• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಬಂದ್, ಬೆಂಗಳೂರು ಬಂದ್ ಹೇಗಿತ್ತು..? ಸಕ್ಸಸ್ ಆಯ್ತಾ..? ಫೇಲ್ ಆಯ್ತಾ..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 22, 2025 - 6:58 pm
in Flash News, ಕರ್ನಾಟಕ
0 0
0
Film (20)

ಕನ್ನಡ ಪರ ಹೋರಾಟಗಾರರು ಇಂದು ಅಖಂಡ ಕರ್ನಾಟಕ ಬಂದ್‌‌ಗೆ ಕರೆ ಕೊಟ್ಟಿದ್ರೂ. ಬಂದ್ ಇದ್ದರೂ ಕೂಡ ಬಸ್, ಆಟೋ ಸೇವೆ ಎಂದಿನಂತೆ ಇದ್ದವು. ಅಂಗಡಿ ಹೊಟೇಲ್‌‌ಗಳು ಓಪನ್ ಆಗಿದ್ದವು.ಜನ ಜೀವನ ಯಥಾ ಸ್ಥಿತಿಯಲ್ಲಿತ್ತು.ಎಂದಿನಂತೆ ಇತ್ತು ಬಸ್, ಆಟೋ-ಕ್ಯಾಬ್ ಸಂಚಾರ ಸಾಗುತ್ತಿತ್ತು.ಹೊಟೇಲ್, ಮಾಲ್ ಎಲ್ಲವೂ ಓಪನ್ ಆಗಿದ್ದವು.ಜನ ಜೀವನದಲ್ಲಿ ಏರು ಪೇರು ಏನೂ ಇರಲಿಲ್ಲ ಎಲ್ಲಾ ಸಹಜವಾಗಿತ್ತು.

ಮರಾಠಿ ಪುಂಡಾರ ಅಟ್ಟಹಾಸ, ಕೇಂದ್ರ ಸರ್ಕಾರದ ಧೋರಣೆಯನ್ನ ಖಂಡಿಸಿ, ಮಹಾದಾಯಿ, ಕಳಸ ಬಂಡೂರಿ ಯೋಜನೆ ಜಾರಿ ಆಗಬೇಕು ಎಂಬುದನ್ನು ಸೇರಿಒಟ್ಟು 20 ಸಮಸ್ಯೆಗಳನ್ನ ಮುಂದಿಟ್ಟು ಇಂದು ಕರ್ನಾಟಕ ಬಂದ್‌‌ಗೆ ಕರೆ ನೀಡಲಾಗಿತ್ತು.ಆದರೆ ಇಂದಿನ ಬಂದ್‌‌‌‌‌‌‌‌‌ನಿಂದ ಸಾರ್ವಜನಿಕರಿಗೆ ಯಾವುದೇ ರೀತಿ ಎಫೆಕ್ಟ್ ಆಗಿಲ್ಲ.

RelatedPosts

ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ? ರಾಜ್ಯಸಭಾ ಚುನಾವಣೆ ಬಗ್ಗೆ ಮಾತ್ರ ಹೈಕಮಾಂಡ್ ಚರ್ಚೆ..!

ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ

ADVERTISEMENT
ADVERTISEMENT

ಬಂದ್ ಅಂದ್ರೆ ಬಸ್,ಆಟೋಗಳು ಇರೋದಿಲ್ಲ, ಕೆಲಸಕ್ಕೆ ಹೇಗೆ ಹೋಗೋದು ಹೀಗೆ ಸಾಕಷ್ಟು ಗೊಂದಲಗಳು ಎಲ್ಲರಲ್ಲೂ ಮನೆ ಮಾಡಿರುತ್ತದೆ.ಆದರೆ ಇಂದು ನಡೆದ ಹೋರಾಟ ಕೇವಲ ಪ್ರತಿಭಟನೆಗೆ ಸೀಮಿತವಾಗಿದ್ದು ಎಂದಿನಂತೆ ಬಸ್, ಆಟೋ ಕ್ಯಾಬ್ ಸಂಚಾರವಿತ್ತು.

ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಬಂದ್‌‌‌‌ಗೆ ಕರೆನೀಡಲಾಗಿತ್ತು. ಹೀಗಾಗಿ ಬಸ್ ಓಡಾಟ ಇರುತ್ತಾ ಅನ್ನೋ ಗೊಂದಲ ಸಾಕಷ್ಟು ಜನರಲ್ಲಿ ಇತ್ತು.ಆದ್ರೆ ಬಸ್ ಕಂಡಕ್ಟರ್‌‌‌ಗಳು ಎಲ್ಲರೂ ಕೆಲಸಕ್ಕೆ ಹಾಜರಾಗಿದ್ದು. ಎಂದಿನಂತೆ ಬಸ್ ಸಂಚಾರವಾಗುತ್ತಿತ್ತು. ಇನ್ನೂ ಕೇವಲ ಬಸ್ ಸಂಚಾರ ಅಷ್ಟೇ ಅಲ್ಲದೇ ಆಟೋ, ಕ್ಯಾಬ್ ಸಂಘಟನೆಗಳು ಬಂದ್‌‌ಗೆ ಬೆಂಬಲ ಸೂಚಿಸಿದ್ರು ಸಹ ಆಟೋ, ಕ್ಯಾಬ್‌‌ಗಳು ರಸ್ತೆಗಿಳಿದ ಪರಿಣಾಮ ಸಾರ್ವಜನಿಕರಿಗೆ ಕೊಂಚವು ಕೂಡ ತೊಂದರೆಯಾಗಿಲ್ಲ.

ವಿಕೇಂಡ್ ಆದ ಕಾರಣ ಸಾಕಷ್ಟು ಜನರು ಮಾಲ್, ಸಿನಿಮಾ ಥಿಯೇಟರ್, ಹೊಟೇಲ್‌‌‌‌‌ಗಳಿಗೆ ಹೋಗುತ್ತಾರೆ. ಇವತ್ತು ಬಂದ್ ಇದ್ದ ಕಾರಣ ಮಧ್ಯಾಹ್ನ 12 ಗಂಟೆಯವರೆಗೂ ಮಾಲ್‌‌ಗಳು ಕ್ಲೋಸ್ ಆಗಿದ್ದವು ನಿಧಾನವಾಗಿ ಪ್ರತಿಭಟನಾ ಕಾವು ತಣ್ಣಾಗದಾ ನಂತರ ಎಲ್ಲ ಮಾಲ್‌‌ಗಳು ಓಪನ್ ಆದವು. ಅದೇ ರೀತಿ ಚಲನಚಿತ್ರ ವಾಣಿಜ್ಯ ಮಂಡಳಿ ಬಂದ್‌ಗೆ  ಬೆಂಬಲಸೂಚಿಸಿದ್ದು.ಮೊದಲ ಶೋವನ್ನ ನಿಲ್ಲಿಸಿತು. ಆದಾದ ನಂತರ ಚಲನಚಿತ್ರ ಮಂದಿರಗಳು ಸಹ ಓಪನ್ ಆದವು.

ಬಂದ್‌ಗೆ ಮೊದಲಿನಿಂದಲೂ ಹೊಟೇಲ್ ಉದ್ಯಮದವರು ನೈತಿಕ ಬೆಂಬಲ ನೀಡಿದ್ದರು.ಎಂದಿನಂತೆ ಹೊಟೇಲ್‌‌‌‌‌ಗಳು ಸಹ ಓಪನ್ ಆಗಿದ್ದು ಜನರಿಗೆ ಯಾವುದೇ ತಿಂಡಿ ಊಟದ ವಿಚಾರದಲ್ಲಿ ಯಾವುದೇ ಸಮಸ್ಯೆ ಆಗಲಿಲ್ಲಾ. ಇನ್ನೂ ಜನ ಕೂಡ ಬಂದ್‌‌ಗೆ ಬೆಂಬಲ ಸೂಚಿಸಿದ್ದು ಒಂದಿಷ್ಟು ಜನ ಮನೆಯಿಂದ ಹೊರಬರದೆ ಇರದ ಕಾರಣ ಬಸ್‌‌ಗಳಿ ಖಾಲಿ ಹೊಡೆಯುತ್ತಿತ್ತು.
ಬಂದ್‌ಗ್ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದೇ ಎಲ್ಲರೂ ಕೂಡ ನಿರಾಂತರವಾಗಿ ಎಂದಿನಂತೆ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಂಡಿದ್ದು. ಕೆಲ ಜನ ಮಾತ್ರ ಬಂದ್ ಬಿಸಿ ತಟ್ಟುತ್ತೆ ಅಂತಾ ವಿಕೆಂಡ್‌‌‌ನಲ್ಲಿ ಬೆಚ್ಚಗೆ ಮಲಗಿದ್ದಂತೂ ಸತ್ಯ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 26T175956.626

ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ? ರಾಜ್ಯಸಭಾ ಚುನಾವಣೆ ಬಗ್ಗೆ ಮಾತ್ರ ಹೈಕಮಾಂಡ್ ಚರ್ಚೆ..!

by ಶ್ರೀದೇವಿ ಬಿ. ವೈ
May 26, 2026 - 6:00 pm
0

BeFunky collage 2026 05 26T175224.359

18 ವರ್ಷ ಪೂರೈಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಅಂಚೆ ಇಲಾಖೆಯಿಂದ ವಿಶೇಷ ಗೌರವ!

by ಶ್ರೀದೇವಿ ಬಿ. ವೈ
May 26, 2026 - 5:53 pm
0

BeFunky collage 2026 05 26T181356.729

ದೈವವನ್ನು ಅಣಕಿಸಿದ್ದ ರಣವೀರ್ ಸಿಂಗ್ ಮೈಸೂರಿನಲ್ಲಿ ಪ್ರತ್ಯಕ್ಷ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 5:33 pm
0

BeFunky collage 2026 05 26T171429.498

ಗಂಡು ಮಗು ಬೇಕೆಂದು 6ನೇ ಬಾರಿ ಗರ್ಭಿಣಿಯಾದ 22 ವರ್ಷದ ಯುವತಿ: ವೈರಲ್ ವಿಡಿಯೋ

by ಶ್ರೀದೇವಿ ಬಿ. ವೈ
May 26, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 26T175956.626
    ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ? ರಾಜ್ಯಸಭಾ ಚುನಾವಣೆ ಬಗ್ಗೆ ಮಾತ್ರ ಹೈಕಮಾಂಡ್ ಚರ್ಚೆ..!
    May 26, 2026 | 0
  • ನಿಶ್ಚಿತಾರ್ಥ (23)
    ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?
    May 26, 2026 | 0
  • ನಿಶ್ಚಿತಾರ್ಥ (22)
    ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್
    May 26, 2026 | 0
  • ನಿಶ್ಚಿತಾರ್ಥ (21)
    ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ
    May 26, 2026 | 0
  • ನಿಶ್ಚಿತಾರ್ಥ (20)
    CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version