• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಸ್ತೆಯಲ್ಲಿ ಕೆಟ್ಟುನಿಂತ “ಆರೋಗ್ಯ ಕವಚ” ಆಂಬುಲೆನ್ಸ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 17, 2025 - 8:08 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 17t080029.510

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆ ನಿರ್ವಹಣೆಯಲ್ಲಿರುವ ಆಂಬುಲೆನ್ಸ್‌ಗಳ ತಾಂತ್ರಿಕ ಸ್ಥಿತಿ ಮತ್ತೊಮ್ಮೆ ಪ್ರಶ್ನೆ ಎದುರಿಸುತ್ತಿದೆ. “ಆರೋಗ್ಯ ಕವಚ” ಹೆಸರಿನ ತುರ್ತು ವೈದ್ಯಕೀಯ ಸೇವೆ ಮಾನವೀಯ ಕರ್ತವ್ಯವನ್ನು ನಿರ್ವಹಿಸಬೇಕಾದಾಗಲೇ ಆಂಬುಲೆನ್ಸ್‌ನಲ್ಲಿ ತಾಂತ್ರಿಕ ದೋಷ ಎದುರಾದ ಘಟನೆ ಹೊಸಕೋಟೆಯಲ್ಲಿ ನಡೆದಿದೆ.

ತೀವ್ರ ಉಸಿರಾಟದ ತೊಂದರೆ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳಾ ರೋಗಿಯೊಬ್ಬರನ್ನು ತುರ್ತು ಚಿಕಿತ್ಸೆಗಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ಸಲುವಾಗಿ ಬಳಸಲಾಗಿದ್ದ ಆರೋಗ್ಯ ಕವಚ ಆಂಬುಲೆನ್ಸ್ (ನಂ. KA51G 5166) ಮಾರ್ಗ ಮಧ್ಯೆ ಹೊಸಕೋಟೆ ಟೋಲ್ ಬಳಿ ತಾಂತ್ರಿಕ ದೋಷದಿಂದಾಗಿ ಕೆಟ್ಟು ನಿಂತಿದೆ.

RelatedPosts

ಸಚಿವ ಶಿವರಾಜ ತಂಗಡಗಿ ಭದ್ರತಾ ವಾಹನ ಅಪಘಾತ: ಕಾರಿನ ಮುಂಭಾಗ ಜಖಂ

ರಾಜ್ಯ ಆಡಳಿತಕ್ಕೆ ಮೇಜರ್ ಸರ್ಜರಿ: 16 ಐಎಎಸ್ ಅಧಿಕಾರಿಗಳ ವರ್ಗಾವಣೆ

ಕಮಲ್ ಹಾಸನ್ ವಿವಾದ: ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ; ಸಚಿವ ಶಿವರಾಜ್ ತಂಗಡಗಿ

ಜೀವಂತ ವ್ಯಕ್ತಿಯ ಡೆತ್ ಸರ್ಟಿಫಿಕೇಟ್ ಸೃಷ್ಟಿಸಿ ಕೋಟ್ಯಾಂತರ ರೂ. ವಂಚನೆ: 21 ಜನರ ವಿರುದ್ಧ ಕೇಸ್

ADVERTISEMENT
ADVERTISEMENT

ಸ್ಥಳೀಯ ವೈದ್ಯರು ರೋಗಿಯ ಸ್ಥಿತಿಯನ್ನು ಗಂಭೀರವೆಂದು ನಿರ್ಧರಿಸಿ ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸುವ ಅಗತ್ಯವಿದೆ ಎಂದು ಹೇಳಿದ್ದರು. ಆದರೆ, ನಿರೀಕ್ಷಿತ ವೇಗದಲ್ಲಿ ಸಾಗಬೇಕಾಗಿದ್ದ ಆಂಬುಲೆನ್ಸ್ ಯಾಂತ್ರಿಕ ದೋಷದಿಂದ ಕೆಲ ಸಮಯದವರೆಗೆ ರಸ್ತೆ ಬದಿಯಲ್ಲಿಯೇ ನಿಂತುಬಿಟ್ಟಿತು.

ಸ್ಥಳದಲ್ಲಿದ್ದ ಆಂಬುಲೆನ್ಸ್ ಸಿಬ್ಬಂದಿ ತಕ್ಷಣವೇ ತಮ್ಮ ಉನ್ನತಾಧಿಕಾರಿಗಳೊಂದಿಗೆ ಸಂಪರ್ಕಿಸಿ ಮತ್ತೊಂದು ಆಂಬುಲೆನ್ಸ್ ಕಳುಹಿಸುವ ವ್ಯವಸ್ಥೆ ಮಾಡಿದರು. ಸುಮಾರು 20 ನಿಮಿಷಗಳ ನಂತರ ಮತ್ತೊಂದು ವಾಹನ ಸ್ಥಳಕ್ಕೆ ಆಗಮಿಸಿ ಮಹಿಳಾ ರೋಗಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿತು. ನಂತರ ತೀವ್ರ ನಿಗಾ ಘಟಕದಲ್ಲಿ (ಐಸಿಯು) ರೋಗಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಸಮಯದಲ್ಲಿ ಎಡವಿದ್ದರೆ ರೋಗಿಯ ಜೀವಕ್ಕೆ ಗಂಭೀರ ಅಪಾಯ ಸಂಭವಿಸಬಹುದಿತ್ತು ಎಂದು ವೈದ್ಯರ ಹೇಳಿದ್ದಾರೆ.

ಈ ಘಟನೆ ರಾಜ್ಯದ ಆರೋಗ್ಯ ಇಲಾಖೆಯ ಆಂಬುಲೆನ್ಸ್ ಸೇವೆಗಳ ಸ್ಥಿತಿಗತಿಯನ್ನು ಬಯಲಿಗೆ ತಂದಿದೆ. ಇಂತಹ ಘಟನೆಗಳು ಪುನರಾವರ್ತನೆಗೊಳಗಾಗದಂತೆ ಆಂಬುಲೆನ್ಸ್‌ಗಳ ನಿರ್ವಹಣೆಯಲ್ಲೂ, ತಾಂತ್ರಿಕ ಪರಿಶೀಲನೆಯಲ್ಲೂ ಆರೋಗ್ಯ ಇಲಾಖೆ ಹೆಚ್ಚಿನ ಗಮನ ಹರಿಸಬೇಕಿದೆ. ಪ್ರತಿಯೊಂದು ಆಂಬುಲೆನ್ಸ್ ಸರಿಯಾದ ತಾಂತ್ರಿಕ ಸ್ಥಿತಿಯಲ್ಲಿದೆಯೆ ಎಂಬುದನ್ನು ನಿಯಮಿತವಾಗಿ ಪರಿಶೀಲಿಸಬೇಕಾದ ಅಗತ್ಯವಿದೆ. ಈ ಘಟನೆಯ ಬಗ್ಗೆ ಆರೋಗ್ಯ ಇಲಾಖೆ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (57)

ಸಚಿವ ಶಿವರಾಜ ತಂಗಡಗಿ ಭದ್ರತಾ ವಾಹನ ಅಪಘಾತ: ಕಾರಿನ ಮುಂಭಾಗ ಜಖಂ

by ಶಾಲಿನಿ ಕೆ. ಡಿ
June 17, 2025 - 11:23 pm
0

11 (56)

ರಾಜ್ಯ ಆಡಳಿತಕ್ಕೆ ಮೇಜರ್ ಸರ್ಜರಿ: 16 ಐಎಎಸ್ ಅಧಿಕಾರಿಗಳ ವರ್ಗಾವಣೆ

by ಶಾಲಿನಿ ಕೆ. ಡಿ
June 17, 2025 - 11:01 pm
0

11 (55)

ಮದುವೆಯ 36 ದಿನಗಳಲ್ಲೇ ಗಂಡನಿಗೆ ವಿಷ ಕೊಟ್ಟು ಕೊಂದ ಹೆಂಡತಿ

by ಶಾಲಿನಿ ಕೆ. ಡಿ
June 17, 2025 - 10:47 pm
0

Untitled design 2025 06 17t221725.496

ಒಂದೇ ದಿನ ಏರ್ ಇಂಡಿಯಾದ 6 ವಿಮಾನಗಳ ಹಾರಾಟ ರದ್ದು

by ಶಾಲಿನಿ ಕೆ. ಡಿ
June 17, 2025 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (57)
    ಸಚಿವ ಶಿವರಾಜ ತಂಗಡಗಿ ಭದ್ರತಾ ವಾಹನ ಅಪಘಾತ: ಕಾರಿನ ಮುಂಭಾಗ ಜಖಂ
    June 17, 2025 | 0
  • 11 (56)
    ರಾಜ್ಯ ಆಡಳಿತಕ್ಕೆ ಮೇಜರ್ ಸರ್ಜರಿ: 16 ಐಎಎಸ್ ಅಧಿಕಾರಿಗಳ ವರ್ಗಾವಣೆ
    June 17, 2025 | 0
  • Untitled design 2025 06 17t204603.851
    ಕಮಲ್ ಹಾಸನ್ ವಿವಾದ: ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ; ಸಚಿವ ಶಿವರಾಜ್ ತಂಗಡಗಿ
    June 17, 2025 | 0
  • Untitled design 2025 06 17t180341.456
    ವಂಚನೆ ಕೇಸ್: ಐಶ್ವರ್ಯ ಗೌಡಗೆ ಜಾಮೀನು ಮಂಜೂರು
    June 17, 2025 | 0
  • Untitled design 2025 06 17t165549.661
    ಅಬಕಾರಿ ಹಗರಣ: ಆಂಧ್ರ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬಂಧನ
    June 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version