• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಸೇರಿ ದೇಶ, ರಾಜ್ಯಗಳನ್ನು ಅಭಿವೃದ್ಧಿಪಡಿಸಬೇಕು: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2025 - 9:29 am
in Flash News, ಕರ್ನಾಟಕ
0 0
0
Untitled design 2025 04 03t092736.211

ನವದೆಹಲಿ, ಏಪ್ರಿಲ್ 2 : ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಸೇರಿ ದೇಶ ಮತ್ತು ರಾಜ್ಯಗಳನ್ನು ಅಭಿವೃದ್ಧಿಪಡಿಸಬೇಕೆಂಬುದನ್ನು ಸಂವಿಧಾನ ಸ್ಪಷ್ಟಪಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಏ2 ರಂದು ದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಭವನ-1ರ ಕಟ್ಟಡವನ್ನು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.

RelatedPosts

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

7 ದಿನದ ಕಂದಮ್ಮನನ್ನು ಬಿಟ್ಟು ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ದಂಪತಿ

ADVERTISEMENT
ADVERTISEMENT

ಯಾವುದೇ ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಿಂದ ತೆರಿಗೆಯನ್ನು ವಸೂಲು ಮಾಡುತ್ತವೆ. ಐದು ವರ್ಷಕ್ಕೊಮ್ಮೆ ರಚನೆಯಾಗುವ ಹಣಕಾಸಿನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತೆರಿಗೆಯ ಪಾಲು ನಿಗದಿಯಾಗುತ್ತದೆ. ಅನುದಾನದಲ್ಲಿ ಕೇಂದ್ರ ಸರ್ಕಾರದ ಅನೇಕ ಕಾರ್ಯಕ್ರಮಗಳೂ ಸೇರಿದ್ದು, ಕೇಂದ್ರ ಪುರಸ್ಕೃತ ಯೋಜನೆಗಳೂ ಇರುತ್ತವೆ. ಇದರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲು ಇರುತ್ತದೆ ಎಂದರು.

ಭಾರತದ ಒಕ್ಕೂಟದ ವ್ಯವಸ್ಥೆಯಲ್ಲಿ , ಬಾಬಾ ಸಾಹೇಬ್ ಅಂಬೇಡ್ಕರ್ ರವರು ನೀಡಿದ ಸಂವಿಧಾನದ ಅನ್ವಯ ಸೆಂಟ್ರಲ್ ಲಿಸ್ಟ್, ಸ್ಟೇಟ್ ಲಿಸ್ಟ್ ಹಾಗೂ ಕನ್ಕರೆಂಟ್ ಲಿಸ್ಟ್ ಎಂದು ಅಧಿಕಾರ ಹಂಚಿಕೆಯಾಗಿದೆ. ಇದರನ್ವಯ ಕೇಂದ್ರ , ರಾಜ್ಯಗಳು ಕಾನೂನುಗಳನ್ನು ರಚಿಸಿದರೆ, ಕನ್ಕರೆಂಟ್ ಲಿಸ್ಟ್ ನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕಾನೂನನ್ನು ರಚಿಸುತ್ತವೆ. ಕೇಂದ್ರಸರ್ಕಾರದ ಕೇಂದ್ರಸ್ಥಾನವಾದ ನವದೆಹಲಿಯಲ್ಲಿ ಪ್ರತಿಯೊಂದು ರಾಜ್ಯಗಳ ಭವನಗಳು ಇರುತ್ತವೆ. ನವದೆಹಲಿಯಲ್ಲಿ ಒಟ್ಟು ಮೂರು ಕರ್ನಾಟಕ ಭವನಗಳಿದ್ದು, ಇಲ್ಲಿಗೆ ಆಗಮಿಸುವ ಮಂತ್ರಿಗಳು, ಸಂಸದರು, ಹಾಲಿ ಹಾಗೂ ಮಾಜಿ ಶಾಸಕರು, ಅಧಿಕಾರಿಗಳಿಗೆ ಅನುಕೂಲ ಕಲ್ಪಿಸಲಾಗಿದೆ.

1967 ರಲ್ಲಿ ಕರ್ನಾಟಕ ಭವನಕ್ಕೆ ಶಂಕುಸ್ಥಾಪನೆಯನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಯವರು ನೆರವೇರಿಸಿದ್ದು, ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ಉದ್ಘಾಟನೆ ಮಾಡಿದ್ದರು ಹಾಗೂ ನಿಜಲಿಂಗಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. 51 ವರ್ಷಗಳ ಕಾಲ ಕರ್ನಾಟಕ ಭವನ ಕಾರ್ಯನಿರ್ವಹಿಸಿದೆ. ತಜ್ಞರ ಅಭಿಪ್ರಾಯದಂತೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ಕಟ್ಟಲು ತೀರ್ಮಾನಿಸಲಾಗಿತ್ತು. 2018 ರ ಬಜೆಟ್ ನಲ್ಲಿ ಘೋಷಣೆಯಾಗಿ 2019 ರಲ್ಲಿ ಕಾಮಗಾರಿ ಪ್ರಾರಂಭವಾಯಿತು. ಈವರೆಗೆ 8 ವರ್ಷಗಳ ವಿಳಂಬವಾಗಿದೆ. ಸಚಿವರ ಕೊಠಡಿಗಳು ಉತ್ತಮವಾಗಿದ್ದು. ಶಾಸಕರ ಕೊಠಡಿಗೆ ಸಿಟ್ ಔಟ್ ಅಗತ್ಯವಿದ್ದು ಈ ಬಗ್ಗೆ ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದರು.

ಕರ್ನಾಟಕ ಭವನದಲ್ಲಿ ನಾಳೆಯಿಂದಲೇ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತಿಳಿಸಿದರು.

ರಾಯಭಾರಿ ಕಚೇರಿಯಾಗಿ ಕೆಲಸ ಮಾಡಲಿ

ಕರ್ನಾಟಕ ಭವನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಯಭಾರಿ ಕಛೇರಿಯಾಗಿ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಅಭಿವೃದ್ಧಿಯಾಗಬೇಕು

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಪರಸ್ಪರ ಅಭಿವೃದ್ಧಿಯಾದಾಗ ದೇಶ ಅಭಿವೃದ್ಧಿಯಾಗುತ್ತದೆ. ಈ ದಿಕ್ಕಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟುಗೂಡಿ ಕೆಲಸ ಮಾಡಲು ಪ್ರಯತ್ನ ಮಾಡಬೇಕು.ನಾವು ಒಕ್ಕೂಟದ ವ್ಯವಸ್ಥೆಯಲ್ಲಿರುವುದರಿಂದ ಒಟ್ಟಾಗಿ ಅಭಿವೃದ್ಧಿಯಾಗುವುದು ಅಗತ್ಯ. ಈ ದಿಕ್ಕಿನತ್ತ ಸಚಿವರು, ಅಧಿಕಾರಿಗಳು ಪ್ರಯತ್ನ ಮಾಡಬೇಕು.

ಕರ್ನಾಟಕ ಭವನ-2 ರ ನವೀಕರಣದ ಭರವಸೆ

ಕರ್ನಾಟಕ ಭವನ-2 ರ ನವೀಕರಣ ಮಾಡುವ ಅಗತ್ಯವಿದ್ದು, ನವೀಕರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಾ. ಮಹಾದೇವಪ್ಪ, ರಾಜಣ್ಣ, ಕೆ.ಎಚ್. ಮುನಿಯಪ್ಪ ಮತ್ತಿತರರು ಹಾಜರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T235852.330

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

by ಯಶಸ್ವಿನಿ ಎಂ
December 8, 2025 - 12:00 am
0

Untitled design 2025 12 07T234230.191

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

by ಯಶಸ್ವಿನಿ ಎಂ
December 7, 2025 - 11:44 pm
0

Untitled design 2025 12 07T231022.983

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

by ಯಶಸ್ವಿನಿ ಎಂ
December 7, 2025 - 11:18 pm
0

Untitled design 2025 12 07T224650.836

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

by ಯಶಸ್ವಿನಿ ಎಂ
December 7, 2025 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T235852.330
    ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!
    December 8, 2025 | 0
  • Untitled design 2025 12 07T234230.191
    ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ
    December 7, 2025 | 0
  • Untitled design 2025 12 07T224650.836
    ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
    December 7, 2025 | 0
  • Untitled design 2025 12 07T195313.596
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ
    December 7, 2025 | 0
  • Untitled design 2025 12 07T191537.510
    ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version