• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತುಳುನಾಡಿನ ದೈವದ ನುಡಿಗೆ ತಲೆಬಾಗಿದ ಶಾಸಕ ಗಾಲಿ ಜನಾರ್ದನ‌ ರೆಡ್ಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2025 - 5:03 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design (4)

RelatedPosts

LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು

ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ

ಬೆಂಗಳೂರಿನಲ್ಲಿ ನಿಗೂಢ ಸಾವು: ಮನೆಯೊಂದರಲ್ಲಿ ದಂಪತಿಯ ಶವ ಪತ್ತೆ

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ADVERTISEMENT
ADVERTISEMENT

ಮಂಗಳೂರು: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಯವರು ತಮ್ಮ ಆಧ್ಯಾತ್ಮಿಕ ಭಕ್ತಿಯ ಮೂಲಕ ತುಳುನಾಡಿನ ದೈವಾರಾಧನೆಗೆ ತಲೆಬಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿದ ರೆಡ್ಡಿಯವರು, ಇರುವೆರ್ ಉಳ್ಳಾಕ್ಲು, ಕೆಡೆಂಜೋಡಿತ್ತಾಯಿ ಹಾಗೂ ಪರಿವಾರ ದೈವಗಳಿಗೆ ತಂಬಿಲ ಸೇವೆ ಸಲ್ಲಿಸಿದರು.

ಕಳೆದ ಮೇ 13, 2025ರಂದು ಆರೇಲ್ತಡಿ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಾರಂಭ ಜರುಗಿತ್ತು. ಈ ಕಾರ್ಯಕ್ರಮಕ್ಕೆ ಗಾಲಿ ಜನಾರ್ದನ ರೆಡ್ಡಿಯವರು ಆಗಮಿಸಬೇಕಿತ್ತು. ಆದರೆ, ಆಂಧ್ರಪ್ರದೇಶದ ಓಬಳಾಪುರಂನಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 6, 2025ರಂದು ರೆಡ್ಡಿಯವರು ಮತ್ತೆ ಜೈಲುಪಾಲಾಗಿದ್ದರು. ಕಾನೂನಿನ ಕುಣಿಕೆಗೆ ಸಿಲುಕಿದ್ದರಿಂದ ಅವರಿಗೆ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ನಂತರ ರೆಡ್ಡಿಯವರ ಆಪ್ತರು ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ದೈವದ ಬಳಿ ಮೊರೆಯಿಟ್ಟಿದ್ದರು. ಜೈಲಿನಿಂದ ಬಿಡುಗಡೆಗಾಗಿ ದೈವದ ಆಶೀರ್ವಾದ ಕೋರಿದ್ದ ಅವರಿಗೆ, ಕೆಡೆಂಜೋಡಿತ್ತಾಯಿ ದೈವವು ಒಂದು ತಿಂಗಳ ಒಳಗೆ ರೆಡ್ಡಿಯವರು ಬಿಡುಗಡೆಯಾಗುವುದಾಗಿ ಅಭಯ ನೀಡಿತ್ತು.

ದೈವದ ನುಡಿಯಂತೆ, ಒಂದು ತಿಂಗಳ ಒಳಗೆ ಗಾಲಿ ಜನಾರ್ದನ ರೆಡ್ಡಿಯವರು ಜೈಲಿನಿಂದ ಬಿಡುಗಡೆಯಾದರು. ಈ ದೈವಿಕ ಶಕ್ತಿಯ ಆಶೀರ್ವಾದಕ್ಕೆ ಕೃತಜ್ಞತೆ ಸಲ್ಲಿಸಲು, ಬಿಡುಗಡೆಯ ಒಂದೂವರೆ ತಿಂಗಳ ನಂತರ ರೆಡ್ಡಿಯವರು ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿದರು. ವಿಶೇಷವಾಗಿ, ಸಂಕ್ರಮಣದ ಶುಭ ದಿನದಂದು ಈ ಭೇಟಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅವರು ತಂಬಿಲ ಸೇವೆ ಸಲ್ಲಿಸಿ, ದೈವದ ಆಶೀರ್ವಾದವನ್ನು ಪಡೆದರು.

ಈ ಭೇಟಿಯಲ್ಲಿ ರೆಡ್ಡಿಯವರಿಗೆ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮತ್ತು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಾಥ್ ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Rashi bavishya

ರಾಶಿ ಫಲ: ಇಂದು ಈ 3 ರಾಶಿಯವರಿಗೆ ಒಲಿಯಲಿದೆ ಅದೃಷ್ಟದ ಲಕ್ಷ್ಮಿ!

by ಶ್ರೀದೇವಿ ಬಿ. ವೈ
April 23, 2026 - 7:07 am
0

Untitled design 2026 04 22T232427.997

LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 22, 2026 - 11:28 pm
0

Untitled design 2026 04 22T231755.621

ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ

by ಶಾಲಿನಿ ಕೆ. ಡಿ
April 22, 2026 - 11:19 pm
0

Untitled design 2026 04 22T225002.911

ಬೆಂಗಳೂರಿನಲ್ಲಿ ನಿಗೂಢ ಸಾವು: ಮನೆಯೊಂದರಲ್ಲಿ ದಂಪತಿಯ ಶವ ಪತ್ತೆ

by ಶಾಲಿನಿ ಕೆ. ಡಿ
April 22, 2026 - 10:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 22T232427.997
    LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು
    April 22, 2026 | 0
  • Untitled design 2026 04 22T231755.621
    ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ
    April 22, 2026 | 0
  • Untitled design 2026 04 22T225002.911
    ಬೆಂಗಳೂರಿನಲ್ಲಿ ನಿಗೂಢ ಸಾವು: ಮನೆಯೊಂದರಲ್ಲಿ ದಂಪತಿಯ ಶವ ಪತ್ತೆ
    April 22, 2026 | 0
  • Untitled design 2026 04 22T224317.896
    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
    April 22, 2026 | 0
  • Untitled design 2026 04 22T213405.010
    ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version