• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ತುರ್ತುಪರಿಸ್ಥಿತಿ ಹೇರಲು ಜನಸಂಘದ ಪಿತೂರಿ ಕಾರಣ: ಸಚಿವ ಕೆ.ಜೆ.ಜಾರ್ಜ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 5, 2025 - 11:40 pm
in ಕರ್ನಾಟಕ
0 0
0
Film 2025 04 05t233820.104
  • ಜನಸಂಘದ ಸುಳ್ಳುಗಳನ್ನು ಬಿಜೆಪಿ ಈಗಲೂ ಮುಂದುವರಿಸಿಕೊಂಡು ಬರುತ್ತಿದೆ
  •  ಕಾಂಗ್ರೆಸ್ ಸಂವಿಧಾನಬದ್ಧವಾಗಿ ಕೆಲಸ ಮಾಡುವ ಮೂಲಕ ಜನರಿಗಾಗಿ ಶ್ರಮಿಸುತ್ತಿದೆ

ಅಧಿಕಾರ ಪಡೆಯುವುದಕ್ಕಾಗಿ ಹುಟ್ಟಿಕೊಂಡ ಜನಸಂಘದ ಪಿತೂರಿಯಿಂದಲೇ ದೇಶ ತುರ್ತು ಪರಿಸ್ಥಿತಿ ಹೇರಬೇಕಾಯಿತು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಚಿಕ್ಕಮಗಳೂರು ಹಾಗೂ ಸಖರಾಯಪಟ್ಟಣ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಗರದ ರೋಟರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, “ಜನಸಂಘವು ಬಿಜೆಪಿಯಾಗಿ ಬದಲಾದ ಬಳಿಕ ಸುಳ್ಳು ವದಂತಿಗಳನ್ನು ಹಬ್ಬಿಸಿ ಜನರ ಗಮನ ಸೆಳೆಯುವ ಕೆಲಸ ಮಾಡುತ್ತಿದೆ. ಆದರೆ, ಸಂವಿಧಾನಬದ್ಧವಾಗಿ ಕೆಲಸ ಮಾಡುವ ಕಾಂಗ್ರೆಸ್ ಜನರಿಗಾಗಿ ಶ್ರಮಿಸುತ್ತಿದೆ. ಇದು ಕಾಂಗ್ರೆಸ್ ಮತ್ತು ಬಿಜೆಪಿಗಿರುವ ವ್ಯತ್ಯಾಸ”, ಎಂದರು.

RelatedPosts

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರೊಂದಿಗೆ ಡಿನ್ನರ್ ಮೀಟಿಂಗ್

ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ? ರಾಜ್ಯಸಭಾ ಚುನಾವಣೆ ಬಗ್ಗೆ ಮಾತ್ರ ಹೈಕಮಾಂಡ್ ಚರ್ಚೆ..!

ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ADVERTISEMENT
ADVERTISEMENT

“ಕಾಂಗ್ರೆಸ್ ಹುಟ್ಟಿಕೊಂಡಿದ್ದು ಅಧಿಕಾರಕ್ಕಾಗಿ ಅಲ್ಲ, ದೇಶದ ಏಳಿಗೆಗಾಗಿ. ದೇಶದಲ್ಲಿ ನೆಲೆಯೂರಿದ್ದ ಬ್ರಿಟೀಷರನ್ನು ಓಡಿಸಲು ಹುಟ್ಟಿಕೊಂಡ ಕಾಂಗ್ರೆಸ್ ಆ ಕೆಲಸವನ್ನು ಯಶಸ್ವಿಯಾಗಿ ಮಾಡಿ ದೇಶದಲ್ಲಿ ಪ್ರಜಾಪ್ರಭುತ್ವವನ್ನು ನೆಲೆಗೊಳಿಸಿತು. ಸಂದರ್ಭಕ್ಕೆ ತಕ್ಕಂತೆ ಹಲವು ತೀರ್ಮಾನಗಳನ್ನು ತೆಗೆದುಕೊಂಡು ಅದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿತ್ತು. ಆದರೆ, ಈ ವಿಷಯದಲ್ಲಿ ಅಂದಿನ ಜನಸಂಘ ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸಿತು. ಅಂತಹ ಸಂದರ್ಭದಲ್ಲಿ ದೇಶದ ಪ್ರಜಾಪ್ರಭುತ್ವವನ್ನು ಉಳಿಸಲೋಸುಗ ತುರ್ತು ಪರಿಸ್ಥಿತಿ ಘೋಷಿಸಲಾಯಿತು”, ಎಂದು ಹೇಳಿದರು.

“ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಬ್ಯಾಂಕ್‌ಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿ ಸೇರಿದಂತೆ 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೊಳಿಸಿ ದೇಶದಲ್ಲಿ ಆಮೂಲಾಗ್ರ ಬದಲಾವಣೆ ಮಾಡಿದೆ. ಶೋಷಿತರ, ಬಡವರ ಜೀವನ ಮಟ್ಟ ಸುಧಾರಿಸಿದೆ. ಜನಸಂಘ ಬಿಜೆಪಿಯಾಗಿ ಬದಲಾದರೂ ಸುಳ್ಳು ವದಂತಿಗಳನ್ನು ಹಬ್ಬಿಸುವ ಅವರ ಮನಸ್ಥಿತಿ ಬದಲಾಗದೆ ಕಾಂಗ್ರೆಸ್ ವಿರುದ್ಧ ಸುಳ್ಳುಗಳನ್ನು ಹೇಳಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು”, ಎಂದು ತಿಳಿಸಿದರು.

“ಭಾರತದ ಈಗಿನ ಪ್ರಧಾನಿಯವರು ಅಧಿಕಾರಕ್ಕೆ ಬರು ಮೊದಲು ವಿದೇಶಕ್ಕೆ ಹೋಗುತ್ತಿರುವ ಅಕ್ರಮ ಹಣವನ್ನು ತಡೆಯುವುದಾಗಿ ಭರವಸೆ ನೀಡಿದ್ದರು. ಭಯೋತ್ಪಾದನೆಯನ್ನು ಸಂಪೂರ್ಣ ನಿಗ್ರಹಿಸುವುದಾಗಿ ಹೇಳಿದ್ದರು. ಆದರೆ, ಆ ಭರವಸೆಗಳು ಈಡೇರಲೇ ಇಲ್ಲ. ನೋಟು ಅಮಾನ್ಯೀಕರಣ ಮಾಡಿ ದೇಶದ ಅರ್ಥ ವ್ಯವಸ್ಥೆಯನ್ನೇ ಹಾಳು ಮಾಡಿದರು”, ಎಂದು ಆರೋಪಿಸಿದರು.

ಜನಪ್ರಿಯತೆ ಕಳೆದುಕೊಳ್ಳುತ್ತಿರುವ ಬಿಜೆಪಿ:
“ಬಿಜೆಪಿಯವರ ಪೊಳ್ಳು ಭರವಸೆಗಳ ಬಗ್ಗೆ ಜನರಿಗೆ ಅರಿವಾಗುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೂ ಸಂಖ್ಯಾಬಲ ಕಡಿಮೆಯಾಗುತ್ತಿರುವುದು ಬಿಜೆಪಿ ಮೇಲೆ ಜನ ಭರವಸೆ ಕಳೆದುಕೊಳ್ಳುತ್ತಿದ್ದಾರೆ, ಜನಪ್ರಿಯತೆ ಕುಸಿಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಅದು ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಮತ್ತೆ ದೇಶದ ಆಡಳಿತ ಚುಕ್ಕಾಣಿ ಹಿಡಿಯಲಿದೆ”, ಎಂದರು.

“ದಿವಂಗತ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಐದಕ್ಕೆ ಐದೂ ಕ್ಷೇತ್ರಗಳನ್ನು ಗೆಲ್ಲಿಸುವ ಮೂಲಕ ಕಾರ್ಯಕರ್ತರು ದೇಶಕ್ಕೆ ಒಂದು ಸಂದೇಶ ನೀಡಿದ್ದಾರೆ. ಜಿಲ್ಲೆಯಲ್ಲಿ ಗಟ್ಟಿಯಾಗಿರುವ ಕಾಂಗ್ರೆಸ್ ಮುಂದೆ ದೇಶಾದ್ಯಂತ ಗಟ್ಟಿಯಾಗಿ ಅಧಿಕಾರಕ್ಕೇರಲಿದೆ”, ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಎಚ್‌.ಡಿ. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ರಮಾನಾಥ್‌ ರೈ, ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್‌, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ. ಡಿ.ಎಲ್‌. ವಿಜಯಕುಮಾರ್‌, ರೇಖಾ ಹುಲಿಯಪ್ಪಗೌಡ, ವಕ್ತಾರ ಎಚ್‌.ಎಚ್‌. ದೇವರಾಜ್‌, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್‌ ಅಹಮದ್‌, ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎಂ.ಎಲ್‌. ಮೂರ್ತಿ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಬಾನಾ ಪರ್ವಿನ್‌, ಕೆ.ಮಹಮದ್‌, ಮಲ್ಲೇಶ್‌ಸ್ವಾಮಿ, ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಮಹಡಿಮನೆ ಸತೀಶ್‌, ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ ಮತ್ತಿತರರು ಪಾಲ್ಗೊಂಡಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 26T195738.427

RCB vs GT Qualifier-1: ಟಾಸ್ ಗೆದ್ದ ಗುಜರಾತ್! ಆರ್‌ಸಿಬಿ ಬ್ಯಾಟಿಂಗ್ ಆರಂಭ

by ಶ್ರೀದೇವಿ ಬಿ. ವೈ
May 26, 2026 - 7:58 pm
0

BeFunky collage 2026 05 26T191617.343

ಬಕ್ರೀದ್ ಕುರ್ಬಾನಿಗೆ ಹಿಂದೂಗಳ ಗೋವು ಬೇಕಿಲ್ಲ..! ಮುಸ್ಲಿಮರ ನಿರ್ಧಾರ ಕೋಮು ಸೌಹಾರ್ದತೆಗೆ ಧಕ್ಕೆಯೋ? ಪೂರಕವೋ..?

by ಶ್ರೀದೇವಿ ಬಿ. ವೈ
May 26, 2026 - 7:17 pm
0

BeFunky collage 2026 05 26T190249.168

ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ..! ಆಫೀಸ್‌ ಮುಗಿಸಿ ಮನೆಗೆ ತೆರಳುವವರ ಪರದಾಟ

by ಶ್ರೀದೇವಿ ಬಿ. ವೈ
May 26, 2026 - 7:03 pm
0

BeFunky collage 2026 05 26T184941.875

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರೊಂದಿಗೆ ಡಿನ್ನರ್ ಮೀಟಿಂಗ್

by ಶ್ರೀದೇವಿ ಬಿ. ವೈ
May 26, 2026 - 6:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 26T184941.875
    ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರೊಂದಿಗೆ ಡಿನ್ನರ್ ಮೀಟಿಂಗ್
    May 26, 2026 | 0
  • BeFunky collage 2026 05 26T175956.626
    ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ? ರಾಜ್ಯಸಭಾ ಚುನಾವಣೆ ಬಗ್ಗೆ ಮಾತ್ರ ಹೈಕಮಾಂಡ್ ಚರ್ಚೆ..!
    May 26, 2026 | 0
  • ನಿಶ್ಚಿತಾರ್ಥ (23)
    ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?
    May 26, 2026 | 0
  • ನಿಶ್ಚಿತಾರ್ಥ (20)
    CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    May 26, 2026 | 0
  • ನಿಶ್ಚಿತಾರ್ಥ (15)
    ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: 7 ಸ್ಥಾನಗಳಿಗೆ ಮತದಾನ!
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version