• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಪಡಿತರ ಚೀಟಿದಾರರಿಗೆ ಇನ್ಮುಂದೆ ಹಣದ ಬದಲು ಅಕ್ಕಿ ವಿತರಣೆ.!

ಪಡಿತರ ಚೀಟಿದಾರರಿಗೆ ಇನ್ಮುಂದೆ ಹಣದ ಬದಲು ಅಕ್ಕಿ ವಿತರಣೆ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 19, 2025 - 10:32 am
in Flash News, ಕರ್ನಾಟಕ
0 0
0
ಕರ್ನಾಟಕ ಹವಾಮಾನ ವರದಿ (19)

ಬೆಂಗಳೂರು : ಕರ್ನಾಟಕ ಸರ್ಕಾರದ ‘ಅನ್ನಭಾಗ್ಯ’ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಕಳೆದ ಮೂರು ತಿಂಗಳಿನಿಂದ ಖಾತೆಗೆ ಜಮೆಯಾಗಿಲ್ಲ. ಇದರಿಂದ ಹಲವಾರು ಫಲಾನುಭವಿಗಳು ಅಸಮಾಧಾನಗೊಂಡಿದ್ದಾರೆ.

ಹಣ ನಿಗದಿತ ಸಮಯಕ್ಕೆ ಜಮೆಯಾಗಿಲ್ಲ!

RelatedPosts

ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ

RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!

ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!

ADVERTISEMENT
ADVERTISEMENT

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್ ತಿಂಗಳ ಹಣ ಜನವರಿಯಲ್ಲಿ ಜಮೆಯಾಗಿದ್ದರೂ, ಹಲವರ ಖಾತೆಗೆ ಕಳೆದ ಮೂರು ತಿಂಗಳಿನಿಂದ ಡಿಬಿಟಿ (DBT) ಮೂಲಕ ಹಣ ಬಂದಿಲ್ಲ. ಈ ವಿಳಂಬದ ಬಗ್ಗೆ ಆಹಾರ ಇಲಾಖೆ ಸ್ಪಷ್ಟನೆ ನೀಡದೆ ಫಲಾನುಭವಿಗಳನ್ನು ಗೊಂದಲಕ್ಕೀಡು ಮಾಡಿದೆ.

ಹಣದ ಬದಲಿಗೆ ಅಕ್ಕಿ?

ಎಫ್‌ಸಿಐ ಪ್ರತಿ ಕೆಜಿಗೆ 22.50 ರೂ. ದರದಲ್ಲಿ ಅಕ್ಕಿ ಮಾರಾಟ ಮಾಡಲು ಸಿದ್ಧವಿರುವುದರಿಂದ, ಸರ್ಕಾರ ಹಣದ ಬದಲಿಗೆ ನೇರವಾಗಿ ಅಕ್ಕಿ ಪೂರೈಸಲು ಯೋಜಿಸುತ್ತಿದೆ. ಈ ಕಾರಣದಿಂದ ಹಲವರ ಖಾತೆಗೆ ಡಿಬಿಟಿ ಹಣ ಜಮೆಯಾಗಿಲ್ಲ. ಈ ನಿರ್ಧಾರದೊಂದಿಗೆ, ಫಲಾನುಭವಿಗಳು ಹಣವೂ ಇಲ್ಲ, ಅಕ್ಕಿಯೂ ಇಲ್ಲದ ಸ್ಥಿತಿಗೆ ಸಿಲುಕಿದ್ದಾರೆ.

ವಿಚಾರಣೆ ಇಲ್ಲದ ನಿರ್ಧಾರಗಳು!

ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ. ಅಕ್ಕಿ ನೀಡುವ ಭರವಸೆ ನೀಡಿದ್ದರೂ, ಕೇಂದ್ರ ಸರ್ಕಾರ ಅಕ್ಕಿ ಪೂರೈಸಲು ನಿರಾಕರಿಸಿತ್ತು. ಇದೀಗ ಕೇಂದ್ರವು 22.50 ರೂ. ದರದಲ್ಲಿ ಅಕ್ಕಿ ನೀಡಲು ಸಿದ್ಧವಾದರೂ, ರಾಜ್ಯ ಸರ್ಕಾರ ಹಣವನ್ನು 34 ರೂ. ದರದಲ್ಲಿ ಡಿಬಿಟಿ ಮೂಲಕ ಜಮಾ ಮಾಡಲು ತೀರ್ಮಾನಿಸಿದೆ. ಆದರೆ, ಈ ಹಣ ಫಲಾನುಭವಿಗಳ ಖಾತೆಗೆ ನಿಗದಿತ ಸಮಯದಲ್ಲಿ ಜಮೆಯಾಗುತ್ತಿಲ್ಲ.

4.40 ಕೋಟಿ ಫಲಾನುಭವಿಗಳ ಆಕ್ರೋಶ

ರಾಜ್ಯದಲ್ಲಿ 1.16 ಕೋಟಿ ಬಿಪಿಎಲ್ ಕಾರ್ಡ್‌ಗಳ ಮೂಲಕ 3.93 ಕೋಟಿ ಜನರಿಗೆ ಪಡಿತರ ಸೌಲಭ್ಯ ದೊರೆಯುತ್ತಿದೆ. ಜೊತೆಗೆ 10.83 ಲಕ್ಷ ಅಂತ್ಯೋದಯ ಕಾರ್ಡ್‌ಗಳ ಮೂಲಕ 43.81 ಲಕ್ಷ ಜನರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಅನೇಕ ಫಲಾನುಭವಿಗಳಿಗೆ ಅವರ ಪಡಿತರ ಚೀಟಿ ರದ್ದಾದ ಬಗ್ಗೆ ತಿಳಿಯದಿರುವ ಕಾರಣ, ಹಣವೂ ಸಿಗದ ಮತ್ತು ಪಡಿತರವೂ ಲಭ್ಯವಿಲ್ಲದ ಪರಿಸ್ಥಿತಿ ಉಂಟಾಗಿದೆ.

ನಿಖರ ಮಾಹಿತಿ ಇಲ್ಲದೆ ಫಲಾನುಭವಿಗಳ ತೊಂದರೆ!

ಆದಾಯ ತೆರಿಗೆ ಪಾವತಿದಾರರು, ಸ್ವಂತ ಮನೆ ಹೊಂದಿರುವವರು, ವಾರ್ಷಿಕ 1.20 ಲಕ್ಷಕ್ಕೂ ಹೆಚ್ಚು ಆದಾಯ ಹೊಂದಿರುವವರ ಕಾರ್ಡ್‌ಗಳನ್ನು ಸರ್ಕಾರ ರದ್ದು ಮಾಡಿದೆ. ಆದರೆ, ಈ ಮಾಹಿತಿ ಬಹುತೇಕ ಫಲಾನುಭವಿಗಳಿಗೆ ತಿಳಿದಿಲ್ಲ. ಹೀಗಾಗಿ ಪಡಿತರ ಅಂಗಡಿಗಳಿಗೆ ತೆರಳಿದಾಗ, ಕಾರ್ಡ್ ರದ್ದುಗೊಂಡಿರುವ ವಿಷಯ ತಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T175634.129

ಸೀಡ್ಸ್‌ ಆಯಿಲ್ ಬಳಸ್ತೀರಾ..? ಹಾಗಾದ್ರೆ ಈ ಸುದ್ದಿ ನೋಡ್ಲೇಬೇಕು

by ಯಶಸ್ವಿನಿ ಎಂ
December 7, 2025 - 5:57 pm
0

Untitled design 2025 12 07T165108.239

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

by ಯಶಸ್ವಿನಿ ಎಂ
December 7, 2025 - 4:56 pm
0

Untitled design 2025 12 07T163020.642

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 7, 2025 - 4:43 pm
0

Untitled design 2025 12 07T161543.783

ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್

by ಯಶಸ್ವಿನಿ ಎಂ
December 7, 2025 - 4:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T161543.783
    ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್
    December 7, 2025 | 0
  • Untitled design 2025 12 07T155347.120
    ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ
    December 7, 2025 | 0
  • Web 2025 12 07T135022.403
    RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!
    December 7, 2025 | 0
  • Web 2025 12 07T114144.915
    ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!
    December 7, 2025 | 0
  • Web 2025 12 07T095641.746
    ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version