• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಪಿಎಂಸಿ ವ್ಯಾಪ್ತಿಗೆ ಅಮೆಜಾನ್, ಬಿಗ್ಬ್ಯಾಸ್ಕೆಟ್, ಡಿ. ಮಾರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2025 - 8:59 pm
in Flash News, ಕರ್ನಾಟಕ
0 0
0
22215 (5)

ಬೆಂಗಳೂರು: ಅಮೆಜಾನ್, ಬಿಗ್ಬ್ಯಾಸ್ಕೆಟ್, ಡಿ. ಮಾರ್ಟ್ ಸೇರಿದಂತೆ ಎಲ್ಲ ಇ–ಫ್ಲಾಟ್ಫಾರಂ ವೇದಿಕೆಗಳು ಇನ್ನು ಮುಂದೆ ಎಪಿಎಂಸಿ ನಿಯಂತ್ರಣಕ್ಕೆ ಬರಲಿವೆ. ಸೆಸ್ ವಂಚನೆ ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕಕ್ಕೆ ಸೋಮವಾರ ಅನುಮೋದನೆ ದೊರೆತಿದೆ.

ಯಾವುದೇ ಇ-ಫ್ಲಾಟ್ಫಾರಂಗಳು ಇನ್ನು ಮುಂದೆ ಎಪಿಎಂಸಿಗಳಿಗೆ ಸೆಸ್ ಸಂದಾಯ ಮಾಡುವುದು ಕಡ್ಡಾಯ. ಸೆಸ್ ವಂಚನೆ ಮಾಡಿದರೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಕೃಷಿ ಮಾರುಕಟ್ಟೆ ನಿರ್ದೇಶಕರಿಗೆ ನೀಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ ತಿಳಿಸಿದರು.

RelatedPosts

ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರಿಗೆ ಮಧು ಬಂಗಾರಪ್ಪ ಅಭಯ!

ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

ADVERTISEMENT
ADVERTISEMENT

ಕೃಷಿ ಮಾರುಕಟ್ಟೆ ನಿರ್ದೇಶಕರು ನೀಡುವ ಯಾವುದೇ ತೀರ್ಪಿನ ಬಗ್ಗೆ ಅಸಮಧಾನ ಇದ್ದರೆ ನಿರ್ದೇಶಕರ ಆದೇಶ ಸ್ವೀಕರಿಸಿದ 30 ದಿನಗಳೊಳಗೆ ಕರ್ನಾಟಕ ಅಫೀಲು ನ್ಯಾಯಾಧೀಕರಣಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸೋಮವಾರ ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರಕ್ಕೆ ಮನವಿ ಮಾಡಿದ ಸಚಿವರು, ಈ ತಿದ್ದುಪಡಿಯಿಂದ ಎಪಿಎಂಸಿ ಅಥವಾ ರೈತರನ್ನು ವಂಚನೆ ಮಾಡಲು ಸಾಧ್ಯವಿಲ್ಲ. ಕಂಪನಿಯೊಂದು ಸೆಸ್ ವಂಚನೆ ಮಾಡಿದ್ದರಿಂದ ದೊಡ್ಡ ಮೊತ್ತದ ದಂಡ ವಸೂಲು ಮಾಡಲಾಗಿದೆ ಎಂದು ವಿವರಿಸಿದರು.

ಯಾವುದೇ ವ್ಯಕ್ತಿ ಈ ಪ್ರಕರಣದ ಅಡಿಯಲ್ಲಿ ಲೈಸೆನ್ಸ್ ಪಡೆಯದ ಹೊರತು ಅಧಿಸೂಚಿತ ಕೃಷಿ ಉತ್ಪನ್ನದ ವ್ಯಾಪಾರಕ್ಕಾಗಿ ಇ – ವಾಣಿಜ್ಯ ವೇದಿಕೆ ಸ್ಥಾಪನೆ ಮಾಡುವಂತಿಲ್ಲ.

ಉದ್ದೇಶಪೂರ್ವಕ ತಪ್ಪು ಮಾಹಿತಿ ಅಥವಾ ವಂಚನೆ ಮೂಲಕ ಲೈಸೆನ್ಸ್ ಪಡೆದಿದ್ದರೆ, ಲೈಸೆನ್ಸ್ದಾರರು ಯಾವುದೇ ನಿಬಂಧನೆ ಅಥವಾ ಷರತ್ತು ಉಲ್ಲಂಘನೆ ಮಾಡಿದರೆ ಮಾರುಕಟ್ಟೆ ನಿರ್ದೇಶಕರು ಲೈಸೆನ್ಸ್ ಅಮಾನತುಪಡಿಸುವ ಅಧಿಕಾರ ಹೊಂದಿರುತ್ತಾರೆ.

ಕೃಷಿ ಮಾರುಕಟ್ಟೆ ನಿರ್ದೇಶಕರು ನೇಮಕ ಮಾಡಬಹುದಾದ ಷರತ್ತುಗಳು ಮತ್ತು ಅಂಥ ಶುಲ್ಕಗಳು ಮತ್ತು ಭದ್ರತಾ ಠೇವಣಿಗೊಳಪಟ್ಟು ಅಧಿಸೂಚಿತ ಕೃಷಿ ಉತ್ಪನ್ನದ ವ್ಯಾಪಾರ ಸುಗಮಗೊಳಿಸಲು ಇ-ವಾಣಿಜ್ಯ ವೇದಿಕೆ ರಚಿಸಲು ಲೈಸೆನ್ಸ್ ಮಂಜೂರು ಮಾಡಬಹುದು.

ಇ-ವಾಣಿಜ್ಯ ವೇದಿಕೆ ಸ್ಥಾಪಿಸಲು ಮತ್ತು ನಡೆಸಲು ಬಯಸುವ ಯಾವುದೇ ವ್ಯಕ್ತಿ ಕೃಷಿ ಮಾರುಕಟ್ಟೆ ನಿರ್ದೇಶಕರು ನೇಮಕ ಮಾಡಬಹುದಾದ ವಿಧಾನದಲ್ಲಿ ಶುಲ್ಕ ಮತ್ತು ಠೇವಣಿ ಅರ್ಜಿ ಸಲ್ಲಿಸಬೇಕಾಗುತ್ತದೆ.

ಇ-ಫ್ಲಾಟ್ಪಾರಂನಲ್ಲಿ ನೋಂದಾಯಿಸಲು ಈ ಅಧಿನಿಯಮದಡಿ ಯುಕ್ತ ಪ್ರಾಧಿಕಾರವು ಲೈಸೆನ್ಸ್ ನೀಡಿದ ಲೈಸೆನ್ಸ್ ಯುಕ್ತ ವ್ಯಾಪಾರಿಗಳನ್ನು ಮಾತ್ರ ಅನುಮತಿಸತಕ್ಕದ್ದು. ವೇದಿಕೆಯಲ್ಲಿ ನಡೆಯುವ ಸಂಪೂರ್ಣ ವ್ಯಾಪಾರ ಕಾರ್ಯಾಚರಣೆ, ಸಂಬಂಧಿಸಿದ ಕಾರ್ಯಚಟುವಟಿಕೆ, ತೀರ್ಮಾನಗಳಲ್ಲಿ ಪಾರದರ್ಶಕ ಕಡ್ಡಾಯಗೊಳಿಸಲಾಗಿದೆ. ಹಾಗೂ ಎಲ್ಲ ವಹಿವಾಟು ದಾಖಲೆಗಳನ್ನು ವಿದ್ಯುನ್ಮಾನ ನಮೂನೆಯಲ್ಲಿ ನಿರ್ವಹಿಸಬೇಕು.

ಲೈಸೆನ್ಸ್ದಾರರು ಮಾಡಬೇಕಾದ ಪಾವತಿ, ಕೃಷಿ ಉತ್ಪನ್ನಗಳ ತೂಕ, ಗುಣಮಟ್ಟ, ಬೆಲೆ, ದರಗಳು, ಶುಲ್ಕಗಳು, ಮತ್ತಿತರ ವಿಚಾರ ಕುರಿತು ಇ–ವಾಣಿಜ್ಯ ವೇದಿಕೆ ಲೈಸೆನ್ಸುದಾರ ವೇದಿಕೆಯಲ್ಲಿ ಉತ್ಪನ್ನಕೊಡು-ಕೊಳ್ಳುವ ಯಾವುದೇ ವಿವಾದ ಇತ್ಯರ್ಥಕ್ಕೆ ಮೂವತ್ತು ದಿನಗಳೊಳಗೆ ಅಗತ್ಯ ದಾಖಲೆಗಳೊಂದಿಗೆ ಕೃಷಿ ಮಾರುಕಟ್ಟೆ ನಿರ್ದೇಶಕರಿಗೆ ಸಲ್ಲಿಸಬೇಕು.

ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ದೇಶಕರು ದೂರು ಸ್ವೀಕರಿಸಿದ ಮೇಲೆ ಅಹವಾಲು ಹೇಳಿಕೊಳ್ಳಲು ಅವಕಾಶ ನೀಡಿದ ನಂತರ 60 ದಿನಗಳೊಳಗೆ ವಿವಾದ ಇತ್ಯರ್ಥಪಡಿಸಬೇಕಾಗುತ್ತದೆ.
ಹಣ್ಣು, ತರಕಾರಿ, ಹೂವುಗಳ ವಿಚಾರದಲ್ಲಿ ಮಾರಾಟವಾದ ಅಧಿಸೂಚಿತ ಕೃಷಿ ಉತ್ಪನ್ನಗಳಿಗಾಗಿ ಬೆಲೆಯ ಶೇಕಡಾ ಐದಕ್ಕೆ ಮೀರದಂತೆ ಮತ್ತು ಇತರ ಎಲ್ಲ ಅಧಿಸೂಚಿತ ಉತ್ಪನ್ನಕ್ಕೆ ಶೇಕಡಾ ಎರಡರಷ್ಟು ಮಾತ್ರ ಉಗ್ರಾಣಸೇವಾದಾತರು ಸೇವಾ ಶುಲ್ಕ ಪಡೆಯಬಹುದು. ಅಗ್ನಿ ದುರಂತ, ಕಳವು, ಮಳೆ ಅಥವಾ ಯಾವುದೇ ನೈಸರ್ಗಿಕ ವಿಪತ್ತುಗಳೀಗೆ ಉಗ್ರಾಣದ ಮಾಲೀಖರು ವಿಮೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಎಂದು ಸಚಿವ ಶಿವಾನಂದ ಎಸ್ ಪಾಟೀಲ ವಿವರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (30)

ಲಾಡಕ್ ನಲ್ಲಿ ಪಾಕಿಗಳ ಬಾಲ ಕತ್ತರಿಸಿದ ಭಾರತ

by Hemanth Kumar S
August 26, 2026 - 5:03 pm
0

Untitled design (29)

ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!

by ಕವಿತಾ
August 26, 2026 - 4:42 pm
0

Untitled design (28)

ಉತ್ತರಾಖಂಡದಲ್ಲಿ ಹಂದಿಜ್ವರದ ಆತಂಕ: 34 ಮಂದಿಗೆ ಸೋಂಕು ದೃಢ

by ಕವಿತಾ
August 26, 2026 - 4:36 pm
0

Untitled design (25)

ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 26, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version