• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಗ್ರೇಟರ್‌ ಬೆಂಗಳೂರು ವಿಧೇಯಕ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿರುವ ಜೆಡಿಎಸ್

admin by admin
March 15, 2025 - 3:55 pm
in Flash News, ಕರ್ನಾಟಕ
0 0
0
Befunky collage 2025 03 15t154925.776

ರಿಯಲ್‌ ಎಸ್ಟೇಟ್‌ ದಂಧೆ ನಡೆಸುವುದು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರ್ಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ.

ಗ್ರೇಟರ್‌ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್‌ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

RelatedPosts

ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ!

ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌

ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!

ADVERTISEMENT
ADVERTISEMENT

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ.ರಮೇಶ್‌ ಗೌಡ ಅವರು ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರ್ಕಾರವು ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.

ಅಲ್ಲದೇ ವಿಧಾನಮಂಡಲದಲ್ಲಿ ಕಾಂಗ್ರೆಸ್‌ ಸರ್ಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಪಾಸ್‌ ಮಾಡಿಕೊಂಡಿದೆ. ಗೌರವಾನ್ವಿತ ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು ಎಂದು ಕೋರುತ್ತೇವೆ. ಈ ಬಗ್ಗೆ ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನರು ವಾಸ ಮಾಡುತ್ತಿದ್ದಾರೆ. ಜನರಿಗೆ ಕುಡಿಯುವ ನೀರಿಲ್ಲ, ಸರಿಯಾದ ಮೂಲಸೌಕರ್ಯಗಳು ಇಲ್ಲ. ರಸ್ತೆಗುಂಡಿಗಳನ್ನು ಮುಚ್ಚಲು ಈ ಸರಕಾರದಲ್ಲಿ ನಯಾಪೈಸೆ ಹಣವಿಲ್ಲ. ಈಗ ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಜನರನ್ನು ಯಾಮಾರಿಸಲು ಹೊರಟಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಬೇಸಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶುರುವಾಗಿಲ್ಲ. ಆಗಲೇ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಒಂದು ನೀರಿನ ಟ್ಯಾಂಕರ್‌ ಗೆ ಐದು ಸಾವಿರ, ಆರು ಸಾವಿರ ಕೊಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಬೆಂಗಳೂರಿನ ಜನ ನಿಜಕ್ಕೂ ದಿನಿತ್ಯವೂ ಸತ್ತು ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಸರ್ಕಾರದ ದುರಾಡಳಿತವೇ ಕಾರಣ ಎಂದು ಆರೋಪ ಮಾಡಿದರು.

ಕೂಡಲೇ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ರಾಜ್ಯ ಸರ್ಕಾರ ವಾಪಸ್‌ ವಿಧೇಯಕವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ನಗರದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕರ ಕಾರ್ಯಕ್ರಮಗಳನ್ನು ನಡೆಯಲು ಬಿಡುವುದಿಲ್ಲ. ಅಲ್ಲೆಲ್ಲ ನಾವು ಪಕ್ಷದ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ಕೊಟ್ಟರು.

ಮತ್ತೆ ಹಾಲಿನ ದರ ಏರಿಕೆ ಮಾಡಲು ಈ ಸರ್ಕಾರ ಹೊರಟಿದೆ. ಬೆಂಗಳೂರು ಜನರನ್ನು ಈ ಸರ್ಕಾರ ಏನು ಮಾಡಲು ಹೊರಟಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಸರ್ಕಾರ ಬಂದಾಗಿನಿಂದ ೪೩,೦೦೦ ಕೋಟಿ ರೂಪಾಯಿ ಹೆಚ್ಚುವರಿ ತರೆಇಗೆ ಹಾಕಿದ್ದೀರಿ. ಇದು ಬಹಳ ಅನ್ಯಾಯ ಎಂದು ಅವರು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯ ಟಿ.ಎ.ಜವರಾಯಿ ಗೌಡ, ಮಾಜಿ ಎಂಎಲ್‌ ಸಿ ಕೆ.ಎ. ತಿಪಪೇಸ್ವಾಮಿ. ಬೆಂಗಳೂರು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್‌, ಮುಖಂಡರಾದ ನಾಗೇಶ್‌ ರಾವ್‌, ವೆಂಕಟಸ್ವಾಮಿ, ವೇಣುಗೋಪಾಲ್‌, ಮಂಗಳಮ್ಮ ಪ್ರವೀಣ್‌ ಕುಮಾರ್‌, ಸ್ಯಾಮುಯಲ್‌, ಅಪ್ರೋಜ್‌ ಬೇಗ್‌ ಸೇರಿದಂತೆ ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor 2026 07 09T084632.175

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರ: ಸೈರನ್ ನಡುವೆ ಟ್ರಂಪ್ ಬಾಂಬ್ ದಾಳಿ ಬೆದರಿಕೆ

by ದಿಶಾ ಕೆ. ಎಸ್.
July 9, 2026 - 10:10 am
0

Untitled design 2026 07 09T082916.344

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ತೀವ್ರ!

by ದಿಶಾ ಕೆ. ಎಸ್.
July 9, 2026 - 8:38 am
0

Web Photo Editor 2026 07 09T080714.162

ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

by ದಿಶಾ ಕೆ. ಎಸ್.
July 9, 2026 - 8:09 am
0

Web Photo Editor 2026 07 09T063342.098

ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

by ದಿಶಾ ಕೆ. ಎಸ್.
July 9, 2026 - 7:36 am
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (19)
    ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌
    July 8, 2026 | 0
  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (14)
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?
    July 8, 2026 | 0
  • ‘ತಬಾಹಿ’ ಥಂಡರ್..!! (13)
    ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ
    July 8, 2026 | 0
  • ‘ತಬಾಹಿ’ ಥಂಡರ್..!! (11)
    ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version