• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 11, 2026 - 11:55 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 11T115104.764

RelatedPosts

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು

ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ

ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ

ADVERTISEMENT
ADVERTISEMENT

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗಸ್ಟ್ 13ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್‌ಗೆ, ಆರಂಭದಲ್ಲಿ ಬೆಂಬಲ ಘೋಷಿಸಿದ್ದ ಹಲವು ಪ್ರಮುಖ ಸಂಘಟನೆಗಳು ಇದೀಗ ಹಿಂದೆ ಸರಿದಿವೆ. ರಾಜ್ಯದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದು ಮತ್ತು ಬಹುತೇಕ ಜಲಾಶಯಗಳು ತುಂಬಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ.

ಬೆಂಬಲ ವಾಪಸ್ ಪಡೆದ ಸಂಘಟನೆಗಳು

ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣ ಹಾಗೂ ಶಿವರಾಮೇಗೌಡ ಬಣಗಳು ಬಂದ್‌ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿವೆ. ಇದೇ ರೀತಿ, ಖಾಸಗಿ ಶಾಲೆಗಳ ಒಕ್ಕೂಟವಾದ ರುಪ್ಪಾ ಕೂಡ ಬಂದ್‌ನಿಂದ ಹಿಂದೆ ಸರಿದಿದೆ. ರುಪ್ಪಾ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಅವರು, “ರಾಜ್ಯದಲ್ಲಿ ಉತ್ತಮ ಮಳೆಯಾಗಿರುವುದರಿಂದ ಸದ್ಯ ಬಂದ್ ಮಾಡುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಕರವೇ ನಾರಾಯಣ ಗೌಡ ಅವರೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿಲ್ಲ.

ಇನ್ನು, ಖಾಸಗಿ ಸಾರಿಗೆ ಒಕ್ಕೂಟವೂ ಸಹ ಈ ಬಾರಿ ಬಂದ್‌‌ಗೆ ಬೆಂಬಲ ನೀಡಿಲ್ಲ. ರಾಜ್ಯದ ಜಲಾಶಯಗಳಲ್ಲಿ ನೀರು ಲಭ್ಯವಿರುವುದರಿಂದ ಸದ್ಯ ಬಂದ್ ಅಗತ್ಯವಿಲ್ಲ ಎಂದು ಒಕ್ಕೂಟದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ನೀರಿನ ಕೊರತೆ ಎದುರಾದರೆ ಹೋರಾಟಕ್ಕೆ ಖಂಡಿತ ಬೆಂಬಲ ನೀಡುವುದಾಗಿ ಅವರು ತಿಳಿಸಿದ್ದಾರೆ. ಆಟೋ ಸಂಘಟನೆಗಳು, ಓಲಾ-ಊಬರ್ ಅಸೋಸಿಯೇಷನ್ ಸೇರಿದಂತೆ ಬಹುತೇಕ ವಾಹನ ಸಂಘಟನೆಗಳು ಬಂದ್‌ನಿಂದ ದೂರ ಉಳಿದಿವೆ.

ವಾಟಾಳ್ ನಾಗರಾಜ್ ಹೋರಾಟ ಮುಂದುವರಿಕೆ

ಬಂದ್ಗೆ ಕರೆ ನೀಡಿರುವ ವಾಟಾಳ್ ನಾಗರಾಜ್ ಅವರು ಮಾತ್ರ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಬಂದ್‌ಗೆ ಬೆಂಬಲ ಕೋರುವ ನಿಟ್ಟಿನಲ್ಲಿ ಅವರು ಬೆಂಗಳೂರಿನಲ್ಲಿ ತೆರೆದ ವಾಹನದಲ್ಲಿ ಪ್ರಚಾರ ನಡೆಸಲಿದ್ದಾರೆ. ಬುಧವಾರ ಅವರು ನಗರದ ವಿವಿಧ ಪ್ರದೇಶಗಳಿಗೆ ತೆರಳಿ ಸಾರ್ವಜನಿಕರನ್ನು ಭೇಟಿಯಾಗಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಲಿದ್ದಾರೆ.

ಬಂದ್‌ಗೂ ಮುನ್ನ ಹುಬ್ಬಳ್ಳಿಯಲ್ಲೂ ಸಭೆ ನಡೆಯಲಿದ್ದು, ಬೆಳಗ್ಗೆ 11.30ಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಬಂದ್ ಕುರಿತು ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲಾಗುವುದು.

ಬಂದ್ನ ಪ್ರಮುಖ ಬೇಡಿಕೆಗಳು

ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು, ರಾಜ್ಯದಲ್ಲಿ ಪರಭಾಷೆಯ ದಬ್ಬಾಳಿಕೆ ತಡೆಯಬೇಕು, ಪರಭಾಷೆಯ ಚಿತ್ರಗಳನ್ನು ಬಹಿಷ್ಕರಿಸಬೇಕು ಹಾಗೂ ‘ಹಿಂದಿ ಬೇಡ’ ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಗಳಾಗಿವೆ. ಆನೇಕಲ್ ಮತ್ತು ಬಿಡದಿ ಭಾಗದಲ್ಲಿ ರೈತರ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುವ ಕ್ರಮ ಕೈಬಿಡಬೇಕು, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಬೇಕು, ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂಬ ಬೇಡಿಕೆಗಳನ್ನೂ ಮುಂದಿಡಲಾಗಿದೆ.

ಇನ್ನು ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸಂಬಂಧಿಸಿದ ಬೇಡಿಕೆಗಳು, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯ ಹಾಗೂ ಮೇಕೆದಾಟು ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂಬ ಆಗ್ರಹವೂ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರೀದಿಸುವವರಿಗೆ (5)

ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್

by ಶಾಲಿನಿ ಕೆ. ಡಿ
August 11, 2026 - 1:54 pm
0

ಖರೀದಿಸುವವರಿಗೆ (4)

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು

by ಶಾಲಿನಿ ಕೆ. ಡಿ
August 11, 2026 - 1:31 pm
0

ಖರೀದಿಸುವವರಿಗೆ (3)

ನಮ್ರತಾ ಗೌಡ, ಕಿರಣ್ ಶ್ರೀನಿವಾಸ್ ಅವರ ಫಸ್ಟ್ ಲುಕ್ ಅನಾವರಣ ಮಾಡಿದ “ಮಹಾನ್” ಚಿತ್ರತಂಡ

by ಶಾಲಿನಿ ಕೆ. ಡಿ
August 11, 2026 - 1:11 pm
0

ಖರೀದಿಸುವವರಿಗೆ (1)

ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ

by ಶಾಲಿನಿ ಕೆ. ಡಿ
August 11, 2026 - 12:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
  • ಖರೀದಿಸುವವರಿಗೆ (1)
    ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ
    August 11, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
  • Untitled design 2026 08 11T112756.787
    ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ
    August 11, 2026 | 0
  • ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)
    ‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version