಯತೆಗಳಿದ್ದು, ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ಇಂದು ಕೂಡ ರದ್ದಾಗುವ ಭೀತಿ ಎದುರಾಗಿದೆ. ಇನ್ನು ಹಲವು ವಿಮಾನಗಳ ಹಾರಾಟದಲ್ಲಿ ಗಣನೀಯ ವಿಳಂಬ ಕಂಡುಬರುತ್ತಿದ್ದು, ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರೀ ವ್ಯತ್ಯಯ

ರಾಜಧಾನಿ ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport – KIA) ಇಂಡಿಗೋ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.

  • ನಿನ್ನೆ (ಎರಡನೇ ದಿನ) ಬೆಂಗಳೂರಿನಿಂದ 43 ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು.

  • ಆದರೆ, ಇಂದು (ಮೂರನೇ ದಿನ) ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು, ಒಟ್ಟು 73 ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಇಂಡಿಗೋ ಪ್ರಯಾಣಿಕರು ತಮ್ಮ ಪ್ರವಾಸವನ್ನು ರದ್ದುಗೊಳಿಸುವುದು ಇಲ್ಲವೇ ಬೇರೆ ವಿಮಾನಯಾನ ಸಂಸ್ಥೆಗಳನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ.

ಡಿಜಿಸಿಎಯಿಂದ ಇಂಡಿಗೋ ಅಧಿಕಾರಿಗಳಿಗೆ ಬುಲಾವ್

ಸತತ ವಿಮಾನಗಳ ರದ್ದತಿ ಮತ್ತು ವಿಳಂಬದಿಂದಾಗಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA), ಇಂಡಿಗೋ ಸಂಸ್ಥೆಗೆ ನೋಟಿಸ್ ನೀಡಿದೆ.

  • ವಿಮಾನಗಳ ವಿಳಂಬ ಮತ್ತು ರದ್ದತಿಗಳ ಹಿಂದಿನ ನಿಖರ ಕಾರಣಗಳನ್ನು ವಿವರಿಸುವಂತೆ ಡಿಜಿಸಿಎ ಸೂಚಿಸಿದೆ.

  • ಅಲ್ಲದೇ, ಪ್ರಯಾಣಿಕರ ಸಂಕಷ್ಟವನ್ನು ಪರಿಹರಿಸಲು ಮತ್ತು ಪರಿಸ್ಥಿತಿ ಸುಧಾರಿಸಲು ಸ್ಪಷ್ಟ ಯೋಜನೆಯನ್ನು ಒದಗಿಸುವಂತೆ ಇಂಡಿಗೋಗೆ ಆದೇಶಿಸಿದೆ.

  • ಈ ವಿಷಯದ ಬಗ್ಗೆ ಚರ್ಚಿಸಲು, ಡಿಜಿಸಿಎ ಇಂದು ಮಧ್ಯಾಹ್ನ ನಡೆಯಲಿರುವ ಉನ್ನತ ಮಟ್ಟದ ಸಭೆಗೆ ಇಂಡಿಗೋ ಅಧಿಕಾರಿಗಳಿಗೆ ತುರ್ತು ಬುಲಾವ್ ನೀಡಿದೆ.

48 ಗಂಟೆಗಳಲ್ಲಿ ಸುಧಾರಣೆಯ ಭರವಸೆ ನೀಡಿದ ಇಂಡಿಗೋ

ಸಂಸ್ಥೆಯಲ್ಲಿ ಉಂಟಾಗಿರುವ ಗೊಂದಲ ಮತ್ತು ಅಡಚಣೆಗಳ ಕುರಿತು ಇಂಡಿಗೋ ಸಂಸ್ಥೆಯು ಔಪಚಾರಿಕ ಪ್ರತಿಕ್ರಿಯೆ ನೀಡಿದೆ. ಸಂಸ್ಥೆಯು ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ಕ್ಷಮೆಯಾಚಿಸುತ್ತೇವೆ. ಸಮಸ್ಯೆಯನ್ನು ಬಗೆಹರಿಸಿ, ಮುಂದಿನ 48 ಗಂಟೆಗಳೊಳಗೆ ಪರಿಸ್ಥಿತಿಯನ್ನು ಸುಧಾರಿಸುತ್ತೇವೆ ಎಂದು ಭರವಸೆ ನೀಡಿದೆ.

ಇಂಡಿಗೋ ನೀಡಿದ ಕಾರಣಗಳು:

ಇಂಡಿಗೋ ಸಂಸ್ಥೆಯು ವಿಮಾನ ಹಾರಾಟದ ಅಡಚಣೆಗೆ ಹಲವು ಅನಿರೀಕ್ಷಿತ ಕಾರ್ಯಾಚರಣೆಗಳನ್ನ ತಿಳಿಸಿವೆ ಅವುಗಳೆಂದರೆ:

  1. ತಾಂತ್ರಿಕ ದೋಷಗಳು.

  2. ಚಳಿಗಾಲದ ವೇಳಾಪಟ್ಟಿಯಲ್ಲಿನ ಹೊಂದಾಣಿಕೆಗಳು

  3. ಹವಾಮಾನ ಪರಿಸ್ಥಿತಿ.

  4. ವಿಮಾನ ನಿಲ್ದಾಣಗಳಲ್ಲಿನ ದಟ್ಟಣೆ

  5. ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ ಹೊಸ ಅನುಷ್ಠಾನ

ಈ ಎಲ್ಲಾ ಕಾರಣಗಳಿಂದಾಗಿ ಸಿಬ್ಬಂದಿ ಲಭ್ಯತೆಗೆ ಅನುಗುಣವಾಗಿ ವಿಮಾನ ಕಾರ್ಯಾಚರಣೆಯನ್ನು ಸ್ಥಿರಗೊಳಿಸಲು ತಾತ್ಕಾಲಿಕವಾಗಿ ಕೆಲ ವಿಮಾನಗಳ ವೇಳಾಪಟ್ಟಿ ಬದಲಾವಣೆ ಮತ್ತು ರದ್ದತಿ ಅನಿವಾರ್ಯವಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Web 2025 12 05T165004.451

ಬೆಂಕಿ, ಬಿರುಗಾಳಿ..ಸುಂಟರಗಾಳಿ ಡಿಬಾಸ್ ಡೆವಿಲ್ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 5, 2025 - 4:59 pm
0

Web 2025 12 05T163142.495

ಹೈದರಾಬಾದ್‌ ಹೌಸ್‌ನಲ್ಲಿ ಪ್ರಧಾನಿ ಮೋದಿ-ಪುಟಿನ್‌ ದ್ವಿಪಕ್ಷೀಯ ಮಾತುಕತೆ

by ಶ್ರೀದೇವಿ ಬಿ. ವೈ
December 5, 2025 - 4:40 pm
0

Web 2025 12 05T153712.388

ಹೊಸ ದಾಖಲೆಗೆ ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಜೋಡಿ ರೆಡಿ

by ಶ್ರೀದೇವಿ ಬಿ. ವೈ
December 5, 2025 - 4:13 pm
0

Web 2025 12 05T160005.311

ಗೃಹ, ವಾಹನ, ವೈಯಕ್ತಿಕ ಸಾಲ ಪಡೆದವರಿಗೆ ಗುಡ್ ನ್ಯೂಸ್: ರೆಪೋ ದರವನ್ನು ಶೇ. 5.25%ಕ್ಕೆ ಇಳಿಕೆ

by ಶ್ರೀದೇವಿ ಬಿ. ವೈ
December 5, 2025 - 4:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 04T144107.743
    ಡ್ರಗ್ಸ್ ಮಾಫಿಯಾಗೆ ಬ್ರೇಕ್: ₹18.75 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ: 10 ಮಂದಿ ಅರೆಸ್ಟ್‌
    December 4, 2025 | 0
  • Untitled design 2025 12 04T131247.703
    ಪುಟಿನ್ ಭೇಟಿಗೆ ಪ್ರತಿಪಕ್ಷ ನಾಯಕನಿಗೆ ಅವಕಾಶ ನಿರಾಕರಣೆ-ರಾಹುಲ್ ಗಾಂಧಿ ಅಸಮಾಧಾನ..!
    December 4, 2025 | 0
  • Untitled design 2025 12 04T124340.372
    ಅಕ್ರಮವಾಗಿ ರಕ್ತಚಂದನ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್‌: ₹1.35 ಕೋಟಿ ಮೌಲ್ಯದ ರಕ್ತಚಂದನ ವಶ
    December 4, 2025 | 0
  • Untitled design 2025 12 04T104547.598
    ಬೆಂಗಳೂರಿನಲ್ಲಿ 17 ಮನೆ ದೋಚಿದ್ದ ‘ಖತರ್ನಾಕ್’ ಕಳ್ಳ ಅರೆಸ್ಟ್‌: ₹70 ಲಕ್ಷ ನಗದು, ಚಿನ್ನಾಭರಣ ವಶ
    December 4, 2025 | 0
  • Untitled design 2025 12 04T094511.271
    ಭಾರತ-ರಷ್ಯಾ ಶೃಂಗಸಭೆಗೆ ದೆಹಲಿಗೆ ಆಗಮಿಸುತ್ತಿರುವ ಪುಟಿನ್‌: ಹೇಗಿದೆ ಗೊತ್ತಾ ಬಿಗಿಭದ್ರತೆ..?
    December 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version