• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 24, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ನ್ಯೂಸ್ ಚಾನೆಲ್‌ನಲ್ಲಿ ಗಣ್ಯಾತಿಗಣ್ಯರ ಸಮಾಗಮ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 14, 2025 - 9:44 am
in Flash News, ಕರ್ನಾಟಕ, ವಿಶೇಷ
0 0
0
Add a subheading (24)

ಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್. ಇಷ್ಟು ದಿನ ಡಿಜಿಟಲ್ ಮೂಲಕ ಮನೆಮಾತಾಗಿದ್ದ ಗ್ಯಾರಂಟಿ ನ್ಯೂಸ್ ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಸದ್ದು ಮಾಡಿತ್ತು. ಹಾಗೆಯೇ ವೆಬ್ ಸೈಟ್ ಮೂಲಕವೂ ಓದುಗರನ್ನು ಗ್ಯಾರಂಟಿ ನ್ಯೂಸ್ ತಲುಪಿತ್ತು. ಇದೀಗ ಸ್ಯಾಟಲೈಟ್ ವಾಹಿನಿ ಮೂಲಕ ಕರ್ನಾಟಕದಾದ್ಯಂತ ಲಭ್ಯವಿದೆ.

ಕನ್ನಡಿಗರ ಮನೆ ಮನೆಯಲ್ಲೂ ಮನೆಮಾತಾಗಲು ನಿಮ್ಮ ಮುಂದೆ ಈಗ ಗ್ಯಾರಂಟಿ ನ್ಯೂಸ್ ಚಾನೆಲ್ ಬರ್ತಿದ್ದು, ಗ್ಯಾರಂಟಿ ನ್ಯೂಸ್ ಕಚೇರಿಗೆ ಮಾಜಿ ಸಿಎಂ ಸದಾನಂದಗೌಡ ಅವರು ಭೇಟಿ ನೀಡಿದ್ರು. ಗ್ಯಾರಂಟಿ ನ್ಯೂಸ್ ಚಾನೆಲ್ಗೆ ಶುಭ ಕೋರಿದರು.

RelatedPosts

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

ಒಂದು ತಿಂಗಳಲ್ಲಿ ಹೃದಯಾಘಾತದಿಂದ 13 ಜನರ ಸಾವು : ಆಘಾತಕಾರಿ ಅಂಶ ಬಯಲು

ಲೇಡಿ ಜೊತೆಗೆ ರೂಮ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸ್ವಾಮೀಜಿ

ರಾಜ್ಯದ ಈ ನಾಲ್ಕು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್

ADVERTISEMENT
ADVERTISEMENT

ಬೆಂಗಳೂರಿನಲ್ಲಿರುವ ಗ್ಯಾರಂಟಿ ನ್ಯೂಸ್ ಕಚೇರಿಗೆ ಶಾಸಕ ಮುನಿರತ್ನ ಅವರು ಭೇಟಿ ನೀಡಿದ್ರು. ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಹಾಗೆಯೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಹಾರೈಸಿದ್ರು.

ಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬಂದಿರುವ ಗ್ಯಾರಂಟಿ ನ್ಯೂಸ್ ಕಚೇರಿಗೆ ಶಾಸಕ S T ಸೋಮಶೇಖರ್ ಅವರು ಭೇಟಿ ನೀಡಿದ್ರು. ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಕೋರಿದರು.

ಗ್ಯಾರಂಟಿ ನ್ಯೂಸ್ ಕಚೇರಿಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಅವರು ಭೇಟಿ ನೀಡಿದ್ರು. ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಹಾಗೆಯೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಹಾರೈಸಿದ್ರು.

ಗ್ಯಾರಂಟಿ ನ್ಯೂಸ್ ಕಚೇರಿಗೆ ಜೆಡಿಎಸ್ ಮಾಜಿ MLC ರಮೇಶ್ ಗೌಡ, ಅವರು ಭೇಟಿ ನೀಡಿದ್ರು. ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಹಾಗೆಯೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಕೋರಿದರು.

ಗ್ಯಾರಂಟಿ ನ್ಯೂಸ್ ಕಚೇರಿಗೆ ಮಾಜಿ ಸಂಸದ ಮುದ್ದಹನುಮೇಗೌಡ, ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಹಾಗೆಯೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಕೋರಿದರು.

ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಆಗಮಿಸಿದ್ರು, ಕಚೇರಿಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದ್ರು. ಹಾಗೆಯೇ ಗ್ಯಾರಂಟಿ ನ್ಯೂಸ್ ಚಾನೆಲ್‌ಗೆ ಶುಭ ಕೋರಿದ್ರು.

ಗ್ಯಾರಂಟಿ ನ್ಯೂಸ್ ಎಂಡಿ, ಟಿಎಂ ಶಿವಸ್ವಾಮಿ, ಪ್ರಧಾನ ಸಂಪಾದಕರಾದ ರಾಧಾ ಹಿರೇಗೌಡರ್, ಹಿರಿಯ ಸಂಪಾದಕರಾದ ಅರವಿಂದ ಸಾಗರ್, ಸಂಪಾದಕರಾದ ಸತೀಶ್ ಆಂಜನಪ್ಪ ಸೇರಿದಂತೆ ಗ್ಯಾರಂಟಿ ನ್ಯೂಸ್‌ನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Rashi bavishya 3 350x250

ಮಂಗಳವಾರದ ರಾಶಿ ಭವಿಷ್ಯ: ಯಾವ ರಾಶಿಗೆ ಒಳ್ಳೆಯ ಸಮಯ?

by ಶಾಲಿನಿ ಕೆ. ಡಿ
June 24, 2025 - 6:36 am
0

4112 (3)

Iran-America: ತಕ್ಷಣ ಬಂಕರ್ ಸೇರಿಕೊಳ್ಳಿ.! ತನ್ನ ಪ್ರಜೆಗಳಿಗೆ ಅಮೆರಿಕ ಎಚ್ಚರಿಕೆ..!

by ಶ್ರೀದೇವಿ ಬಿ. ವೈ
June 23, 2025 - 11:27 pm
0

Web (59)

ರಚಿತಾ ರಾಮ್‌ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ತರಾಟೆ!

by ಶ್ರೀದೇವಿ ಬಿ. ವೈ
June 23, 2025 - 11:17 pm
0

4112 (2)

ಇರಾನ್‌ನಿಂದ ಅಮೆರಿಕ್ಕೆ ತಿರುಗೇಟು! ಕತಾರ್‌ನ ಯುಎಸ್ ನೆಲೆಯ ಮೇಲೆ ಕ್ಷಿಪಣಿ ದಾಳಿ!

by ಶ್ರೀದೇವಿ ಬಿ. ವೈ
June 23, 2025 - 11:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4112 (2)
    ಒಂದು ತಿಂಗಳಲ್ಲಿ ಹೃದಯಾಘಾತದಿಂದ 13 ಜನರ ಸಾವು : ಆಘಾತಕಾರಿ ಅಂಶ ಬಯಲು
    June 23, 2025 | 0
  • ಶಿವಪ್ಪ (3)
    ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    June 22, 2025 | 0
  • ಶಿವಪ್ಪ (2)
    ಮನಿ ಕೊಟ್ಟರೆ ಮನೆ, ಹೌಸಿಂಗ್‌ ಬೋರ್ಡ್‌ನ ಹೊಸ ಸ್ಲೋಗನ್: ಆರ್. ಅಶೋಕ್ ಲೇವಡಿ
    June 22, 2025 | 0
  • Untitled design 2025 06 22t193339.341
    ಬೆಂಗಳೂರಿನ ಹಲವೆಡೆ ಜೂನ್‌ 23, 24ರಂದು ವಿದ್ಯುತ್ ವ್ಯತ್ಯಯ
    June 22, 2025 | 0
  • Untitled design 2025 06 22t154443.625
    ನಟ ವಿಜಯ್ ದೇವರಕೊಂಡ ವಿರುದ್ಧ ಎಫ್‌ಐಆರ್ ದಾಖಲು
    June 22, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version