• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವೆನ್ನಿಲಾ ಕೊಲೆ ಪ್ರಕರಣ: ಪ್ರಿಯಾಂಕಾಳ ಪಾಲಿಗ್ರಾಫ್ ಟೆಸ್ಟ್‌ ಗೆ ಸಿದ್ಧತೆ

ಕವಿತಾ by ಕವಿತಾ
June 16, 2026 - 4:05 pm
in ಕರ್ನಾಟಕ, ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (16)

ಕಾಡುಗೋಡಿ ಬಾಲಕಿ ವೆನ್ನಿಲಾ ಕೊಲೆ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಪ್ರಕರಣದ ನೈಜ ಸತ್ಯಾಂಶವನ್ನು ಹೊರತೆಗೆದಲು ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈಗಾಗಲೇ ಬಂಧಿತರಾಗಿರುವ ಆರೋಪಿಗಳಾದ ಮೋಹನ್ ಮತ್ತು ಪ್ರಿಯಾಂಕಾರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆಹಾಕಲು ವಿಶೇಷ ತನಿಖಾ ತಂಡ ಕಾರ್ಯಾಚರಣೆ ಮುಂದುವರಿಸಿದೆ.

ಬಾಣಸವಾಡಿ ಎಸಿಪಿ ಅನುಷಾ ನೇತೃತ್ವದ ವಿಶೇಷ ತನಿಖಾ ತಂಡ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆ ಹಾಗೂ ಸಾಕ್ಷ್ಯ ಸಂಗ್ರಹಕ್ಕಾಗಿ ಪೊಲೀಸ್ ಕಸ್ಟಡಿ ನೀಡುವಂತೆ ಮನವಿ ಮಾಡಿತ್ತು. ಮನವಿಯನ್ನು ಪರಿಶೀಲಿಸಿದ ಒಂದನೇ ಎಸಿಜೆಎಂ ನ್ಯಾಯಾಲಯ, ಆರೋಪಿ ಮೋಹನ್‌ಗೆ 5 ದಿನ ಹಾಗೂ ಪ್ರಿಯಾಂಕಾಗೆ 10 ದಿನಗಳ ಪೊಲೀಸ್ ಕಸ್ಟಡಿಯನ್ನು ಮಂಜೂರು ಮಾಡಿದೆ.

RelatedPosts

ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

ಇಂದು ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಂಚಾರ ನಿರ್ಬಂಧ, ನಗರದಾದ್ಯಂತ ಬಿಗಿ ಭದ್ರತೆ

ಶಾಲೆ-ಕಾಲೇಜುಗಳ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟಕ್ಕೆ ಬ್ರೇಕ್: ಸರ್ಕಾರದಿಂದ ಮಹತ್ವದ ಕ್ರಮ

ADVERTISEMENT
ADVERTISEMENT

ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿ ಆರೋಪಿ ಮೋಹನ್ ಕೊಲೆ ಸಂಬಂಧ ತಪ್ಪೊಪ್ಪಿಗೆ ಹೇಳಿಕೆ ನೀಡಿರುವುದಾಗಿ ತಿಳಿದುಬಂದಿದೆ. ಮಾರ್ಚ್ 24ರಂದು ಇಂದಿರಾನಗರದಲ್ಲಿ ಶಾಪಿಂಗ್ ವೇಳೆ ವೆನ್ನಿಲಾ ಐಸ್‌ಕ್ರೀಂ ಬೇಕೆಂದು ಅಳುತ್ತಿದ್ದಳು. ಇದರಿಂದ ಕೋಪಗೊಂಡು ಬಾಲಕಿಯ ಹೊಟ್ಟೆಗೆ ಒದ್ದು, ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಗಿ ಆತ ವಿಚಾರಣೆ ವೇಳೆ ಹೇಳಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆದರೆ ಪ್ರಕರಣದಲ್ಲಿ ಸಹ ಆರೋಪಿಯಾಗಿರುವ ತಾಯಿ ಪ್ರಿಯಾಂಕಾ ತನ್ನ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾಳೆ. ತನ್ನ ಮಗಳ ಕೊಲೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿರುವ ಆಕೆ, ತಾನು ನಿರಪರಾಧಿ ಎಂದು ವಾದಿಸುತ್ತಿದ್ದಾಳೆ. ಇದೇ ವೇಳೆ ಮೋಹನ್ ನೀಡಿರುವ ಹೇಳಿಕೆ ಹಾಗೂ ಪ್ರಿಯಾಂಕಾ ನೀಡಿರುವ ಮಾಹಿತಿಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದು ತನಿಖಾಧಿಕಾರಿಗಳ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ವೈಜ್ಞಾನಿಕ ತನಿಖೆಯ ಮೊರೆ ಹೋಗಿದ್ದು, ಪ್ರಿಯಾಂಕಾಗೆ ಪಾಲಿಗ್ರಾಫ್ ಪರೀಕ್ಷೆ (ಸುಳ್ಳುಪತ್ತೆ ಪರೀಕ್ಷೆ) ನಡೆಸಲು ಸಿದ್ಧತೆ ಆರಂಭಿಸಿದ್ದಾರೆ. ಈ ಪರೀಕ್ಷೆಗೆ ಪ್ರಿಯಾಂಕಾ ಸಮ್ಮತಿ ನೀಡಿರುವುದಾಗಿ ತಿಳಿದುಬಂದಿದ್ದು, ಅಗತ್ಯ ಕಾನೂನು ಮತ್ತು ನ್ಯಾಯಾಲಯದ ಅನುಮತಿ ಪಡೆಯುವ ಪ್ರಕ್ರಿಯೆಗಳು ಈಗಾಗಲೇ ಆರಂಭಗೊಂಡಿವೆ.

ಪಾಲಿಗ್ರಾಫ್ ಪರೀಕ್ಷೆಯ ಫಲಿತಾಂಶ, ಮೊಬೈಲ್ ಫೊರೆನ್ಸಿಕ್ ವರದಿಗಳು ಹಾಗೂ ಮುಂದಿನ ವಿಚಾರಣೆಗಳ ಆಧಾರದ ಮೇಲೆ ಪ್ರಕರಣದ ನಿಜಾಂಶಗಳು ಬಹಿರಂಗವಾಗುವ ನಿರೀಕ್ಷೆಯಿದೆ. ರಾಜ್ಯದ ಗಮನ ಸೆಳೆದಿರುವ ಈ ಪ್ರಕರಣದಲ್ಲಿ ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 01T121730.868

₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!

by Hemanth Kumar S
August 1, 2026 - 12:19 pm
0

Untitled design 2026 08 01T114336.903

ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು

by ಶಾಲಿನಿ ಕೆ. ಡಿ
August 1, 2026 - 11:44 am
0

ಹಂಚಿಕೊಂಡ (5)

ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

by ಶಾಲಿನಿ ಕೆ. ಡಿ
August 1, 2026 - 11:10 am
0

ಹಂಚಿಕೊಂಡ (4)

ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ

by ಶಾಲಿನಿ ಕೆ. ಡಿ
August 1, 2026 - 10:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T114336.903
    ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು
    August 1, 2026 | 0
  • ಹಂಚಿಕೊಂಡ (3)
    ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ
    August 1, 2026 | 0
  • ಹಂಚಿಕೊಂಡ (2)
    ಇಂದು ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಂಚಾರ ನಿರ್ಬಂಧ, ನಗರದಾದ್ಯಂತ ಬಿಗಿ ಭದ್ರತೆ
    August 1, 2026 | 0
  • ಹಂಚಿಕೊಂಡ (1)
    ಶಾಲೆ-ಕಾಲೇಜುಗಳ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟಕ್ಕೆ ಬ್ರೇಕ್: ಸರ್ಕಾರದಿಂದ ಮಹತ್ವದ ಕ್ರಮ
    August 1, 2026 | 0
  • Untitled design 2026 08 01T075010.882
    ಮೈಸೂರಿಗಿಂದು ಪ್ರಧಾನಿ ಮೋದಿ ಭೇಟಿ: ‘ವಿವೇಕ ಸ್ಮಾರಕ’ ಉದ್ಘಾಟನೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version